ಜರ್ಮನ್‌ ಓಪನ್‌: ಶ್ರೀಕಾಂತ್‌ ಸವಾಲು ಅಂತ್ಯ


Team Udayavani, Mar 3, 2017, 7:07 PM IST

K-Srikanth–800.jpg

ನವದೆಹಲಿ: ಭಾರತೀಯ ಬ್ಯಾಡ್ಮಿಂಟನ್‌ ಆಟಗಾರ ಕೆ.ಶ್ರೀಕಾಂತ್‌ ಜರ್ಮನ್‌ ಓಪನ್‌ ಗ್ರಾÂನ್‌ ಪ್ರಿ ಗೋಲ್ಡ್‌ ಟೂರ್ನಿಯಲ್ಲಿ ಚೀನಾದ ಚೆನ್‌ ಲಾಂಗ್‌ ವಿರುದ್ಧ ಹೋರಾಟದ ಸೋಲು ಕಂಡಿದ್ದಾರೆ. ಹೀಗಾಗಿ ಕೂಟದಲ್ಲಿ ಭಾರತದ ಸವಾಲು ಅಂತ್ಯವಾಗಿದೆ.

ಪುರುಷರ ಪ್ರೀಕ್ವಾರ್ಟರ್‌ ಫೈನಲ್‌ ಪಂದ್ಯದಲ್ಲಿ ವಿಶ್ವ ನಂ.12 ಶ್ರೇಯಾಂಕಿತ ಶ್ರೀಕಾಂತ್‌ 19-21, 20-22 ರಿಂದ ರಿಯೋ ಒಲಿಂಪಿಕ್ಸ್‌ ಚಿನ್ನದ ಪದಕ ವಿಜೇತ ಚೆನ್‌ ಲಾಂಗ್‌ ವಿರುದ್ಧ ಸೋತರು. 47 ನಿಮಿಷಗಳ ಕಾಲ ನಡೆದ ಹೋರಾಟದಲ್ಲಿ ಭಾರತೀಯ ಆಟಗಾರ ನೇರ ಸೆಟ್‌ನಲ್ಲಿಯೇ ಪರಾಭವಗೊಂಡರು. 

ಮೊದಲ ಸೆಟ್‌ನ ಆರಂಭದಲ್ಲಿ ಶ್ರೀಕಾಂತ್‌ 12-6 ರಿಂದ ಭಾರೀ ಮುನ್ನಡೆಯಲ್ಲಿದ್ದರು. ಆದರೆ ನಂತರ ಅನುಭವಿ ಚೀನಿ ಆಟಗಾರ ಅಂಕಗಳನ್ನು ಏರಿಸಿಕೊಂಡು ಸೆಟ್‌ ವಶಪಡಿಸಿಕೊಂಡರು. ಎರಡನೇ ಸೆಟ್‌ನಲ್ಲಿ ಕೂಡ ಶ್ರೀಕಾಂತ್‌ ಮೊದಲಿಗೆ 16-12 ರಲ್ಲಿ ಮುನ್ನಡೆಯಲ್ಲಿದ್ದರು. ಆದರೆ ನಂತರ ಹಿನ್ನಡೆ ಅನುಭವಿಸಿ ಸೆಟ್‌ ಕಳೆದುಕೊಂಡರು. ಶ್ರೀಕಾಂತ್‌ ಸೋಲುಂಡರೂ ಕೂಡ ಒಲಿಂಪಿಕ್‌ ಚಾಂಪಿಯನ್‌ಗೆ ಭರ್ಜರಿ ಫೈಟ್‌ ನೀಡಿರುವುದು ಪ್ರಶಂಸನೀಯ. ಉಳಿದಂತೆ ಭಾರತೀಯ ಆಟಗಾರರಾದ ಸುಭಾಂಕರ್‌ ಮತ್ತು ಹರ್ಷಿತ್‌ ಅಗರ್ವಾಲ್‌ ಎರಡನೇ ಸುತ್ತಿನಲ್ಲಿಯೇ ಸೋಲುಂಡಿದ್ದಾರೆ.

