ಶೃಂಗೇರಿ ಜಗದ್ಗುರುಗಳಿಗೆ ಗುರುವಂದನೆ


Team Udayavani, Mar 12, 2017, 12:05 PM IST

mys1.jpg

ಕೆ.ಆರ್‌.ನಗರ: ಭಗವಂತನಿಗೆ ಏನನ್ನೂ ಮಾಡಬೇಕಾದ್ದಿಲ್ಲ, ಏನನ್ನೂ ಪಡೆಯಬೇಕಾದ್ದಿಲ್ಲ, ಆತ ನಿತ್ಯತೃಪ್ತ ಹಾಗೂ ನಿತ್ಯ ಮುಕ್ತ. ಈಶ್ವರನ ಈ ಸೃಷ್ಟಿ ಲೋಕೋಪಕಾರವೇ ಹೊರತು ಬೇರೇನೂ ಅಲ್ಲ ಎಂದು ಶೃಂಗೇರಿ ಜಗದ್ಗುರು ಶ್ರೀ ಭಾರತೀತೀರ್ಥ ಸ್ವಾಮೀಜಿ ಹೇಳಿದರು.

ಶುಕ್ರವಾರ ಸಂಜೆ ಇಲ್ಲಿನ ಯೋಗಾನಂದೇಶ್ವರ ಸರಸ್ವತಿ ಮಠದಲ್ಲಿ ನಡೆದ ಗುರುವಂದನಾ ಸಭಾ ಕಾರ್ಯಕ್ರಮದಲ್ಲಿ ಭಕ್ತರಿಗೆ ಆಶೀರ್ವಚನ ನೀಡಿದ ಅವರು, ಎಡತೊರೆ ಮಠ ಸನಾತನ ಸಂಪ್ರ ದಾಯಕ್ಕೆ ಅನುಸಾರವಾಗಿ ನಡೆದುಕೊಂಡು ಬಂದಿದೆ. ಶ್ರೀ ಶಂಕರಭಾರತೀಸ್ವಾಮೀಜಿ ಈ ಮಠದ ಮೂಲಕ ಅನೇಕ ಧಾರ್ಮಿಕ ಕಾರ್ಯಗಳನ್ನು ಮಾಡುತ್ತಿರುವುದರ ಜೊತೆಗೆ ನಮಗೆ ವಿಧೇಯ ಶಿಷ್ಯರಾಗಿ, ನಿಷ್ಠೆಯಿಂದ ನಡೆದುಕೊಂಡು ಬಂದಿರುವುದು ಸಂತೋಷ ಉಂಟು ಮಾಡಿದೆ ಎಂದರು.

ಕಿರಿಯ ಜಗದ್ಗುರು ಶ್ರೀ ವಿಧುಶೇಖರಸ್ವಾಮೀಜಿ  ಮಾತನಾಡಿ,   ಮನಸ್ಸನ್ನು ಶುದ್ಧವಾಗಿಟ್ಟುಕೊ ಳ್ಳುವುದರಿಂದ ಆತ್ಮದ ಸಾûಾತ್ಕಾರವಾಗುತ್ತದೆ. ತಮೋ ಮತ್ತು ರಜೋಗುಣವನ್ನು ಕಡಿಮೆ ಮಾಡಿ ಸತ್ವಗುಣವನ್ನು ಹೆಚ್ಚಿಸಿಕೊಳ್ಳಬೇಕು. ನಿಷ್ಕಾಮದಿಂದ ಧರ್ಮಾಚರಣೆ ಮಾಡಬೇಕು ಎಂದರು. 

ಶ್ರೀಶಂಕರ ಭಾರತೀ ಸ್ವಾಮಿಗಳು ಮಾತನಾಡಿ, ಹತೊoಬತ್ತನೆಯ ಶತಮಾನದಿಂದಲೂ ಶೃಂಗೇರಿ ಮಠಕ್ಕೂ ಯೋಗಾನಂದೇಶ್ವರ ಸರಸ್ವತೀಮಠಕ್ಕೂ ಅವಿನಾಭಾವ ಸಂಬಂಧವಿದೆ. ಶ್ರೀ ಶಂಗೇರಿ ಜಗದ್ಗುರುಗಳ ಪ್ರೀತಿ ಮಠದ ಯಶಸ್ಸಿಗೆ ಕಾರಣ. ಅವರ ಆಶೀರ್ವಾದ ನಮ್ಮ ಮೇಲಿರಲಿ ಎಂದರು.

ಜಗದ್ಗುರುಗಳು ಸಮಾರಂಭದಲ್ಲಿ ನಾಲ್ಕು ಧರ್ಮ ಗ್ರಂಥಗಳನ್ನು ಲೋಕಾರ್ಪಣೆ ಮಾಡಿದರು. ಶಾಸಕ ಸಾರಾ.ಮಹೇಶ್‌ ಸ್ವಾಗತಿಸಿದರು. ಮಾಜಿ ಸಂಸದ ಎಚ್‌.ವಿಶ್ವನಾಥ್‌ ಪ್ರಾಸ್ತಾವಿಕ ಭಾಷಣ ಮಾಡಿದರು. ಪ್ರಶಾಂತ್‌ ಹೆಗ್ಡೆ ಅಭಿನಂದನಾ ಪತ್ರ ಸಮರ್ಪಿಸಿದರು.

