ಖಾತ್ರಿಯಡಿ 7,500 ಮಂದಿ ಕೆಲಸ


Team Udayavani, Mar 28, 2017, 1:15 PM IST

dvg3.jpg

ದಾವಣಗೆರೆ: ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜಿಲ್ಲೆಯ 140 ಸ್ಥಳಗಳಲ್ಲಿ ಸುಮಾರು ಏಳರಿಂದ ಏಳೂವರೆ ಸಾವಿರ ಜನರು  ಕೆಲಸ ಮಾಡುತ್ತಿದ್ದಾರೆಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್‌  ಅಶ್ವತಿ ತಿಳಿಸಿದ್ದಾರೆ. 

ದಾವಣಗೆರೆ ಮಳಲ್ಕೆರೆ ಗ್ರಾಮದಲ್ಲಿ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಕೆಲಸ ನಿರ್ವಹಿಸುತ್ತಿರುವ ಕೂಲಿ ಕಾರ್ಮಿಕರಿಗೆ ಆರೋಗ್ಯ ತಪಾಸಣೆ ಮತ್ತು ಮಾಹಿತಿ ಶಿಬಿರ  ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ 2 ಲಕ್ಷ ಜಾಬ್‌ ಕಾರ್ಡ್‌ ವಿತರಿಸಲಾಗಿದ್ದು, 1.5 ಲಕ್ಷ ಜನರು ಇದನ್ನು ಬಳಕೆ ಮಾಡುತ್ತಿದ್ದಾರೆ.

ಪ್ರಸ್ತುತ ದಿನಕ್ಕೆ 224 ರೂ.  ಕೂಲಿ ನೀಡಲಾಗುತ್ತಿದೆ. ಏಪ್ರಿಲ್‌ ಮಾಹೆಯಿಂದ 236 ರೂ.ಗೆ ಹೆಚ್ಚಿಸಲಾಗುವುದು ಎಂದರು. ಬೇಡಿಕೆಗೆ ಅನುಸಾರ ಜಾಬ್‌ ಕಾರ್ಡ್‌ ನೀಡಲಾಗುತ್ತಿದೆ. ಮುಂದೆ ಯೋಜನೆಯಡಿ  ಇಟ್ಟಿಗೆ ಕೆಲಸ ಆರಂಭಿಸಲಾಗುವುದು. ಪ್ರಸಕ್ತ ಸಾಲಿನಲ್ಲಿ 52 ಕೋಟಿ ರೂ. ನರೇಗಾ ಅಡಿ ಖರ್ಚು ಮಾಡಲಾಗಿದೆ. 

ಮಳಲ್ಕೆರೆಯಲ್ಲಿ ಸೋಮವಾರ 337 ಜನರು ಕೆರೆ  ಹೂಳೆತ್ತುವ ಕೆಲಸ ನಿರ್ವಹಿಸಿದ್ದಾರೆ. ದಾವಣಗೆರೆ ತಾಲ್ಲೂಕಿನ ಕೈದಾಳೆಯ ಗೋಕಟ್ಟೆ, ಮಾಯಕೊಂಡ, ನರಗನಹಳ್ಳಿ ಮತ್ತು ಯರಗನಾಯಕ್ತನಹಳ್ಳಿಯ ಕೆರೆ ಹೂಳೆತ್ತುವ  ಕೆಲಸ ವೀಕ್ಷಿಸಿ, ಇಲ್ಲಿಗೆ ಭೇಟಿ ನೀಡಿರುವುದಾಗಿ ತಿಳಿಸಿದರು. ತಾ ಪಂ ಸದಸ್ಯ ಮುರುಗೇಂದ್ರಪ್ಪ ಮಾತನಾಡಿ, ಮಳಲಕೆರೆ ಕೆರೆ 206 ಎಕರೆ ಪ್ರದೇಶದಲ್ಲಿದ್ದು, ಇದರಲ್ಲಿ 156  ಎಕರೆಯಲ್ಲಿ ಹೂಳೆತ್ತುವ ಕೆಲಸ ನಡೆಯುತ್ತಿದೆ.

