ಚಾರ್ಕೋಪ್‌ ಕನ್ನಡಿಗರ ಬಳಗದ ವಾರ್ಷಿಕ ವಿಹಾರಕೂಟ


Team Udayavani, Mar 8, 2017, 5:02 PM IST

05-Mum03.jpg

ಮುಂಬಯಿ: ಚಾರ್ಕೋಪ್‌ ಕನ್ನಡಿಗರ ಬಳಗದ ವಾರ್ಷಿಕ ವಿಹಾರಕೂಟವು ಇತ್ತೀಚೆಗೆ ಮಡ್‌ ಐಲ್ಯಾಂಡ್‌ನ‌ಲ್ಲಿ ವೈವಿಧ್ಯ ಮಯ ಕಾರ್ಯಕ್ರಮಗಳೊಂದಿಗೆ ನಡೆಯಿತು. ಸಂಸ್ಥೆಯ ಉಪಾಧ್ಯಕ್ಷರಾದ ಕೃಷ್ಣ ಶೆಟ್ಟಿ ಮತ್ತು ಕೃಷ್ಣ ಅಮೀನ್‌, ಕಾರ್ಯದರ್ಶಿ ವಸಂತಿ ಸಾಲ್ಯಾನ್‌, ಕೋಶಾಧಿಕಾರಿ ಗೌರಿ ಪಣಿಯಾಡಿ ನೇತೃತ್ವದಲ್ಲಿ ವಿಹಾರಕೂಟವು ನೆರವೇರಿತು.

ಎರಡು ಬಸ್‌ಗಳ ಮುಖಾಂತರ ಸುಮಾರು 120ಕ್ಕೂ ಅಧಿಕ ಸದಸ್ಯ ಬಾಂಧವರು ವಿಹಾರ ಕೂಟದಲ್ಲಿ ಪಾಲ್ಗೊಂಡಿದ್ದರು. ಬೆಳಗ್ಗೆಯ ಉಪಾಹಾರವನ್ನು ಆಯೋಜಿಸಲಾಗಿತ್ತು. ಬಳಗದ ಅಧ್ಯಕ್ಷ ಮಂಜುನಾಥ ಬನ್ನೂರು ಹಾಗೂ ಅತಿಥಿಯಾಗಿ ಪತ್ತನಾಜೆ ತುಳುಚಿತ್ರ ನಿರ್ಮಾಪಕ, ಕಲಾಜಗತ್ತು ವಿಜಯಕುಮಾರ್‌ ಶೆಟ್ಟಿ ಅವರು ಆಗಮಿಸಿದ್ದರು.

ಕೋಶಾಧಿಕಾರಿ ಗೌರಿ ಪಣಿಯಾಡಿ, ಜತೆ ಕಾರ್ಯದರ್ಶಿ ವಾಸಂತಿ ಸಾಲ್ಯಾನ್‌ ಅವರ ಮುಂದಾಳತ್ವದಲ್ಲಿ ಉಪಾಧ್ಯಕ್ಷರಾದ ಕೃಷ್ಣ ಶೆಟ್ಟಿ ಮತ್ತು ಕೃಷ್ಣ ಅಮೀನ್‌ ಹಾಗೂ ಕಾರ್ಯದರ್ಶಿ ರಘುನಾಥ ಶೆಟ್ಟಿ ಅವರ ಮೇಲ್ವಿಚಾರಣೆಯಲ್ಲಿ ವಿವಿಧ ಸಾಂಸ್ಕೃತಿಕ ಆಟೋಟ ಸ್ಪರ್ಧೆಗಳು ನಡೆದವು. ಬಳಗದ ಹಿರಿಯ ಮತ್ತು ಕಿರಿಯ ಸದಸ್ಯರಿಗೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು.

