ಪುಣೆ ಪಂದ್ಯದ ಕಳಪೆ ನಿರ್ವಹಣೆ ಪುನರಾವರ್ತನೆಯಾಗದು: ಕೊಹ್ಲಿ ಭರವಸೆ


Team Udayavani, Mar 3, 2017, 3:50 PM IST

Virat-Kohli-700.jpg

ಬೆಂಗಳೂರು : ಪ್ರವಾಸಿ ಆಸ್ಟ್ರೇಲಿಯ ಕ್ರಿಕೆಟ್‌ ತಂಡದೆದುರು ದಯನೀಯ ಸೋಲು ಕಂಡ ಪುಣೆ ಟೆಸ್ಟ್‌ ಪಂದ್ಯದಲ್ಲಿನ ಕಳಪೆ ನಿರ್ವಹಣೆ ಸಂಕಲ್ಪದ ಕೊರತೆಯ ಆಟವನ್ನು ತನ್ನ ತಂಡ ಬೆಂಗಳೂರು ಪಂದ್ಯದಲ್ಲಿ  ಪುನರಾವರ್ತಿಸುವುದಿಲ್ಲ ಎಂಬ ಭರವಸೆಯನ್ನು ಭಾರತೀಯ ಕ್ರಿಕೆಟ್‌ ತಂಡ ಕಪ್ತಾನ ವಿರಾಟ್‌ ಕೊಹ್ಲಿ ನೀಡಿದ್ದಾರೆ. 

ಪುಣೆಯಲ್ಲಾದ ಮೊದಲ ಟೆಸ್ಟ್‌ ಪಂದ್ಯವನ್ನು ಭಾರತ 333 ರನ್‌ ಭಾರೀ ಅಂತರದಲ್ಲಿ ದಯನೀಯವಾಗಿ ಸೋತಿತ್ತು. ಅದರೊಂದಿಗೆ ಭಾರತದ ಸೋಲರಿಯದ 19 ಟೆಸ್ಟ್‌ ಪಂದ್ಯಗಳ ದಾಖಲೆ ಮುರಿದು ಹೋಗಿತ್ತು. 

ಪುಣೆ ಟೆಸ್ಟ್‌ ಪಂದ್ಯದಲ್ಲಿನ ನಮ್ಮ ತಪ್ಪುಗಳಿಂದ ನಾವು ಪಾಠ ಕಲಿತುಕೊಂಡಿದ್ದೇವೆ; ಇನ್ನೆಂದೂ ಆ ರೀತಿಯ ಕಳಪೆ ನಿರ್ವಹಣೆಯನ್ನು, ಸಂಕಲ್ಪವೇ ಇಲ್ಲದ ಆಟವನ್ನು ಪ್ರದರ್ಶಿಸುವುದಿಲ್ಲ ಎಂದು ಕೊಹ್ಲಿ ಬೆಂಗಳೂರಿನಲ್ಲಿ  ಮಾ.4ರಿಂದ ನಡೆಯಲಿರುವ ಎರಡನೇ ಟೆಸ್ಟ್‌ ಪಂದ್ಯಕ್ಕೆ ಮುಂಚಿತವಾಗಿ ಹೇಳಿದ್ದಾರೆ.

ಸೋಲನ್ನು ಒಪ್ಪಿಕೊಳ್ಳುವುದು ಮುಖ್ಯ. ಒಂದು ಪಂದ್ಯ ಸೋತಿದ್ದೇವೆ ಎಂದ ಮಾತ್ರಕ್ಕೆ ಮುಂದಿನ ಪಂದ್ಯಗಳನ್ನೂ ಸೋಲುತ್ತೇವೆ ಎಂದು ಯಾರೂ ಭಾವಿಸಬಾರದು. ಆಸ್ಟ್ರೇಲಿಯ ನಮಗಿಂತ ಚೆನ್ನಾಗಿ ಆಡಿ ಪಂದ್ಯವನ್ನು ಗೆದ್ದಿತು ಎನ್ನುವುದೇ ಸರಿ. ನಮ್ಮ ನಿರ್ವಹಣೆ ಕಳಪೆಯಾಗಿತ್ತು; ನಮ್ಮ ಆಟದಲ್ಲಿ ಗೆಲ್ಲುವ ಸಂಕಲ್ಪದ ಕೊರತೆ ಇತ್ತು; ಹಾಗಾಗಿ ನಾವು ಸೋತೆವು. ಅತಿಯಾದ ಸ್ವಾಭಿಮಾನದಿಂದ ವಾಸ್ತವವನ್ನು ನಾವು ನಿರ್ಲಕ್ಷಿಸಿದರೆ ಅದರಿಂದ ಅಪಾಯ ಖಂಡಿತ ಎಂದು ಕೊಹ್ಲಿ ಹೇಳಿದರು. 