ಆರಂಭದಲ್ಲಿ 48 ಜನ ಸ್ವ ಇಚ್ಛೆಯಿಂದ ಕೆಲಸ ಆರಂಭಿಸಿದ್ದಾರೆ ಎಂದರು. ದಾವಣಗೆರೆ ತಾಪಂ ನರೇಗಾ ಯೋಜನೆಯ  ಸಹಾಯಕ ನಿರ್ದೇಶಕ ಆನಂದ್‌, ಕಾರ್ಯ ನಿರ್ವಾಹಕ ಅಧಿಕಾರಿ ಎಲ್‌.ಎಸ್‌. ಪ್ರಭುದೇವ್‌, ಜಿಪಂ ಸದಸ್ಯ ಓಬಳಪ್ಪ, ಪಿಡಿಒ ಎನ್‌.ಬಿ. ನಿಂಗಾಚಾರ್‌, ತಾಪಂ ಸದಸ್ಯೆ ಸಾಕಮ್ಮ, ಇಂಜಿನಿಯರ್‌ ಪವನ್‌ ಹಾಜರಿದ್ದರು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ

High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ

ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

Congress: ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

KEA: 206 ಸೀಟು ರದ್ದು ಮಾಡಿಕೊಂಡ ಅಭ್ಯರ್ಥಿಗಳು

KEA: 206 ಸೀಟು ರದ್ದು ಮಾಡಿಕೊಂಡ ಅಭ್ಯರ್ಥಿಗಳು

1 ಮೆಟ್ರಿಕ್‌ ಟನ್‌ ರೇಷ್ಮೆ ಉತ್ಪಾದನೆ ಗುರಿ: ಕೇಂದ್ರ ಜವುಳಿ ಸಚಿವ ಗಿರಿರಾಜ್‌ ಸಿಂಗ್‌

1 ಮೆಟ್ರಿಕ್‌ ಟನ್‌ ರೇಷ್ಮೆ ಉತ್ಪಾದನೆ ಗುರಿ: ಕೇಂದ್ರ ಜವುಳಿ ಸಚಿವ ಗಿರಿರಾಜ್‌ ಸಿಂಗ್‌

CT Ravi: ಶೇ. 80ರಷ್ಟು ಹಿಂದೂಗಳೇ ಇದ್ದರೂ ಗಣೇಶೋತ್ಸವಕ್ಕೆ ಅಡ್ಡಿ

CT Ravi: ಶೇ. 80ರಷ್ಟು ಹಿಂದೂಗಳೇ ಇದ್ದರೂ ಗಣೇಶೋತ್ಸವಕ್ಕೆ ಅಡ್ಡಿ

Araga Jnanendra ಕಾಲದ ಹಗರಣ ತನಿಖೆ ನಡೆಸಿ: ಕಿಮ್ಮನೆ ರತ್ನಾಕರ್‌

Araga Jnanendra ಕಾಲದ ಹಗರಣ ತನಿಖೆ ನಡೆಸಿ: ಕಿಮ್ಮನೆ ರತ್ನಾಕರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere: Judicial custody of 14 accused in Ganesh procession stone pelting case

Davanagere: ಗಣೇಶ ಮೆರವಣಿಗೆ ಕಲ್ಲು ತೂರಾಟ ಪ್ರಕರಣದಲ್ಲಿ 14 ಆರೋಪಿಗಳಿಗೆ ನ್ಯಾಯಾಂಗ ಬಂಧನ

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

police crime

Nyamathi;ಕೊ*ಲೆ,ಇರಿ*ತ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಬಂಧನ

ಕೋಡಿಹಳ್ಳಿ ಚಂದ್ರಶೇಖರ್

Davanagere: ಗ್ಯಾರಂಟಿ ಯೋಜನೆಗಳು ಮತ ಪಡೆಯಲೆಂದೇ ರೂಪಿಸಿರುವ ಕಾರ್ಯಕ್ರಮ: ಕೋಡಿಹಳ್ಳಿ

adike

Bhutan ಅಡಿಕೆ ಆಮದು ನಮ್ಮ ಬೆಳೆಗಾರರ ಮೇಲೆ ಪರಿಣಾಮ ಬೀರದು: ಕಿಶೋರ್ ಕುಮಾರ್ ಕೊಡ್ಗಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

1-wewewqeqwewqe

Edible oil; ದಾಸ್ತಾನಿದ್ದರೂ ಖಾದ್ಯ ತೈಲ ಬೆಲೆ ಏರಿಸಿದ್ದೇಕೆ: ಸರಕಾರ ಪ್ರಶ್ನೆ

Madikeri ಭಾಗದ ಅಪರಾಧ ಸುದ್ದಿಗಳು

Madikeri ಭಾಗದ ಅಪರಾಧ ಸುದ್ದಿಗಳು

High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ

High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ

ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

Congress: ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.