ಪ್ರಜನನ ಶಾಸ್ತ್ರ -ಸುಶೃತನು ಕಂಡಂತೆ ಕೃತಿ ಬಿಡುಗಡೆ


Team Udayavani, Mar 31, 2017, 12:36 PM IST

280317ppe12.jpg

ಉಡುಪಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಮಹಾವಿದ್ಯಾಲಯ, ಕುತ್ಪಾಡಿ ಉಡುಪಿ ಇದರ ಮಹಿಳಾ ಕ್ಷೇಮಾಭಿವೃದ್ಧಿ ಘಟಕದ ವತಿಯಿಂದ ಜರಗಿದ ಸೋದರಿ ನಿವೇದಿತಾ ಅವರ 150ನೇ ಜಯಂತಿಯ ಸಂದರ್ಭದಲ್ಲಿ ಕೆಎಂಸಿ ಮಂಗಳೂರಿನ ಪ್ರಜನನ ಶಾಸ್ತ್ರ ವಿಭಾಗದ ಖ್ಯಾತ ತಜ್ಞ ಡಾ| ಪ್ರಹ್ಲಾದ ಕುಷ್ಟಗಿ ಅವರು ಅನುವಾದಿಸಿದ  “ಪ್ರಜನನ ಶಾಸ್ತ್ರ – ಸುಶೃತನು ಕಂಡಂತೆ’ ಕೃತಿಯ ಬಿಡುಗಡೆ ಸಮಾರಂಭ ಮಹಾವಿದ್ಯಾಲಯದ ಭಾವಪ್ರಕಾಶ ಸಭಾಂಗಣದಲ್ಲಿ  ನಡೆಯಿತು.

ಉಡುಪಿ ಸರಕಾರಿ ಆಸ್ಪತ್ರೆಯ ನಿವೃತ್ತ ಪ್ರಸೂತಿ ತಜ್ಞೆ ಡಾ| ಸಾವಿತ್ರಿ ದೈತೋಟ ಕೃತಿಯನ್ನು ಬಿಡುಗಡೆಗೊಳಿಸಿದರು.ಕೃತಿಯ ಅನುವಾದಕ ಡಾ| ಪ್ರಹ್ಲಾದ ಕುಷ್ಟಗಿ ಮಾತನಾಡಿ, ಆಧುನಿಕ ವೈದ್ಯ ಪದ್ಧತಿಯಲ್ಲಿ ಇರುವ ಪ್ರಜನನ ಶಾಸ್ತ್ರದ ಕುರಿತು ಸಾವಿರಾರು ವರ್ಷಗಳ ಹಿಂದೆ ಆಯುರ್ವೇದ ಶಾಸ್ತ್ರದಲ್ಲಿ ವಿವರಿಸಿದೆ. ಇಂದಿನ ಯುವವೈದ್ಯರಿಗೆ ಈ ಕೃತಿ ದಾರಿದೀಪವಾಗಲಿ ಎಂದು ಹೇಳಿದರು.

ಕಾಲೇಜಿನ ಉಪಪ್ರಾಂಶುಪಾಲ ಡಾ| ಪ್ರಭಾಕರ ಯು. ರೆಂಜಾಳ ಅಧ್ಯಕ್ಷತೆ ವಹಿಸಿದ್ದರು. ಖ್ಯಾತ ಅಂಕಣಕಾರ, ವಾಗ್ಮಿ ಚಕ್ರವರ್ತಿ ಸೂಲಿಬೆಲೆ, ಜಾದೂಗಾರ ಪ್ರೊ| ಶಂಕರ್‌ ಮೊದಲಾದವರು  ಉಪಸ್ಥಿತರಿದ್ದರು. 

ಕಾಲೇಜಿನ ಮಹಿಳಾ ಕ್ಷೇಮಾಭಿವೃದ್ಧಿ ಘಟಕದ ಅಧ್ಯಕ್ಷೆ ಡಾ| ಮಮತಾ ಕೆ.ವಿ. ಪ್ರಾಸ್ತಾವಿಕವಾಗಿ ಮಾತನಾಡಿದರು. ಡಾ| ಲಿಖೀತಾ ಡಿ. ಎನ್‌. ಹಾಗೂ ಡಾ| ಹರ್ಷಿತಾ ಎಂ. ಎಸ್‌. ಕಾರ್ಯಕ್ರಮ ನಿರ್ವಹಿಸಿದರು. ಡಾ| ಚೇತನಾ ವಂದಿಸಿದರು.

