ಅಂತರ್ಜಲ ಕುಸಿತ: ನೀರಿನ ಕ್ಷಾಮ ಭೀತಿ


Team Udayavani, Mar 15, 2017, 4:14 PM IST

22022017KLR-E-1(C).jpg

ಕೊಲ್ಲೂರು: ಪಶ್ಚಿಮ ಘಟ್ಟದ ತಪ್ಪಲಿನ ಕೊಲ್ಲೂರು, ಮುದೂರು, ಜಡ್ಕಲ್‌ ಸಹಿತ ಕರಾವಳಿಯ ಬೀಜಾಡಿ, ಗೋಪಾಡಿ, ಕೋಟೇಶ್ವರ, ಕೋಡಿ ಮೊದಲ್ಗೊಂಡ ಅನೇಕ ಗ್ರಾಮಗಳಲ್ಲಿ ಫೆಬ್ರವರಿ ತಿಂಗಳ ಅಂತ್ಯದಲ್ಲೇ ಬಾವಿಯ ನೀರು ಬರಿದಾಗುತ್ತಿದ್ದು ಕುಡಿಯುವ ನೀರಿಗಾಗಿ ಪರಿತಪಿಸುವ ಪರಿಸ್ಥಿತಿ ಕಂಡುಬರುತ್ತಿದೆ.

ಕಳೆದ 2 ವರ್ಷಗಳ ಸರಾಸರಿ ಮಳೆಯ ಪ್ರಮಾಣವನ್ನು ಅವಲೋಕಿಸಿದರೆ ಸುರಿದ ಮಳೆಯು ಗರಿಷ್ಠ ಮಟ್ಟಕ್ಕಿಂತ ಕಡಿಮೆ ಮಟ್ಟದಲ್ಲಿರುವುದು ಅಂತರ್ಜಲದ ಕುಸಿತಕ್ಕೆ ಕಾರಣ ಎನ್ನಲಾಗಿದೆ. ಹಲವಾರು ಗ್ರಾಮೀಣ ಪ್ರದೇಶಗಳಲ್ಲಿ ಈಗಾಗಲೇ ಕೆರೆ ನದಿಗಳು ಬರಿದಾಗಿದ್ದು ಬೋರ್‌ವೆಲ್‌ ಸಹಿತ ಇನ್ನಿತರ ವ್ಯವಸ್ಥೆಗಳು ಕನಿಷ್ಠ ಸೌಕರ್ಯದೆಡೆಗೆ ಸಾಗುತ್ತಿರುವುದು ಆತಂಕದ ವಾತಾವರಣ ಸೃಷ್ಟಿಸಿದೆ. ಕೋಟೇಶ್ವರ, ಬೀಜಾಡಿ, ಗೋಪಾಡಿ ಸಹಿತ ಕೊಲ್ಲೂರು ಜಡ್ಕಲ್‌ ಮುಂತಾದ ಗ್ರಾ.ಪಂ. ವ್ಯಾಪ್ತಿಯಲ್ಲಿ ನೀರು ಸರಬರಾಜು ಟ್ಯಾಂಕ್‌ ನಿರ್ಮಾಣ ಕಾರ್ಯ ನಡೆದಿದ್ದರೂ ಅಲ್ಲಿ ಯಥೇತ್ಛ ನೀರು ಸರಬರಾಜಿಗೆ ಬಾವಿ ಕೆರೆಗಳಲ್ಲಿ ನೀರಿನ ಕೊರತೆ ಕಂಡುಬಂದಿರುವುದರಿಂದ ಗ್ರಾ.ಪಂ. ಗಳು ಕೈಚೆಲ್ಲಿ ಕುಳಿತುಕೊಳ್ಳಬೇಕಾದ ಪರಿಸ್ಥಿತಿ ಬಂದೊದಗಿದೆ.

