ಬಿಎಸ್‌ಎನ್‌ಎಲ್‌ ನೌಕರರ ಪ್ರತಿಭಟನಾ ರ್ಯಾಲಿ


Team Udayavani, Mar 10, 2017, 12:44 PM IST

dvg4.jpg

ದಾವಣಗೆರೆ: ಕೇಂದ್ರದ ಬಂಡವಾಳ ಹಿಂತೆಗೆತ, ಪ್ರತ್ಯೇಕ ಟವರ್‌ ಕಂಪನಿ ಪ್ರಾರಂಭ ಒಳಗೊಂಡಂತೆ ಅನೇಕ ಪ್ರಸ್ತಾವನೆ ವಿರೋಧಿಸಿ ಗುರುವಾರ ಬಿಎಸ್‌ಎನ್‌ಎಲ್‌ ಎಲ್ಲಾ ಯೂನಿಯನ್‌ ಮತ್ತು ಅಸೋಸಿಯೇಷನ್‌ ಒಕ್ಕೂಟದ ನೇತೃತ್ವದಲ್ಲಿ ಬಿಎಸ್‌ಎನ್‌ಎಲ್‌ ಅಧಿಕಾರಿಗಳು, ಅಧಿಕಾರೇತರ ನೌಕರರು ಪ್ರತಿಭಟನಾ ರ್ಯಾಲಿ ನಡೆಸಿದರು. 

ಆರ್‌.ಎಚ್‌. ಛತ್ರ ಮುಂದಿರುವ ಬಿಎಸ್‌ ಎನ್‌ಎಲ್‌ ಮ್ಯಾಕ್ಸ್‌-1 ದೂರವಾಣಿ ಕೇಂದ್ರದಿಂದ ಪ್ರತಿಭಟನಾ ರ್ಯಾಲಿ  ಪ್ರಾರಂಭಿಸಿದ ಅಧಿಕಾರಿಗಳು, ಅಧಿಕಾರೇತರ ನೌಕರರು ಮಹಾತ್ಮಗಾಂಧಿ ವೃತ್ತ, ಅಶೋಕ ರಸ್ತೆ, ಜಯದೇವ ವೃತ್ತದ ಮೂಲಕ ಬಿಎಸ್‌ ಎನ್‌ಎಲ್‌ ಮ್ಯಾಕ್ಸ್‌-1 ದೂರವಾಣಿ ಕೇಂದ್ರಕ್ಕೆ ತಲುಪಿ ಮನವಿ ಸಲ್ಲಿಸಿದರು. 

2017 ಫೆ. 20 ರಂದು ಪ್ರಧಾನಮಂತ್ರಿಗಳ ಕಚೇರಿಯಿಂದ ಬಂದಿರುವ ಪತ್ರದ ಆಧಾರದಲ್ಲಿ ಕೇಂದ್ರ ಸರ್ಕಾರ ಬಿಎಸ್‌ ಎನ್‌ಎಲ್‌ನಿಂದ ಬಂಡವಾಳ ಹಿಂತೆಗೆತಕ್ಕೆ ಮುಂದಾಗಿರುವುದು ಕೋಟ್ಯಾಂತರ ಜನರ ಜೀವನಕ್ಕೆ ಮಾರಕವಾದ ನಿರ್ಧಾರ. ಒಂದೊಮ್ಮೆ ಕೇಂದ್ರ ತನ್ನ ಪಾಲಿನ ಬಂಡವಾಳ ಹಿಂದಕ್ಕೆ ಪಡೆದಲ್ಲಿ ಬಿಎಸ್‌ ಎನ್‌ಎಲ್‌ ಅಸ್ತಿತ್ವವೇ ಉಳಿಯುವುದಿಲ್ಲ. 

ಹಾಗಾಗಿ ಕೇಂದ್ರ ಸರ್ಕಾರ ಯಾವುದೇ ಕಾರಣಕ್ಕೂ ತನ್ನ ಪಾಲಿನ ಬಂಡವಾಳ ಹಿಂದಕ್ಕೆ  ಪಡೆಯದೆ, ಇನ್ನೂ ಹೆಚ್ಚಿನ ಬಂಡವಾಳ ಹೂಡಿಕೆ ಮೂಲಕ ಸರ್ಕಾರಿ ಸ್ವಾಮ್ಯದ ಸಂಸ್ಥೆ ಅಭಿವೃದ್ಧಿಗೆ ಮುಂದಾಗಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು. ಪ್ರತ್ಯೇಕ ಟವರ್‌ ಕಂಪನಿ ಪ್ರಾರಂಭಕ್ಕೆ ಮುಂದಾಗುವ ಮೂಲಕ ಬಿಎಸ್‌ಎನ್‌ಎಲ್‌ಗೆ ಮತ್ತೂಂದು ಆಘಾತ ನೀಡುವುದು ಸರಿಯಲ್ಲ.  