ಕೆಲವೊಮ್ಮೆ ಇಂತಹ ಸೋಲುಗಳು ಅಗತ್ಯವಾಗುತ್ತವೆ. ಅದು ನಮಗೆ ನಮ್ಮ ತಪ್ಪುಗಳನ್ನು ತಿಳಿದುಕೊಳ್ಳುವ ವೇದಿಕೆಯಾಗುತ್ತದೆ. ಇಡಿಯ ತಂಡವೇ ಉತ್ತಮ ನಿರ್ವಹಣೆ ತೋರುವಲ್ಲಿ ವಿಫ‌ಲವಾಗುವ ಉದಾಹರಣೆಗಳು ತೀರ ವಿರಳ; ಪುಣೆಯಲ್ಲಿ ಆದದ್ದೇ ಅದು; ಅಂತೆಯೇ ಅದು ಮುಂದಿನ ಪಂದ್ಯಗಳಲ್ಲಿ ಪುನರಾವರ್ತನೆಯಾಗುವ ಪ್ರಶ್ನೆಯೇ ಇಲ್ಲ ಎಂದು ಕೊಹ್ಲಿ ಹೇಳಿದರು. 

ಟಾಪ್ ನ್ಯೂಸ್

CM-Sidda

Co-Operation: ರಾಜ್ಯದಲ್ಲಿ 100 ಹೊಸ ಪೊಲೀಸ್ ಠಾಣೆಗಳ ಸ್ಥಾಪನೆ: ಸಿಎಂ ಸಿದ್ದರಾಮಯ್ಯ

1-a-modiii

Taken-for-granted ಸಂಬಂಧಗಳಲ್ಲಿ ಭಾರತಕ್ಕೆ ನಂಬಿಕೆ ಇಲ್ಲ: ಪ್ರಧಾನಿ ಮೋದಿ

ODI Match: ವೆಸ್ಟ್‌ ಇಂಡೀಸ್‌ ವಿರುದ್ಧ ಶ್ರೀಲಂಕಾಕ್ಕೆ ಜಯ

ODI Match: ವೆಸ್ಟ್‌ ಇಂಡೀಸ್‌ ವಿರುದ್ಧ ಶ್ರೀಲಂಕಾಕ್ಕೆ ಜಯ

BAN vs SA: ಢಾಕಾ ಟೆಸ್ಟ್‌; ಮೊದಲ ದಿನವೇ 16 ವಿಕೆಟ್‌ ಪತನ

BAN vs SA: ಢಾಕಾ ಟೆಸ್ಟ್‌; ಮೊದಲ ದಿನವೇ 16 ವಿಕೆಟ್‌ ಪತನ

Ram-Naidu

Hoax call: ಬೆದರಿಕೆ ಹಾಕುವ ದುಷ್ಕರ್ಮಿಗಳ ವಿಮಾನಯಾನವನ್ನೇ ನಿರ್ಬಂಧಿಸಲು ನಿಯಮ: ಸಚಿವ

Vimana 2

Kochi airport; ಹುಸಿ ಬಾಂಬ್ ಕರೆ ಮಾಡಿದ ಪ್ರಯಾಣಿಕ ವಶಕ್ಕೆ

rain

Chikkamagaluru; ಭಾರೀ ಮಳೆ ಸಾಧ್ಯತೆ: ಸಾರ್ವಜನಿಕರು, ಪ್ರವಾಸಿಗರಿಗೆ ಎಚ್ಚರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ODI Match: ವೆಸ್ಟ್‌ ಇಂಡೀಸ್‌ ವಿರುದ್ಧ ಶ್ರೀಲಂಕಾಕ್ಕೆ ಜಯ

