ಕಿಚ್ಚ ಸುದೀಪ್‌ ದೋಸ್ತಿಗೆ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಟ್ವೀಟೂ


Team Udayavani, Mar 6, 2017, 3:45 AM IST

Darshan.jpg

ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಟರಾದ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಹಾಗೂ ಕಿಚ್ಚ ಸುದೀಪ್‌ ನಡುವಿನ ಸ್ನೇಹ ಮತ್ತಷ್ಟು ಬಿಗಡಾಯಿಸಿದೆ.

“ಇನ್ನು ಮುಂದೆ ನಾವಿಬ್ಬರು(ಸುದೀಪ್‌ ಮತ್ತು ದರ್ಶನ್‌) ಕನ್ನಡ ಚಿತ್ರರಂಗದ ನಟರಷ್ಟೇ. ನಮ್ಮಿಬ್ಬರ ನಡುವೆ ಯಾವುದೇ ಗೆಳತನ ಇರುವುದಿಲ್ಲ. ಕೇವಲ ನಟರಾಗಿ ಕನ್ನಡ ಚಿತ್ರರಂಗಕ್ಕಾಗಿ ದುಡಿಯುತ್ತೇವೆ. ದಯವಿಟ್ಟು ಹೆಚ್ಚಿನ ಊಹಾಪೋಹ ಬೇಡ’ ಎಂದು ನಟ ದರ್ಶನ್‌ ಭಾನುವಾರ ಟ್ವೀಟ್‌ ಮೂಲಕ ತಿಳಿಸಿದ್ದಾರೆ.

ಈ ಮೂಲಕ ತಮ್ಮಿಬ್ಬರ ನಡುವೆ ಎಲ್ಲವೂ ಸರಿ ಇಲ್ಲ ಎಂಬ ಸ್ಪಷ್ಟ ಸಂದೇಶ ನೀಡಿದ್ಧಾರೆ. ಜತೆಗೆ, “ನನಗೆ ಮೆಜೆಸ್ಟಿಕ್‌’ ಸಿನಿಮಾದಲ್ಲಿ ಅವಕಾಶ ಕೊಡಿಸಿದ್ದರೆ ಅದನ್ನು ಸುದೀಪ್‌ ಮೊದಲು ಸಾಬೀತುಪಡಿಸಲಿ’ ಎಂದು ನೇರ ಸವಾಲು ಹಾಕಿದ್ದಾರೆ.

ತಮ್ಮ ಟ್ವೀಟ್‌ ಬಗ್ಗೆ “ಉದಯವಾಣಿ’ ಜತೆ ಮಾತನಾಡಿದ ನಟ ದರ್ಶನ್‌, “ಇತ್ತೀಚೆಗೆ ನಟ ಸುದೀಪ್‌ ಅವರು ಟಿವಿ ಸಂದರ್ಶನವೊಂದರಲ್ಲಿ ನಾನೇ ದರ್ಶನ್‌ಗೆ “ಮೆಜೆಸ್ಟಿಕ್‌ ಸಿನಿಮಾದಲ್ಲಿ ಅವಕಾಶ ಕೊಡಿಸಿದ್ದು ಎಂದು ಹೇಳಿದ್ದಾರೆ. ಇದರಿಂದ ಮನಸ್ಸಿಗೆ ತುಂಬಾ ನೋವಾಗಿದೆ. ಕನ್ನಡ ಚಿತ್ರರಂಗದಲ್ಲಿ ನಾನು ಕಷ್ಟಪಟ್ಟು ಬೆಳೆದು ಮೇಲೆ ಬಂದವನು. ಹೀಗಿರುವಾಗ, “ಮೆಜೆಸ್ಟಿಕ್‌’ ಸಿನಿಮಾದಲ್ಲಿ ಅವರೇ ಅವಕಾಶ ಕೊಡಿಸಿದ್ದರೆ ಅದನ್ನು ಸಾಬೀತುಪಡಿಸಲಿ. ಅದನ್ನು ಬಿಟ್ಟು ಅಡ್ಡಗೋಡೆ ಮೇಲೆ ದೀಪವಿಟ್ಟ ರೀತಿ ಅಲ್ಲಿ-ಇಲ್ಲಿ ಮಾತನಾಡುವುದು ಬೇಡ’ ಎಂದು ಹೇಳಿದರು.

