ಆದಿಚುಂಚನಗಿರಿಯಲ್ಲಿ ನಟಿ ಅಮೂಲ್ಯ ಮದುವೆ
Team Udayavani, Mar 21, 2017, 12:39 PM IST
ಬೆಂಗಳೂರು: ಚಿತ್ರನಟಿ ಅಮೂಲ್ಯ ಅವರ ವಿವಾಹ ಮೇ 12ರಂದು ಮಂಡ್ಯದ ಆದಿಚುಂಚನಗಿರಿ ಕ್ಷೇತ್ರದ ಕಾಲಭೈರವೇಶ್ವರ ಸ್ವಾಮಿ ದೇಗುಲದಲ್ಲಿ ನೆರವೇರಲಿದೆ. ಆದಿಚುಂಚನಗಿರಿ ಕ್ಷೇತ್ರದ ಮಠಾಧೀಶ ಶ್ರೀ ನಿರ್ಮಲಾನಂದ ಸ್ವಾಮೀಜಿ ಸಾನ್ನಿಧ್ಯದಲ್ಲಿ ಅಮೂಲ್ಯ, ಜಗದೀಶ್ ಕೈಹಿಡಿಯಲಿದ್ದಾರೆ.
ಮೇ 11ರಂದು ಚಪ್ಪರದೂಟ ಕಾರ್ಯಕ್ರಮ ಜರುಗಲಿದೆ. ಮೇ 16ರಂದು ಆರತಕ್ಷತೆ ಕಾರ್ಯಕ್ರಮವನ್ನು ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಏರ್ಪಡಿಸಲಾಗಿದ್ದು, ಚಿತ್ರರಂಗದ ಗಣ್ಯಾತಿಗಣ್ಯರು ಪಾಲ್ಗೊಳ್ಳುವರು.
21ರಂದು ಬೀಗರೂಟ ಆಯೋಜಿಸಲಾಗಿದೆ. ಮಾಜಿ ಕಾರ್ಪೋರೇಟರ್ ಅವರ ಪುತ್ರ ಜಗದೀಶ್ ಲಂಡನ್ನಿನಲ್ಲಿ ಎಂಬಿಎ ಪದವಿ ಮುಗಿಸಿದವರು. ಕೆಲ ದಿನಗಳ ಹಿಂದಷ್ಟೇ ಪರಸ್ಪರ ವಜ್ರದುಂಗುರ ಬದಲಿಸಿ ನಿಶ್ಚಿತಾರ್ಥ ನಡೆದಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಹೊಸ ಸೇರ್ಪಡೆ
Pushpa 2: ಅಲ್ಲು ಅರ್ಜುನ್ ʼಪುಷ್ಪ-2ʼನಲ್ಲಿ ಕ್ರಿಕೆಟಿಗ ಡೇವಿಡ್ ವಾರ್ನರ್?- ಫೋಟೋ ವೈರಲ್
LadduCase; ಟಿಟಿಡಿಯಿಂದ ನಂದಿನಿ ತುಪ್ಪಕ್ಕೆ ಮತ್ತೆಬೇಡಿಕೆ: ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್
Kadur: ಅಪ್ರಾಪ್ತ ವಯಸ್ಕ ಬಾಲಕಿಗೆ ಸಲೂನ್ ನಲ್ಲಿ ಲೈಂಗಿಕ ಕಿರುಕುಳ ಆರೋಪ
Expiry Date; ಔಷಧಗಳ ಅವಧಿ ಮುಗಿಯುವ ದಿನಾಂಕ; ರಾಷ್ಟ್ರೀಯ ಫಾರ್ಮಕೋವಿಜಿಲೆನ್ಸ್ ಸಪ್ತಾಹ
ಹಿಂದೂ ಕಾರ್ಯಕ್ರಮಗಳಿಗೆ ಹಿಂದೂ ಕಾರ್ಯಕರ್ತರಿಂದಲೇ ಕತ್ತಿ ಹಿಡಿದು ಕಾವಲು: ಶ್ರೀರಾಮಸೇನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.