ದಂಪತಿಗಳಿಗಾಗಿ ವಿಶೇಷ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಮಧ್ಯಾಹ್ನ ಭೋಜನದ ಅನಂತರ ವಿವಿಧ ವಿನೋದಾವಳಿ ನಡೆದು ಎಲ್ಲರನ್ನು ರಂಜಿಸಿತು. ಅಧ್ಯಕ್ಷ ಮಂಜುನಾಥ ಬನ್ನೂರು ಅಧ್ಯಕ್ಷತೆಯಲ್ಲಿ ನಡೆದಸಭಾ ಕಾರ್ಯಕ್ರಮದಲ್ಲಿ ಕಲಾಜಗತ್ತು ವಿಜಯ ಕುಮಾರ್‌ ಶೆಟ್ಟಿ ತಮ್ಮ ನೂತನ ಚಿತ್ರ ಪತ್ತನಾಜೆಯ
ಬಗ್ಗೆ ಮಾಹಿತಿ ನೀಡಿದರು. ಅಲ್ಲದೆ ಅದರ ಧ್ವನಿ
ಸುರುಳಿಯನ್ನು ಬಳಗದ ಸದಸ್ಯರಿಗೆಧರ್ಮಾರ್ಥ ನೀಡುವ ಭರವಸೆ ನೀಡಿದರು.

ಇದೇ ಸಂದರ್ಭದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ಸ್ಪರ್ಧಿಗಳಿಗೆ ಗಣ್ಯರು  ಬಹುಮಾನ ವಿತರಿಸಿದರು. ಕೊನೆಯಲ್ಲಿ ಸಮೂಹ ನೃತ್ಯ ನಡೆಯಿತು. ಸದಸ್ಯರಾದ ಚಂದ್ರಶೇಖರ ಶೆಟ್ಟಿ, ಕರುಣಾಕರ ಕನ್ನರ್‌ಪಾಡಿ, ಮಹೇಂದ್ರ ಕಾಂಚನ್‌, ಶಾಂತಾ ಭಟ್‌, ಪದ್ಮಾವತಿ ಶೆಟ್ಟಿ, ತನುಜಾ ಭಟ್‌ ಮೊದಲಾದವರು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.

ಟಾಪ್ ನ್ಯೂಸ್

Horoscope: ಉದ್ಯೋಗ ಸ್ಥಾನದಲ್ಲಿ ಹೊಸ ಸವಾಲುಗಳು ಇರಲಿದೆ

Horoscope: ಉದ್ಯೋಗ ಸ್ಥಾನದಲ್ಲಿ ಹೊಸ ಸವಾಲುಗಳು ಇರಲಿದೆ

ಸರಕಾರಿ ಕಾಲೇಜಿನಲ್ಲಿ 50 ದಿನಗಳಿಂದ “ತರಗತಿ ನಷ್ಟ’!

Government: ಕಾಲೇಜಿನಲ್ಲಿ 50 ದಿನಗಳಿಂದ “ತರಗತಿ ನಷ್ಟ’!

Social-Media

Social Networks Use: ಸಾಮಾಜಿಕ ಜಾಲತಾಣ: ಮಕ್ಕಳ ಭವಿಷ್ಯದ ದೃಷ್ಟಿಯಿಂದ ಕಡಿವಾಣ!

State Govt: ಮಾದಕ ನೋವು ನಿವಾರಕ ಮಾತ್ರೆ ಮಾರಾಟದ ಮೇಲೆ ಆನ್‌ಲೈನ್‌ ಕಣ್ಣು !

State Govt: ಮಾದಕ ನೋವು ನಿವಾರಕ ಮಾತ್ರೆ ಮಾರಾಟದ ಮೇಲೆ ಆನ್‌ಲೈನ್‌ ಕಣ್ಣು !

Mahalaya

Mahalaya Shraddha: ಋಣಮುಕ್ತಗೊಳಿಸಿ, ವಂಶವನ್ನು ಬೆಳಗಿಸುವ ಮಹಾಲಯ ಕಾರ್ಯ

Chikkamela: ಯಕ್ಷಗಾನಕ್ಕೆ ಮುಸ್ಲಿಂ, ಕ್ರೈಸ್ತರ ಮನೆಗಳಲ್ಲೂ ಸ್ವಾಗತ

Chikkamela: ಯಕ್ಷಗಾನಕ್ಕೆ ಮುಸ್ಲಿಂ, ಕ್ರೈಸ್ತರ ಮನೆಗಳಲ್ಲೂ ಸ್ವಾಗತ

GRUHALAKHMI

Congress Guarantee: ರಾಜ್ಯದ 1.82 ಲಕ್ಷ ಗೃಹಲಕ್ಷ್ಮೀಯರಿಗೆ ಇನ್ನೂ 1 ಕಂತೂ ಸಿಕ್ಕಿಲ್ಲ !


