ಅಡ್ಡ ಹೆಸರು ಮನೆತನದ ಜಾನಪದ ಕುರುಹುಗಳು


Team Udayavani, Mar 19, 2017, 1:02 PM IST

hub2.jpg

ಧಾರವಾಡ: ವ್ಯಕ್ತಿ ಮತ್ತು ಮನೆತನಗಳಿಗೆ ಇರುವ ಅಡ್ಡ ಹೆಸರುಗಳು ಆಯಾ ಕುಟುಂಬಗಳ ಇತಿಹಾಸ ಸಾರುವ ಜಾನಪದ ಕುರುಹುಗಳಾಗಿವೆ ಎಂದು ಕವಿವಿ ಕನ್ನಡ ಅಧ್ಯಯನ ಪೀಠದ ಮುಖ್ಯಸ್ಥ ಡಾ|ಧನವಂತ ಹಾಜವಗೋಳ ಅಭಿಪ್ರಾಯಪಟ್ಟರು. 

ಶನಿವಾರ ಇಲ್ಲಿನ ಕೆ.ಇ.ಬೋರ್ಡ್‌ ಕಾಲೇಜಿನಲ್ಲಿ ನಡೆಯುತ್ತಿರುವ ಅಖೀಲ ಭಾರತ ಜಾನಪದ ಸಮ್ಮೇಳನದಲ್ಲಿ “ಅಡ್ಡ ಹೆಸರಿನ ವೈವಿಧ್ಯತೆ ಮತ್ತು ಅನನ್ಯತೆ’ ಚರ್ಚಾ ಗೋಷ್ಠಿಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಹೆಸರು ಮತ್ತು ಅಡ್ಡ ಹೆಸರುಗಳು ಆಯಾ ಕಾಲಘಟ್ಟ ಮತ್ತು ಕುಲ ಕಸಬು, ಜಾತಿ, ಪ್ರಾದೇಶಿಕತೆ, ಮನೆತನಗಳು ಇರುವ ಸ್ಥಳ ಇತ್ಯಾದಿಗಳನ್ನು ಒಳಗೊಂಡಿರುತ್ತವೆ. 

ಮನೆಯ ಮುಂದಿ ಬೇವಿನ ಗಿಡವಿದ್ದರೆ ಅವರನ್ನು ಬೇವಿನಗಿಡದ ಎಂದು ಕರೆಯುತ್ತಾರೆ. ಅವರ ಮನೆತನಗಳಲ್ಲಿ ಇರುವ ವಿಭಿನ್ನತೆಯನ್ನೂ ಕೆಲವು ಅಡ್ಡಹೆಸರುಗಳು ಒಳಗೊಂಡಿರುತ್ತವೆ. ಇದಕ್ಕೆ ಉತ್ತರ ಕರ್ನಾಟಕ ಭಾಗವು  ಹೆಚ್ಚು ಜಾನಪದೀಯ ಅಂಶಗಳನ್ನು ಒಳಗೊಂಡಿದ್ದು ಗೋಚರವಾಗುತ್ತದೆ ಎಂದರು. 

ವಿಷಯ ಮಂಡಿಸಿದ ಡಾ|ಮಹೇಶ ಚಿಂತಾಮಣಿ, ಅಡ್ಡ ಹೆಸರಿನ ಕುರಿತು 19ನೇ ಶತಮಾನದಿಂದಲೂ ಅಧ್ಯಯನಗಳು ನಡೆದಿವೆ. ಕರ್ನಾಟಕದ ಸಂದರ್ಭದಲ್ಲಿ ಡಾ|ಚಿದಾನಂದಮೂರ್ತಿ, ಡಾ|ಎಂ.ಎಂ. ಕಲಬುರ್ಗಿ ಸೇರಿದಂತೆ ಹಿರಿಯ ಸಂಶೋಧಕರು  ಈ ಅಡ್ಡ ಹೆಸರುಗಳ ಬಗ್ಗೆ ಸಾಕಷ್ಟು ಚಿಂತನ ಮಂಥನ ಮಾಡಿದ್ದಾರೆ. ಉತ್ತರ ಕರ್ನಾಟಕದಲ್ಲಿ ಅಡ್ಡಹೆಸರಿಗೆ ಇರುವ ಮಹತ್ವವನ್ನು ಜಾನಪದೀಯವಾಗಿ ಅಧ್ಯಯನ ಮಾಡಿದರೆ  ಅಷ್ಟೇ ಗೊತ್ತಾಗುತ್ತದೆ ಎಂದರು. 

