ಸುಗಮವಾಗಿ ನಡೆದ ಪಿಯು ಪರೀಕ್ಷೆ


Team Udayavani, Mar 10, 2017, 12:21 PM IST

mys1.jpg

ಮೈಸೂರು: ವಿದ್ಯಾರ್ಥಿಗಳ ಶೈಕ್ಷಣಿಕ ಜೀವನದ ಪ್ರಮುಖ ಘಟ್ಟವಾಗಿರುವ ದ್ವಿತೀಯ ಪಿಯುಸಿ ಪರೀಕ್ಷೆ ಗುರುವಾರದಿಂದ ಆರಂಭಗೊಂಡಿದ್ದು, ಬಿಗಿ ಪೊಲೀಸ್‌ ಭದ್ರತೆ ನಡುವೆ ಜಿಲ್ಲೆಯ 50 ಪರೀಕ್ಞಾ ಕೇಂದ್ರಗಳಲ್ಲಿ ಮೆದಲ ದಿನ ಯಾವುದೇ ಅಡೆತಡೆಗಳಲ್ಲಿದೆ ಸುಗಮವಾಗಿ ನಡೆಯಿತು.

ಪರೀಕ್ಷೆ ಹಿನ್ನೆಲೆಯಲ್ಲಿ ಪದವಿಪೂರ್ವ ಶಿಕ್ಷಣ ಇಲಾಖೆಯಿಂದ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿತ್ತು. ಕಳೆದ ವರ್ಷ ಉಂಟಾಗಿದ್ದ ಪ್ರಶ್ನೆಪತ್ರಿಕೆ ಸೋರಿಕೆಯಿಂದ ಎಚ್ಚೆತ್ತುಕೊಂಡ ಪದವಿ ಪೂರ್ವ ಶಿಕ್ಷಣ ಇಲಾಖೆ ಈ ಬಾರಿ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿತ್ತು. ಹೀಗಾಗಿ ಅತ್ಯಂತ ಬಿಗಿ ಭದ್ರತೆಯೊಂದಿಗೆ ಪರೀಕ್ಷೆ ನಡೆಯಿತು. ಪರೀಕ್ಞಾ ಕೇಂದ್ರಗಳ 200 ಮೀಟರ್‌ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು.

ಗುರುವಾರ ಜಿಲ್ಲೆಯಲ್ಲಿ 36,891 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ನಗರ ವ್ಯಾಪ್ತಿಯಲ್ಲಿ 26, ತಾಲೂಕು ವ್ಯಾಪ್ತಿಯ 24 ಪರೀಕ್ಞಾ ಕೇಂದ್ರಗಳು ಸೇರಿದಂತೆ ಒಟ್ಟು 50 ಪರೀಕ್ಞಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಿತು. ಇನ್ನೂ ಪರೀಕ್ಞಾ ಅಕ್ರಮವನ್ನು ತಡೆಯುವ ಸಲುವಾಗಿ ಜಿಲ್ಲೆಯ 18 ಪರೀಕ್ಞಾ ಕೇಂದ್ರಗಳಲ್ಲಿ ಸಿಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.

ಜತೆಗೆ ಸಾಮೂಹಿಕ ನಕಲು ತಡೆಗೆ ತ್ರಿಕೋನ ಪರೀಕ್ಞಾ ಕೇಂದ್ರ ಪದ್ಧತಿ ಅಳವಡಿಸಿದ್ದು, ಪ್ರಶ್ನೆ ಪತ್ರಿಕೆ ಬಂಡಲ್‌ಗ‌ಳಿಗೆ ಬಾರ್‌ ಕೋಡಿಂಗ್‌ ವ್ಯವಸ್ಥೆ ಮಾಡಲಾಗಿತ್ತು. ಪರೀಕ್ಷೆ ಮೊದಲ ದಿನ ಜೀವಶಾಸ್ತ್ರ ಮತ್ತು ಇತಿಹಾಸ ವಿಷಯಗಳ ಪರೀಕ್ಷೆ ನಡೆಯಿತು. ಶುಭ ಹಾರೈಕೆ: ದ್ವಿತೀಯ ಪಿಯುಸಿ ಪರೀಕ್ಷೆ ಆರಂಭಗೊಂಡ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಆತ್ಮಸ್ಥೈರ್ಯ ತುಂಬುವ ನಿಟ್ಟಿನಲ್ಲಿ ಪ್ರಜಾnವಂತ ನಾಗರಿಕ ವೇದಿಕೆ ವತಿಯಿಂದ ಶುಭ ಹಾರೈಸಲಾಯಿತು.

