ಬಣ್ಣ ಬಣ್ಣದ ಹೋಳಿಗೆ ಸಜ್ಜಾದ ದಾವಣಗೆರೆ
Team Udayavani, Mar 13, 2017, 1:10 PM IST
ದಾವಣಗೆರೆ: ಬಣ್ಣ ಬಣ್ಣದ ಹೋಳಿ ಹಬ್ಬಕ್ಕೆ ನಡು ಕರ್ನಾಟಕದ ಕೇಂದ್ರ ಬಿಂದು ದಾವಣಗೆರೆ ಸಜ್ಜಾಗಿದೆ. ಸತತ ಬರ, ಮಳೆಯ ಕೊರತೆ ಹಿನ್ನೆಲೆಯಲ್ಲಿ ತೀವ್ರ ಕುಡಿಯುವ ನೀರಿನ ಸಮಸ್ಯೆಯ ನಡುವೆಯೇ ಜನರು ಬಣ್ಣದ ಹಬ್ಬಕ್ಕೆ ಸಿದ್ಧವಾಗಿದ್ದಾರೆ.
ಸೋಮವಾರ ನಡೆಯುವ ಹೋಳಿ ಹಿನ್ನೆಲೆಯಲ್ಲಿ ಭಾನುವಾರ ಸಂಜೆ ನಗರದ ವಿವಿಧ ಪ್ರಮುಖ ವೃತ್ತ, ಬೀದಿಯಲ್ಲಿ ಕಾಮದಹನ ಮಾಡಿದರು. ಅಲ್ಲಲ್ಲಿ ಗುಂಡಿ ತೋಡಿ, ಕಬ್ಬಿಣದ ರಿಂಗ್ ತೊಟ್ಟಿಗಳಿಟ್ಟು ಕಾಮನ ಪ್ರತಿಕೃತಿ ದಹಿಸುವ ಮೂಲಕ ಸಂತಸಪಟ್ಟರು.
ಕಾಮಣ್ಣನ ಮಕ್ಕಳು… ಘೋಷಣೆ ಕೂಗಿದರು. ಚಿಕ್ಕ ಮಕ್ಕಳಾದಿಯಾಗಿಈ ಸಂಭ್ರಮದಲ್ಲಿ ಮಿಂದೆದ್ದರು. ದಾವಣಗೆರೆಯಲ್ಲಿ ಹೋಳಿ ಹಬ್ಬ ಎಂದರೆ ರಾಂ ಅಂಡ್ ಕೋ ವೃತ್ತದಲ್ಲಿ ಭರ್ಜರಿ ತಯಾರಿ ನಡೆದಿದೆ. ಅಲ್ಲಲ್ಲಿ ಈಗಾಗಲೇ ಭರ್ಜರಿ ಮೈಕ್ಸೆಟ್, ಬಣ್ಣ ಎರೆಚಲು ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ.
ಮಂಡಿಪೇಟೆ, ಅಶೋಕ ರಸ್ತೆ, ಎವಿಕೆ ಕಾಲೇಜು ರಸ್ತೆ, ಗಡಿಯಾರ ಕಂಬ, ವಿಜಯಲಕ್ಷ್ಮಿ ರಸ್ತೆ… ಇತರೆಡೆ ವಿವಿಧ ಬಣ್ಣ, ಪಿಚಾರಿಗಳ ಮಾರಾಟ, ಖರೀದಿ ಭರಾಟೆ ಜೋರಾಗಿತ್ತು. ನೀರಿನ ಸಮಸ್ಯೆಯ ನಡುವೆಯೂ ದಾವಣಗೆರೆ ಹೋಳಿಗೆ ಸಜ್ಜಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಗಣೇಶೋತ್ಸವ ನಿಲ್ಲಿಸುವ ಷಡ್ಯಂತ್ರ, ಪಿತೂರಿ ನಡೆಯುತ್ತಿದೆ: ಯತ್ನಾಳ್ ಆರೋಪ
leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ
BJP Meeting: ದಾವಣಗೆರೆಯಲ್ಲಿ ಯತ್ನಾಳ್, ರಮೇಶ್ ಜಾರಕಿಹೊಳಿ ಇಂದು ಮಹತ್ವದ ಸಭೆ
Davanagere; ಸಿಎಂ ರಾಜೀನಾಮೆ ಕೊಡಲ್ಲ,ಕಾನೂನು ಹೋರಾಟ ಮಾಡುತ್ತಾರೆ: ಎಸ್.ಎಸ್.ಮಲ್ಲಿಕಾರ್ಜುನ್
Davanagere City Corporation: ನೂತನ ಮೇಯರ್-ಉಪ ಮೇಯರ್ ಆಯ್ಕೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Lokayukta ADGP ಚಂದ್ರಶೇಖರ್ ಬ್ಲಾಕ್ಮೇಲರ್, ಕ್ರಿಮಿನಲ್:ಎಚ್ಡಿಕೆ ಕೆಂಡಾಮಂಡಲ
Mangaluru: ಟ್ರಾಫಿಕ್ ಸಿಗ್ನಲ್ ಕಾರ್ಯಾಚರಣೆ ಯಾವಾಗ?; ಇಲಾಖೆಗೆ ಸಿಕ್ಕಿಲ್ಲ ಕಂಟ್ರೋಲ್
BBK-11: ಬಿಗ್ ಬಾಸ್ ಮನೆಗೆ ಬಂದರು ಸೀರಿಯಲ್ ಸುಂದರಿಯರು
J-K Election: ಚುನಾವಣಾ ಪ್ರಚಾರ ಭಾಷಣ ನಡುವೆಯೇ ಅಸ್ವಸ್ಥರಾದ ಮಲ್ಲಿಕಾರ್ಜುನ್ ಖರ್ಗೆ!
Belgavi; ಇಬ್ಬರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.