ರಾಮನ ತಣ್ತೀ ಅಳವಡಿಸಿಕೊಂಡಾಗ ಜೀವನ ಆರಾಮ


Team Udayavani, Mar 15, 2017, 3:29 PM IST

1403uppe1.jpg

ಮರವಂತೆ (ಉಪ್ಪುಂದ): ದೇವರಿಗೆ ಆಭರಣಗಳನ್ನು  ಶೃಂಗರಿಸಿದಾಗ ಶಕ್ತಿ  ಹೆಚ್ಚುವುದಿಲ್ಲ. ಅದು ನಮಗಿರುವ ಅರ್ಪಣಾ ಮನೋಭಾವನೆಯನ್ನು ತೋರಿಸುತ್ತದೆ. ಯಾವುದೇ ವಸ್ತುಗಳಿಂದ ಏನನ್ನೂ ಮಾಡಲಾಗದು ಅಂದ ಮೇಲೆ ಆತನಿಗೆ ಪ್ರಭಾವಳಿ ಬೇಕಾಗಿರುವುದಿಲ್ಲ. ಶ್ರೀರಾಮನ ಶಕ್ತಿ ಅನಂತವಾದುದು. ಆತನ ನಾಮ ಸ್ಮರಣೆಯಿಂದ ಶ್ರದ್ಧಾ, ಭಕ್ತಿ ಇನ್ನಷ್ಟು ಪ್ರಕಾಶಿಸುತ್ತದೆ ಎಂದು  ಶ್ರೀಸಂಸ್ಥಾನ ಗೋಕರ್ಣ  ಶ್ರೀ ರಾಮಚಂದ್ರಾಪುರ ಮಠ ಹೊಸನಗರ  ಶ್ರೀಮತ್‌ ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು.

ಅವರು ನಾಗೂರು ಗಂಗೆಬೈಲು ಶ್ರೀ ರಾಮಭಜನಾ ಮಂದಿರದ 25ನೇ ವಾರ್ಷಿಕೋತ್ಸವ ಹಾಗೂ ಹೈಗಳಿ, ಶ್ರೀನಾಗದೇವರ ದ್ವಿತೀಯ ವರ್ಷದ ಪ್ರತಿಷ್ಠಾವರ್ಧಂತಿ ಉತ್ಸವದಲ್ಲಿ ಮಾ. 13ರಂದು ಸಂಜೆ ಆಶೀರ್ವಚನ ನೀಡಿ ಮಾತನಾಡಿದರು.

ದೇವರಿಗೆ ಆರತಿ ಮಾಡುವುದು ನಮ್ಮೊಳಗಿನ ಅಂಧಕಾರ ತೊಲಗಿಸಿ ಬೆಳಕು ಮೂಡಿಸುವ ಪ್ರತೀಕವಾಗಿದೆ. ಜೀವನದಲ್ಲಿ ಶ್ರೀರಾಮನ ತಣ್ತೀಗಳನ್ನು, ಉದಾರ ಮನೋಭಾವನೆಗಳನ್ನು  ಅಳವಡಿಸಿಕೊಂಡಾಗ ಜೀವನ ಆರಾಮ ವಾಗಿರುತ್ತದೆ ಎಂದು ತಿಳಿಸಿದರು.

ಈ ಸಂದರ್ಭ ಶ್ರೀರಾಮ ದೇವರಿಗೆ ಗಂಗೆಬೈಲು ಗೌರಜ್ಜಿಮನೆ ಮುತ್ತು ಇವರು ನೀಡಿರುವ ರಜತ ಮುಖವಾಡ ಮತ್ತು ಪ್ರಭಾವಳಿ ಸಮರ್ಪಣೆಯನ್ನು ಶ್ರೀಸ್ವಾಮಿಗಳು ನೆರವೇರಿಸಿದರು.ಪುಣೆ ಉದ್ಯಮಿ ಗಂಗೆಬೈಲು ಗೋಪಾಲ ಖಾರ್ವಿ ಸ್ವಾಗತ ಗೋಪುರವನ್ನು ನೀಡಿದರು. ಮಂಜುನಾಥ ಖಾರ್ವಿ ಸ್ವಾಗತಿಸಿದರು. ಗೋವಿಂದ ಖಾರ್ವಿ ಕಾರ್ಯಕ್ರಮವನ್ನು ನಿರ್ವಹಿಸಿದರು.

ಟಾಪ್ ನ್ಯೂಸ್

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

NANGI-KADALKORETA

Nangi: ತೀವ್ರಗೊಂಡ ಕಡಲ್ಕೊರೆತ… ಬೀಚ್‌ ವ್ಯೂ ರೆಸಾರ್ಟ್‌ ಸಮುದ್ರ ಪಾಲಾಗುವ ಸಾಧ್ಯತೆ

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು

Manipal: ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ

Manipal: ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ

Kota-Shrinivas

Udupi: ಸಂಸದ ಕೋಟ ಶ್ರೀನಿವಾಸ ಪೂಜಾರಿ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್‌ ತಡೆ

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.