ಗೋಷ್ಠಿಯಲ್ಲಿ ಜಾನಪದ ವಿವಿ ಸಹಾಯಕ ಪ್ರಾಧ್ಯಾಪಕ ಡಾ|ವೃಷಭಕುಮಾರ್‌, ಬುಡಕಟ್ಟುಗಳಲ್ಲಿನ ಅಡ್ಡಹೆಸರುಗಳ ಬಗ್ಗೆ ಮಾತನಾಡಿದರು.  ಡಾ|ಮಂಜುಳಾ ಭಂಡಾರಿ, ಡಾ|ಚಂದ್ರಶೇಖರ ರೊಟ್ಟಿಗವಾಡ, ಡಾ|ಎಸ್‌.ಐ.ಮೈತ್ರಿ, ಬಸವರಾಜ ಹೊಂಗಲ್‌, ಶಂಕರ ಬೈಚವಾಡ ಅಡ್ಡ ಹೆಸರುಗಳು ವಿವಿಧ ಕ್ಷೇತ್ರಗಳಲ್ಲಿ ಹೇಗೆ ಕೆಲಸ ಮಾಡಿವೆ ಎನ್ನುವ ಕುರಿತು ಪ್ರಬಂಧ ಮಂಡಿಸಿದರು. 

ಟಾಪ್ ನ್ಯೂಸ್

CM-Mysore1

MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ

Kota-poojary

Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ

SSLLC

leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ

1-horoscope

Daily Horoscope: ಅನವಶ್ಯ ಮಾತುಗಳಿಂದ ದೂರವಿರಿ, ಉದ್ಯೋಗಸ್ಥರ ಸಮಸ್ಯೆ ನಿವಾರಣೆ

Text-Bokk

KSOU: ಪರೀಕ್ಷೆ ಸಮೀಪಿಸುತ್ತಿದ್ದರೂ ಮುದ್ರಿತ ಪಠ್ಯ ಸಿಗಲಿಲ್ಲ

1-hejb

Israel ಸರ್ಜಿಕಲ್‌ ಸ್ಟ್ರೈಕ್‌: ಹೆಜ್ಬುಲ್ಲಾ ಮುಖ್ಯಸ್ಥನ ಅಂತ್ಯಕ್ಕೆ 80 ಟನ್‌ ಬಾಂಬ್‌!

bjp-congress

BJP vs Congress ; ಕೇಸ್‌ ಮೇಲೆ ಕೇಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ

Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ

ರಾಡ್‌ ಬಿದ್ದು ಎಎಸ್‌ಐ ಸಾವು ಪ್ರಕರಣದಲ್ಲಿ ಮತ್ತೋರ್ವನ ಬಂಧನ

Hubli: ರಾಡ್‌ ಬಿದ್ದು ಎಎಸ್‌ಐ ಸಾವು ಪ್ರಕರಣದಲ್ಲಿ ಮತ್ತೋರ್ವನ ಬಂಧನ

Yathanal

MUDA Case: ಸಿದ್ದರಾಮಯ್ಯ ಅಧಿಕಾರದಲ್ಲಿದ್ರೆ ತನಿಖೆ ಮೇಲೆ ಪ್ರಭಾವ ಖಚಿತ: ಶಾಸಕ ಯತ್ನಾಳ್‌

Let Siddaramaiah bow to the court order and resign: Pramod Muthalik

Hubli; ಕೋರ್ಟ್ ಆದೇಶಕ್ಕೆ ತಲೆಬಾಗಿ ಸಿದ್ದರಾಮಯ್ಯ ರಾಜೀನಾಮೆ ನೀಡಲಿ: ಪ್ರಮೋದ ಮುತಾಲಿಕ್

Hubli: Siddaramaiah must resign if respect remains: Basavaraja Bommai

Hubli: ಗೌರವ ಉಳಿಯಬೇಕೆಂದರೆ ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕು: ಬಸವರಾಜ ಬೊಮ್ಮಾಯಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

CM-Mysore1

MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ

Kota-poojary

Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ

SSLLC

leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ

1-horoscope

Daily Horoscope: ಅನವಶ್ಯ ಮಾತುಗಳಿಂದ ದೂರವಿರಿ, ಉದ್ಯೋಗಸ್ಥರ ಸಮಸ್ಯೆ ನಿವಾರಣೆ

Text-Bokk

KSOU: ಪರೀಕ್ಷೆ ಸಮೀಪಿಸುತ್ತಿದ್ದರೂ ಮುದ್ರಿತ ಪಠ್ಯ ಸಿಗಲಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.