ಇಂದಿನಿಂದ ಜಯದೇವ ಶ್ರೀಗಳ ಸ್ಮರಣೋತ್ಸವ


Team Udayavani, Mar 31, 2017, 12:44 PM IST

dvg2.jpg

ದಾವಣಗೆರೆ: ಬಸವ ಚೇತನ ಶ್ರೀ ಜಯದೇವ ಮುರುಘರಾಜೇಂದ್ರ ಸ್ವಾಮೀಜಿಯವರ 60ನೇ ಸ್ಮರಣೋತ್ಸವ, ಜಯದೇವಶ್ರೀ ಮತ್ತು ಶೂನ್ಯಪೀಠ ಪ್ರಶಸ್ತಿ ಪ್ರದಾನ, ಶರಣ ಸಂಸ್ಕೃತಿ ಉತ್ಸವ ಮಾ.31 ರಿಂದ ಏ.2ರ ವರೆಗೆ ಜಯದೇವ ವೃತ್ತದಲ್ಲಿರುವ ಶ್ರೀ ಶಿವಯೋಗಿ ಮಂದಿರದಲ್ಲಿ ನಡೆಯಲಿದೆ. 

ಶುಕ್ರವಾರ 7.15ಕ್ಕೆ ನಾಡೋಜ ಸಾಲುಮರದ ತಿಮ್ಮಕ್ಕ ಬಸವ ತತ್ವ ಧ್ವಜಾರೋಹಣ ನೆರವೇರಿಸುವ ಮೂಲಕ ಸ್ಮರಣೋತ್ಸವಕ್ಕೆ ಚಾಲನೆ ನೀಡುವರು. 7.30ಕ್ಕೆ ಡಾ| ಶಿವಮೂರ್ತಿ ಮುರುಘಾ ಶರಣರು ಸಹಜ ಶಿವಯೋಗ ನಡೆಸಿಕೊಡುವರು. ಹೆಬ್ಟಾಳು ವಿರಕ್ತ ಮಠದ ಶ್ರೀ ಮಹಾಂತರುದ್ರೇಶ್ವರ ಸ್ವಾಮೀಜಿ, 

ಲಿಂಗಸುಗೂರಿನ ಶ್ರೀ ಸಿದ್ದಲಿಂಗ ಸ್ವಾಮೀಜಿ, ಚಿತ್ರದುರ್ಗದ ಶ್ರೀ ಬಸವಕುಮಾರ ಸ್ವಾಮೀಜಿ, ಶ್ರೀ ಬಸವ ಮಾಚಿದೇವ ಸ್ವಾಮೀಜಿ, ಶ್ರೀ ಬಸವಶಾಂತಲಿಂಗ ಸ್ವಾಮೀಜಿ, ಶ್ರೀ ಗುರುಸಿದ್ಧಸ್ವಾಮೀಜಿ, ಮಾಜಿ ಶಾಸಕ ಮಹಿಮ ಜೆ. ಪಟೇಲ್‌, ನಗರಪಾಲಿಕೆ ಸದಸ್ಯೆ ಶೋಭಾ ಪಲ್ಲಾಗಟ್ಟೆ ಇತರರು ಭಾಗವಹಿಸುವರು. 

10ಕ್ಕೆ ನಡೆಯುವ ಉಚಿತ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸಾ ಶಿಬಿರವನ್ನು ಡಾ| ಶಿವಮೂರ್ತಿ ಮುರುಘಾ ಶರಣರು ಉದ್ಘಾಟಿಸುವರು. ಮುಂಡರಗಿಯ ಡಾ| ಲೋಕೇಶ್‌ ಟೇಕಲ್‌, ಡಾ| ಚಪ್ಪನ್‌ ಮs…, ಡಾ| ವಿಶ್ವೇಶ್ವರಯ್ಯ ಅವರು ಮೂತ್ರಕೋಶದ ಹರಳು, ಅರ್ಧ ತಲೆನೋವು, ಗಂಟು, ನಾರುಳ್ಳಿ, ನಾಳ, ಮೂಲವ್ಯಾಧಿಗೆ ಚಿಕಿತ್ಸೆ ನೀಡುವರು. 

ಸಂಜೆ 6.30ಕ್ಕೆ ನಡೆಯುವ ಮಹಾನ್‌ ಸಾಧಕರ ಸಮಾವೇಶದಲ್ಲಿ ಶಾಸಕ ಶಾಮನೂರು ಶಿವಶಂಕರಪ್ಪ, ಹಟ್ಟಿ ಚಿನ್ನದ ಗಣಿ ಅಧ್ಯಕ್ಷ ಬಿ.ಆರ್‌. ಯಾವಗಲ್‌, ಬಾಗಲಕೋಟೆ ಜಿಲ್ಲಾ ಪಂಚಾಯತ್‌ ಅಧ್ಯಕ್ಷೆ ವೀಣಾ ಕಾಶಪ್ಪನವರ್‌, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕುಮಾರ್‌ ಬೆಕ್ಕೇರಿ ಇತರರು ಭಾಗವಹಿಸುವರು. 

ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಅವರಿಗೆ ಜಯದೇವಶ್ರೀ, ಪ್ರಜಾವಾಣಿ ಪ್ರಧಾನ ಸಂಪಾದಕ ಕೆ.ಎನ್‌. ಶಾಂತಕುಮಾರ್‌ಗೆ ಶೂನ್ಯಪೀಠ ಚನ್ನಬಸವ, ಖ್ಯಾತ ಸಂಶೋಧಕ, ಸಾಹಿತಿ ಡಾ| ಎಸ್‌.ಆರ್‌. ಗುಂಜಾಳ್‌ ಗೆ ಶೂನ್ಯಪೀಠ ಅಲ್ಲಮ ಹಾಗೂ ಖ್ಯಾತ ರಂಗಭೂಮಿ ಕಲಾವಿದೆ ಅರುಂಧತಿನಾಗ್‌ ಅವರಿಗೆ ಶೂನ್ಯಪೀಠ ಅಕ್ಕನಾಗಮ್ಮ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಪ್ರಶಸ್ತಿ 25 ಸಾವಿರ ನಗದು, ಪ್ರಶಸ್ತಿ ಫಲಕ, ಸ್ಮರಣಿಕೆ ಒಳಗೊಂಡಿದೆ. 

ಟಾಪ್ ನ್ಯೂಸ್

Laddoo Row: ಲಡ್ಡು ತಯಾರಿಸಲು ತಿರುಪತಿಗೆ ನಾವು ತುಪ್ಪ ಪೂರೈಕೆ ಮಾಡಿಲ್ಲ: ಅಮುಲ್ ಸ್ಪಷ್ಟನೆ

Laddoo Row: ಲಡ್ಡು ತಯಾರಿಸಲು ತಿರುಪತಿಗೆ ನಾವು ತುಪ್ಪ ಪೂರೈಕೆ ಮಾಡಿಲ್ಲ: ಅಮೂಲ್ ಸ್ಪಷ್ಟನೆ

Kuki: ಮಣಿಪುರಕ್ಕೆ ಅಕ್ರಮ ಪ್ರವೇಶಿಸಿದ 900 ಕುಕಿ ಉಗ್ರರು: ಭದ್ರತಾ ಸಂಸ್ಥೆ ಮಾಹಿತಿ

Kuki: ಮಣಿಪುರಕ್ಕೆ ಅಕ್ರಮ ಪ್ರವೇಶಿಸಿದ 900 ಕುಕಿ ಉಗ್ರರು: ಭದ್ರತಾ ಸಂಸ್ಥೆ ಮಾಹಿತಿ

atishi

Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Ibrahim Aqil: ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere: Judicial custody of 14 accused in Ganesh procession stone pelting case

Davanagere: ಗಣೇಶ ಮೆರವಣಿಗೆ ಕಲ್ಲು ತೂರಾಟ ಪ್ರಕರಣದಲ್ಲಿ 14 ಆರೋಪಿಗಳಿಗೆ ನ್ಯಾಯಾಂಗ ಬಂಧನ

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

police crime

Nyamathi;ಕೊ*ಲೆ,ಇರಿ*ತ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಬಂಧನ

ಕೋಡಿಹಳ್ಳಿ ಚಂದ್ರಶೇಖರ್

Davanagere: ಗ್ಯಾರಂಟಿ ಯೋಜನೆಗಳು ಮತ ಪಡೆಯಲೆಂದೇ ರೂಪಿಸಿರುವ ಕಾರ್ಯಕ್ರಮ: ಕೋಡಿಹಳ್ಳಿ

adike

Bhutan ಅಡಿಕೆ ಆಮದು ನಮ್ಮ ಬೆಳೆಗಾರರ ಮೇಲೆ ಪರಿಣಾಮ ಬೀರದು: ಕಿಶೋರ್ ಕುಮಾರ್ ಕೊಡ್ಗಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Laddoo Row: ಲಡ್ಡು ತಯಾರಿಸಲು ತಿರುಪತಿಗೆ ನಾವು ತುಪ್ಪ ಪೂರೈಕೆ ಮಾಡಿಲ್ಲ: ಅಮುಲ್ ಸ್ಪಷ್ಟನೆ

Laddoo Row: ಲಡ್ಡು ತಯಾರಿಸಲು ತಿರುಪತಿಗೆ ನಾವು ತುಪ್ಪ ಪೂರೈಕೆ ಮಾಡಿಲ್ಲ: ಅಮೂಲ್ ಸ್ಪಷ್ಟನೆ

Hagga movie review

Hagga movie review: ರೋಚಕ ರಹಸ್ಯದ ಕಥಾನಕ

Kuki: ಮಣಿಪುರಕ್ಕೆ ಅಕ್ರಮ ಪ್ರವೇಶಿಸಿದ 900 ಕುಕಿ ಉಗ್ರರು: ಭದ್ರತಾ ಸಂಸ್ಥೆ ಮಾಹಿತಿ

Kuki: ಮಣಿಪುರಕ್ಕೆ ಅಕ್ರಮ ಪ್ರವೇಶಿಸಿದ 900 ಕುಕಿ ಉಗ್ರರು: ಭದ್ರತಾ ಸಂಸ್ಥೆ ಮಾಹಿತಿ

atishi

Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.