ತ್ರಿವಳಿ ತಲಾಕ್ ನಿಲ್ಲಿಸಬೇಕೆಂಬ ಮನವಿಗೆ 10ಲಕ್ಷ ಮುಸ್ಲಿಮರ ಸಹಿ
Team Udayavani, Mar 18, 2017, 11:22 AM IST
ಹೊಸದಿಲ್ಲಿ : ಮಹತ್ತರ ಬೆಳವಣಿಗೆಯೊಂದರಲ್ಲಿ ದೇಶಾದ್ಯಂತದ 10 ಲಕ್ಷಕ್ಕೂ ಅಧಿಕ ಮುಸ್ಲಿಮರು ವಿವಾದಾತ್ಮಕ ತ್ರಿವಳಿ ತಲಾಕ್ ಕ್ರಮವನ್ನು ನಿಲ್ಲಿಸುವಂತೆ ಆಗ್ರಹಿಸಿದ್ದಾರೆ.
ರಾಷ್ಟ್ರೀಯ ಸ್ವಯಂ ಸೇವಕ ಸಂಘಕ್ಕೆ (ಆರ್ಎಸ್ಎಸ್) ಸಂಯೋಜಿತವಾಗಿರುವ ಮುಸ್ಲಿಂ ರಾಷ್ಟ್ರೀಯ ಮಂಚ (ಎಂಆರ್ಎಂ) ಎಂಬ ಇಸ್ಲಾಮಿಕ್ ಸಂಘಟನೆಯು ತ್ರಿವಳಿ ತಲಾಕ್ ಕೊನೆಗೊಳಿಸಬೇಕೆಂದು ಆಗ್ರಹಿಸಿ ಸಿದ್ಧಪಡಿಸಿರುವ ಮನವಿಗೆ ದೇಶಾದ್ಯಂತದ ಹತ್ತು ಲಕ್ಷಕ್ಕೂ ಅಧಿಕ ಮುಸ್ಲಿಮರು ಸಹಿ ಹಾಕಿದ್ದಾರೆ. ಇವರಲ್ಲಿ ಮುಸ್ಲಿಂ ಮಹಿಳೆಯರೇ ಅಧಿಕ ಸಂಖ್ಯೆಯಲ್ಲಿದ್ದಾರೆ.
ತ್ರಿವಳಿ ತಲಾಕ್ ಕ್ರಮವನ್ನು ರದ್ದು ಮಾಡುವಂತೆ ಕೋರಿ ಈಗಾಗಲೇ ಅನೇಕ ಮುಸ್ಲಿಂ ಮಹಿಳೆಯರು ಸುಪ್ರೀಂ ಕೋರ್ಟಿಗೆ ಅರ್ಜಿ ಸಲ್ಲಿಸಿದ್ದಾರೆ.
ತ್ರಿವಳಿ ತಲಾಕ್ ನಿಷೇಧಕ್ಕೆ ಕರೆ ನೀಡಿರುವ ಕೇಂದ್ರ ಸಚಿವ ರವಿ ಶಂಕರ್ಪ್ರಸಾದ್ ಅವರು,”ತ್ರಿವಳಿ ತಲಾಕ್ ಒಂದು ಅತ್ಯಂತ ಕೆಟ್ಟ ಸಾಮಾಜಿಕ ಪದ್ಧತಿಯಗಿದ್ದು ಆನೇಕ ಇಸ್ಲಾಮಿಕ್ ದೇಶಗಳಲ್ಲಿ ಇದನ್ನು ಈಗಾಗಲೇ ನಿಷೇಧಿಸಲಾಗಿದೆ ಇಲ್ಲವೇ ನಿರ್ಬಂಧಿಸಲಾಗಿದೆ’ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ
Moradabad ರಕ್ತದಾನಿಯಂತೆ ಪೋಸ್ ನೀಡಿ ಸಿಕ್ಕಾಪಟ್ಟೆ ಟ್ರೋಲ್ ಆದ ಬಿಜೆಪಿ ಮೇಯರ್!
West Bengal ಕೋರ್ಟ್ ಗಳಲ್ಲಿ ಭಯದ ವಾತಾವರಣ-ಸಿಬಿಐಗೆ ಸುಪ್ರೀಂಕೋರ್ಟ್ ತರಾಟೆ
ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ
Supreme court ಯೂಟ್ಯೂಬ್ ಲೈವ್ ಸ್ಟ್ರೀಮ್ ಚಾನೆಲ್ ಹ್ಯಾಕ್…ಕ್ರಿಪ್ಟೋ ವಿಡಿಯೋ ಪೋಸ್ಟ್!
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Bail ಪಡೆದು ಬಿಡುಗಡೆಯಾದ ಬೆನ್ನಲ್ಲೇ ಮುನಿರತ್ನ ಮತ್ತೆ ಬಂಧನ
Mangaluru: ಕಾಲರಾ ಭೀತಿ… ನಿಗಾ ವಹಿಸಲು ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ
Politicians ಜಾತಿ, ಧರ್ಮಗಳ ಮೂಲಕ ನಮ್ಮನ್ನು ಪ್ರತ್ಯೇಕಿಸುತ್ತಿದ್ದಾರೆ: ತುಷಾರ್ ಗಾಂಧಿ
Tirupati Laddu; ರಾಜ್ಯದ ಪವಿತ್ರ ಕ್ಷೇತ್ರಗಳ ಪ್ರಸಾದ ಪರೀಕ್ಷಿಸಬೇಕು: ಜೋಶಿ ಆಗ್ರಹ
Flipkart Big Billion Day ಸೆ. 27 ರಿಂದ ಆರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.