ಒಂದಾನೊಂದು ದಿನ ಶ್ರದ್ಧಾ  ಶ್ರೀನಾಥ್‌!


Team Udayavani, Mar 16, 2017, 3:11 PM IST

8.jpg

ಕನ್ನಡದ ನಟಿಮಣಿಗಳಿಗೀಗ ಕಿರುಚಿತ್ರಗಳ ಮೇಲೆ ಅತಿಯಾದ ಪ್ರೀತಿ ಹೆಚ್ಚಾಗಿದೆ. ಹೌದು, ಇತ್ತೀಚೆಗಷ್ಟೇ ಶ್ರುತಿಹರಿಹರನ್‌ ಹಾಗೂ ರಚಿತಾರಾಮ್‌ ಇವರಿಬ್ಬರೂ ಕಿರುಚಿತ್ರಗಳನ್ನು ನಿರ್ಮಿಸುವುದರ ಮೂಲಕ ತಾವೂ ನಿರ್ಮಾಪಕರು ಎಂದೆನಿಸಿಕೊಂಡಿದ್ದಾರೆ. ಇನ್ನು, “ರಂಗಿತರಂಗ’ ಚಿತ್ರದ ನಾಯಕಿಯಾಗಿದ್ದ ರಾಧಿಕಾ ಚೇತನ್‌ ಕೂಡ “ನೆವರ್‌ ಎಂಡ್‌’ ಎಂಬ ಕಿರುಚಿತ್ರದಲ್ಲಿ ನಟಿಸಿದ್ದಾಗಿದೆ. ಈಗ ಹೊಸ ಸುದ್ದಿಯೆಂದರೆ, “ಯು ಟರ್ನ್’ ಬೆಡಗಿ ಶ್ರದ್ಧಾಶ್ರೀನಾಥ್‌ ಕೂಡ ಕಿರುಚಿತ್ರದಲ್ಲಿ ಕಾಣಿಸಿಕೊಳ್ಳುವ ಮೂಲಕ ಹೊಸಬರ ತಂಡಕ್ಕೆ ಬೆಂಬಲವಾಗಿದ್ದಾರೆ. ಹಾಗೆ ನೋಡಿದರೆ, ಶ್ರದ್ಧಾ ಶ್ರೀನಾಥ್‌, ಮೊದಲ ಸಿನಿಮಾ ಬಳಿಕ ಸಾಕಷ್ಟು ಬಿಜಿಯಾಗಿದ್ದುಂಟು. ಆ ಬಿಜಿಯ ನಡುವೆಯೇ ಅವರು ಹೊಸಬರ ಜತೆ ಕಿರುಚಿತ್ರದಲ್ಲಿ ಬಣ್ಣ ಹಚ್ಚಿದ್ದಾರೆ. ಅಂದಹಾಗೆ, ಆ ಕಿರುಚಿತ್ರದ ಹೆಸರು “ಒಂದಾನೊಂದು ದಿನ’. ಈ ಕಿರುಚಿತ್ರಕ್ಕೆ ಸಂಚಿತ್‌ ಸಂಜೀವ್‌ ನಿರ್ದೇಶಕರು.

ಸಂಚಿತ್‌ ಸಂಜೀವ್‌ ಅವರು ನ್ಯೂಯಾಕ್‌ìನಲ್ಲಿ ಅಕಾಡೆಮಿಕ್‌ ಆಗಿ ಸಿನಿಮಾ ಅಧ್ಯಯನ ಮಾಡಿದ್ದಾರೆ. ಅವರಿಗೆ ಒಂದು ಕಿರುಚಿತ್ರ ಮಾಡಬೇಕು ಎಂಬ ಉದ್ದೇಶವಿತ್ತು. ಅಮ್ಮ ಮತ್ತು ಮಗಳ ನಡುವಿನ ಕುರಿತಾದ ಒಂದು ಕಥೆ ಹೆಣೆದು, ಅದನ್ನು ಚಿತ್ರೀಕರಿಸಿ, ಈಗಾಗಲೇ ಯು ಟ್ಯೂಬ್‌ಗ ಅಪ್‌ಲೋಡ್‌ ಕೂಡ ಮಾಡಿದ್ದಾರೆ. ಆ ಕಿರುಚಿತ್ರಕ್ಕೆ ಎಲ್ಲೆಡೆಯಿಂದ ಒಳ್ಳೆಯ ಮೆಚ್ಚುಗೆಯೂ ಸಿಕ್ಕಾಗಿದೆ.

