ಕೃವಿವಿಗೆ ಡಾ| ಬಾಬು ಜಗಜೀವನರಾಮ್‌ ಹೆಸರಿಡಿ


Team Udayavani, Apr 6, 2017, 2:39 PM IST

hub2.jpg

ಹುಬ್ಬಳ್ಳಿ: ಧಾರವಾಡದ ಕೃಷಿ ವಿಶ್ವವಿದ್ಯಾಲಯಕ್ಕೆ ಡಾ| ಬಾಬು ಜಗಜೀವನರಾಮ್‌ ಅವರ ಹೆಸರು ನಾಮಕರಣ ಮಾಡುವ ಮೂಲಕ ಹಸಿರು ಕ್ರಾಂತಿ ಹರಿಕಾರನಿಗೆ ಗೌರವ ಸಲ್ಲಿಸಬೇಕು ಎಂದು ಕರ್ನಾಟಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಡಾ| ಜಿ.ಬಿ. ನಂದನ ಹೇಳಿದರು. 

ಇಂದಿರಾ ಗಾಜಿನ ಮನೆಯಲ್ಲಿ ಬುಧವಾರ ನಡೆದ ಡಾ| ಬಾಬು ಜಗಜೀವನರಾಮ್‌ ಅವರ 110ನೇ  ಜನ್ಮದಿನಾಚರಣೆಯ ಸಮಾರೋಪಸಮಾರಂಭದಲ್ಲಿ ಉಪನ್ಯಾಸ ನೀಡಿದರು. ಕೃಷಿ ಕ್ಷೇತ್ರಕ್ಕೆ ಜಗಜೀವನರಾಮ್‌ ಅವರು ನೀಡಿದ ಕೊಡುಗೆಯನ್ನು ಪರಿಗಣಿಸಿ ಅವರ ಹೆಸರನ್ನು ಕೃಷಿ ವಿಶ್ವವಿದ್ಯಾಲಯಕ್ಕಿಡಬೇಕು.

ಅದೇ ರೀತಿ ಡಾ| ಬಾಬು ಜಗಜೀವನರಾಮ್‌ ಅವರಿಗೆ ಮರಣೋತ್ತರ ಭಾರತ ರತ್ನ ಪ್ರಶಸ್ತಿ ನೀಡಬೇಕು ಎಂದರು. ಬಾಬು ಜಗಜೀವನರಾಮ್‌ ಕೇವಲ ದಲಿತರಿಗೆ ಸೀಮಿತ ವ್ಯಕ್ತಿಯಲ್ಲ. ದೇಶಕ್ಕೆ ಅವರು ನೀಡಿದ ಕೊಡುಗೆಯನ್ನು ಪರಿಗಣಿಸಿ ಎಲ್ಲರೂ ಮಹಾನ್‌  ವ್ಯಕ್ತಿಯನ್ನು ಸ್ಮರಿಸಬೇಕು. ಅವರ ಸಾಧನೆ ತಿಳಿದುಕೊಳ್ಳಬೇಕು ಎಂದು ಹೇಳಿದರು. 

ಧರ್ಮಾಂತರದಿಂದ ಜಾತೀಯತೆ, ಅಸ್ಪೃಷ್ಯತೆ ನಿರ್ಮೂಲನೆ ಸಾಧ್ಯವಿಲ್ಲ. ಯಾವ ಧರ್ಮಕ್ಕೆ  ಹೋದರೂ ಜಾತಿ ಎಂಬುದು ನೆರಳಿನಂತೆ ನಮ್ಮನ್ನು ಹಿಂಬಾಲಿಸುತ್ತದೆ. ವೇದಗಳನ್ನು ರಚನೆ ಮಾಡಿದವರು ದಲಿತರು. ಮಹಾಕಾವ್ಯಗಳಾದ ಮಹಾಭಾರತ ಹಾಗೂ  ರಾಮಾಯಣ ಬರೆದವರು ಹಿಂದುಳಿದ ಜಾತಿ-ಜನಾಂಗದವರು. 

