ಬಿಎಸ್‌ವೈನಿಂದಲೇ ಚುನಾವಣಾ ಭ್ರಷ್ಟಾಚಾರ


Team Udayavani, Apr 7, 2017, 12:26 PM IST

mys1.jpg

ಮೈಸೂರು: ಬಿ.ಎಸ್‌.ಯಡಿಯೂರಪ್ಪನ ಬಗ್ಗೆ ತಾನು ಟೀಕೆ ಮಾಡುವುದಕ್ಕೆ ಹೋಗಲ್ಲ. ಅದು ನಮ್ಮ ಸಂಸ್ಕೃತಿ ಅಲ್ಲ. ಆದರೂ ತನ್ನ ಬಗ್ಗೆ ಸುಮ್ಮನೆ ಬೈತಿರ್ತಾನೆ, ಕೇಳಿಕೊಂಡು ಸುಮ್ಮನಿರಲಾಗಲ್ಲ. ಚುನಾವಣೆ ಭ್ರಷ್ಟಾಚಾರ ಶುರುಮಾಡಿದ್ದೇ ಯಡಿಯೂರಪ್ಪ, ಒಂದೊಂದು ಉಪ ಚುನಾವಣೆಗೆ 25 ಕೋಟಿ ಖರ್ಚು ಮಾಡಿದ್ರು. ಈಗ ಮೂರು ಹೆತ್ತವಳು ಆರು ಹೆತ್ತವಳಿಗೆ ಬುದ್ಧಿ ಹೇಳಿದಂತೆ ಮಾತನಾಡ್ತಾರೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ಧಾಳಿ ನಡೆಸಿದರು.

2008ರಲ್ಲಿ ಹಸಿರು ಶಾಲು ಹೊದ್ದುಕೊಂಡು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಯಡಿಯೂರಪ್ಪ, ಮೂರೇ ತಿಂಗಳಿಗೆ ಬಿತ್ತನೆಬೀಜ, ರಸಗೊಬ್ಬರ ಕೊಡಲಾಗದೆ ರೈತರ ಮೇಲೆ ಗೋಲಿಬಾರ್‌ ಮಾಡಿಸಿ ಇಬ್ಬರು ರೈತರ ಸಾವಿಗೆ ಕಾರಣರಾದರು. ಇಂಥವರಿಗೆ ರೈತರ ಬಗ್ಗೆ ಮಾತನಾಡಲು ಯಾವ ನೈತಿಕತೆ ಇದೆ ಎಂದು ಪ್ರಶ್ನಿಸಿದರು. ಜನರ ತೆರಿಗೆ ಹಣ ಲೂಟಿ ಮಾಡಿ ತಂದು ಉಪ ಚುನಾವಣೆಯಲ್ಲಿ ಖಚು ಮಾಡುತ್ತಿದ್ದಾರೆ.

ಯಾರಪ್ಪನ ಮನೆ ಹಣ ಇದು ಎಂದು ಯಡಿಯೂರಪ್ಪ ಪ್ರಶ್ನೆ ಮಾಡಿದ್ದಾರೆ. ರಾಜ್ಯದ ಆರೂವರೆ ಕೋಟಿ ಜನರ ತೆರಿಗೆ ಹಣ ರಾಜ್ಯಸರ್ಕಾರದ್ದು, ನಮ್ಮಪ್ಪನ ಮನೆಯ ಹಣವೂ ಅಲ್ಲ, ನಿಮ್ಮಪ್ಪನ ಮನೆಯ ಹಣವೂ ಅಲ್ಲ. ಆನರ ತೆರಿಗೆ ಹಣವನ್ನು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಚ್ಚರಿಕೆ, ಜವಾಬ್ದಾರಿ ಯಿಂದ ಖರ್ಚು ಮಾಡಬೇಕಾಗುತ್ತದೆ ಎಂದು ಯಡಿಯೂರಪ್ಪಹೇಳಿಕೆಗೆ ತಿರುಗೇಟು ನೀಡಿದರು.