ಶ್ರದ್ಧಾಶ್ರೀನಾಥ್‌ “ಒಂದಾನೊಂದು ದಿನ’ ಕಿರುಚಿತ್ರದಲ್ಲಿ ಮಗಳಾಗಿ ನಟಿಸಿದರೆ, ಸುಧಾಬೆಳವಾಡಿ ಅವರು ತಾಯಿಯಾಗಿ ಕಾಣಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ, ನಿರ್ದೇಶಕ ಸಂಚಿತ್‌ ಸಂಜೀವ್‌ ಅವರು ಕಿರುಚಿತ್ರದ ಕಥೆಯ ಒನ್‌ಲೈನ್‌ ಹೇಳಿದ ತಕ್ಷಣ, ಶ್ರದ್ಧಾ ಶ್ರೀನಾಥ್‌ ನಟಿಸಲು ಗ್ರೀನ್‌ ಸಿಗ್ನಲ್‌ ಕೊಟ್ಟಿದ್ದಾರೆ. ಆ ಕಥೆ ಒಂದು ತಾಯಿ ಮತ್ತು ಮಗಳ ನಡುವೆ ಇರುವಂಥದ್ದು. ಎಲ್ಲಾ ತಾಯಂದಿರು, ಹಾಗೂ ಹೆಣ್ಣು ಮಕ್ಕಳಿಗೆ ಇಷ್ಟವಾಗುವಂತಹ ಕಥೆ ಅದಾಗಿದ್ದರಿಂದ ಅವರು ನಟಿಸಿದ್ದಾರೆ. ಅಂದಹಾಗೆ, ಅವರೀಗ ಸಿನಿಮಾಗಳಲ್ಲಿ ಬಿಜಿ. ಅದರ ನಡುವೆ ಕಿರುಚಿತ್ರದಲ್ಲಿ ನಟಿಸಿರುವ ಬಗ್ಗೆ ಹೆಮ್ಮೆಯೂ ಇದೆ. ಅದೇನೆ ಇರಲಿ, ಶ್ರದ್ಧಾ ಶ್ರೀನಾಥ್‌ಗೆ ಇನ್ನೂ ಇಂತಹ ಒಳ್ಳೆಯ ಕಥೆಗಳು ಬಂದಲ್ಲಿ, ಸಮಯ ಬಿಡುವು ಮಾಡಿಕೊಂಡು ನಟಿಸುವ ಆಸೆ ಇದೆ.

