ಮಾಟುಂಗಾ ಮಠದಲ್ಲಿ ಗಂಗಾಧರೇಂದ್ರ ಸ್ವಾಮೀಜಿ ಆಶೀರ್ವಚನ


Team Udayavani, Mar 8, 2017, 5:08 PM IST

07-Mum01.jpg

ಮುಂಬಯಿ: ಇವತ್ತಿನ ಕಾಲ ವೈಜ್ಞಾನಿಕ ಯುಗ. ಆದ್ದರಿಂದ ಯುವ ಜನತೆ ವೈಜ್ಞಾನಿಕವಾಗಿ ಮುನ್ನಡೆಯುತ್ತಾರೆ ಎಂದರೆ ತಪ್ಪಲ್ಲ. ಇವತ್ತಿನ ಜನತೆ ಕೂಡಾ ವೈಜ್ಞಾನಿಕ ಭಾಷೆಯಲ್ಲಿ ಹೇಳುವುದಾದರೆ ವಿಜ್ಞಾನವನ್ನೇ ಹೆಚ್ಚು ನಂಬುತ್ತದೆ. ಆದ್ದರಿಂದ ಇವತ್ತು ವಾತಾವರಣವೇ ಹಾಗಿದೆ. ಅದು ಸರಿಯೇ ಹೌದು. ಇದು ತಪ್ಪೆಂದು ಹೇಳಲಾಗದು. ಆದರೆ ವೈಜ್ಞಾನಿಕತೆಗೂ ಧಾರ್ಮಿಕತೆಗೂ ವಿರೋಧವಿದೆ ಎಂದು ತಿಳಿಯಬಾರದು. ಯಾಕೆಂದರೆ ಧರ್ಮಗಳಲ್ಲೂ ತುಂಬಾ ವೈಜ್ಞಾನಿಕ ಅಂಶಗಳು ಇರುವುದು ಗಮನಕ್ಕೆ ಬಂದಿದೆ. ಇನ್ನುಳಿದ ವಿಷಯಗಳ ಬಗ್ಗೆ ಸಂಶೋಧನೆ ಆಗಬೇಕಾಗಿದೆ. ಕೆಲವರು ಮಾಡುತ್ತಲೂ ಇದ್ದಾರೆ. ವೈಜ್ಞಾನಿಕ ಎನ್ನುವ ಶಬ್ದಕ್ಕೆ ಅನುಭವ ಆಧಾರಿತ ಎಂದರ್ಥವಿದೆ. ಯಾವುದು ಅನುಭವಕ್ಕೆ ಸಿಗುವ ಸತ್ಯವಿದೆಯೇ ಅದು ಅವೈಜ್ಞಾನಿಕ ಎಂದು ಕರೆಯುತ್ತಾರೆ. ಅದು ಅನುಭವಕ್ಕೆ ಸಿಗುವ ಹಾಗೆ ವಿವರಣೆ ಕೊಟ್ಟರೆ ಅದು ವೈಜ್ಞಾನಿಕ ಎಂದು ಸ್ವೀಕಾರ ಮಾಡುತ್ತಾರೆ. ಧರ್ಮಕ್ಕೂ ವೈಜ್ಞಾನಿಕತೆಗೂ ವಿರೋಧವಿಲ್ಲ ಎನ್ನುವುದು ನಮ್ಮ ಸ್ಪಷ್ಟ ನಿಲುವು. ಇದನ್ನು ಅರಿತುಕೊಂಡು ನಮ್ಮ ಯುವಜನರು ಮತ್ತು ವೈಜ್ಞಾನಿಕ ಚಿಂತನೆಯುಳ್ಳವರು ಧರ್ಮದ ಕಡೆ ಹೆಚ್ಚು ಬರಬೇಕು. ಅದರಿಂದ ಸ್ವಸ್ಥÂ ಸಮಾಜ ನಿರ್ಮಾಣ ಸಾಧ್ಯ ಎಂದು ಶಿರಸಿ ಸೋಂದಾ ಶ್ರೀಸ್ವರ್ಣವಲ್ಲಿ ಮಹಾಸಂಸ್ಥಾನದ ಜಗದ್ಗುರು ಶ್ರೀಮದ್‌ ಶಂಕರಾಚಾರ್ಯ ಗಂಗಾಧರೇಂದ್ರ ಸ್ವಾಮೀಜಿ ಅಭಿಪ್ರಾಯಿಸಿದರು.

