ಶಾಶ್ವತ ನೀರಿಗಾಗಿ ಒಗ್ಗಟ್ಟು ಅಗತ್ಯ


Team Udayavani, Mar 13, 2017, 1:25 PM IST

dvg6.jpg

ಹರಿಹರ: ನಗರಕ್ಕೆ ಕುಡಿಯುವ ನೀರಿನ ಶಾಶ್ವತ ಯೋಜನೆ ಕಲ್ಪಿಸಲು ಒಗ್ಗಟ್ಟಿನ ಹೋರಾಟ ಅತ್ಯಗತ್ಯವಾಗಿದ್ದು, ವಿವಿಧ ಸಂಘ-ಸಂಸ್ಥೆಗಳು, ಸಮಾಜ ಸೇವಕರು ಮುಂಚೂಣಿಯಲ್ಲಿ ಈ ಹೋರಾಟ ಕೈಗೊಳ್ಳುತ್ತಿರುವುದು ಶ್ಲಾಘನೀಯ ಎಂದು ಶಾಸಕ ಎಚ್‌.ಎಸ್‌.ಶಿವಶಂಕರ್‌ ಹೇಳಿದರು. 

ಜನಪರ ವೇದಿಕೆ, ಸಿವಿಲ್‌ ಇಂಜಿನಿಯರ್ ಅಸೋಶಿಯೇಷನ್‌, ಚೇಂಬರ್‌ ಆಫ್‌ ಕಾಮರ್ಸ್‌, ಪರಸ್ಪರ ಬಳಗ, ಕನ್ನಡ ಪರ ಸೇರಿದಂತೆ ನಗರದ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಶಾಶ್ವತ ನೀರಿನ ಹೋರಾಟ ಸಮಿತಿ ಆಶ್ರಯದಲ್ಲಿ ರಚನಾ ಕ್ರೀಡಾ ಟ್ರಸ್ಟ್‌ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಸಂವಾದ ಸಭೆಯಲ್ಲಿ ಅವರು ಮಾತನಾಡಿದರು. 

ಪಕ್ಕದಲ್ಲೆ ತುಂಗಭದ್ರೆ ಹರಿಯುತ್ತಿದ್ದು, ಹಿಂದೆಲ್ಲ ನೀರಿನ ಸಮಸ್ಯೆ ಉಂಟಾಗುತ್ತಿರಲಿಲ್ಲ. ಆದರೆ ಇತ್ತೀಚಿನ ವರ್ಷಗಳಲ್ಲಿ ಪರಿಸರ ಅಸಮತೋಲನದಿಂದ ನದಿ ನೀರು ಕ್ಷೀಣಿಸಿ, ನಗರ ಕುಡಿಯುವ ನೀರಿನ ಬವಣೆ ಎದುರಿಸಬೇಕಾಗಿದೆ. ಸರ್ಕಾರದ ಮಟ್ಟದಲ್ಲಿ ಗಮನ ಸೆಳೆದು ಅಗತ್ಯ ಅನುದಾನ ತರಲು ಬೃಹತ್‌ ಹೋರಾಟ ಅನಿವಾರ್ಯವಾಗಿದ್ದು, ಇದಕ್ಕೆ ಸಂಪೂರ್ಣ ಸಹಕಾರ ನೀಡುವುದಾಗಿ ತಿಳಿಸಿದರು. 

ಡಾ| ವೈ.ನಾಗರ ನಾಯಕತ್ವದಲ್ಲಿ ಈ ಹೋರಾಟ ಆರಂಭಿಸೋಣ, ನಾಗಪ್ಪರ ನೇತೃತ್ವದಲ್ಲಿ ಸಿಎಂ ಬಳಿ ತೆರಳಿ ಕೆರೆ ಅಭಿವೃದ್ದಿಗೆ ಅನುದಾನ ನೀಡಲು ಕೋರಬೇಕು. 22 ಕೆರೆಗಳಿಗೆ ನೀರು ಪೂರೈಸುವ ಪೈಪ್‌ಲೈನ್‌ ಅಗಸನಕಟ್ಟೆ ಕೆರೆ ಪಕ್ಕದಲ್ಲೆ ಹಾದು ಹೋಗಿದ್ದು, ಜಿಲ್ಲಾ ಮಂತ್ರಿಗಳು, ಸಿರಿಗೆರೆ ಸ್ವಾಮಿಗಳಿಗೆ ಮನವಿ ಮಾಡಿ ಕೆರೆಗೆ ನೀರು ಹರಿಸುವಂತೆ ಕೇಳಿಕೊಳ್ಳೋಣ ಎಂದರು.  