ಟಾಪ್ ನ್ಯೂಸ್

police

Davanagere; ಏಕಾಏಕಿ ಬಾರ್ ಗೆ ನುಗ್ಗಿ ಮದ್ಯ ಸೇವಿಸುತ್ತಿದ್ದ ವ್ಯಕ್ತಿಯ ಇರಿದು ಹ*ತ್ಯೆ

1-ammi

J&K Assembly polls; ಈಗ ಪಾಕಿಸ್ಥಾನವು ಮೋದಿಗೆ ಹೆದರುತ್ತಿದೆ: ಅಮಿತ್ ಶಾ ವಾಗ್ದಾಳಿ

Achraya-das

Tirupati laddoo: ʼಅಯೋಧ್ಯೆ ರಾಮಮಂದಿರ ಪ್ರಾಣಪ್ರತಿಷ್ಠೆಯಲ್ಲಿ ಲಡ್ಡು ಪ್ರಸಾದ ಹಂಚಿದ್ದೆವುʼ

1-ewqewqe

AtishiAAP; ದೆಹಲಿಯ ಮೂರನೇ ಮಹಿಳಾ ಸಿಎಂ ಆದ ಆತಿಷಿ

BBK11: ಈ ಬಾರಿ ಬಿಗ್‌ ಬಾಸ್‌ ಮನೆಯಲ್ಲಿ ಇರಲಿದೆ ಸ್ವರ್ಗ- ನರಕದ ಕಿಚ್ಚು.. ಹೊಸ ಪ್ರೋಮೊ ಔಟ್

BBK11: ಈ ಬಾರಿ ಬಿಗ್‌ ಬಾಸ್‌ ಮನೆಯಲ್ಲಿ ಇರಲಿದೆ ಸ್ವರ್ಗ- ನರಕದ ಕಿಚ್ಚು.. ಹೊಸ ಪ್ರೋಮೊ ಔಟ್

1-frr

Munirathna ವಿರುದ್ಧದ ಪ್ರಕರಣಗಳ ತನಿಖೆಗೆ ಎಸ್‌ಐಟಿ ರಚಿಸಿದ ರಾಜ್ಯ ಸರಕಾರ

Udayavani.com “ನಮ್ಮನೆ ಕೃಷ್ಣ”: ಪ್ರಥಮ ಬಹುಮಾನ ಗಳಿಸಿದ ರೀಲ್ಸ್

Udayavani.com “ನಮ್ಮನೆ ಕೃಷ್ಣ”: ಪ್ರಥಮ ಬಹುಮಾನ ಗಳಿಸಿದ ರೀಲ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Muloor: ಮಹಿಳೆಗೆ ರಿಕ್ಷಾ ಢಿಕ್ಕಿ ; ಗಾಯ

Muloor: ಮಹಿಳೆಗೆ ರಿಕ್ಷಾ ಢಿಕ್ಕಿ ; ಗಾಯ

12

Udupi: ಮದ್ಯ ಸೇವಿಸಿ ಬಸ್‌ ಚಾಲನೆ: ಪ್ರಕರಣ ದಾಖಲು

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

13

Udupi: ಅಪಾಯಕಾರಿಯಾಗಿ ಬಸ್‌ ಚಾಲನೆ: ಪ್ರಕರಣ ದಾಖಲು

Udupi: ರೈಲು ಹತ್ತುತ್ತಿದ್ದಾಗ ಬಿದ್ದ ಮಹಿಳೆಯ ರಕ್ಷಣೆ

Udupi: ರೈಲು ಹತ್ತುತ್ತಿದ್ದಾಗ ಬಿದ್ದ ಮಹಿಳೆಯ ರಕ್ಷಣೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Arrested: ಬಜಪೆ ಪೊಲೀಸರ ಕಾರ್ಯಾಚರಣೆ; ಗಾಂಜಾ ಸೇವನೆ ಆರೋಪಿಗಳ ಬಂಧನ

Arrested: ಬಜಪೆ ಪೊಲೀಸರ ಕಾರ್ಯಾಚರಣೆ; ಗಾಂಜಾ ಸೇವನೆ ಆರೋಪಿಗಳ ಬಂಧನ

Uppunda: ಸಿನಿಮಾ ರೀತಿಯಲ್ಲಿ ಕಾರುಗಳ ಮೇಲಾಟ ಅಪರಾಧ ಕೃತ್ಯಕ್ಕೆ ಬಳಕೆ ಶಂಕೆ

Uppunda: ಸಿನಿಮಾ ರೀತಿಯಲ್ಲಿ ಕಾರುಗಳ ಮೇಲಾಟ ಅಪರಾಧ ಕೃತ್ಯಕ್ಕೆ ಬಳಕೆ ಶಂಕೆ

29

Gujjadi: ನಾಪತ್ತೆಯಾಗಿದ್ದ ವ್ಯಕ್ತಿ ಶವ ಹೊಳೆಯಲ್ಲಿ ಪತ್ತೆ

Hangzhou Open: ಪ್ರಶಾಂತ್‌-ಜೀವನ್‌ ಸೆಮಿಗೆ

Hangzhou Open: ಪ್ರಶಾಂತ್‌-ಜೀವನ್‌ ಸೆಮಿಗೆ

AFC U20 Asian Cup Qualifiers: ಅಂಡರ್‌-20 ಏಷ್ಯಾ ಅರ್ಹತಾ ಫುಟ್‌ಬಾಲ್‌ಗೆ ಭಾರತ ತಂಡ

AFC U20 Asian Cup Qualifiers: ಅಂಡರ್‌-20 ಏಷ್ಯಾ ಅರ್ಹತಾ ಫುಟ್‌ಬಾಲ್‌ಗೆ ಭಾರತ ತಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.