ಅಂಚೆ ಇಲಾಖೆ ನೌಕರರ ಪ್ರತಿಭಟನೆ


Team Udayavani, Mar 17, 2017, 12:47 PM IST

dvg2.jpg

ದಾವಣಗೆರೆ: ಏಳನೇ ವೇತನ ಆಯೋಗದ ಶಿಫಾರಸ್ಸುಗಳನ್ನು ಯಥಾವತ್ತಾಗಿ ಜಾರಿ ಸೇರಿ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಅಂಚೆ ಇಲಾಖೆ ನೌಕರರು ಗುರುವಾರ ಕೆಲಸ ಸ್ಥಗಿತಗೊಳಿಸಿ, ಪ್ರತಿಭಟಿಸಿದ್ದಾರೆ. ಗಡಿಯಾರಕಂಬದ ಬಳಿಯ ಪ್ರಧಾನ ಅಂಚೆ ಕಚೇರಿ ಬಳಿ ಜಮಾಯಿಸಿದ ನೌಕರರು ತಮ್ಮ ಬೇಡಿಕೆಗೆ ಕೇಂದ್ರ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಲು ಆಗ್ರಹಿಸಿದರು. 

7ನೇ ವೇತನ ಆಯೋಗವು ಆರಂಭಿಕ ವೇತನ 24 ಸಾವಿರ ರೂ. ಇರಬೇಕೆಂದು ಶಿಫಾರಸ್ಸು ಮಾಡಿದೆ. ಆದರೆ, ಕೇಂದ್ರ ಸರ್ಕಾರ 18 ಸಾವಿರ ರೂ. ಮಾತ್ರ ನೀಡುವುದಾಗಿ ಹೇಳುತ್ತಿದೆ. ಇನ್ನು ಮೂಲ ವೇತನ ಹೆಚ್ಚಳ ಆಧರಿಸಿ, ಮನೆ ಬಾಡಿಗೆ ವೆಚ್ಚ ನೀಡುವ ಪರಿಪಾಠ ಮೊದಲಿನಿಂದ ಇತ್ತು. ಆದರೆ, ಈ ಬಾರಿ ಹಳೆಯ ಬಾಡಿಗೆ ಭತ್ಯೆ ಮುಂದುವರಿಸುವ ನಿರ್ಧಾರ ಕೈಗೊಂಡಿರುವುದು ಸರಿಯಲ್ಲ ಎಂದು ಪ್ರತಿಭಟನಾಕಾರರು ಅಸಮಾಧಾನ ವ್ಯಕ್ತಪಡಿಸಿದರು.  

ಕೇಂದ್ರ ಸರ್ಕಾರಿ ನೌಕರರ ವೇತನ ವಿಷಯದಲ್ಲಿ ಇದುವರೆಗೆ ಎಂದೂ ತಾರತಮ್ಯ ಆಗಿಲ್ಲ. ಈ ಬಾರಿಯ ಸರ್ಕಾರ ಈ ರೀತಿ ಮಾಡುತ್ತಿರುವುದು ಸರಿಯಲ್ಲ. ಈ ಹಿಂದೆ ಇದ್ದಂತೆಯೇ ವೇತನ ಹೆಚ್ಚಳ ಕುರಿತು ಕ್ರಮ ವಹಿಸಬೇಕು. ಹೊಸದಾಗಿ ನೌಕರಿ ಸೇರುವವರಿಗೆ ಪಿಂಚಣಿ ಸವಲತ್ತು ನೀಡಲು ಸಾಧ್ಯವಿಲ್ಲ ಎಂಬ ನೆಪವೊಡ್ಡಿ ಹೊಸ ಪಿಂಚಣಿ ಯೋಜನೆ ಜಾರಿ ಮಾಡಲಾಗಿದೆ.

ಈ ಯೋಜನೆ ಪ್ರಕಾರ ಸರ್ಕಾರ ತನ್ನ ನೌಕರರಿಗೆ ಯಾವುದೇ ಪಿಂಚಣಿ ವಂತಿಗೆ ನೀಡುವುದಿಲ್ಲ. ಬದಲಿಗೆ ನೌಕರರೇ ತಮ್ಮ ಪಿಂಚಣಿ ಮೊತ್ತ ನೀಡಬೇಕಿದೆ. ಇದರಿಂದ ನೌಕರರ ನಿವೃತ್ತಿ ನಂತರದ ಜೀವನ ಸುಗಮವಾಗಿರಲು ಸಾಧ್ಯ ಇಲ್ಲ. ಇದನ್ನು ಮನಗಂಡು ಸರ್ಕಾರ ಹಳೆ ಪಿಂಚಣಿ ಪದ್ಧತಿ ಮುಂದುವರಿಸಿಕೊಂಡು ಹೋಗಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಇನ್ನು ಗ್ರಾಮೀಣ ಪ್ರದೇಶದಲ್ಲಿ ಕೆಲಸ ಮಾಡುವಂತಹ ನೌಕರರನ್ನು ಖಾಯಂ ಮಾಡಿಲ್ಲ.