ಆದ್ದರಿಂದ ಧರ್ಮಾಂತರ ಪರಿಹಾರವಲ್ಲ ಎಂದೇ ಜಗಜೀವನರಾಮ್‌ ತಿಳಿಸಿದ್ದರು ಎಂದರು. ಉಪಮಹಾಪೌರ  ಲಕ್ಷ್ಮಿ ಬಿಜವಾಡ ಮಾತನಾಡಿದರು. ಪಾಲಿಕೆ ಆಯುಕ್ತ ಸಿದ್ದಲಿಂಗಯ್ಯ ಹಿರೇಮಠ, ಪಾಲಿಕೆ ಸದಸ್ಯ ಮೋಹನ ಹಿರೇಮನಿ, ಪ್ರೇಮನಾಥ ಚಿಕ್ಕತುಂಬಳ ಇದ್ದರು.

ಕಾರ್ಯಕ್ರಮಕ್ಕೂ ಮುನ್ನ ಭಾರತ ಮಿಲ್‌ ಮೈದಾನದಿಂದ ಕಲಾ ತಂಡಗಳೊಂದಿಗೆ ಮೆರವಣಿಗೆ ನಡೆಯಿತು. ಚಾಣಕ್ಯಪುರಿ, ತೊರವಿ ಹಕ್ಕಲ, ಪಿ.ಬಿ.ರಸ್ತೆ, ಸಿದ್ಧಾರ್ಥ ಸರ್ಕಲ್‌, ಬಮ್ಮಾಪುರ ಓಣಿ, ತುಳಜಾಭವಾನಿ ಗುಡಿ, ದಾಜಿಬಾನ ಪೇಟೆ, ಸಂಗೊಳ್ಳಿ ರಾಯಣ್ಣ ಪ್ರತಿಮೆ, ಚನ್ನಮ್ಮ ವೃತ್ತದ ಮೂಲಕ ಇಂದಿರಾ ಗಾಜಿನ ಮನೆವರೆಗೆ ನಡೆಯಿತು. 

ಟಾಪ್ ನ್ಯೂಸ್

Tragedy: ಅನ್ನ, ನೀರು ಬಿಟ್ಟು ಮನೆಯೊಳಗೆ ನಿಗೂಢ ಪೂಜೆ… 2 ಮೃತ್ಯು, ನಾಲ್ವರ ಸ್ಥಿತಿ ಗಂಭೀರ

Tragedy: ಅನ್ನ, ನೀರು ಬಿಟ್ಟು ಮನೆಯೊಳಗೆ ನಿಗೂಢ ಪೂಜೆ… 2 ಮೃತ್ಯು, ನಾಲ್ವರ ಸ್ಥಿತಿ ಗಂಭೀರ

11-malpe

Malpe: ಮನೆ ಬಿಟ್ಟು ಬಂದಿರುವ ಅಪ್ರಾಪ್ತ ಬಾಲಕಿಯರ ರಕ್ಷಣೆ

Kalaburagi jail corruption case: Suspension of two jailers

Kalaburagi ಕಾರಾಗೃಹದಲ್ಲಿ ರಾಜಾತಿಥ್ಯ ಪ್ರಕರಣ: ಇಬ್ಬರು ಜೈಲಾಧಿಕಾರಿಗಳ ಅಮಾನತ್ತು

Gandhi Jayanti: ಆ ದಿನಗಳು ಮತ್ತೇ ಮರಳಲಾರವು…ಮತ್ತೇ ಬಾ ಬಾಪು!

Gandhi Jayanti: ಆ ದಿನಗಳು ಮತ್ತೇ ಮರಳಲಾರವು…ಮತ್ತೇ ಬಾ ಬಾಪು!

ByPoll: No worries about Channapatnam constituency; committed to NDA decision: Nikhil Kumaraswamy

ByPoll: ಚನ್ನಪಟ್ಟಣ ಕ್ಷೇತ್ರದ ಬಗ್ಗೆ ಹಪಾಹಪಿ ಇಲ್ಲ; ಎನ್‌ಡಿಎ ನಿರ್ಧಾರಕ್ಕೆ ಬದ್ಧ: ನಿಖಿಲ್

Success: ಯಶಸ್ಸಿನ ಮೆಟ್ಟಿಲೇರಲು ಮಾರ್ಗದರ್ಶಕರು ಬೇಕು!