2018ರಲ್ಲಿ ಅಧಿಕಾರಕ್ಕೆ ಬರುವ ಯಡಿಯೂರಪ್ಪ ಕನಸು ನನಸಾಗುವುದಿಲ್ಲ. ಸೈಕಲ್‌ ಕೊಟ್ಟಿದ್ದು ಬಿಟ್ಟರೆ 3 ವರ್ಷ ಮುಖ್ಯಮಂತ್ರಿಯಾಗಿ ಯಡಿಯೂರಪ್ಪಮಾಡಿದ್ದೇನು ಎಂದು ಪ್ರಶ್ನಿಸಿದ ಅವರು, ನಮ್ಮ ಸರ್ಕಾರದ ಕಾರ್ಯಕ್ರಮಗಳ ದೊಡ್ಡಪಟ್ಟಿಯೇ ಇದೆ. ಐದು ವರ್ಷಗಳ ಕಾರ್ಯಕ್ರಮ ಮೆಚ್ಚಿ ಜನ ಮತ್ತೆ ನಮಗೇ ಮತ ಹಾಕುತ್ತಾರೆ. ನಿಮ್ಮ 150 ಪ್ಲಸ್‌ ಮಿಷನ್‌ ಹುಸಿಬಾಂಬ್‌ ಆಗುತ್ತದೆ ಎಂದು ಅವರು ಟೀಕಿಸಿದರು.

ಟಾಪ್ ನ್ಯೂಸ್

Thirthahalli ಜಮೀನಿನಲ್ಲಿ ನೀರು ಹೋಗುವ ವಿಚಾರ: ಸಹೋದರರಿಂದ ಆತ್ಮಹತ್ಯೆ ಯತ್ನ

Thirthahalli ಜಮೀನಿನಲ್ಲಿ ನೀರು ಹೋಗುವ ವಿಚಾರ: ಸಹೋದರರಿಂದ ಆತ್ಮಹತ್ಯೆ ಯತ್ನ

1-saddasd

Heavy Rain ಅಬ್ಬರ; ಜು.9 ರಂದು ದಕ್ಷಿಣ ಕನ್ನಡ ಜಿಲ್ಲಾದ್ಯಂತ ಪಿಯುಸಿವರೆಗೆ ರಜೆ

Devara-Mane

Banakal: ದೇವರಮನೆಯಲ್ಲಿ ಮೋಜು-ಮಸ್ತಿಗೆ ಕಡಿವಾಣ

1-BC

Shivamogga:ಅಳಿಯನ ಸಾವಿನ ಕುರಿತು ಪ್ರತಿಕ್ರಿಯಿಸಿದ ಬಿ.ಸಿ.ಪಾಟೀಲ್

Panaji ಭಾರೀ ಮಳೆ; ಗೋಡೆ ಕುಸಿದು ಮೂವರು ಕಾರ್ಮಿಕರ ಸಾವು

Panaji ಭಾರೀ ಮಳೆ; ಗೋಡೆ ಕುಸಿದು ಮೂವರು ಕಾರ್ಮಿಕರ ಸಾವು

1-dsadsad

Corruption ತಡೆಯುವಲ್ಲಿ ಬಿಜೆಪಿ, ಕಾಂಗ್ರೆಸ್ ಸರ್ಕಾರಗಳು ವಿಫಲ: ಚಾಮರಸ ಮಾಲಿ ಪಾಟೀಲ್

Militants opened fire on an army vehicle at Kathua

Kathua; ಸೇನಾ ವಾಹನದ ಮೇಲೆ ಗುಂಡಿನ ದಾಳಿ ನಡೆಸಿದ ಉಗ್ರರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HC-Mahadevappa