ಟಾಪ್ ನ್ಯೂಸ್

Tender Scam: ಹಿರಿಯ ಐಎಎಸ್ ಅಧಿಕಾರಿ, ಮಾಜಿ ಆರ್‌ಜೆಡಿ ಶಾಸಕ ಅರೆಸ್ಟ್

Tender Scam: ಹಿರಿಯ ಐಎಎಸ್ ಅಧಿಕಾರಿ, ಮಾಜಿ ಆರ್‌ಜೆಡಿ ಶಾಸಕ ಅರೆಸ್ಟ್

Mudhol: ಘಟಪ್ರಭಾ ನದಿಗೆ ಹರಿದು ಬಂದ ಹೆಚ್ಚಿನ‌ ನೀರು… ಮುಳುಗಿದ ಬ್ಯಾರೇಜ್

Mudhol: ಘಟಪ್ರಭಾ ನದಿಗೆ ಹರಿದು ಬಂದ ಹೆಚ್ಚಿನ‌ ನೀರು… ಮುಳುಗಿದ ಬ್ಯಾರೇಜ್

Threat: ದೆಹಲಿಯಿಂದ ಲಂಡನ್ ಗೆ ಹೊರಟಿದ್ದ ವಿಮಾನಕ್ಕೆ ಬಾಂಬ್ ಬೆದರಿಕೆ.. ತುರ್ತು ಲ್ಯಾಂಡಿಂಗ್

Threat: ದೆಹಲಿಯಿಂದ ಲಂಡನ್ ಗೆ ಹೊರಟಿದ್ದ ವಿಮಾನಕ್ಕೆ ಬಾಂಬ್ ಬೆದರಿಕೆ.. ತುರ್ತು ಲ್ಯಾಂಡಿಂಗ್

3-siruguppa

Siruguppa: ಆಸ್ತಿಗಾಗಿ ಮಗಳನ್ನು ಕೊಲೆ ಮಾಡಲು ಮುಂದಾದ ತಂದೆ

2-vijayapura

Vijayapura: ಬಿಜೆಪಿ ಶಾಸಕ ಯತ್ನಾಳ್ ವಿರುದ್ಧ ಕೇಸ್ ದಾಖಲು

Modi-putin

BRICS Meet: ಅ.22ಕ್ಕೆ ಬ್ರಿಕ್ಸ್‌ ಶೃಂಗ: 2ನೇ ಬಾರಿಗೆ ರಷ್ಯಾಕ್ಕೆ ಪ್ರಧಾನಿ ಮೋದಿ ಭೇಟಿ

Indian Railways: ಈ ವರ್ಷಾಂತ್ಯಕ್ಕೆ ಬರಲಿದೆ…ಹೈಡ್ರೋಜನ್‌ ರೈಲು!

Indian Railways: ಈ ವರ್ಷಾಂತ್ಯಕ್ಕೆ ಬರಲಿದೆ…ಹೈಡ್ರೋಜನ್‌ ರೈಲು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BBK11: ಬಿಗ್ ಬಾಸ್ ‌ಮನೆಯಿಂದ ಹೊರ ಹೋದ ಕೂಡಲೇ ಆಡಿಯೋ ಹರಿಬಿಟ್ಟ ಜಗದೀಶ್ ; ವೈರಲ್

BBK11: ಬಿಗ್ ಬಾಸ್ ‌ಮನೆಯಿಂದ ಹೊರ ಹೋದ ಕೂಡಲೇ ಆಡಿಯೋ ಹರಿಬಿಟ್ಟ ಜಗದೀಶ್ ; ವೈರಲ್

Producer K Manju Teams Up With Director Smile Sreenu

Sandalwood: ಸ್ಮೈಲ್‌ ಶ್ರೀನು ಚಿತ್ರಕ್ಕೆ ಕೆ.ಮಂಜು ಸಾಥ್

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

director suri

Cini Talk: ಸಿನಿಮಾ ನಿರ್ದೇಶಕ ಬಿಝಿನೆಸ್‌ ಮ್ಯಾನ್‌ ಅಲ್ಲ!: ನಿರ್ದೇಶಕ ಸೂರಿ ಮಾತು

Bagheera movie song out

Bagheera ರುಧಿರ ಗಾನ…; ಶ್ರೀಮುರಳಿ ಸಿನಿಮಾದ ಹಾಡು ಬಂತು

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Tender Scam: ಹಿರಿಯ ಐಎಎಸ್ ಅಧಿಕಾರಿ, ಮಾಜಿ ಆರ್‌ಜೆಡಿ ಶಾಸಕ ಅರೆಸ್ಟ್

Tender Scam: ಹಿರಿಯ ಐಎಎಸ್ ಅಧಿಕಾರಿ, ಮಾಜಿ ಆರ್‌ಜೆಡಿ ಶಾಸಕ ಅರೆಸ್ಟ್

4-thirthahalli

Thirthahalli: ಬೈಕ್‌- ಲಾರಿ ಅಪಘಾತ; ಸವಾರನಿಗೆ ಗಂಭೀರ ಗಾಯ

Mudhol: ಘಟಪ್ರಭಾ ನದಿಗೆ ಹರಿದು ಬಂದ ಹೆಚ್ಚಿನ‌ ನೀರು… ಮುಳುಗಿದ ಬ್ಯಾರೇಜ್

Mudhol: ಘಟಪ್ರಭಾ ನದಿಗೆ ಹರಿದು ಬಂದ ಹೆಚ್ಚಿನ‌ ನೀರು… ಮುಳುಗಿದ ಬ್ಯಾರೇಜ್

Threat: ದೆಹಲಿಯಿಂದ ಲಂಡನ್ ಗೆ ಹೊರಟಿದ್ದ ವಿಮಾನಕ್ಕೆ ಬಾಂಬ್ ಬೆದರಿಕೆ.. ತುರ್ತು ಲ್ಯಾಂಡಿಂಗ್

Threat: ದೆಹಲಿಯಿಂದ ಲಂಡನ್ ಗೆ ಹೊರಟಿದ್ದ ವಿಮಾನಕ್ಕೆ ಬಾಂಬ್ ಬೆದರಿಕೆ.. ತುರ್ತು ಲ್ಯಾಂಡಿಂಗ್

3-siruguppa

Siruguppa: ಆಸ್ತಿಗಾಗಿ ಮಗಳನ್ನು ಕೊಲೆ ಮಾಡಲು ಮುಂದಾದ ತಂದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.