ಮಾ. 6ರಂದು ಮಾಟುಂಗಾ ಪೂರ್ವದ ಶ್ರೀ ಶಂಕರ ಮಠದಲ್ಲಿ ನೆರೆದ ಸದ್ಭಕ್ತರ‌ು ಹಾಗೂ ಶಿಷ್ಯರನ್ನು ಅನುಗ್ರಹಿಸಿ ಮಾತನಾಡಿ, ಮುಂಬಯಿ ನಗರ  ತುಂಬಾ ಪ್ರಯಾಸದ ನಗರ. ಇದು ಜಗತ್ತಿಗೆ ಮಾದರಿಯಾದ ನಗರವಾಗಿದ್ದು, ಇಲ್ಲಿ ಉದ್ಯೋಗದ ಒತ್ತಡಗಳು ಜಾಸ್ತಿ. ಜನ‌ಸಂಖ್ಯೆಯೂ ಬಹಳ ದೊಡªದಿದೆ. ಧಾರ್ಮಿಕ ಶ್ರದ್ಧೆಯುಳ್ಳವರು ಅಷ್ಟೇ ಅಧಿಕವಾಗಿದ್ದಾರೆ. ಆದರೂ ಈ ಜನತೆಯ ಒತ್ತಡ ಸರಿದೂಗಿಸುವ ಅವಶ್ಯ ಇರುತ್ತದೆ. ಒತ್ತಡ ಅನಿವಾರ್ಯವಾದಾಗ ಒತ್ತಡದಿಂದ ನಮ್ಮ ಆರೋಗ್ಯದ ಮೇಲಾಗುವ ದುಷ್ಪರಿಣಾಮ ಹೆಚ್ಚುತ್ತವೆ. ಇಂತಹ ದುಷ್ಪರಿಣಾಮಗಳನ್ನು ಕಡಿಮೆ ಮಾಡಿಕೊಳ್ಳಲು ಉಪಾಯಗಳೂ ಬೇಕು. ದುಷ್ಪರಿಣಾಮಗಳು ಅನಿವಾರ್ಯವಾದಾಗ ಪರಿಹಾರೊಪಾಯವೂ ಅನಿವಾರ್ಯ. ಇದನ್ನು ಧರ್ಮಶ್ರದ್ಧೆಯಿಂದ ಮಾತ್ರ ಶಮನಗೊಳಿಸಲು ಸಾಧ್ಯ. ಅಂತೆಯೇ ಪ್ರತಿ ದಿವಸವೂ ಪ್ರತಿಯೊಬ್ಬರಿಗೂ ಯೋಗ ಬಹಳ ಅತ್ಯಗತ್ಯವಾಗಿದೆ. ಯೋಗ ಮನಸ್ಸಿಗೆ ಮುದ ನೀಡುತ್ತದೆ. ಇವತ್ತು ರಕ್ತದೊತ್ತಡ, ಹೃದಯಾಘಾತ ಮತ್ತು ಸಕ್ಕರೆ ಕಾಯಿಲೆಗಳೆಂಬ 3 ರೋಗಗಳು ಜಾಸ್ತಿಯಾಗಿದ್ದು ಇವೆಲ್ಲಕ್ಕೂ ಮಾನಸಿಕ ಒತ್ತಡಗಳೇ ಕಾರಣ ಎಂದರು.

ನಾಗರಾಜ ಭಟ್‌ ಮತ್ತು ಸುಮನ್‌ ಭಟ್‌ ದಂಪತಿ ಶ್ರೀಗಳ ಪಾದಪೂಜೆ ನೆರವೇರಿಸಿದರು. ಮಧುಕರ್‌ ನಾಯ್ಕ ಸಹಕರಿಸಿದರು. ಈ ಸಂದರ್ಭದಲ್ಲಿ ಶ್ರೀ ಸ್ವರ್ಣವಲ್ಲಿ ಸೇವಾ ಸಮಿತಿ ಮುಂಬಯಿ ಪದಾಧಿಕಾರಿಗಳು, ತನುಜಾ ಹೆಗಡೆ, ಎಸ್‌. ಎನ್‌. ಜೋಶಿ, ಅಶೋಕ ನಾಯ್ಕ, ಜಿ. ಆರ್‌. ಹೆಗಡೆ, ಎಸ್‌. ಆರ್‌. ನಾಯ್ಕ, ಕೆ. ಸಿ. ಹೆಗಡೆ, ಪಿ. ಎನ್‌. ನಾಯ್ಕ, ರಾಧಾ ಹೆಗಡೆ, ಸಿ.ಎಂ ಜಿ ಶಾಸ್ತ್ರಿ, ವೀಣಾ ಶಾಸ್ತ್ರಿ, ನಾಲಿ ಭಟ್‌, ರಮೇಶ್‌ ನಾಯ್ಕ ಹಳದೀಪುರ, ಕೆ. ಆರ್‌. ಭಟ್‌ ಸೆೇರಿದಂತೆ ಅನೇಕ ರಾಮಕ್ಷತ್ರೀಯ ಹಾಗೂ ಹವ್ಯಕ ಸಮಾಜ ಬಾಂಧವರು  ಉಪಸ್ಥಿತರಿದ್ದರು. 