ಪುರಪಿತೃಗಳವರು,ವಿವಿಧ ಸಂಘಸಂಸ್ಥೆಗಳವರು ಫ‌ಲಸಮರ್ಪಣೆ ಮಾಡಿದರು.  ಸಭಾ ಕಾರ್ಯಕ್ರಮಕ್ಕೆ ಮುಂಚೆ ಸಂಜೆ ಆಗಮಿಸಿದ ಉಭಯ ಜಗದ್ಗುರುಗಳನ್ನು ಪುರಗಣ್ಯರು ಹಾಗೂ ಭಕ್ತ ಸಮೂಹ ಪಟ್ಟಣದ ಗರುಡಗಂಭ ವೃತ್ತದ ಬಳಿ ಅತ್ಯಂತ ಭಕ್ತಿ ಪೂರ್ವಕವಾಗಿ ಸ್ವಾಗತಿಸಲಾಯಿತು.

ಟಾಪ್ ನ್ಯೂಸ್

1-mali

Karnataka; ಮಳಿಗೆಯಲ್ಲಿ 10 ಸಿಬಂದಿ ಇದ್ದರೆ 24 ತಾಸೂ ವ್ಯವಹಾರಕ್ಕೆ ಅವಕಾಶ

Sunita williams

Sunita Williams;ಬಾಹ್ಯಾಕಾಶದಿಂದ ಕರೆ ತರುವ ಕಾರ್ಯ ಆರಂಭ

naksal (2)

Karnataka; ರಾಜ್ಯದ ಆರು ನಕ್ಸಲರಿಂದ ಶರಣಾಗತಿಗೆ ಒಲವು?

highcourt

Shame; ಕಾರ್ಮಿಕರ ಮಕ್ಕಳ ಹಣ ಅನ್ಯ ಉದ್ದೇಶಕ್ಕೆ: ಹೈಕೋರ್ಟ್‌ ಕಿಡಿ

Exam

SSLC ಪರೀಕ್ಷೆ ಪ್ರಶ್ನೆಪತ್ರಿಕೆ ಮತ್ತೆ ಸೋರಿಕೆ: ಅವಾಂತರ ಸೃಷ್ಟಿ

1-www

JDS ನಾಯಕ ಸೆರೆ; ಕೋಟಿ ರೂ. ಪಡೆದು ಸ್ವಾಮೀಜಿಗೆ ವಂಚನೆ!

rahul gandhi

Ayodhya; ನಾಚ್‌, ಗಾನಾ ಮಂದಿರ ಉದ್ಘಾಟನೆ: ರಾಹುಲ್‌ ಗಾಂಧಿ ಟೀಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

crime (2)

Hunsur: ಹಂದಿಫಾರ್ಮ್ ನಲ್ಲಿ ಕಾರ್ಮಿಕನಿಂದ ಮ್ಯಾನೇಜರ್ ಬರ್ಬರ ಹ*ತ್ಯೆ

Mysuru-Simhasana

Mysuru Dasara: ಖಾಸಗಿ ದರ್ಬಾರ್‌ಗೆ ಸ್ವರ್ಣ ಖಚಿತ ಸಿಂಹಾಸನ ಜೋಡಣೆ

Mysore-Sidda

MUDA Case: ನ್ಯಾಯ ನನ್ನ ಪರವಿದೆ, ರಾಜಕೀಯ ಪ್ರೇರಿತ ಕೇಸ್‌ ಎದುರಿಸಿ ಗೆಲ್ಲುವೆ: ಸಿಎಂ

CM-Mysore1

MUDA Scam: ಇಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತದಲ್ಲಿ ಎಫ್ಐಆರ್‌ ಸಾಧ್ಯತೆ

Mysuru-Dasara

Mysuru Dasara: ಎದೆ ಝಲ್‌ ಎನ್ನಿಸಿದ ಶಬ್ದಕ್ಕೂ ಜಗ್ಗದ ಗಜಪಡೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1-mali

Karnataka; ಮಳಿಗೆಯಲ್ಲಿ 10 ಸಿಬಂದಿ ಇದ್ದರೆ 24 ತಾಸೂ ವ್ಯವಹಾರಕ್ಕೆ ಅವಕಾಶ

Puttur: ತಿರುಪತಿ ಲಡ್ಡು ಅಪವಿತ್ರಗೊಳಿಸಿದವರ ವಿರುದ್ಧ ದೂರು ದಾಖಲು

Puttur: ತಿರುಪತಿ ಲಡ್ಡು ಅಪವಿತ್ರಗೊಳಿಸಿದವರ ವಿರುದ್ಧ ದೂರು ದಾಖಲು

Mangaluru: ಸೈಬರ್‌ ಕ್ರೈಂ ಅಧಿಕಾರಿ ಹೆಸರಿನಲ್ಲಿ ಬೆದರಿಸಿ 35 ಲ.ರೂ. ವಂಚನೆ

Mangaluru: ಸೈಬರ್‌ ಕ್ರೈಂ ಅಧಿಕಾರಿ ಹೆಸರಿನಲ್ಲಿ ಬೆದರಿಸಿ 35 ಲ.ರೂ. ವಂಚನೆ

Sunita williams

Sunita Williams;ಬಾಹ್ಯಾಕಾಶದಿಂದ ಕರೆ ತರುವ ಕಾರ್ಯ ಆರಂಭ

naksal (2)

Karnataka; ರಾಜ್ಯದ ಆರು ನಕ್ಸಲರಿಂದ ಶರಣಾಗತಿಗೆ ಒಲವು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.