Success: ಯಶಸ್ಸಿನ ಮೆಟ್ಟಿಲೇರಲು ಮಾರ್ಗದರ್ಶಕರು ಬೇಕು!

Murphy movie review

Murphy Review: ಅಲೆಗಳ ಅಬ್ಬರದಲ್ಲಿ ಪ್ರೇಮ ನಿನಾದ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MUDA Case: Siddaramaiah should resign and face investigation: MP Yaduveer

MUDA Case: ಸಿದ್ದರಾಮಯ್ಯ ರಾಜೀನಾಮೆ ನೀಡಿ ತನಿಖೆ ಎದುರಿಸಲಿ: ಸಂಸದ ಯದುವೀರ್

ByPoll: No worries about Channapatnam constituency; committed to NDA decision: Nikhil Kumaraswamy

ByPoll: ಚನ್ನಪಟ್ಟಣ ಕ್ಷೇತ್ರದ ಬಗ್ಗೆ ಹಪಾಹಪಿ ಇಲ್ಲ; ಎನ್‌ಡಿಎ ನಿರ್ಧಾರಕ್ಕೆ ಬದ್ಧ: ನಿಖಿಲ್

By Election: ಸಿಪಿವೈ ಎನ್‌ಡಿಎ ಅಭ್ಯರ್ಥಿ ಆದರೆ ಒಳ್ಳೆಯದು: ಜೋಶಿ

By Election: ಸಿಪಿವೈ ಎನ್‌ಡಿಎ ಅಭ್ಯರ್ಥಿ ಆದರೆ ಒಳ್ಳೆಯದು: ಜೋಶಿ

ಟಿಕೆಟ್‌ ವಂಚನೆ ಪ್ರಕರಣಕ್ಕೂ ನನಗೂ ಸಂಬಂಧವಿಲ್ಲ: ಜೋಶಿ

Pralhad Joshi: ಟಿಕೆಟ್‌ ವಂಚನೆ ಪ್ರಕರಣಕ್ಕೂ ನನಗೂ ಸಂಬಂಧವಿಲ್ಲ

Victory is possible if CP Yogeshwar becomes candidate for Channapatna: Arvind Bellad

BJP: ಚನ್ನಪಟ್ಟಣಕ್ಕೆ ಸಿಪಿ ಯೋಗೇಶ್ವರ್ ಅಭ್ಯರ್ಥಿಯಾದರೆ ಗೆಲುವು ಸಾಧ್ಯ: ಅರವಿಂದ ಬೆಲ್ಲದ್

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Tragedy: ಅನ್ನ, ನೀರು ಬಿಟ್ಟು ಮನೆಯೊಳಗೆ ನಿಗೂಢ ಪೂಜೆ… 2 ಮೃತ್ಯು, ನಾಲ್ವರ ಸ್ಥಿತಿ ಗಂಭೀರ

Tragedy: ಅನ್ನ, ನೀರು ಬಿಟ್ಟು ಮನೆಯೊಳಗೆ ನಿಗೂಢ ಪೂಜೆ… 2 ಮೃತ್ಯು, ನಾಲ್ವರ ಸ್ಥಿತಿ ಗಂಭೀರ

11-malpe

Malpe: ಮನೆ ಬಿಟ್ಟು ಬಂದಿರುವ ಅಪ್ರಾಪ್ತ ಬಾಲಕಿಯರ ರಕ್ಷಣೆ

10-gundlupete

Gundlupete: ಬೈಕ್ ಸವಾರನ ಮೇಲೆ ದಾಳಿಗೆ ಮುಂದಾದ ಕಾಡಾನೆ

Simha Roopini Movie Review

Simha Roopini Movie: ಮಾರಮ್ಮದೇವಿಯ ಸಿಂಹರೂಪ

MUDA Case: Siddaramaiah should resign and face investigation: MP Yaduveer

MUDA Case: ಸಿದ್ದರಾಮಯ್ಯ ರಾಜೀನಾಮೆ ನೀಡಿ ತನಿಖೆ ಎದುರಿಸಲಿ: ಸಂಸದ ಯದುವೀರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.