![Building Collapses: ಕುಸಿದ 6 ಅಂತಸ್ಥಿನ ಕಟ್ಟಡ… 10ಕ್ಕೂ ಹೆಚ್ಚು ಮಂದಿ ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/SURATH-415x234.jpg)
30ರಿಂದ ಲಾರಿ, ಬಸ್ಗಳ ಅನಿರ್ದಿಷ್ಟಾವಧಿ ಮುಷ್ಕರ
Team Udayavani, Mar 19, 2017, 11:14 AM IST
![Lorry-strike.jpg](https://www.udayavani.com/wp-content/uploads/2017/03/19/Lorry-strike.jpg)
ಬೆಂಗಳೂರು: ಮೂರನೇ ವ್ಯಕ್ತಿ ವಿಮೆ (ಥರ್ಡ್ ಪಾರ್ಟಿ ಇನ್ಶುರೆನ್ಸ್) ಪ್ರೀಮಿಯಂ ದರ ದುಪ್ಪಟ್ಟು, 15 ವರ್ಷಗಳಹಳೆಯ ವಾಹನ ನಿಷೇಧ, ರಾಜ್ಯ ಹೆದ್ದಾರಿಗಳಲ್ಲೂ ಟೋಲ್ ಸಂಗ್ರಹ ತೀರ್ಮಾನ ಖಂಡಿಸಿ ಮಾ.30ರಿಂದ ದಕ್ಷಿಣ ಭಾರತದ 6 ರಾಜ್ಯಗಳಲ್ಲಿ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು ದಕ್ಷಿಣ ವಲಯದ ವಾಣಿಜ್ಯ ಸೇವಾ ವಾಹನಗಳ ಮಾಲಿಕರ ಸಂಘ ನಿರ್ಧರಿಸಿದೆ. ಲಾರಿ ಮುಷ್ಕರಕ್ಕೆ ಖಾಸಗಿ ಬಸ್, ಟ್ಯಾಕ್ಸಿ, ಮ್ಯಾಕ್ಸಿಕ್ಯಾಬ್, ಪ್ರವಾಸಿ ವಾಹನಗಳ ಮಾಲಿಕರ ಸಂಘಗಳು ಕೈ ಜೋಡಿಸಿದ್ದು, 30ರಂದು ಬೆಳಗ್ಗೆಯಿಂದಲೇ ಈ ಎಲ್ಲ ವಾಹನಗಳು ರಸ್ತೆಗಿಳಿಯುವುದಿಲ್ಲ ಎಂದು ದಕ್ಷಿಣ ವಲಯದ ವಾಣಿಜ್ಯ ಸೇವಾ ವಾಹನಗಳ ಮಾಲಿಕರ ಸಂಘದ ಪ್ರಧಾನ ಕಾರ್ಯದರ್ಶಿ ಜಿ.ಆರ್. ಷಣ್ಮುಗಪ್ಪ ತಿಳಿಸಿದ್ದಾರೆ.
ಕರ್ನಾಟಕ, ತಮಿಳುನಾಡು, ತೆಲಂಗಾಣ, ಆಂಧ್ರಪ್ರದೇಶ, ಪುದುಚೇರಿ ಸೇರಿದಂತೆ 6 ರಾಜ್ಯಗಳಲ್ಲಿ ವಾಣಿಜ್ಯ ಸೇವಾ ವಾಹನಗಳ ಸಂಚಾರ ಸ್ಥಗಿತಗೊಳ್ಳಲಿದೆ. ಈ ಅವೈಜ್ಞಾನಿಕ ನಿರ್ಧಾರಗಳಿಂದ ಹಿಂದೆ ಸರಿಯುವವರೆಗೂ ಮುಷ್ಕರ ಹಿಂಪಡೆಯುವುದಿಲ್ಲ ಎಂದು ತಿಳಿಸಿದ್ದಾರೆ. ಈ ಸಂಬಂಧ
“ಉದಯವಾಣಿ’ ಜತೆ ಮಾತನಾಡಿದ ಅವರು, ಕರ್ನಾಟಕದಲ್ಲೇ ಲಾರಿ ಸೇರಿ 20 ಲಕ್ಷ ವಾಣಿಜ್ಯ ಸೇವೆಯ ವಾಹನಗಳಿವೆ. ವಿಮಾ ಮೊತ್ತ ದುಪ್ಪಟ್ಟುಗೊಳಿಸುವುದರಿಂದ ಹೊರೆಯಾಗಲಿದೆ. 5-10 ವರ್ಷದ ಇಂಡಿಕಾ ಕಾರುಗಳ ಬೆಲೆಯೇ 70 ರಿಂದ 80 ಸಾವಿರ ರೂ. ಇರುತ್ತದೆ. ಆದರೆ, ಅದಕ್ಕೆ ಥರ್ಡ್ ಪಾರ್ಟಿ ಇನ್ಶುರೆನ್ಸ್ ಮೊತ್ತವೇ 50 ಸಾವಿರ ರೂ. ಆಗುತ್ತದೆ. ಬರೀ ಲಾರಿಗಳಿಂದಲೇ ಮಾಲಿನ್ಯ ಆಗುತ್ತಿದೆಯೇ? ಕೈಗಾರಿಕೆಗಳು ಹೊಗೆ ಉಗುಳುತ್ತಿಲ್ಲವೇ? 3ರಿಂದ 4 ಲಕ್ಷ ವಾಹನಗಳು 15 ವರ್ಷ ಮೀರಿವೆ.ಅವುಗಳನ್ನು ಏನು ಮಾಡಬೇಕು ಎಂದು ಪ್ರಶ್ನಿಸಿದರು.