ನಗರದ ಸದ್ವಿದ್ಯಾ, ಮರಿಮಲ್ಲಪ್ಪ ಹಾಗೂ ಮಹಾರಾಣಿ ಕಾಲೇಜಿಗೆ ತೆರಳಿದ ವೇದಿಕೆ ಸದಸ್ಯರು ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳಿಗೆ ಉಚಿತವಾಗಿ ಪೆನ್ನು, ಗುಲಾಬಿ ಹೂ ನೀಡುವ ಜತೆಗೆ ಆರತಿ ಎತ್ತಿ, ತಿಲಕವನ್ನಿಟ್ಟು ಶುಭಕೋರಿದರು. ಪಾಲಿಕೆ ಸದಸ್ಯ ಪ್ರಶಾಂತ್‌ ಗೌಡ, ಜಿಲ್ಲಾ ಬ್ರಾಹ್ಮಣ ಸಂಘದ ಅಧ್ಯಕ್ಷ ಡಿ.ಟಿ.ಪ್ರಕಾಶ್‌, ಮಂಜು, ವಿಕ್ರಮ್‌, ಜಗದೀಶ್‌ ಕಡಕೊಳ, ವಿಜಯಕುಮಾರ್‌, ಅಜಯ್‌ ಶಾಸಿŒ, ರವಿ, ರಂಗರಾಜು, ಸಂತೋಷ ಇದ್ದರು.

ಟಾಪ್ ನ್ಯೂಸ್

BBK-11: ಮೊದಲ ದಿನವೇ ಬಿಗ್ ಮನೆಯಲ್ಲಿ ಚಿನ್ನಾಭರಣ ಕಳಚಿಟ್ಟ ‘ಗೋಲ್ಡ್ ಸುರೇಶ್’

BBK-11: ಮೊದಲ ದಿನವೇ ಬಿಗ್ ಮನೆಯಲ್ಲಿ ಚಿನ್ನಾಭರಣ ಕಳಚಿಟ್ಟ ‘ಗೋಲ್ಡ್ ಸುರೇಶ್’

Israel: ಹಮಾಸ್, ಹೆಜ್ಬುಲ್ಲಾ ದಾಳಿ ಬಳಿಕ ಯೆಮೆನ್ ಹೌಥಿ ನೆಲೆಗಳ ಮೇಲೆ ಇಸ್ರೇಲ್ ವಾಯು ದಾಳಿ

Israel: ಹಮಾಸ್,ಹೆಜ್ಬುಲ್ಲಾ, ಸಿರಿಯಾ ಜೊತೆಗೆ ಯೆಮೆನ್ ಹೌಥಿ ನೆಲೆಗಳ ಮೇಲೆ ಇಸ್ರೇಲ್ ದಾಳಿ

Horoscope: ಉದ್ಯೋಗ ಸ್ಥಾನದಲ್ಲಿ ಹೊಸ ಸವಾಲುಗಳು ಇರಲಿದೆ

Horoscope: ಉದ್ಯೋಗ ಸ್ಥಾನದಲ್ಲಿ ಹೊಸ ಸವಾಲುಗಳು ಇರಲಿದೆ

ಸರಕಾರಿ ಕಾಲೇಜಿನಲ್ಲಿ 50 ದಿನಗಳಿಂದ “ತರಗತಿ ನಷ್ಟ’!

Government: ಕಾಲೇಜಿನಲ್ಲಿ 50 ದಿನಗಳಿಂದ “ತರಗತಿ ನಷ್ಟ’!

Social-Media

Social Networks Use: ಸಾಮಾಜಿಕ ಜಾಲತಾಣ: ಮಕ್ಕಳ ಭವಿಷ್ಯದ ದೃಷ್ಟಿಯಿಂದ ಕಡಿವಾಣ!

State Govt: ಮಾದಕ ನೋವು ನಿವಾರಕ ಮಾತ್ರೆ ಮಾರಾಟದ ಮೇಲೆ ಆನ್‌ಲೈನ್‌ ಕಣ್ಣು !