ಟಾಪ್ ನ್ಯೂಸ್

Anand-ZP-CEO-DK

Vaccination Campaign: 6ನೇ ಸುತ್ತಿನ ಕಾಲುಬಾಯಿ ಜ್ವರ ಲಸಿಕಾ ಅಭಿಯಾನ ಆರಂಭ: ಜಿಪಂ ಸಿಇಒ

uu-po

Police Martyrs Day: ದೇಶದ ಅಖಂಡತೆಗೆ ಹುತಾತ್ಮರ ತ್ಯಾಗ ಸಹಾಯಕ: ನ್ಯಾಯಾಧೀಶ

Police-Marter

Mangaluru: ಹುತಾತ್ಮ ಪೊಲೀಸರ ಸ್ಮರಣೆ ನಮ್ಮ ಕರ್ತವ್ಯ: ಕುಲಪತಿ ಪ್ರೊ. ಪಿ.ಎಲ್‌.ಧರ್ಮ

Kota-Vote

Council By Poll: ಉಡುಪಿ ಜಿಲ್ಲೆಯಲ್ಲಿ ಶೇ. 96.57 ಮತದಾನ; ಎಲ್ಲೂ ಶೇ.100 ಇಲ್ಲ

MNG-Chowta

Council By Poll: ಕೆಲವು ಸದಸ್ಯರ ಬಹಿಷ್ಕಾರ ನಡುವೆ ಎರಡೂ ಜಿಲ್ಲೆಯಲ್ಲಿ ಶೇ. 97.91 ಮತದಾನ

1-a-bss

Bulandshahr; ಸಿಲಿಂಡರ್ ಸ್ಫೋ*ಟಗೊಂಡು ಐವರು ಮೃ*ತ್ಯು: ಹಲವರಿಗೆ ಗಾಯ

Alvas

Alvas College: ಮೂಡುಬಿದಿರೆಯಲ್ಲಿ ನ.10ರಂದು “ಗದ್ದಿಗೆ’ ಕರಾವಳಿ ಮರಾಟಿ ಸಮಾವೇಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

New Zealand: ಪರಾಕ್ರಮ; 5 ದಿನಗಳಲ್ಲಿ 5 ಕ್ರೀಡಾ ಸಾಧನೆ

New Zealand: ಪರಾಕ್ರಮ; 5 ದಿನಗಳಲ್ಲಿ 5 ಕ್ರೀಡಾ ಸಾಧನೆ

Ranji Trophy: ಕರ್ನಾಟಕಕ್ಕೆ ಮತ್ತೆ ಮಳೆ ಕಾಟ

Ranji Trophy: ಕರ್ನಾಟಕಕ್ಕೆ ಮತ್ತೆ ಮಳೆ ಕಾಟ

Pro Kabaddi 2024: ಯೋಧಾಸ್‌, ಪುನೇರಿ ಜಯಭೇರಿ

Pro Kabaddi 2024: ಯೋಧಾಸ್‌, ಪುನೇರಿ ಜಯಭೇರಿ

ODI Match: ವೆಸ್ಟ್‌ ಇಂಡೀಸ್‌ ವಿರುದ್ಧ ಶ್ರೀಲಂಕಾಕ್ಕೆ ಜಯ

ODI Match: ವೆಸ್ಟ್‌ ಇಂಡೀಸ್‌ ವಿರುದ್ಧ ಶ್ರೀಲಂಕಾಕ್ಕೆ ಜಯ

BAN vs SA: ಢಾಕಾ ಟೆಸ್ಟ್‌; ಮೊದಲ ದಿನವೇ 16 ವಿಕೆಟ್‌ ಪತನ

BAN vs SA: ಢಾಕಾ ಟೆಸ್ಟ್‌; ಮೊದಲ ದಿನವೇ 16 ವಿಕೆಟ್‌ ಪತನ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Anand-ZP-CEO-DK

Vaccination Campaign: 6ನೇ ಸುತ್ತಿನ ಕಾಲುಬಾಯಿ ಜ್ವರ ಲಸಿಕಾ ಅಭಿಯಾನ ಆರಂಭ: ಜಿಪಂ ಸಿಇಒ

uu-po

Police Martyrs Day: ದೇಶದ ಅಖಂಡತೆಗೆ ಹುತಾತ್ಮರ ತ್ಯಾಗ ಸಹಾಯಕ: ನ್ಯಾಯಾಧೀಶ

Police-Marter

Mangaluru: ಹುತಾತ್ಮ ಪೊಲೀಸರ ಸ್ಮರಣೆ ನಮ್ಮ ಕರ್ತವ್ಯ: ಕುಲಪತಿ ಪ್ರೊ. ಪಿ.ಎಲ್‌.ಧರ್ಮ

Kota-Vote

Council By Poll: ಉಡುಪಿ ಜಿಲ್ಲೆಯಲ್ಲಿ ಶೇ. 96.57 ಮತದಾನ; ಎಲ್ಲೂ ಶೇ.100 ಇಲ್ಲ

MNG-Chowta

Council By Poll: ಕೆಲವು ಸದಸ್ಯರ ಬಹಿಷ್ಕಾರ ನಡುವೆ ಎರಡೂ ಜಿಲ್ಲೆಯಲ್ಲಿ ಶೇ. 97.91 ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.