ಬಿಎಸ್‌ಎನ್‌ಎಲ್‌ನ ಆದಾಯ ಮೊಬೈಲ್‌ ಸೇವೆಯೇ ಮೇಲೆ ನಿಂತಿದೆ. ಅದಕ್ಕಾಗಿಯೇ ಪ್ರತ್ಯೇಕ ಟವರ್‌ ಕಂಪನಿ ಪ್ರಾರಂಭಿಸಿದ್ದಲ್ಲಿ  ಆದಾಯ ಖೋತಾ ಆಗಲಿದೆ. ಅಧಿಕಾರಿಗಳು, ನೌಕರರು, ಸಿಬ್ಬಂದಿಗೆ ದೊರೆಯಬೇಕಾದ ವೇತನ, ಸೌಲಭ್ಯಕ್ಕೆ ಇನ್ನಿಲ್ಲದ ಸಮಸ್ಯೆ ಎದುರಾಗಲಿದೆ.

ಹಾಗಾಗಿ ಪ್ರತ್ಯೇಕ ಟವರ್‌ ಕಂಪನಿ ಪ್ರಾರಂಭ ಪ್ರಸ್ತಾವ ಕೈ ಬಿಡಬೇಕು  ಎಂದು ಒತ್ತಾಯಿಸಿದರು. ಕೇಂದ್ರ ಸರ್ಕಾರ ಖಾಸಗಿ ಕಂಪನಿಯ ಮೊಬೈಲ್‌ ಸೇವೆಗೆ ಅಗತ್ಯಕ್ಕಿಂಯಲೂ ಹೆಚ್ಚಿನ ಸೌಲಭ್ಯ ನೀಡುತ್ತಿದೆ. ಅನಾವಶ್ಯಕವಾಗಿ ಸೇವಾ ಸೌಲಭ್ಯ ಒದಗಿಸುವ ಮೂಲಕ ಸರ್ಕಾರಿ ಸ್ವಾಮ್ಯದ ಬಿಎಸ್‌ಎನ್‌ಎಲ್‌ಗೆ ಮಾರಕವಾಗುತ್ತಿದೆ.

4 ಜಿ ಸೆಕ್ಟ್ರಂನ್ನು ಬಿಎಸ್‌ ಎನ್‌ಎಲ್‌ಗೆ ಉಚಿತವಾಗಿ ನೀಡಬೇಕೆಂದು  ಒತ್ತಾಯಿಸಿದರು.ಬಿಎಸ್‌ಎನ್‌ಎಲ್‌ ಎಲ್ಲಾ ಯೂನಿಯನ್‌ ಮತ್ತು ಅಸೋಸಿಯೇಷನ್‌ ಒಕ್ಕೂಟದ ಈರಣ್ಣ, ವಿಕ್ಟರ್‌, ಗೋಪಾಲನಾಯ್ಕ, ಜಯಪ್ಪನಾಯ್ಕ, ಚನ್ನಪ್ಪ, ಸುರೇಶ್‌, ನಟರಾಜ್‌, ಗೋವಿಂದರಾಜ್‌, ವಸಂತ್‌ ಇತರರು ಇದ್ದರು. 

ಟಾಪ್ ನ್ಯೂಸ್

BBK-11: ಮೊದಲ ದಿನವೇ ಬಿಗ್ ಮನೆಯಲ್ಲಿ ಚಿನ್ನಾಭರಣ ಕಳಚಿಟ್ಟ ‘ಗೋಲ್ಡ್ ಸುರೇಶ್’

BBK-11: ಮೊದಲ ದಿನವೇ ಬಿಗ್ ಮನೆಯಲ್ಲಿ ಚಿನ್ನಾಭರಣ ಕಳಚಿಟ್ಟ ‘ಗೋಲ್ಡ್ ಸುರೇಶ್’

Israel: ಹಮಾಸ್, ಹೆಜ್ಬುಲ್ಲಾ ದಾಳಿ ಬಳಿಕ ಯೆಮೆನ್ ಹೌಥಿ ನೆಲೆಗಳ ಮೇಲೆ ಇಸ್ರೇಲ್ ವಾಯು ದಾಳಿ

Israel: ಯೆಮೆನ್ ಹೌಥಿ ನೆಲೆಗಳ ಮೇಲೆ ಇಸ್ರೇಲ್ ವಾಯು ದಾಳಿ.. ನಾಲ್ವರು ಮೃತ್ಯು, ಹಲವರು ಗಂಭೀರ

Horoscope: ಉದ್ಯೋಗ ಸ್ಥಾನದಲ್ಲಿ ಹೊಸ ಸವಾಲುಗಳು ಇರಲಿದೆ

Horoscope: ಉದ್ಯೋಗ ಸ್ಥಾನದಲ್ಲಿ ಹೊಸ ಸವಾಲುಗಳು ಇರಲಿದೆ

ಸರಕಾರಿ ಕಾಲೇಜಿನಲ್ಲಿ 50 ದಿನಗಳಿಂದ “ತರಗತಿ ನಷ್ಟ’!

Government: ಕಾಲೇಜಿನಲ್ಲಿ 50 ದಿನಗಳಿಂದ “ತರಗತಿ ನಷ್ಟ’!