  ಚಿತ್ರ-ವರದಿ: ರೋನ್ಸ್‌ ಬಂಟ್ವಾಳ್‌

ಟಾಪ್ ನ್ಯೂಸ್

Chitradurga: ನಿಯಂತ್ರಣ ತಪ್ಪಿ KSRTC ಬಸ್ ಪಲ್ಟಿ… ವಿದ್ಯಾರ್ಥಿಗಳು ಸೇರಿ ಹಲವರಿಗೆ ಗಾಯ

Chitradurga: ನಿಯಂತ್ರಣ ತಪ್ಪಿ KSRTC ಬಸ್ ಪಲ್ಟಿ… ವಿದ್ಯಾರ್ಥಿಗಳು ಸೇರಿ ಹಲವರಿಗೆ ಗಾಯ

3

Influencer: ತನ್ನನ್ನು ತಾನೇ ಮದುವೆಯಾಗಿದ್ದ 26ರ ಯುವತಿ ಕಟ್ಟಡದಿಂದ ಜಿಗಿದು ಆ*ತ್ಮಹ*ತ್ಯೆ

Shivamogga: ಮಾರುಕಟ್ಟೆಯಲ್ಲಿ ಚೀನಾ ಬೆಳ್ಳುಳ್ಳಿ ಮಾರಾಟ… ಅಧಿಕಾರಿಗಳಿಂದ ದಾಳಿ

Shivamogga: ಮಾರುಕಟ್ಟೆಯಲ್ಲಿ ಚೀನಾ ಬೆಳ್ಳುಳ್ಳಿ ಮಾರಾಟ… ಅಧಿಕಾರಿಗಳಿಂದ ದಾಳಿ

BBK-11: ಮೊದಲ ದಿನವೇ ಬಿಗ್ ಮನೆಯಲ್ಲಿ ಚಿನ್ನಾಭರಣ ಕಳಚಿಟ್ಟ ‘ಗೋಲ್ಡ್ ಸುರೇಶ್’

BBK-11: ಮೊದಲ ದಿನವೇ ಬಿಗ್ ಮನೆಯಲ್ಲಿ ಚಿನ್ನಾಭರಣ ಕಳಚಿಟ್ಟ ‘ಗೋಲ್ಡ್ ಸುರೇಶ್’

Israel: ಹಮಾಸ್, ಹೆಜ್ಬುಲ್ಲಾ ದಾಳಿ ಬಳಿಕ ಯೆಮೆನ್ ಹೌಥಿ ನೆಲೆಗಳ ಮೇಲೆ ಇಸ್ರೇಲ್ ವಾಯು ದಾಳಿ

Israel: ಹಮಾಸ್,ಹೆಜ್ಬುಲ್ಲಾ, ಸಿರಿಯಾ ಜೊತೆಗೆ ಯೆಮೆನ್ ಹೌತಿ ನೆಲೆಗಳ ಮೇಲೆ ಇಸ್ರೇಲ್ ದಾಳಿ

Horoscope: ಉದ್ಯೋಗ ಸ್ಥಾನದಲ್ಲಿ ಹೊಸ ಸವಾಲುಗಳು ಇರಲಿದೆ

Horoscope: ಉದ್ಯೋಗ ಸ್ಥಾನದಲ್ಲಿ ಹೊಸ ಸವಾಲುಗಳು ಇರಲಿದೆ

ಸರಕಾರಿ ಕಾಲೇಜಿನಲ್ಲಿ 50 ದಿನಗಳಿಂದ “ತರಗತಿ ನಷ್ಟ’!