CM Siddaramaiah ಪತ್ನಿಗೆ ಕಾನೂನು ಬದ್ಧವಾಗಿ ಸೈಟ್‌: ಸಚಿವ ಡಾ.ಎಚ್‌.ಸಿ. ಮಹದೇವಪ್ಪ

S. T. Somashekhar ಮುಡಾ ಸದಸ್ಯತ್ವಕ್ಕೆ ಬೇರೆಡೆಯ ಶಾಸಕರ ಲಾಬಿ

S. T. Somashekhar ಮುಡಾ ಸದಸ್ಯತ್ವಕ್ಕೆ ಬೇರೆಡೆಯ ಶಾಸಕರ ಲಾಬಿ

23

“140ಕ್ಕೂ ಹೆಚ್ಚು ಮುಡಾ ಕಡತ ಕದ್ದೊಯ್ದ ಅಧಿಕಾರಿಗಳು’ʼ: ಶಾಸಕ ಟಿ.ಎಸ್‌. ಶ್ರೀವತ್ಸ

Hunasuru

Dengue: ಹುಣಸೂರು ಆಸ್ಪತ್ರೆಯಲ್ಲಿ 10 ಹಾಸಿಗೆಯ ಪ್ರತ್ಯೇಕ ವಾರ್ಡ್ ಮೀಸಲು

MUDA; ಯಾಕೆ ಬೀದಿಯಲ್ಲಿ ಮಾನ ಮರ್ಯಾದೆ ಕಳೆದುಕೊಳ್ತೀರಿ..: ಸಿದ್ದುಗೆ ವಿಶ್ವನಾಥ್ ಕಿವಿಮಾತು

MUDA; ಯಾಕೆ ಬೀದಿಯಲ್ಲಿ ಮಾನ ಮರ್ಯಾದೆ ಕಳೆದುಕೊಳ್ತೀರಿ..: ಸಿದ್ದುಗೆ ವಿಶ್ವನಾಥ್ ಕಿವಿಮಾತು

MUST WATCH

udayavani youtube

ಬೆನ್ನು ನೋವು ನಿವಾರಣೆ | ಬೆನ್ನು ನೋವಿನ ಸಮಸ್ಯೆಗೆ ಪರಿಹಾರ

udayavani youtube

ಉಡುಪಿ ಜಿಲ್ಲಾದ್ಯಂತ ಭಾರೀ ಮಳೆ – ಜಲಾವೃತಗೊಂಡ ಮುಖ್ಯ ರಸ್ತೆಗಳು

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

ಹೊಸ ಸೇರ್ಪಡೆ

Thirthahalli ಜಮೀನಿನಲ್ಲಿ ನೀರು ಹೋಗುವ ವಿಚಾರ: ಸಹೋದರರಿಂದ ಆತ್ಮಹತ್ಯೆ ಯತ್ನ

Thirthahalli ಜಮೀನಿನಲ್ಲಿ ನೀರು ಹೋಗುವ ವಿಚಾರ: ಸಹೋದರರಿಂದ ಆತ್ಮಹತ್ಯೆ ಯತ್ನ

1-saddasd

Heavy Rain ಅಬ್ಬರ; ಜು.9 ರಂದು ದಕ್ಷಿಣ ಕನ್ನಡ ಜಿಲ್ಲಾದ್ಯಂತ ಪಿಯುಸಿವರೆಗೆ ರಜೆ

1-weewq

Hindus ಹೇಳಿಕೆ ;ರಾಹುಲ್ ಗಾಂಧಿಗೆ ಶಂಕರಾಚಾರ್ಯ ಅವಿಮುಕ್ತೇಶ್ವರಾನಂದ ಬೆಂಬಲ

1-wewewq

Ullal: ಕಾರಿನ ಮೇಲೆ ಉರುಳಿ ಬಿದ್ದ ಬೃಹತ್ ಮರ

Devara-Mane

Banakal: ದೇವರಮನೆಯಲ್ಲಿ ಮೋಜು-ಮಸ್ತಿಗೆ ಕಡಿವಾಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.