Social-Media

Social Networks Use: ಸಾಮಾಜಿಕ ಜಾಲತಾಣ: ಮಕ್ಕಳ ಭವಿಷ್ಯದ ದೃಷ್ಟಿಯಿಂದ ಕಡಿವಾಣ!

State Govt: ಮಾದಕ ನೋವು ನಿವಾರಕ ಮಾತ್ರೆ ಮಾರಾಟದ ಮೇಲೆ ಆನ್‌ಲೈನ್‌ ಕಣ್ಣು !

State Govt: ಮಾದಕ ನೋವು ನಿವಾರಕ ಮಾತ್ರೆ ಮಾರಾಟದ ಮೇಲೆ ಆನ್‌ಲೈನ್‌ ಕಣ್ಣು !

Mahalaya

Mahalaya Shraddha: ಋಣಮುಕ್ತಗೊಳಿಸಿ, ವಂಶವನ್ನು ಬೆಳಗಿಸುವ ಮಹಾಲಯ ಕಾರ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP: ವರಿಷ್ಠರ ಖಡಕ್‌ ಎಚ್ಚರಿಕೆ: ಬಿಜೆಪಿ ಭಿನ್ನರ ಸಭೆ ವಿಫ‌ಲ

BJP: ವರಿಷ್ಠರ ಖಡಕ್‌ ಎಚ್ಚರಿಕೆ: ಬಿಜೆಪಿ ಭಿನ್ನರ ಸಭೆ ವಿಫ‌ಲ

pratp

MUDA Case: ಸಿಎಂ ಸಿದ್ದರಾಮಯ್ಯ 45 ವರ್ಷದ ರಾಜಕೀಯ ಜೀವನ ಅಂತ್ಯ: ಪ್ರತಾಪ್‌ ಸಿಂಹ

Renukacharya

BJP: ರಾಜ್ಯಾಧ್ಯಕ್ಷ ವಿಜಯೇಂದ್ರ ರಾಜೀನಾಮೆ ನೀಡೋದಿಲ್ಲ: ಎಂ.ಪಿ.ರೇಣುಕಾಚಾರ್ಯ

yathnal

BJP Politics: ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾವಣೆಗೆ ಪಟ್ಟು ಹಿಡಿದಿಲ್ಲ: ಶಾಸಕ ಯತ್ನಾಳ್‌

Davanagere; Conspiracy to stop Ganeshotsava is going on: Yatnal

Davanagere; ಗಣೇಶೋತ್ಸವ ನಿಲ್ಲಿಸುವ ಷಡ್ಯಂತ್ರ, ಪಿತೂರಿ ನಡೆಯುತ್ತಿದೆ: ಯತ್ನಾಳ್‌ ಆರೋಪ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

BBK-11: ಮೊದಲ ದಿನವೇ ಬಿಗ್ ಮನೆಯಲ್ಲಿ ಚಿನ್ನಾಭರಣ ಕಳಚಿಟ್ಟ ‘ಗೋಲ್ಡ್ ಸುರೇಶ್’

BBK-11: ಮೊದಲ ದಿನವೇ ಬಿಗ್ ಮನೆಯಲ್ಲಿ ಚಿನ್ನಾಭರಣ ಕಳಚಿಟ್ಟ ‘ಗೋಲ್ಡ್ ಸುರೇಶ್’

Israel: ಹಮಾಸ್, ಹೆಜ್ಬುಲ್ಲಾ ದಾಳಿ ಬಳಿಕ ಯೆಮೆನ್ ಹೌಥಿ ನೆಲೆಗಳ ಮೇಲೆ ಇಸ್ರೇಲ್ ವಾಯು ದಾಳಿ

Israel: ಯೆಮೆನ್ ಹೌಥಿ ನೆಲೆಗಳ ಮೇಲೆ ಇಸ್ರೇಲ್ ವಾಯು ದಾಳಿ.. ನಾಲ್ವರು ಮೃತ್ಯು, ಹಲವರು ಗಂಭೀರ

Horoscope: ಉದ್ಯೋಗ ಸ್ಥಾನದಲ್ಲಿ ಹೊಸ ಸವಾಲುಗಳು ಇರಲಿದೆ

Horoscope: ಉದ್ಯೋಗ ಸ್ಥಾನದಲ್ಲಿ ಹೊಸ ಸವಾಲುಗಳು ಇರಲಿದೆ

ಸರಕಾರಿ ಕಾಲೇಜಿನಲ್ಲಿ 50 ದಿನಗಳಿಂದ “ತರಗತಿ ನಷ್ಟ’!

Government: ಕಾಲೇಜಿನಲ್ಲಿ 50 ದಿನಗಳಿಂದ “ತರಗತಿ ನಷ್ಟ’!

Social-Media

Social Networks Use: ಸಾಮಾಜಿಕ ಜಾಲತಾಣ: ಮಕ್ಕಳ ಭವಿಷ್ಯದ ದೃಷ್ಟಿಯಿಂದ ಕಡಿವಾಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.