![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Apr 4, 2017, 3:43 PM IST
ಬೆಳ್ತಂಗಡಿ: ಇಲ್ಲಿನ ಜೆಎಂಎಫ್ಸಿ ನ್ಯಾಯಾಲಯದ ಆವರಣದಲ್ಲೇ ಬಂಧಿತ ನಕ್ಸಲ್ ಓರ್ವ ನಕ್ಸಲ್ ಪರ ಘೋಷಣೆಗಳನ್ನು ಕೂಗಿದ ಘಟನೆ ಮಂಗಳವಾರ ನಡೆದಿದೆ.
6 ತಿಂಗಳ ಹಿಂದೆ ಜೆ.ಪಿ.ನಗರದಲ್ಲಿ ಬಂಧನಕ್ಕೊಳಗಾಗಿದ್ದ ಚೆನ್ನಿ ರಮೇಶ್ (53) ಎಂಬಾತ, ಪೊಲೀಸ್ ವಾಹನದಿಂದ ಇಳಿದು ಕೋರ್ಟ್ ಆವರಣ ಪ್ರವೇಶಿಸುವ ವರೆಗೆ ನಕ್ಸಲ್ ಪರ ಘೋಷಣೆಗಳನ್ನು ಕೂಗಿ, ಮಾವೋ ವಿಚಾರಗಳಿಗೆ ಜೈಕಾರ ಹಾಕಿದ್ದಾನೆ.
2013 ರಲ್ಲಿ ವೇಣೂರಿನ ನಾರಾವಿಯ ಕತ್ಲೂರಿನ ರಾಮಚಂದ್ರ ಭಟ್ ಮನೆಯ ಮೇಲೆ ದಾಳಿ ನಡೆಸಿ ಓಮ್ನಿ ಕಾರು ಮತ್ತು ಬೈಕ್ಗೆ ಬೆಂಕಿ ಹಚ್ಚಿದ್ದ. ಕೃತ್ಯ ತಾನೇ ಎಸಗಿರುವುದಾಗಿ ವಿಚಾರಣೆ ವೇಳೆ ಒಪ್ಪಿಕೊಂಡಿದ್ದ.
ಕೋರಮಂಗಲದ ಸ್ಲಂ ನಿವಾಸಿ ಯಾಗಿರುವ ಈತ ಬಿಎ ಪದವೀಧರನಾಗಿದ್ದು, 1987ರಿಂದ
ನಕ್ಸಲ್ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದ.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.