ಖಾಯಮಾತಿಗೆ ಆಗ್ರಹಿಸಿ, ಹಲವು ದಿನಗಳಿಂದ ನಾವು ಹೋರಾಟ ಮಾಡುತ್ತಾ ಬಂದಿದ್ದೇವೆ. ಅನೇಕ ಬಾರಿ ಮನವಿ ಸಹ ಸಲ್ಲಿಸಿದ್ದೇವೆ. ಆದರೆ, ಇದುವರೆಗೆ ಕೇಂದ್ರ ಸರ್ಕಾರ ಬೇಡಿಕೆಗೆ ಸ್ಪಂದಿಸಿಲ್ಲ. ಕೂಡಲೇ ಸರ್ಕಾರ ಈ ನೌಕರರ ಖಾಯಂಗೆ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು. ಗ್ರಾಮೀಣ ಅಂಚೆ ನೌಕರರ ಸಂಘ, ಅಂಚೆ ನೌಕರರ ಒಕ್ಕೂಟದ ಲಿಂಗಾನಾಯ್ಕ, ಹರೀಶ್‌, ವೆಂಟಕರಾಮಯ್ಯ, ಟಿ. ಮುಕುಂದ ನೇತೃತ್ವ  ವಹಿಸಿದ್ದರು. 