ODI Match: ವೆಸ್ಟ್‌ ಇಂಡೀಸ್‌ ವಿರುದ್ಧ ಶ್ರೀಲಂಕಾಕ್ಕೆ ಜಯ

BAN vs SA: ಢಾಕಾ ಟೆಸ್ಟ್‌; ಮೊದಲ ದಿನವೇ 16 ವಿಕೆಟ್‌ ಪತನ

BAN vs SA: ಢಾಕಾ ಟೆಸ್ಟ್‌; ಮೊದಲ ದಿನವೇ 16 ವಿಕೆಟ್‌ ಪತನ

IPL Mega Auction; 2 day event in Riyadh; IPL Mega Auction Date Revealed

IPL Mega Auction: ರಿಯಾದ್‌ ನಲ್ಲಿ 2 ದಿನದ ಇವೆಂಟ್; ಮೆಗಾ ಹರಾಜಿನ ದಿನಾಂಕ ಬಹಿರಂಗ

INDvsNZ 2ನೇ ಪಂದ್ಯಕ್ಕೆ ಪಂತ್‌ ಅನುಮಾನ;ಕೋಚ್-ಕ್ಯಾಪ್ಟನ್‌ ಮೇಲೆ ಜವಾಬ್ದಾರಿ ಹಾಕಿದ ಬಿಸಿಸಿಐ

INDvsNZ 2ನೇ ಪಂದ್ಯಕ್ಕೆ ಪಂತ್‌ ಅನುಮಾನ;ಕೋಚ್-ಕ್ಯಾಪ್ಟನ್‌ ಮೇಲೆ ಜವಾಬ್ದಾರಿ ಹಾಕಿದ ಬಿಸಿಸಿಐ

Kar-kerala

Ranaji Trophy: ಕರ್ನಾಟಕ-ಕೇರಳ ಮೂರನೇ ದಿನದಾಟ ರದ್ದು

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

CM-Sidda

Co-Operation: ರಾಜ್ಯದಲ್ಲಿ 100 ಹೊಸ ಪೊಲೀಸ್ ಠಾಣೆಗಳ ಸ್ಥಾಪನೆ: ಸಿಎಂ ಸಿದ್ದರಾಮಯ್ಯ

1-a-modiii

Taken-for-granted ಸಂಬಂಧಗಳಲ್ಲಿ ಭಾರತಕ್ಕೆ ನಂಬಿಕೆ ಇಲ್ಲ: ಪ್ರಧಾನಿ ಮೋದಿ

ODI Match: ವೆಸ್ಟ್‌ ಇಂಡೀಸ್‌ ವಿರುದ್ಧ ಶ್ರೀಲಂಕಾಕ್ಕೆ ಜಯ

ODI Match: ವೆಸ್ಟ್‌ ಇಂಡೀಸ್‌ ವಿರುದ್ಧ ಶ್ರೀಲಂಕಾಕ್ಕೆ ಜಯ

1–a-sruti

Udupi; ಕೆಮ್ಮಣ್ಣು ಗಣಪತಿ ಸಹಕಾರಿ ವ್ಯಾವಸಾಯಿಕ ಸಂಘ : ಅ. 27 ರಂದು ಶತಾಭಿವಂದನಂ’ ಸಮಾರೋಪ

BAN vs SA: ಢಾಕಾ ಟೆಸ್ಟ್‌; ಮೊದಲ ದಿನವೇ 16 ವಿಕೆಟ್‌ ಪತನ

BAN vs SA: ಢಾಕಾ ಟೆಸ್ಟ್‌; ಮೊದಲ ದಿನವೇ 16 ವಿಕೆಟ್‌ ಪತನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.