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಯಕ್ಷಧ್ರುವ ಪಟ್ಲ ಫೌಂಡೇಶನ್‌: 75 ದಿನಗಳ ಯಕ್ಷಯಾನ ಸಮಾರೋಪ

ಯಕ್ಷಧ್ರುವ ಪಟ್ಲ ಫೌಂಡೇಶನ್‌: 75 ದಿನಗಳ ಯಕ್ಷಯಾನ ಸಮಾರೋಪ

Desi Swara: ಕೊಂಚ ಬಿಡುವು ಪಡೆದು ಸುತ್ತಾಡಿ, ಜೀವನವನ್ನು ಅನ್ವೇಷಿಸಿ

Desi Swara: ಕೊಂಚ ಬಿಡುವು ಪಡೆದು ಸುತ್ತಾಡಿ, ಜೀವನವನ್ನು ಅನ್ವೇಷಿಸಿ

Iceland Gerua:ಭಾರತಕ್ಕೂ ಐಸ್‌ಲ್ಯಾಂಡ್‌ಗೂ ಯಾವ ಬಾದರಾಯಣ ಸಂಬಂಧ?!

Iceland Gerua: ಭಾರತಕ್ಕೂ ಐಸ್‌ಲ್ಯಾಂಡ್‌ಗೂ ಯಾವ ಬಾದರಾಯಣ ಸಂಬಂಧ?!

ಕರ್ನಾಟಕ ಸಂಘ ಕತಾರ್‌: ಅಭಿಯಂತರ ದಿನ, ರಜತ ಮಹೋತ್ಸವ ಲಾಂಛನ ಅನಾವರಣ

ಕರ್ನಾಟಕ ಸಂಘ ಕತಾರ್‌: ಅಭಿಯಂತರ ದಿನ, ರಜತ ಮಹೋತ್ಸವ ಲಾಂಛನ ಅನಾವರಣ

Desi Swara: ಅನಿವಾಸಿ ಸಹೋದರಿಯರ ಸತ್ರಿಯಾ ಪ್ರದರ್ಶನ

Desi Swara: ಅನಿವಾಸಿ ಸಹೋದರಿಯರ ಸತ್ರಿಯಾ ಪ್ರದರ್ಶನ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Horoscope: ಉದ್ಯೋಗ ಸ್ಥಾನದಲ್ಲಿ ಹೊಸ ಸವಾಲುಗಳು ಇರಲಿದೆ

Horoscope: ಉದ್ಯೋಗ ಸ್ಥಾನದಲ್ಲಿ ಹೊಸ ಸವಾಲುಗಳು ಇರಲಿದೆ

ಸರಕಾರಿ ಕಾಲೇಜಿನಲ್ಲಿ 50 ದಿನಗಳಿಂದ “ತರಗತಿ ನಷ್ಟ’!

Government: ಕಾಲೇಜಿನಲ್ಲಿ 50 ದಿನಗಳಿಂದ “ತರಗತಿ ನಷ್ಟ’!

Social-Media

Social Networks Use: ಸಾಮಾಜಿಕ ಜಾಲತಾಣ: ಮಕ್ಕಳ ಭವಿಷ್ಯದ ದೃಷ್ಟಿಯಿಂದ ಕಡಿವಾಣ!

State Govt: ಮಾದಕ ನೋವು ನಿವಾರಕ ಮಾತ್ರೆ ಮಾರಾಟದ ಮೇಲೆ ಆನ್‌ಲೈನ್‌ ಕಣ್ಣು !

State Govt: ಮಾದಕ ನೋವು ನಿವಾರಕ ಮಾತ್ರೆ ಮಾರಾಟದ ಮೇಲೆ ಆನ್‌ಲೈನ್‌ ಕಣ್ಣು !

Mahalaya

Mahalaya Shraddha: ಋಣಮುಕ್ತಗೊಳಿಸಿ, ವಂಶವನ್ನು ಬೆಳಗಿಸುವ ಮಹಾಲಯ ಕಾರ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.