ಐಎನ್ಎಸ್ ತಿಲ್ಲಾಂಚಾಂಗ್ ಲೋಕಾರ್ಪಣೆ
Team Udayavani, Mar 10, 2017, 10:59 AM IST
ಕಾರವಾರ: ಕ್ಷಿಪ್ರ ಕಾರ್ಯಾಚರಣೆ ಸಾಮರ್ಥ್ಯ ಹೊಂದಿರುವ “ತಿಲ್ಲಾಂಚಾಂಗ್’ ಯುದ್ಧನೌಕೆ ಗುರುವಾರ ಐಎನ್ಎಸ್
ಕದಂಬ ನೌಕಾನೆಲೆಯಲ್ಲಿ ನಡೆದ ಸಮಾರಂಭದಲ್ಲಿ ಭಾರತೀಯ ನೌಕಾಪಡೆಗೆ ಲೋಕಾರ್ಪಣೆ ಮಾಡಲಾಯಿತು.
ಪಶ್ಚಿಮ ನೌಕಾದಳದ ಫ್ಲಾಗ್ ಆμàಸರ್ ಕಮಾಂಡಿಂಗ್ ವೈಸ್ ಅಡ್ಮಿರಲ್ ಗಿರೀಶ್ ಲೂತ್ರಾ ನೌಕೆಯನ್ನು ಲೋಕಾರ್ಪಣೆ ಮಾಡಿ, ಪಶ್ಚಿಮ ಸಮುದ್ರದ ತೀರದ ಸುರಕ್ಷತೆಯಲ್ಲಿ ತಿಲ್ಲಾಂಚಾಂಗ್ ಮಹತ್ವದ ಪಾತ್ರ ವಹಿಸಲಿದೆ ಎಂದರು.
ಅದಿತಿ ಪಟ್ನಾಯಕ್ “ಐಎನ್ಎಸ್ ತಿಲ್ಲಾಂಚಾಂಗ್’ ಕಮಾಂಡರ್ ಆಗಿ ಕಾರ್ಯ ನಿರ್ವಹಿಸಲಿದ್ದು, ಕರಾವಳಿ ಮತ್ತು ಸಮುದ್ರದಲ್ಲಿ ಕಣ್ಗಾವಲು, ನುಸುಳುಕೋರರು ಅಥವಾ ಕಳ್ಳಸಾಗಾಣಿಕೆಗಾರರ ಮೇಲೆ ನಿಗಾ ಮತ್ತು ತಡೆ, ಇಇಝಡ್ ನಿಯಂತ್ರಣ, ಕಾನೂನು ಪರಿಪಾಲನೆ ಮಾತ್ರವಲ್ಲದೆ ಮಿಲಿಟರಿಯೇತರ ಕಾರ್ಯಗಳಾದ ರಕ್ಷಣಾ ಕಾರ್ಯಾಚರಣೆ, ಮಾನವೀಯ ನೆರವುಗಳು, ವಿಪತ್ತು ಸಂದರ್ಭದಲ್ಲಿ ರಕ್ಷಣಾ ಕಾರ್ಯಗಳಿಗೆ ಈ ಯುದ್ಧನೌಕೆ ಸನ್ನದ್ಧವಾಗಿರುತ್ತದೆ ಎಂದು ತಿಳಿಸಿದರು.
ಜಿಆರ್ಎಸ್ಇ ಸಂಸ್ಥೆಯ ಚೇರ್ಮನ್ ಹಾಗೂ ಮ್ಯಾನೇಜಿಂಗ್ ಡೈರೆಕ್ಟರ್ ವಿ.ಕೆ.ಸಕ್ಸೇನಾ, ನೌಕಾನೆಲೆಯ ಹಿರಿಯ
ಅಧಿಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lokayukta; 25 ಸಾವಿರ ರೂ.ಲಂಚ ಪಡೆಯುವಾಗ ಬಲೆಗೆ ಬಿದ್ದ ಎಡಿಎಲ್ಆರ್!!
Railway: ಶೀಘ್ರವೇ ಬೆಂಗಳೂರು-ಮೈಸೂರು, ತುಮಕೂರು ನಮೋ ರ್ಯಾಪಿಡ್ ರೈಲು: ರೈಲ್ವೆ ಸಚಿವ
R. Ashoka ಪ್ರಕರಣವನ್ನು ಮುಡಾಕ್ಕೆ ಹೋಲಿಸಿದ್ದು ಸರಿಯಲ್ಲ:ಜಗದೀಶ ಶೆಟ್ಟರ್
Bidar; ತೊಗರಿ ಹೊಲದಲ್ಲಿ 700ಕ್ಕೂ ಹೆಚ್ಚು ಗಾಂಜಾ ಗಿಡಗಳು!; ಪೊಲೀಸ್ ದಾಳಿ
Hindalga Jail: ಕೈದಿ ಮೇಲೆ ನಾಲ್ವರು ವಿಚಾರಣಾಧೀನ ಕೈದಿಗಳಿಂದ ಹಲ್ಲೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Udupi; ಗೀತಾರ್ಥ ಚಿಂತನೆ 57: ದುರ್ಯೋಧನನಲ್ಲಿ ಮಾನಸಿಕ ಸ್ಥೈರ್ಯ ಕುಸಿತ
Gwalior T20: ಬಾಂಗ್ಲಾ ವಿರುದ್ಧ ಭರ್ಜರಿ ಜಯ ಸಾಧಿಸಿದ ಟೀಮ್ ಇಂಡಿಯಾ
BBK11: ಮೊದಲ ವಾರದಲ್ಲೇ ಬಿಗ್ ಬಾಸ್ ಆಟ ಮುಗಿಸಿದ ಯಮುನಾ ಶ್ರೀನಿಧಿ!
By Polls Fight: ಡಿಸಿಎಂ ಪದೇ ಪದೇ ಬರ್ತಿರೋದು ಕುರ್ಚಿಗಾಗಿ ಅಲ್ವಾ?: ಎಚ್.ಡಿ.ಕುಮಾರಸ್ವಾಮಿ
Lokayukta; 25 ಸಾವಿರ ರೂ.ಲಂಚ ಪಡೆಯುವಾಗ ಬಲೆಗೆ ಬಿದ್ದ ಎಡಿಎಲ್ಆರ್!!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.