ಮಾಜಿ ಸಚಿವ ಡಾ| ವೈ.ನಾಗಪ್ಪ ಮಾತನಾಡಿ, ತಾವು ಶಾಸಕರಿದ್ದಾಗಲೂ ಬರ ಬಂದು, ನೀರಿಗೆ ಹಾಹಾಕಾರ ಉಂಟಾಗಿತ್ತು. ಕೂಡಲೇ ಕೊಳವೆ ಬಾವಿಗಳನ್ನು ರಿಬೋರ್‌ ಮಾಡಿಸಿದಾಗ 4-5 ಇಂಚು ನೀರು ಬಂತು. ಈಗಲೂ ರೀಬೋರ್‌ ಮಾಡಿಸಿ, ನೋಡಬಹುದು. ಜನಪ್ರತಿನಿಧಿಧಿಗಳು ಜನರ ಸಮಸ್ಯೆಗಳಿಗೆ ಆದ್ಯತೆ ನೀಡಿ, ಪ್ರಾಮಾಣಿಕ ಪ್ರಯತ್ನ ನಡೆಸಿದರೆ ಜನರ ಪ್ರೀತಿಗಳಿಸಲು ಸಾಧ್ಯ ಎಂದರು. 

ಇಂಜಿನಿಯರ್‌ ಗುರುನಾಥ್‌ ಅಗಸನಕಟ್ಟೆ ಕೆರೆಯ ಉಪಯೋಗ ಮತ್ತು ತಾಂತ್ರಿಕ ವಿವರವನ್ನು ಸಭೆಗೆ ತಿಳಿಸಿದರು. ನಗರಸಭೆ ಅಧ್ಯಕ್ಷೆ ಆಶಾ ಮರಿಯೋಜಿರಾವ್‌, ಕಾಂಗ್ರೆಸ್‌ ಮುಖಂಡ ಎಸ್‌.ರಾಮಪ್ಪ, ನಗರಸಭೆ ಸದಸ್ಯ ಶಂಕರ್‌ ಖಟಾವ್‌ಕರ್‌, ರೇವಣಸಿದ್ದಪ್ಪ, ನಾಗರಾಜ್‌ ಮೆಹರಾÌಡೆ, ಬೆಳ್ಳೂಡಿ ರಾಮಚಂದ್ರಪ್ಪ, ರಮೇಶ್‌ ಮಾನೆ, ಪ್ರೊ| ಎಚ್‌ .ಎ.ಭಿûಾವರ್ತಿಮಠ, ಎಸ್‌.ಎಂ.ವೀರೇಶ್‌ ಹನಗವಾಡಿ, 

ಡಿ.ಕುಮಾರ್‌ ಹೋರಾಟದ ರೂಪರೇಷಗಳ ಕುರಿತು ತಮ್ಮ ಅನಿಸಿಕೆ ಹಂಚಿಕೊಂಡರು. ಡಿ.ಜಿ.ರಘುನಾಥ್‌, ಸಿ.ಎನ್‌.ಹುಲಿಗೇಶ್‌, ಜೆ.ಕಲೀಂಭಾಷಾ, ಪ್ರೊ| ಸಿ.ವಿ.ಪಾಟೀಲ್‌, ನಗರಸಭೆ ಸದಸ್ಯ ಮರಿದೇವ, ಶರದ್‌ ಕೊಣ್ಣೂರು, ಕೃಷ್ಣಾಸಾ ಭೂತೆ, ಅಂಬುಜಾ ರಾಜೋಳಿ, ಬಿ.ಮಗು, ಪ್ರಸನ್ನ ಕುಮಾರ್‌, ಎಸ್‌.ಎಚ್‌ .ಪ್ಯಾಟಿ ಮತ್ತಿತರರಿದ್ದರು. ಶಿವಪ್ರಕಾಶ್‌ ಶಾಸ್ತ್ರಿ ಸ್ವಾಗತಿಸಿದರು. ಪ್ರಕಾಶ್‌ ಕೋಳೂರು ನಿರೂಪಿಸಿದರು. ಎಚ್‌.ಕೆ.ಕೊಟ್ರಪ್ಪ ವಂದಿಸಿದರು. 