“ಮೆಜೆಸ್ಟಿಕ್‌’ ಸಿನಿಮಾದ ಬಗ್ಗೆ ನಿರ್ದೇಶಕ ಪಿ.ಎನ್‌. ಸತ್ಯ ಅಥವಾ ನಿರ್ಮಾಪಕ ರಾಮಮೂರ್ತಿ ಅವರು ಈ ಮಾತನ್ನು ಹೇಳುತ್ತಿದ್ದರೆ ಒಪ್ಪಿಕೊಳ್ಳುತ್ತೇನೆ. ಅದು ಬಿಟ್ಟು, ನಾನೇ ಅವಕಾಶ ಕೊಡಿಸಿದೆ ಎಂದು ಸುದೀಪ್‌ ಹೇಳಿದರೆ ಒಪ್ಪಿಕೊಳ್ಳಲು ತಯಾರಿಲ್ಲ. ನಾನು ನನ್ನ ಪಾಡಿಗೆ ಸಿನಿಮಾ ರಂಗದಲ್ಲಿ ಕೆಲಸ ಮಾಡಿಕೊಂಡು ಹೋಗುತ್ತಿದ್ದೇನೆ’ ಎಂದು ದರ್ಶನ್‌ ಪ್ರತಿಕ್ರಿಯಿಸಿದ್ದಾರೆ.

ಟಾಪ್ ನ್ಯೂಸ್

1-congress

By Election; ಕೈ ಶಕ್ತಿ ಪ್ರದರ್ಶನ: ನಾಮಪತ್ರ ಸಲ್ಲಿಸಿದ ಯೋಗೇಶ್ವರ್, ಅನ್ನಪೂರ್ಣ

u

Udupi: ಪ್ರಾಚ್ಯ ವಿದ್ಯಾ ಸಮ್ಮೇಳನ: ಚೀನಾದಲ್ಲೂ ಭಾರತದ ಜ್ಞಾನದ ಕುರಿತು ಮಾಹಿತಿ ಇದೆ:ಭಾಟೇ

somashekar st

Karnataka BJP ; 8 ಶಾಸಕರು ಕಾಂಗ್ರೆಸ್ ಸೇರಲಿದ್ದಾರೆ..!; ಎಸ್.ಟಿ.ಸೋಮಶೇಖರ್ ಬಾಂಬ್

KSRTC: ಬಸ್ ಪಲ್ಟಿ, ಮಹಿಳೆ ಸಾವು; ಹಲವರಿಗೆ ಗಂಭೀರ ಗಾಯ

Harapanahalli: ಕೆಎಸ್‌ಆರ್‌ಟಿಸಿ ಬಸ್ ಪಲ್ಟಿ; ಮಹಿಳೆ ಸಾವು; ಹಲವರಿಗೆ ಗಂಭೀರ ಗಾಯ

BBK11: ಮಹಿಳಾ ಸ್ಪರ್ಧಿಯ ಹೊಟ್ಟೆಗೆ ಏಟು; ಉಗ್ರಂ ಮಂಜುರನ್ನು ಆಚೆ ಕರೆಸಿ ಎಂದ ನೆಟ್ಟಿಗರು

BBK11: ಮಹಿಳಾ ಸ್ಪರ್ಧಿಯ ಹೊಟ್ಟೆಗೆ ಏಟು; ಉಗ್ರಂ ಮಂಜುರನ್ನು ಆಚೆ ಕರೆಸಿ ಎಂದ ನೆಟ್ಟಿಗರು

Middle Class Family Tulu movie

Middle Class Family: ಮತ್ತೆ ರಂಜಿಸಲು ಬರುತ್ತಿದ್ದಾರೆ ಸೌಂಡ್‌ ಲೈಟ್ಸ್‌ ಹುಡುಗರು

Udupi: ಪ್ರಾಚ್ಯವಿದ್ಯಾ ಸಮ್ಮೇಳನ ದಕ್ಷಿಣೋತ್ತರದ ಸಂಗಮ: ಪುತ್ತಿಗೆ ಶ್ರೀ

Udupi: ಪ್ರಾಚ್ಯವಿದ್ಯಾ ಸಮ್ಮೇಳನ ದಕ್ಷಿಣೋತ್ತರದ ಸಂಗಮ: ಪುತ್ತಿಗೆ ಶ್ರೀ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mr. Rani Kannada Movie teaser out

