ಶೀಘ್ರದಲ್ಲೇ ಸಾಫ್ಟ್ವೇರ್ ಪಾರ್ಕ್
Team Udayavani, Mar 11, 2017, 1:00 PM IST
ದಾವಣಗೆರೆ: ಕೇಂದ್ರ ಸರ್ಕಾರದಿಂದ ದಾವಣಗೆರೆಗೆ ಸಾಫ್ಟ್ವೇರ್ ಟೆಕ್ನಾಲಜಿ ಪಾರ್ಕ್ ಮಂಜೂರಾಗಿದ್ದು, ರಾಜ್ಯ ಸರ್ಕಾರದ ಸಹಯೋಗದೊಂದಿಗೆ ಶೀಘ್ರವೇ ಪಾರ್ಕ್ ಕಾರ್ಯಾರಂಭ ಮಾಡಲಿದೆ ಎಂದು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಎಚ್.ಎಸ್. ಜಯಪ್ರಕಾಶ್ ತಿಳಿಸಿದ್ದಾರೆ.
ಜೆ.ಎಚ್. ಪಟೇಲ್ ಕಾಲೇಜಿನಲ್ಲಿ ಶುಕ್ರವಾರ ಬೆಂಗಳೂರಿನ ಆಫ್ ಸಿಂಟೆಕ್ಸ್ ಸಂಸ್ಥೆಯ ಸಹಯೋಗದೊಂದಿಗೆ ಹಮ್ಮಿಕೊಂಡಿದ್ದ ವೆಟ್ ತಂತ್ರಜ್ಞಾನ ಕುರಿತ 2 ದಿನಗಳ ಕಾರ್ಯಾಗಾರ ಉದ್ಘಾಟಿಸಿ, ಮಾತನಾಡಿದ ಅವರು, ನಗರ ವ್ಯಾಪ್ತಿಯಲ್ಲಿ 5 ಎಕರೆ ಭೂಮಿ ಖರೀದಿಸಲಾಗಿದ್ದು, ಸುಮಾರು 300 ಕೋಟಿಯಷ್ಟು ಅನುದಾನ ದೊರೆಯುವ ವಿಶ್ವಾಸವಿದೆ.
ಇದರಿಂದಾಗಿ ಕಂಪ್ಯೂಟರ್ ಸಂಬಂಧಿಧಿತ ಕೋಸ್ಗಳಾದ ಬಿಇ, ಬಿಸಿಎ ಹಾಗೂ ಬಿಎಸ್ಸಿ ಪಧವೀದರರಿಗೆ ದಾವಣಗೆರೆಯಲ್ಲೇ ವಿಪುಲ ಉದ್ಯೋಗಾವಕಾಶಗಳು ಲಭ್ಯವಾಗಲಿವೆ ಎಂದರು. ಪದವಿಯ ಪಠ್ಯದಿಂದಲೇ ಎಲ್ಲವನ್ನೂ ಕಲಿಯಲು ಸಾಧ್ಯವಿಲ್ಲ. ಇಂತಹ ಕಾರ್ಯಾಗಾರಗಳ ಮೂಲಕ ಪರಿಣಿತರಿಂದ ಹೆಚ್ಚಿನ ಜ್ಞಾನ ಸಂಪಾದನೆ ಸಾದ್ಯವಾಗುತ್ತದೆ.
ಟೆಕ್ನಾಲಜಿ ಪಾರ್ಕ್ ಯೋಜನೆ ಅಡಿಯಲ್ಲಿ ಐಟಿ ದಿಗ್ಗಜ ಸಂಸ್ಥೆಗಳನ್ನು ಆಹ್ವಾನಿಸಿ ಸ್ಥಳೀಯ ಕಾಲೇಜು, ಸಂಸ್ಥೆಗಳಿಗಾಗಿ ಉನ್ನತ ಕಾರ್ಯಾಗಾರವನ್ನು ಹಮ್ಮಿಕೊಳ್ಳುವ ಯೋಜನೆಯಿದೆ ಎಂದರು. ಅಧ್ಯಕ್ಷತೆ ವಹಿಸಿದ್ದ ಕಾಲೇಜು ಪಾಚಾರ್ಯೆ ಪ್ರತಿಭಾ ಪಿ. ದೊಗ್ಗಳ್ಳಿ ಮಾತನಾಡಿ, ಜ್ಞಾನಾರ್ಜನೆ ಸೀಮಿತಗೊಳಿಸಬಾರದು.
