ಎಪಿಎಂಸಿ ಸಭೆ ಭತ್ತೆ ಹೆಚ್ಚಳಕ್ಕೆ ಸಾಮಾನ್ಯಸಭೆ ನಿರ್ಣಯ


Team Udayavani, Mar 30, 2017, 4:55 PM IST

sabhe.jpg

ಪುತ್ತೂರು: ಜಿ.ಪಂ. ಹಾಗೂ ತಾ.ಪಂ. ಸದಸ್ಯರಿಗೆ ನೀಡುವ ಮಾದರಿಯಲ್ಲೇ ಎಪಿಎಂಸಿ ಸದಸ್ಯರಿಗೂ ಗೌರವಧನ ನೀಡಬೇಕು ಎಂಬ ಆಗ್ರಹವನ್ನು ಸದಸ್ಯರು ಮಾಡಿದ್ದಾರೆ. ಅಧ್ಯಕ್ಷ ಕೃಷ್ಣ ಶೆಟ್ಟಿ ಕಡಬ ಅಧ್ಯಕ್ಷತೆಯಲ್ಲಿ ನಡೆದ ಎಪಿಎಂಸಿ ಸಾಮಾನ್ಯ ಸಭೆಯಲ್ಲಿ ಈ ಕುರಿತು ನಿರ್ಣಯ ಕೈಗೊಳ್ಳಲಾಗಿದೆ.

ಸದಸ್ಯ ಮಹೇಶ್‌ ರೈ ಅಂಕೊತ್ತಿಮಾರ್‌ ವಿಷಯ ಪ್ರಸ್ತಾಪಿಸಿ, ಸದಸ್ಯರಿಗೆ ಸಭಾಭತ್ತೆ ಹೆಚ್ಚಿಸಬೇಕು ಎಂದರು. ಪ್ರತಿಕ್ರಿಯಿಸಿದ ಅಧ್ಯಕ್ಷರು, ಸಭಾಭತ್ತೆಯ ಬದಲು ಗೌರವಧನ ಎಂದು ಕೇಳಬಹುದು. ಈ ಕುರಿತು ಸಾಮಾನ್ಯ ಸಭೆಯ ನಿರ್ಣಯ ಕೈಗೊಂಡು, ಇಲಾಖೆಗೆ ಕಳುಹಿಸಿಕೊಡಲಾಗುವುದು ಎಂದು ಭರವಸೆ ನೀಡಿದರು. 

ಈ ಆಡಳಿತದ ಅವಧಿ ಮುಗಿಯುತ್ತಿರುವುದರಿಂದ ಮುಂದಿನ ಅವಧಿಗೆ ಸಿಗಬಹುದು. ಮುಂದೆ ಆಯ್ಕೆಯಾಗಿ ಬರುವ ಸದಸ್ಯರಿಗೆ ಇದರ ಪ್ರಯೋಜನ ಸಿಗಲಿದೆ ಎಂದು ಹೇಳಿದರು.

ಟೆಂಡರ್‌ ಅಂತಿಮ
ಆಡಳಿತ ಕಚೇರಿಯಲ್ಲಿರುವ ಜೆರಾಕ್ಸ್‌ ಯಂತ್ರಕ್ಕೆ ಡ್ರಮ್‌, ಡೆವಲಪರ್‌, ಟೋನರ್‌ ಅಳವಡಿಸಿ ಸರ್ವಿಸ್‌ ಮಾಡುವ ಕುರಿತು ಈಗಾಗಲೇ ಬಂದಿರುವ ದರಪಟ್ಟಿಗಳ ಕುರಿತು ನಿರ್ಣಯಕ್ಕೆ ಸಭೆ ಮುಂದಿಡಲಾಯಿತು. ಮಂಗಳೂರಿನ ಜೆರೋಟೆಕ್‌ ಕನ್ಸಲ್‌ಟೆಂಟ್ಸ್‌ಗೆ 12,378 ರೂ., ಮಂಗಳೂರು ಎಸ್‌.ಎಸ್‌. ಎಂಟರ್‌ಪ್ರೈಸಸ್‌ಗೆ 12,551 ರೂ., ಮಂಗಳೂರು ಕಂಪ್ಯೂಟರ್‌ ರಿನೈಸೆನ್ಸ್‌ಗೆ 12,698 ರೂ. ಮೊತ್ತಕ್ಕೆ ಟೆಂಡರ್‌ ನೀಡಲಾಯಿತು. ಎಪಿಎಂಸಿ ಮುಖ್ಯ ಮಾರುಕಟ್ಟೆ ಪ್ರಾಂಗಣದಲ್ಲಿರುವ ಕಳೆಗಿಡಗಳನ್ನು ತೆಗೆಯುವ, ಚರಂಡಿಯ ಹೂಳನ್ನು ತೆಗೆದು ಸ್ವತ್ಛಗೊಳಿಸುವ ಕಾಮಗಾರಿಗೆ ಸಮಿತಿಯಿಂದ ಟೆಂಡರ್‌ ಆಹ್ವಾನಿಸಲು ಸಭೆಯ ಮುಂದಿಡಲಾಯಿತು. ಲೋಕೋಪಯೋಗಿ ಗುತ್ತಿಗೆದಾರರಾದ ಜಯಕುಮಾರ್‌ 99,643 ರೂ.ಗೆ ನೀಡಿದ ಮೊತ್ತಕ್ಕೆ ಟೆಂಡರ್‌ ಅಂತಿಮಗೊಳಿ ಸಲಾಯಿತು.

ಎ. 15: ಕೊನೆಯ ಸಭೆ
ಪುತ್ತೂರು ಎಪಿಎಂಸಿ ಸಮಿತಿಯ ಈ ಅವಧಿ ಕೊನೆಯಾಗುತ್ತಾ ಬಂದಿದ್ದು, ಸಮಿತಿಯ ಕೊನೆಯ ಸಭೆ ಎ. 15ಕ್ಕೆ ನಿಗದಿ ಪಡಿಸಲಾಗಿದೆ. ಈ ನಡುವೆ ಪುತ್ತೂರು ಜಾತ್ರೆಯೂ ನಡೆಯುವುದರಿಂದ ಎ. 15ಕ್ಕೆ ದಿನ ನಿಗದಿ ಮಾಡುವುದು ಸೂಕ್ತ ಎಂದು ಸದಸ್ಯರು ಅಭಿಪ್ರಾಯ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

10

Puttur: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು

1

Puttur: ವಿದ್ಯುತ್‌ ಉಪಕರಣದಲ್ಲಿ ಬೆಂಕಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.