ಟ್ಯಾಂಕರ್‌ನಲ್ಲಿ ನೀರು ಸರಬರಾಜು
ಮಾರ್ಚ್‌ ತಿಂಗಳ ಆರಂಭದ ಹಂತದಲ್ಲೇ ಅನೇಕ ಕಡೆ ಟ್ಯಾಂಕರ್‌ ಮೂಲಕ ನೀರು ಸರಬರಾಜು ವ್ಯವಸ್ಥೆ ಮಾಡಲಾಗುತ್ತಿದ್ದು ದುಪ್ಪಟ ಬೆಲೆಗೆ ನೀರನ್ನು ಖರೀದಿಸುವ ಅನಿವಾರ್ಯತೆ ಕಂಡುಬರುತ್ತಿದೆ. ಯಥೇತ್ಛ ನೀರು ಹೊಂದಿರುವ ಅನೇಕ ಭೂ ಮಾಲಕರು ನೀರು ಸರಬರಾಜು ವ್ಯವಸ್ಥೆಯನ್ನೇ  ಒಂದು ಉದ್ಯಮವಾಗಿ ಸ್ವೀಕರಿಸಿ ಅದ ಕ್ಕೊಂದು ದರ ನಿಗದಿ ಪಡಿಸಿ ನೀರನ್ನು ಹಂಚುತ್ತಿರುವುದು ಮುಂಬರುವ ದಿನಗಳಲ್ಲಿ ನೀರಿಗಾಗಿ ಯಾತನೆ ಪಡಬೇಕಾದ ಪರಿಸ್ಥಿತಿಗೆ ಕಾರಣವಾಗಬಹುದು.

ತಾಲೂಕಿಗೆ ಬಂದೀತೆ ನೀರಿನ ಬರಗಾಲ? 
ಕುಡಿಯುವ ನೀರಿಗಾಗಿ ಹಾಹಾ ಕಾರ ಪಡುತ್ತಿರುವ ಈ ಸಂದರ್ಭ ಕೃಷಿಭೂಮಿ ಹೊಂದಿರುವ ಅನೇಕ ಕೃಷಿಕರು ತೆಂಗು ಕಂಗು, ಬಾಳೆ, ಇನ್ನಿತರ ತೋಟಗಾರಿಕೆಯಲ್ಲಿ ನೀರಿನ ಅಭಾವ ಕಂಡು ಬಂದಿ ರುವುದರಿಂದ ತೋಟಕ್ಕೆ ವಾರದಲ್ಲಿ 2 ಬಾರಿ ನೀರು ಬಿಡು  ವುದು ಕಷ್ಟ ಸಾಧ್ಯವಾಗಿರುವು ದರಿಂದ ಮುಂದಿನ ದಿನ ಗಳಲ್ಲಿ ಕುಡಿಯುವ ನೀರಿಗಾಗಿ ಬವಣಿಸ ಬೇಕಾಗಬಹುದೆಂಬ ಆತಂಕ ಹೊಂದಿದ್ದಾರೆ. ಅನೇಕ ಕಡೆಗಳಲ್ಲಿ ತೆಂಗು ಹಾಗೂ ಅಡಿಕೆ ತೋಟಗಳಿಗೆ ಈಗಾಗಲೇ ವಾರದಲ್ಲಿ 2 ಬಾರಿ ಯಷ್ಟೇ ನೀರುಣಿಸುವ ಪ್ರಕ್ರಿಯೆ ನಡೆಸುತ್ತಿದ್ದು ಮುಂದಿನ ಮಾರ್ಚ್‌ ಏಪ್ರಿಲ್‌ ಮೇ ತಿಂಗಳಲ್ಲಿ ಅಂತ ರ್ಜಲದ ಕೊರತೆಯಿಂದಾಗಿ ನೀರಿ ಗಾಗಿ ವಲಸೆ ಹೋಗುವ ಭೀತಿ ಹೊಂದಿರುತ್ತಾರೆ. ಈಗಾಗಲೇ ಪಶ್ಚಿಮ ಘಟ್ಟದ ನದಿ ತೀರದಲ್ಲಿ ನೀರಿನ ಕೊರತೆ ಕಂಡುಬಂದಿದೆ.