ಸಾಧ್ಯವಾಗುವ ಎಲ್ಲಾ ಮೂಲಗಳಿಂದ ಕಲಿಯುವ ಮೂಲಕ ನಾವು ಯಾವುದೇ ರಂಗದಲ್ಲಿ ಯಶಸ್ವೀ ವ್ಯಕ್ತಿಗಳಾಗಲು ಸಾಧ್ಯವಾಗುತ್ತದೆ ಎಂದರು. ಬೆಂಗಳೂರಿನ ಆಪ್ ಸಿಂಟೆಕ್ಸ್ನ ಸೀನಿಯರ್ ಸಾಫ್ಟ್ವೇರ್ ಇಂಜಿನಿಯರ್ ಪ್ರದೀಪ್ ಕುಮಾರ್ ಉಪನ್ಯಾಸ ನೀಡಿದರು. ಕಾಲೇಜು ಕಾರ್ಯದರ್ಶಿ ದೊಗ್ಗಳ್ಳಿಗೌಡ್ರು ಪುಟ್ಟರಾಜು, ವಿಭಾಗ ಮುಖ್ಯಸ್ಥ ವೀರೇಶ್, ವ್ಯವಸ್ಥಾಪಕ ಆರ್. ಜಿ. ಕರಿಬಸಪ್ಪ ವೇದಿಕೆಯಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಗಣೇಶೋತ್ಸವ ನಿಲ್ಲಿಸುವ ಷಡ್ಯಂತ್ರ, ಪಿತೂರಿ ನಡೆಯುತ್ತಿದೆ: ಯತ್ನಾಳ್ ಆರೋಪ
leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ
BJP Meeting: ದಾವಣಗೆರೆಯಲ್ಲಿ ಯತ್ನಾಳ್, ರಮೇಶ್ ಜಾರಕಿಹೊಳಿ ಇಂದು ಮಹತ್ವದ ಸಭೆ
Davanagere; ಸಿಎಂ ರಾಜೀನಾಮೆ ಕೊಡಲ್ಲ,ಕಾನೂನು ಹೋರಾಟ ಮಾಡುತ್ತಾರೆ: ಎಸ್.ಎಸ್.ಮಲ್ಲಿಕಾರ್ಜುನ್
Davanagere City Corporation: ನೂತನ ಮೇಯರ್-ಉಪ ಮೇಯರ್ ಆಯ್ಕೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Mann Ki Baat; ಸಕಾರಾತ್ಮಕ, ಸ್ಫೂರ್ತಿದಾಯಕ ಕಥೆಗಳನ್ನು ಪರಿಚಯಿಸಿದೆ: ಮೋದಿ
BBK-11: ಬಿಗ್ ಬಾಸ್ ಮನೆಗೆ ಖ್ಯಾತ ಯೂಟ್ಯೂಬರ್ ಎಂಟ್ರಿ
Lokayukta ADGP ಚಂದ್ರಶೇಖರ್ ಬ್ಲಾಕ್ಮೇಲರ್, ಕ್ರಿಮಿನಲ್:ಎಚ್ಡಿಕೆ ಕೆಂಡಾಮಂಡಲ
Mangaluru: ಟ್ರಾಫಿಕ್ ಸಿಗ್ನಲ್ ಕಾರ್ಯಾಚರಣೆ ಯಾವಾಗ?; ಇಲಾಖೆಗೆ ಸಿಕ್ಕಿಲ್ಲ ಕಂಟ್ರೋಲ್
BBK-11: ಬಿಗ್ ಬಾಸ್ ಮನೆಗೆ ಬಂದರು ಸೀರಿಯಲ್ ಸುಂದರಿಯರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.