ಟಾಪ್ ನ್ಯೂಸ್

Kolar

Air Force Emergency: ಬಂಗಾರಪೇಟೆ ಬಳಿ ವಾಯುಪಡೆ ಹೆಲಿಕಾಪ್ಟರ್‌ ತುರ್ತು ಭೂ ಸ್ಪರ್ಶ

CM-letter

CM Siddramaiah: “ರಾಜೀನಾಮೆ ನೀಡಬೇಡಿ’ ರಕ್ತದಲ್ಲಿ ಪತ್ರ ಬರೆದ ಅಭಿಮಾನಿ

Kunigal

Rare occurrence: ಮಳೆಗಾಗಿ ಪ್ರಾರ್ಥಿಸಿ ಬಾಲಕರಿಬ್ಬರಿಗೆ ಮದುವೆ

Renukacharya

BJP: ರಾಜ್ಯಾಧ್ಯಕ್ಷ ವಿಜಯೇಂದ್ರ ರಾಜೀನಾಮೆ ನೀಡೋದಿಲ್ಲ: ಎಂ.ಪಿ.ರೇಣುಕಾಚಾರ್ಯ

yathnal

BJP Politics: ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾವಣೆಗೆ ಪಟ್ಟು ಹಿಡಿದಿಲ್ಲ: ಶಾಸಕ ಯತ್ನಾಳ್‌

Udupi: ಗೀತಾರ್ಥ ಚಿಂತನೆ 50: ಧೃತರಾಷ್ಟ್ರನನ್ನು ಬಂಧಿಸಿದ ಮಮಕಾರ

Udupi: ಗೀತಾರ್ಥ ಚಿಂತನೆ 50: ಧೃತರಾಷ್ಟ್ರನನ್ನು ಬಂಧಿಸಿದ ಮಮಕಾರ

1-nepp

Nepal; ಮಳೆ, ಪ್ರವಾಹ, ಭೂಕುಸಿತಕ್ಕೆ 170 ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Renukacharya

BJP: ರಾಜ್ಯಾಧ್ಯಕ್ಷ ವಿಜಯೇಂದ್ರ ರಾಜೀನಾಮೆ ನೀಡೋದಿಲ್ಲ: ಎಂ.ಪಿ.ರೇಣುಕಾಚಾರ್ಯ

yathnal

BJP Politics: ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾವಣೆಗೆ ಪಟ್ಟು ಹಿಡಿದಿಲ್ಲ: ಶಾಸಕ ಯತ್ನಾಳ್‌

Davanagere; Conspiracy to stop Ganeshotsava is going on: Yatnal

Davanagere; ಗಣೇಶೋತ್ಸವ ನಿಲ್ಲಿಸುವ ಷಡ್ಯಂತ್ರ, ಪಿತೂರಿ ನಡೆಯುತ್ತಿದೆ: ಯತ್ನಾಳ್‌ ಆರೋಪ

SSLLC

leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ

yathanal-jarakiholi

BJP Meeting: ದಾವಣಗೆರೆಯಲ್ಲಿ ಯತ್ನಾಳ್‌, ರಮೇಶ್‌ ಜಾರಕಿಹೊಳಿ ಇಂದು ಮಹತ್ವದ ಸಭೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Kolar

Air Force Emergency: ಬಂಗಾರಪೇಟೆ ಬಳಿ ವಾಯುಪಡೆ ಹೆಲಿಕಾಪ್ಟರ್‌ ತುರ್ತು ಭೂ ಸ್ಪರ್ಶ

CM-letter

CM Siddramaiah: “ರಾಜೀನಾಮೆ ನೀಡಬೇಡಿ’ ರಕ್ತದಲ್ಲಿ ಪತ್ರ ಬರೆದ ಅಭಿಮಾನಿ

Kunigal

Rare occurrence: ಮಳೆಗಾಗಿ ಪ್ರಾರ್ಥಿಸಿ ಬಾಲಕರಿಬ್ಬರಿಗೆ ಮದುವೆ

Renukacharya

BJP: ರಾಜ್ಯಾಧ್ಯಕ್ಷ ವಿಜಯೇಂದ್ರ ರಾಜೀನಾಮೆ ನೀಡೋದಿಲ್ಲ: ಎಂ.ಪಿ.ರೇಣುಕಾಚಾರ್ಯ

yathnal

BJP Politics: ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾವಣೆಗೆ ಪಟ್ಟು ಹಿಡಿದಿಲ್ಲ: ಶಾಸಕ ಯತ್ನಾಳ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.