ಟಾಪ್ ನ್ಯೂಸ್

Legislative Council Bye Election: ಕಿಶೋರ್‌ ಕುಮಾರ್‌ ಬೊಟ್ಯಾಡಿಗೆ ಒಲಿದ ಬಿಜೆಪಿ ಟಿಕೆಟ್

Legislative Council Bye Election: ಕಿಶೋರ್‌ ಕುಮಾರ್‌ ಬೊಟ್ಯಾಡಿಗೆ ಒಲಿದ ಬಿಜೆಪಿ ಟಿಕೆಟ್

Koteshwara: ಟಿಪ್ಪರ್ ಡಿಕ್ಕಿ ಹೊಡೆದು ಕಾಲೇಜು ವಿದ್ಯಾರ್ಥಿ ಸ್ಥಳದಲ್ಲೇ ಮೃತ್ಯು

Koteshwara: ಟಿಪ್ಪರ್ ಡಿಕ್ಕಿ ಹೊಡೆದು ಕಾಲೇಜು ವಿದ್ಯಾರ್ಥಿ ಸ್ಥಳದಲ್ಲೇ ಮೃತ್ಯು

ಬಸವರಾಜ ಬೊಮ್ಮಾಯಿ

Hubli: ಸೈಟು ಹಿಂದೆ ಕೊಟ್ಟು ಸಂಕಷ್ಟ ಮೈಮೇಲೆ ಎಳೆದುಕೊಂಡ ಸಿಎಂ: ಬಸವರಾಜ ಬೊಮ್ಮಾಯಿ

BBK-11: ಬಿಗ್‌ಬಾಸ್‌ ಮನೆಯಲ್ಲಿ ಆ ʼಡೌಟ್‌ʼನಿಂದಲೇ ಶುರುವಾಯಿತು ಜಗಳ

BBK-11: ಬಿಗ್‌ಬಾಸ್‌ ಮನೆಯಲ್ಲಿ ಆ ʼಡೌಟ್‌ʼನಿಂದಲೇ ಶುರುವಾಯಿತು ಜಗಳ

Mangaluru: ದಾಂಡಿಯಾ ನೃತ್ಯ ಆಯೋಜನೆಗೆ ಅವಕಾಶ ನೀಡದಂತೆ ಪೊಲೀಸ್‌ ಆಯುಕ್ತರಿಗೆ ಮನವಿ

Mangaluru: ದಾಂಡಿಯಾ ನೃತ್ಯ ಆಯೋಜನೆಗೆ ಅವಕಾಶ ನೀಡದಂತೆ ಪೊಲೀಸ್‌ ಆಯುಕ್ತರಿಗೆ ಮನವಿ

Ranji trophy 2024 karnataka team

Ranji Trophy 2024-25: ಮೊದಲೆರಡು ಪಂದ್ಯಗಳಿಗೆ ಕರ್ನಾಟಕ ತಂಡ ಆಯ್ಕೆ

Panaji: ಮನೆ ಮುಂದೆ ನಿಲ್ಲಿಸಿದ್ದ ಕಾರು ಕಳವು… ಪೊಲೀಸರಿಂದ ಆರೋಪಿಯ ರೇಖಾಚಿತ್ರ ಬಿಡುಗಡೆ

Panaji: ಮನೆ ಮುಂದೆ ನಿಲ್ಲಿಸಿದ್ದ ಕಾರು ಕಳವು… ಪೊಲೀಸರಿಂದ ಆರೋಪಿಯ ರೇಖಾಚಿತ್ರ ಬಿಡುಗಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere: ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ತಡೆದವರೇ ಯತ್ನಾಳ್: ರೇಣುಕಾಚಾರ್ಯ

Davanagere: ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ತಡೆದವರೇ ಯತ್ನಾಳ್: ರೇಣುಕಾಚಾರ್ಯ

BJP: ವರಿಷ್ಠರ ಖಡಕ್‌ ಎಚ್ಚರಿಕೆ: ಬಿಜೆಪಿ ಭಿನ್ನರ ಸಭೆ ವಿಫ‌ಲ

BJP: ವರಿಷ್ಠರ ಖಡಕ್‌ ಎಚ್ಚರಿಕೆ: ಬಿಜೆಪಿ ಭಿನ್ನರ ಸಭೆ ವಿಫ‌ಲ

pratp

MUDA Case: ಸಿಎಂ ಸಿದ್ದರಾಮಯ್ಯ 45 ವರ್ಷದ ರಾಜಕೀಯ ಜೀವನ ಅಂತ್ಯ: ಪ್ರತಾಪ್‌ ಸಿಂಹ

Renukacharya

BJP: ರಾಜ್ಯಾಧ್ಯಕ್ಷ ವಿಜಯೇಂದ್ರ ರಾಜೀನಾಮೆ ನೀಡೋದಿಲ್ಲ: ಎಂ.ಪಿ.ರೇಣುಕಾಚಾರ್ಯ

yathnal

BJP Politics: ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾವಣೆಗೆ ಪಟ್ಟು ಹಿಡಿದಿಲ್ಲ: ಶಾಸಕ ಯತ್ನಾಳ್‌

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

2-thirthahalli

Thirthahalli: ವಾಗ್ದೇವಿ ಶಾಲೆಯ 4 ವಿದ್ಯಾರ್ಥಿಗಳು ವಿಭಾಗೀಯ ಮಟ್ಟಕ್ಕೆ ಆಯ್ಕೆ

Legislative Council Bye Election: ಕಿಶೋರ್‌ ಕುಮಾರ್‌ ಬೊಟ್ಯಾಡಿಗೆ ಒಲಿದ ಬಿಜೆಪಿ ಟಿಕೆಟ್

Legislative Council Bye Election: ಕಿಶೋರ್‌ ಕುಮಾರ್‌ ಬೊಟ್ಯಾಡಿಗೆ ಒಲಿದ ಬಿಜೆಪಿ ಟಿಕೆಟ್

Koteshwara: ಟಿಪ್ಪರ್ ಡಿಕ್ಕಿ ಹೊಡೆದು ಕಾಲೇಜು ವಿದ್ಯಾರ್ಥಿ ಸ್ಥಳದಲ್ಲೇ ಮೃತ್ಯು

Koteshwara: ಟಿಪ್ಪರ್ ಡಿಕ್ಕಿ ಹೊಡೆದು ಕಾಲೇಜು ವಿದ್ಯಾರ್ಥಿ ಸ್ಥಳದಲ್ಲೇ ಮೃತ್ಯು

araga

Politics: ಸಿದ್ದರಾಮಯ್ಯ ಮಾಡಿರುವ ತಪ್ಪಿಗೆ ಕನಿಷ್ಠ ಶಿಕ್ಷೆ ಎಂದರೆ ರಾಜೀನಾಮೆ ಕೊಡುವುದು:ಆರಗ

ಬಸವರಾಜ ಬೊಮ್ಮಾಯಿ

Hubli: ಸೈಟು ಹಿಂದೆ ಕೊಟ್ಟು ಸಂಕಷ್ಟ ಮೈಮೇಲೆ ಎಳೆದುಕೊಂಡ ಸಿಎಂ: ಬಸವರಾಜ ಬೊಮ್ಮಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.