ಮೋದಿ ಗುರುದಕ್ಷಿಣೆ : ಲಾಲಕೃಷ್ಣ ಆಡ್ವಾಣಿ ಮುಂದಿನ ರಾಷ್ಟ್ರಪತಿ?
Team Udayavani, Mar 15, 2017, 11:17 AM IST
ಹೊಸದಿಲ್ಲಿ : ಹಿರಿಯ ಬಿಜೆಪಿ ನಾಯಕ ಎಲ್ ಕೆ ಆಡ್ವಾಣಿ ಅವರು ದೇಶದ ಮುಂದಿನ ರಾಷ್ಟ್ರಪತಿಯಾಗಲಿದ್ದಾರೆ ಎಂದು ಝೀ ನ್ಯೂಸ್ ಮೂಲಗಳು ವರದಿ ಮಾಡಿವೆ.
ದೇಶದ ಮುಂದಿನ ರಾಷ್ಟ್ರಪತಿ ಪದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಖುದ್ದಾಗಿ ಆಡ್ವಾಣಿ ಅವರ ಹೆಸರನ್ನು ಪ್ರಸ್ತಾವಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಗುಜರಾತ್ನ ಸೋಮನಾಥ್ನಲ್ಲಿ ನಡೆದಿದ್ದ ಬಿಜೆಪಿ ವರಿಷ್ಠರ ಸಭೆಯಲ್ಲಿ ಪ್ರಧಾನಿ ಮೋದಿ ಅವರು ಆಡ್ವಾಣಿ ಅವರ ಹೆಸರನ್ನು ಮುಂದಿನ ರಾಷ್ಟ್ರಪತಿ ಪದಕ್ಕೆ ಸೂಚಿಸಿದ್ದರು ಎಂದು ಝೀ ನ್ಯೂಸ್ ವರದಿ ತಿಳಿಸಿದೆ.
‘ಹಿರಿಯ ಬಿಜೆಪಿ ನಾಯಕ ಎಲ್ ಕೆ ಆಡ್ವಾಣಿ ಅವರಿಗೆ ರಾಷ್ಟ್ರಪತಿ ಹುದ್ದೆಯು ಗುರುದಕ್ಷಿಣೆಯಾಗಿ ಸಲ್ಲಲಿದೆ’ ಎಂದು ಮೋದಿ ಹೇಳಿರುವುದಾಗಿ ವರದಿಯಾಗಿದೆ.
ಸೋಮನಾಥದಲ್ಲಿ ನಡೆದಿದ್ದ ಬಿಜೆಪಿ ವರಿಷ್ಠರ ಸಭೆಯಲ್ಲಿ ಅಮಿತ್ ಶಾ, ಕೇಶುಭಾಯಿ ಪಟೇಲ್ ಮತ್ತು ಎಲ್ ಕೆ ಆಡ್ವಾಣಿ ಅವರು ಉಪಸ್ಥಿತರಿದ್ದರು.
ಉತ್ತರ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಪ್ರಚಂಡ ವಿಜಯ ಗಳಿಸಿರುವ ಬಿಜೆಪಿಗೆ, ತನ್ನ ಆಯ್ಕೆಯ ಅಭ್ಯರ್ಥಿಯನ್ನು ಮುಂದಿನ ರಾಷ್ಟ್ರಪತಿಯನ್ನಾಗಿ ಮಾಡುವ ಅವಕಾಶ ಒದಗಿದೆ.
ಈ ವರ್ಷ ಜುಲೈ ತಿಂಗಳಲ್ಲಿ ರಾಷ್ಟ್ರಪತಿ ಚುನಾವಣೆ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ
Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ
Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!
Greece Golden Visa:ಶೇ.37ರಷ್ಟು ಭಾರತೀಯ ಪ್ರಜೆಗಳ ಬಂಡವಾಳ
GDP ಕರ್ನಾಟಕ ಸೇರಿ ದಕ್ಷಿಣ ರಾಜ್ಯಗಳ ಕೊಡುಗೆ ಹೆಚ್ಚು: ವರದಿ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Karki Movie: ಹಳ್ಳಿ ಹುಡುಗನ ಹೋರಾಟದ ಹಾದಿ
INDvsBAN: ಟೆಸ್ಟ್ ಮೊದಲ ದಿನವೇ ಪ್ರಮಾದ; ಐಸಿಸಿ ಶಿಕ್ಷೆಯ ಭಯದಲ್ಲಿ ಬಾಂಗ್ಲಾದೇಶ ತಂಡ
Labanon: ಲೆಬನಾನ್ ಪ್ರಯಾಣಿಕರು ಪೇಜರ್ಸ್, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್ ಏರ್ ವೇಸ್
Thirthahalli: ಮರವೇರಿ ಕುಳಿತ 13 ಅಡಿ ಉದ್ದದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ
Bengaluru: ಜೈಲಲ್ಲಿ ವಿಶೇಷ ಆತಿಥ್ಯ: ನಾಗ, ವೇಲು 2 ದಿನ ಕಸ್ಟಡಿಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.