Government: ಕಾಲೇಜಿನಲ್ಲಿ 50 ದಿನಗಳಿಂದ “ತರಗತಿ ನಷ್ಟ’!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಯಕ್ಷಧ್ರುವ ಪಟ್ಲ ಫೌಂಡೇಶನ್‌: 75 ದಿನಗಳ ಯಕ್ಷಯಾನ ಸಮಾರೋಪ

ಯಕ್ಷಧ್ರುವ ಪಟ್ಲ ಫೌಂಡೇಶನ್‌: 75 ದಿನಗಳ ಯಕ್ಷಯಾನ ಸಮಾರೋಪ

Desi Swara: ಕೊಂಚ ಬಿಡುವು ಪಡೆದು ಸುತ್ತಾಡಿ, ಜೀವನವನ್ನು ಅನ್ವೇಷಿಸಿ

Desi Swara: ಕೊಂಚ ಬಿಡುವು ಪಡೆದು ಸುತ್ತಾಡಿ, ಜೀವನವನ್ನು ಅನ್ವೇಷಿಸಿ

Iceland Gerua:ಭಾರತಕ್ಕೂ ಐಸ್‌ಲ್ಯಾಂಡ್‌ಗೂ ಯಾವ ಬಾದರಾಯಣ ಸಂಬಂಧ?!

Iceland Gerua: ಭಾರತಕ್ಕೂ ಐಸ್‌ಲ್ಯಾಂಡ್‌ಗೂ ಯಾವ ಬಾದರಾಯಣ ಸಂಬಂಧ?!

ಕರ್ನಾಟಕ ಸಂಘ ಕತಾರ್‌: ಅಭಿಯಂತರ ದಿನ, ರಜತ ಮಹೋತ್ಸವ ಲಾಂಛನ ಅನಾವರಣ

ಕರ್ನಾಟಕ ಸಂಘ ಕತಾರ್‌: ಅಭಿಯಂತರ ದಿನ, ರಜತ ಮಹೋತ್ಸವ ಲಾಂಛನ ಅನಾವರಣ

Desi Swara: ಅನಿವಾಸಿ ಸಹೋದರಿಯರ ಸತ್ರಿಯಾ ಪ್ರದರ್ಶನ

Desi Swara: ಅನಿವಾಸಿ ಸಹೋದರಿಯರ ಸತ್ರಿಯಾ ಪ್ರದರ್ಶನ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Chitradurga: ನಿಯಂತ್ರಣ ತಪ್ಪಿ KSRTC ಬಸ್ ಪಲ್ಟಿ… ವಿದ್ಯಾರ್ಥಿಗಳು ಸೇರಿ ಹಲವರಿಗೆ ಗಾಯ

Chitradurga: ನಿಯಂತ್ರಣ ತಪ್ಪಿ KSRTC ಬಸ್ ಪಲ್ಟಿ… ವಿದ್ಯಾರ್ಥಿಗಳು ಸೇರಿ ಹಲವರಿಗೆ ಗಾಯ

3

Influencer: ತನ್ನನ್ನು ತಾನೇ ಮದುವೆಯಾಗಿದ್ದ 26ರ ಯುವತಿ ಕಟ್ಟಡದಿಂದ ಜಿಗಿದು ಆ*ತ್ಮಹ*ತ್ಯೆ

Shivamogga: ಮಾರುಕಟ್ಟೆಯಲ್ಲಿ ಚೀನಾ ಬೆಳ್ಳುಳ್ಳಿ ಮಾರಾಟ… ಅಧಿಕಾರಿಗಳಿಂದ ದಾಳಿ

Shivamogga: ಮಾರುಕಟ್ಟೆಯಲ್ಲಿ ಚೀನಾ ಬೆಳ್ಳುಳ್ಳಿ ಮಾರಾಟ… ಅಧಿಕಾರಿಗಳಿಂದ ದಾಳಿ

BBK-11: ಮೊದಲ ದಿನವೇ ಬಿಗ್ ಮನೆಯಲ್ಲಿ ಚಿನ್ನಾಭರಣ ಕಳಚಿಟ್ಟ ‘ಗೋಲ್ಡ್ ಸುರೇಶ್’

BBK-11: ಮೊದಲ ದಿನವೇ ಬಿಗ್ ಮನೆಯಲ್ಲಿ ಚಿನ್ನಾಭರಣ ಕಳಚಿಟ್ಟ ‘ಗೋಲ್ಡ್ ಸುರೇಶ್’

Israel: ಹಮಾಸ್, ಹೆಜ್ಬುಲ್ಲಾ ದಾಳಿ ಬಳಿಕ ಯೆಮೆನ್ ಹೌಥಿ ನೆಲೆಗಳ ಮೇಲೆ ಇಸ್ರೇಲ್ ವಾಯು ದಾಳಿ

Israel: ಹಮಾಸ್,ಹೆಜ್ಬುಲ್ಲಾ, ಸಿರಿಯಾ ಜೊತೆಗೆ ಯೆಮೆನ್ ಹೌತಿ ನೆಲೆಗಳ ಮೇಲೆ ಇಸ್ರೇಲ್ ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.