“ಸರಳ ಕಲ್ಪನೆಗಳ ಅಭ್ಯಸಿಸಿ ಸಂಶೋಧನ ವಿಷಯವನ್ನಾಗಿಸಿ’


Team Udayavani, Apr 1, 2017, 12:43 PM IST

3103kpk3.jpg

ನೆಹರೂನಗರ : ಸರಳ ಕಲ್ಪನೆಗಳನ್ನು ಸರಿಯಾದ ರೀತಿಯಲ್ಲಿ ಅಭ್ಯಸಿಸಿ ಅದನ್ನೊಂದು ಸಂಶೋಧನ ವಿಷಯವನ್ನಾಗಿಸಿದರೆ ಸರಕಾರದ ವಿವಿಧ ಸವಲತ್ತುಗಳನ್ನು ಪಡೆಯಲು ಸಾಧ್ಯವಿದೆ ಎಂದು ವಿವೇಕಾನಂದ ಎಂಜಿನಿಯರಿಂಗ್‌ ಕಾಲೇಜಿನ ಎಲೆಕ್ಟ್ರಾನಿಕ್ಸ್‌ ವಿಭಾಗದ ಪ್ರೊಫೆ ಸರ್‌ ಡಾ| ರೋಶನ್‌ ಜಾಯ್‌ ಮಾರ್ಟಿಸ್‌ ಅವರು ಹೇಳಿದರು.

ಇಲ್ಲಿನ ವಿವೇಕಾನಂದ ಎಂಜಿನಿಯರಿಂಗ್‌ ಕಾಲೇಜಿನ ಎಲೆಕ್ಟ್ರಾನಿಕ್ಸ್‌ ವಿಭಾಗದ ಆಶ್ರಯದಲ್ಲಿ ನಡೆದ ವಿಚಾರ ಸಂಕಿರಣದಲ್ಲಿ ಅವರು ಮಾತನಾಡಿದರು.

ಪ್ರಸಕ್ತ ಸನ್ನಿವೇಶಕ್ಕೆ ಹೊಂದಿಕೆಯಾಗುವ ಮೆಕೆಟ್ರಾನಿಕ್ಸ್‌, ನ್ಯಾನೋ ಟೆಕ್ನಾಲಜಿ ಮೊದಲಾದ ವಿಷಯಗಳಲ್ಲಿ ಸಂಶೋಧ ನೆಗೆ ವಿಪುಲ ಅವಕಾಶಗಳಿವೆ. ನಿರ್ದಿಷ್ಟ ವಾದ ಮಾನದಂಡಗಳೊಂದಿಗೆ ಸಲ್ಲಿಸುವ ಪ್ರಸ್ತಾವನೆಗಳಿಗೆ ಕೇಂದ್ರ, ರಾಜ್ಯ ಸರಕಾರದ ಅನುದಾನ ಸಿಗುತ್ತದೆ ಎಂದರು.

ಕೇಂದ್ರ ಸರಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿ, ಬಯೋಟೆಕ್ನಾಲಜಿ ವಿಭಾಗ, ಅಖೀಲ ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ, ಅಖೀಲ ಭಾರತೀಯ ತಾಂತ್ರಿಕ ಶಿಕ್ಷಣ ಮಂಡಳಿಗಳು ವಿವಿಧ ವಿಭಾಗಗಳಲ್ಲಿ ಅನುದಾನವನ್ನು ನೀಡುತ್ತವೆ ಎಂದರು. ಕಾಲೇಜಿನ ಪ್ರಾಂಶುಪಾಲ ಡಾ| ಎಂ.ಎಸ್‌. ಗೋವಿಂದೇಗೌಡ, ಸಿವಿಲ್‌ ಎಂಜಿನಿಯರಿಂಗ್‌ ವಿಭಾಗ ಮುಖ್ಯಸ್ಥ ಡಾ| ಸಂದೀಪ್‌ ನಾಯಕ್‌, ಇಲೆಕ್ಟ್ರಾನಿಕ್ಸ್‌ ವಿಭಾಗ ಮುಖ್ಯಸ್ಥ ಪ್ರೊ| ಶ್ರಿಕಾಂತ್‌ ರಾವ್‌ ಉಪಸ್ಥಿತರಿದ್ದರು.ಪ್ರೊ| ಶ್ರೀಕಾಂತ್‌ ರಾವ್‌ ಸ್ವಾಗತಿಸಿ, ವಂದಿಸಿದರು. ಉಪನ್ಯಾಸಕಿ ಪ್ರೊ| ಸಂಗೀತಾ ಬಿ.ಎಲ್‌. ನಿರೂಪಿಸಿದರು. ಎಲೆಕ್ಟ್ರಾನಿಕ್ಸ್‌,   ಸಿವಿಲ್‌ ಎಂಜಿನಿಯರಿಂಗ್‌ ವಿಭಾಗದ ಉಪನ್ಯಾಸಕರು ಪಾಲ್ಗೊಂಡಿದ್ದರು.
 

ಟಾಪ್ ನ್ಯೂಸ್

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ

Vimana 2

Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

10

Puttur: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು

1

Puttur: ವಿದ್ಯುತ್‌ ಉಪಕರಣದಲ್ಲಿ ಬೆಂಕಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

2-mudhola

ತಿಮ್ಮಾಪುರ ಮಾತಿಗೆ ಯತ್ನಾಳ‌ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.