Mr. Rani: ಟ್ವಿಸ್ಟ್‌ ಕೊಟ್ಟ ನಟ(ಟಿ); ಟೀಸರ್‌ನಲ್ಲಿ ಮಿಸ್ಟರ್‌ ರಾಣಿ

BBK11: ಬಿಗ್ ಮನೆಯಲ್ಲಿ ಜೋರಾಯಿತು ರಾಜಕೀಯ:ಪೋಸ್ಟರ್ ಅಂಟಿಸುವ ವಿಚಾರದಲ್ಲಿ ತಾರರಕ್ಕೇರಿದ ಜಗಳ

BBK11: ಬಿಗ್ ಮನೆಯಲ್ಲಿ ಜೋರಾಯಿತು ರಾಜಕೀಯ:ಪೋಸ್ಟರ್ ಅಂಟಿಸುವ ವಿಚಾರದಲ್ಲಿ ತಾರರಕ್ಕೇರಿದ ಜಗಳ

17

Sandalwood: ಸಂಗೀತಮಯ ದೂರ ತೀರಯಾನ

16

Shweta Srivastav: ಸಿನಿಜರ್ನಿಗೆ ಪುಸ್ತಕ ರೂಪ ಕೊಟ್ಟ ನಟಿ

Lawyer Jagadish: ದರ್ಶನ್‌ ಕೊಲೆನೇ ಮಾಡಿಲ್ಲ ಅಂಥ ಮೊದಲು ಹೇಳಿದ್ದೇ ನಾನು.. ಜಗದೀಶ್‌

Lawyer Jagadish: ದರ್ಶನ್‌ ಕೊಲೆನೇ ಮಾಡಿಲ್ಲ ಅಂಥ ಮೊದಲು ಹೇಳಿದ್ದೇ ನಾನು.. ಜಗದೀಶ್‌

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

1-congress

By Election; ಕೈ ಶಕ್ತಿ ಪ್ರದರ್ಶನ: ನಾಮಪತ್ರ ಸಲ್ಲಿಸಿದ ಯೋಗೇಶ್ವರ್, ಅನ್ನಪೂರ್ಣ

u

Udupi: ಪ್ರಾಚ್ಯ ವಿದ್ಯಾ ಸಮ್ಮೇಳನ: ಚೀನಾದಲ್ಲೂ ಭಾರತದ ಜ್ಞಾನದ ಕುರಿತು ಮಾಹಿತಿ ಇದೆ:ಭಾಟೇ

Zee Kannada Kutumba Awards-2024

Kutumba Awards-2024: ವೀಕೆಂಡ್ ನಲ್ಲಿ ವೀಕ್ಷಕರಿಗೆ ಮನರಂಜನೆಯ ಸಡಗರ

somashekar st

Karnataka BJP ; 8 ಶಾಸಕರು ಕಾಂಗ್ರೆಸ್ ಸೇರಲಿದ್ದಾರೆ..!; ಎಸ್.ಟಿ.ಸೋಮಶೇಖರ್ ಬಾಂಬ್

KSRTC: ಬಸ್ ಪಲ್ಟಿ, ಮಹಿಳೆ ಸಾವು; ಹಲವರಿಗೆ ಗಂಭೀರ ಗಾಯ

Harapanahalli: ಕೆಎಸ್‌ಆರ್‌ಟಿಸಿ ಬಸ್ ಪಲ್ಟಿ; ಮಹಿಳೆ ಸಾವು; ಹಲವರಿಗೆ ಗಂಭೀರ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.