ಟಾಪ್ ನ್ಯೂಸ್
![Building Collapses: ಕುಸಿದ 6 ಅಂತಸ್ಥಿನ ಕಟ್ಟಡ… 10ಕ್ಕೂ ಹೆಚ್ಚು ಮಂದಿ ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/SURATH-415x234.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Basavaraj Bommai](https://www.udayavani.com/wp-content/uploads/2024/07/Basavaraj-Bommai-150x96.jpg)
Basavaraj Bommai; ಒಂದುವರೆ ತಿಂಗಳುಗಳ ಕಾಲ ಶಿಗ್ಗಾವಿಯಲ್ಲಿ ಧನ್ಯವಾದ ಯಾತ್ರೆ
![lakshmi hebbalkar](https://www.udayavani.com/wp-content/uploads/2024/07/lakshmi-hebbalkar-150x89.jpg)
CM-DCM ಬದಲಾವಣೆ ಚರ್ಚೆಯಲ್ಲಿ ನಾನಿಲ್ಲ: ಸಚಿವೆ ಹೆಬ್ಬಾಳ್ಕರ್
![prahlad-joshi](https://www.udayavani.com/wp-content/uploads/2024/07/prahlad-joshi-150x86.jpg)
Mahadayi ಪ್ರವಾಹ್ ಸಮಿತಿ ಭೇಟಿ ಬಗ್ಗೆ ಬೇರೆ ಅರ್ಥ ಕೊಡಬಾರದು: ಜೋಶಿ
![CM-SC-Meeting](https://www.udayavani.com/wp-content/uploads/2024/07/CM-SC-Meeting-150x84.jpg)
Government Decision; ದಲಿತ ವಿದ್ಯಾರ್ಥಿಗಳಿಗೆ ಬಂಪರ್: 15,000 ಸ್ಟೈ ಫಂಡ್
![Link Aadhaar ಕೃಷಿಕರ ಪಂಪ್ಸೆಟ್ಗಳಿಗೆ ಆಧಾರ್ ಜೋಡಣೆ ಕಡ್ಡಾಯ](https://www.udayavani.com/wp-content/uploads/2024/07/pump-150x100.jpg)
Link Aadhaar ಕೃಷಿಕರ ಪಂಪ್ಸೆಟ್ಗಳಿಗೆ ಆಧಾರ್ ಜೋಡಣೆ ಕಡ್ಡಾಯ
MUST WATCH
ಹೊಸ ಸೇರ್ಪಡೆ
![Building Collapses: ಕುಸಿದ 6 ಅಂತಸ್ಥಿನ ಕಟ್ಟಡ… 10ಕ್ಕೂ ಹೆಚ್ಚು ಮಂದಿ ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/SURATH-150x84.jpg)
Surath: ಕುಸಿದ 6 ಅಂತಸ್ತಿನ ಕಟ್ಟಡ… ಓರ್ವ ಮಹಿಳೆ ರಕ್ಷಣೆ, ಹಲವರು ಸಿಲುಕಿರುವ ಶಂಕೆ
![Kasaragod: ಕಟ್ಟಿ ಹಾಕಿದ ಕರುವನ್ನು ಕಚ್ಚಿ ಕೊಂದು ಹಾಕಿದ ಕಾಡು ಪ್ರಾಣಿ](https://www.udayavani.com/wp-content/uploads/2024/07/4-4-150x90.jpg)
Kasaragod: ಕಟ್ಟಿ ಹಾಕಿದ ಕರುವನ್ನು ಕಚ್ಚಿ ಕೊಂದು ಹಾಕಿದ ಕಾಡು ಪ್ರಾಣಿ
![1-qewqewq](https://www.udayavani.com/wp-content/uploads/2024/07/1-qewqewq-150x98.jpg)
Dandeli: ತಂಡದಿಂದ ಮನೆಗೆ ನುಗ್ಗಿ ಮೂವರ ಮೇಲೆ ಮರಣಾಂತಿಕ ಹಲ್ಲೆ
![Bhibhav Kumar](https://www.udayavani.com/wp-content/uploads/2024/07/Bhibhav-Kumar-150x102.jpg)
Swati Maliwal ಹಲ್ಲೆ ಪ್ರಕರಣ: ಬಿಭವ್ ಕುಮಾರ್ ಗೆ ಜುಲೈ 16 ರವರೆಗೆ ನ್ಯಾಯಾಂಗ ಬಂಧನ
![Video: ಕರ್ತವ್ಯದಲ್ಲಿದ್ದ ಪ್ರಾಂಶುಪಾಲೆಯನ್ನು ಹೊರದಬ್ಬಿ ಹೊಸಬರನ್ನು ನೇಮಿಸಿದ ಆಡಳಿತ ಮಂಡಳಿ](https://www.udayavani.com/wp-content/uploads/2024/07/viral-150x83.jpg)
Video: ಕರ್ತವ್ಯದಲ್ಲಿದ್ದ ಪ್ರಾಂಶುಪಾಲೆಯನ್ನು ಹೊರದಬ್ಬಿ ಹೊಸಬರನ್ನು ನೇಮಿಸಿದ ಆಡಳಿತ ಮಂಡಳಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.