State Govt: ಮಾದಕ ನೋವು ನಿವಾರಕ ಮಾತ್ರೆ ಮಾರಾಟದ ಮೇಲೆ ಆನ್‌ಲೈನ್‌ ಕಣ್ಣು !

Mahalaya

Mahalaya Shraddha: ಋಣಮುಕ್ತಗೊಳಿಸಿ, ವಂಶವನ್ನು ಬೆಳಗಿಸುವ ಮಹಾಲಯ ಕಾರ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mahisha

Mysuru: ಮಹಿಷಾ ಪ್ರತಿಮೆ ಪುಷ್ಪಾರ್ಚನೆಗೆ ಪೊಲೀಸರ ತಡೆ: ಆಕ್ರೋಶ

CM-Ashokapuram

Mysuru: ನಾನು ಹೆದರುವ, ಜಗ್ಗುವ, ಬಗ್ಗುವ ಪ್ರಶ್ನೆಯೇ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

1-bahga

K.S.Bhagawan ವಿವಾದ;ಮಾನ ಮರ್ಯಾದೆ ಇದ್ದರೆ ದೇವಸ್ಥಾನಗಳಿಗೆ ಹೋಗುವುದನ್ನು ನಿಲ್ಲಿಸಬೇಕು…

Yadhu

Udupi: ಚಾಮುಂಡಿ ಬೆಟ್ಟದ ಮೇಲೆ ಮಹಿಷ ದಸರಾ ಸರಿಯಲ್ಲ: ಸಂಸದ ಯದುವೀರ್‌

Mysore

Mysuru ಸಾಂಸ್ಕೃತಿಕ ನಗರಿಯಲ್ಲಿ ರೇವ್‌ ಪಾರ್ಟಿ: ಪೊಲೀಸ್‌ ದಾಳಿ, 50ಕ್ಕೂ ಹೆಚ್ಚು ಮಂದಿ ಬಂಧನ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

BBK-11: ಮೊದಲ ದಿನವೇ ಬಿಗ್ ಮನೆಯಲ್ಲಿ ಚಿನ್ನಾಭರಣ ಕಳಚಿಟ್ಟ ‘ಗೋಲ್ಡ್ ಸುರೇಶ್’

BBK-11: ಮೊದಲ ದಿನವೇ ಬಿಗ್ ಮನೆಯಲ್ಲಿ ಚಿನ್ನಾಭರಣ ಕಳಚಿಟ್ಟ ‘ಗೋಲ್ಡ್ ಸುರೇಶ್’

Israel: ಹಮಾಸ್, ಹೆಜ್ಬುಲ್ಲಾ ದಾಳಿ ಬಳಿಕ ಯೆಮೆನ್ ಹೌಥಿ ನೆಲೆಗಳ ಮೇಲೆ ಇಸ್ರೇಲ್ ವಾಯು ದಾಳಿ

Israel: ಹಮಾಸ್,ಹೆಜ್ಬುಲ್ಲಾ, ಸಿರಿಯಾ ಜೊತೆಗೆ ಯೆಮೆನ್ ಹೌಥಿ ನೆಲೆಗಳ ಮೇಲೆ ಇಸ್ರೇಲ್ ದಾಳಿ

Horoscope: ಉದ್ಯೋಗ ಸ್ಥಾನದಲ್ಲಿ ಹೊಸ ಸವಾಲುಗಳು ಇರಲಿದೆ

Horoscope: ಉದ್ಯೋಗ ಸ್ಥಾನದಲ್ಲಿ ಹೊಸ ಸವಾಲುಗಳು ಇರಲಿದೆ

ಸರಕಾರಿ ಕಾಲೇಜಿನಲ್ಲಿ 50 ದಿನಗಳಿಂದ “ತರಗತಿ ನಷ್ಟ’!

Government: ಕಾಲೇಜಿನಲ್ಲಿ 50 ದಿನಗಳಿಂದ “ತರಗತಿ ನಷ್ಟ’!

Social-Media

Social Networks Use: ಸಾಮಾಜಿಕ ಜಾಲತಾಣ: ಮಕ್ಕಳ ಭವಿಷ್ಯದ ದೃಷ್ಟಿಯಿಂದ ಕಡಿವಾಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.