ಟಾಪ್ ನ್ಯೂಸ್

8

Mallika Sherawat: ಮೀಟೂ ವಿವಾದಕ್ಕೆ ನಟಿ ಮಲ್ಲಿಕಾ ಶೆರಾವತ್‌ ಧ್ವನಿ; ಹೀರೋ ಮೇಲೆ ಆರೋಪ

1-qweeqw

Shimla: ವಿವಾದಿತ ಮಸೀದಿಯ 3 ಅನಧಿಕೃತ ಮಹಡಿಗಳನ್ನು ಕೆಡವಲು ಆದೇಶ

Jaishankar

Jaishankar; ಭಾರತ-ಪಾಕ್ ಸಂಬಂಧದ ಕುರಿತ ಚರ್ಚೆಗೆ ಇಸ್ಲಾಮಾಬಾದ್‌ಗೆ ಹೋಗುತ್ತಿಲ್ಲ

1-yati

Prophet Hate Speech; ಯತಿ ನರಸಿಂಹಾನಂದ ಸರಸ್ವತಿ ಯುಪಿ ಪೊಲೀಸರ ವಶಕ್ಕೆ

congress

Exit poll results; ಹರಿಯಾಣದಲ್ಲಿ ಕೈಗೆ ಅಧಿಕಾರ, ಜಮ್ಮು ಮತ್ತು ಕಾಶ್ಮೀರ ಅತಂತ್ರ?

CM-Sidda-Raichuru

Manvi: ವಿಪಕ್ಷಗಳ ಬೆದರಿಕೆಗಳಿಗೆ ಜಗ್ಗಲ್ಲ, ಜನರಿಗಾಗಿ ಹೋರಾಟ ಮುಂದುವರಿಸುವೆ: ಸಿದ್ದರಾಮಯ್ಯ

01

ನಾಡೋಜ‌ ಜಿ. ಶಂಕರ್ 69ನೇ ಹುಟ್ಟು ಹಬ್ಬ: ಉಚ್ಚಿಲ‌ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ವಿಶೇಷ ಪೂಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

01

ನಾಡೋಜ‌ ಜಿ. ಶಂಕರ್ 69ನೇ ಹುಟ್ಟು ಹಬ್ಬ: ಉಚ್ಚಿಲ‌ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ವಿಶೇಷ ಪೂಜೆ

uppunda

Disease: ಉಪ್ಪುಂದದಲ್ಲಿ ಕಾಲರಾ ಭೀತಿ; 200ಕ್ಕೂ ಅಧಿಕ ಮಂದಿ ಅಸ್ವಸ್ಥ; ತಹಶೀಲ್ದಾರ್‌ ಭೇಟಿ

11

Udupi: ಸರಣಿ ಕಳ್ಳತನ; 3 ಮಂದಿಯ ಕೃತ್ಯ! ಸಿಸಿಟಿವಿಯಲ್ಲಿ ದಾಖಲು 

fraudd

Udupi: ದಾಳಿ ಹೆಸರಲ್ಲಿ ಹಣ ಪಡೆದು ವಂಚನೆ: ಮುಂಜಾಗ್ರತೆಗೆ ಸೂಚನೆ

Kapu

Navarathiri: ಉಚ್ಚಿಲ ದಸರಾ: ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟನೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

9

Puttur: ಅಮರ್‌ ಜವಾನ್‌ ಜ್ಯೋತಿ ಸ್ಮಾರಕಕ್ಕೆ ದುಷ್ಕರ್ಮಿಗಳ ದಾಳಿ

8

Mallika Sherawat: ಮೀಟೂ ವಿವಾದಕ್ಕೆ ನಟಿ ಮಲ್ಲಿಕಾ ಶೆರಾವತ್‌ ಧ್ವನಿ; ಹೀರೋ ಮೇಲೆ ಆರೋಪ

JDS: ಎಡಿಜಿಪಿ ವಿರುದ್ಧ ಜೆಡಿಎಸ್‌ ಪ್ರತಿಭಟನೆ

JDS: ಎಡಿಜಿಪಿ ವಿರುದ್ಧ ಜೆಡಿಎಸ್‌ ಪ್ರತಿಭಟನೆ

1-qweeqw

Shimla: ವಿವಾದಿತ ಮಸೀದಿಯ 3 ಅನಧಿಕೃತ ಮಹಡಿಗಳನ್ನು ಕೆಡವಲು ಆದೇಶ

5

ಅಮೆಜಾನ್‌ನಲ್ಲಿ ಶೀಘ್ರ 14,000 ಉದ್ಯೋಗ ಕಡಿತ: ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.