ಕೆರೆಗಳ ಅಭಿವೃದ್ಧಿಯಿಂದ ದೇಶದ ಪ್ರಗತಿ


Team Udayavani, Apr 8, 2017, 1:10 PM IST

dvg7.jpg

ಚನ್ನಗಿರಿ: ದೇಶದ ಪ್ರತಿಯೊಂದು ಹಳ್ಳಿಗಳಲ್ಲಿನ ಕೆರೆಗಳು ಅಭಿವೃದ್ಧಿಯಾದರೆ ನಾವುಗಳು ಪ್ರಗತಿ ಕಾಣಲು ಸಾಧ್ಯ. ಇದನ್ನು ಮನಗಂಡು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಂಘದಿಂದ ಕೆರೆಗಳನ್ನು ದತ್ತು ತೆಗೆದುಕೊಂಡು ಅಭಿವೃದ್ಧಿಪಡಿಸುವುದರ ಜತೆಗೆ ಕೆರೆಗಳ ಬಗ್ಗೆ ಅರಿವು ಮೂಡಿಸಲಾಗುತ್ತಿದೆ ಎಂದು ಧರ್ಮಸ್ಥಳ ಸಂಘದ ಕಾರ್ಯನಿರ್ವಾಹಕ ನಿರ್ದೇಶಕ ಡಾ| ಎಲ್‌.ಎಚ್‌. ಮಂಜುನಾಥ್‌ ಹೇಳಿದರು. 

ತಾಲೂಕಿನ ಚಿಕ್ಕಬೆನ್ನೂರು ಗ್ರಾಮದದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಹಮ್ಮಿಕೊಂಡಿದ್ದ ಕೆರೆ ಹಸ್ತಾಂತರ ಕಾರ್ಯಕ್ರಮ  ಉದ್ಘಾಟಿಸಿ ಅವರು ಮಾತನಾಡಿದರು ಕೆರೆಗಳ ರಕ್ಷಣೆಯಿಂದ ದೇಶವು ಪ್ರಗತಿಯನ್ನು ಕಾಣಲು ಸಾಧ್ಯವಾಗುತ್ತದೆ. ಸದ್ಯದ ಪರಿಸ್ಥಿತಿಯಲ್ಲಿ ಅಂತರ್‌ ಜಲಮಟ್ಟದ ಕೊರತೆಯಿಂದ ಸಾಕಷ್ಟು ತೊಂದರೆಗಳನ್ನು ಎದುರಿಸುವಂತೆ ಆಗಿದೆ. 

ಕುಡಿಯುವ ನೀರಿಗಾಗಿ ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿದೆ. ಹಿಂದಿನ ಕಾಲದಲ್ಲಿ ನಮ್ಮ  ಹಿರಿಯರು ಕೆರೆಗಳ ಬಗ್ಗೆ ಹೊಂದಿದ ಅಸಕ್ತಿ ಇಂದಿನ ಯುವಕರಿಗೆ ಇಲ್ಲವಾಗಿದೆ. ಕೆರೆಗಳೆಂದರೆ ನಿರ್ಲಕ್ಷé ವಹಿಸಲಾಗುತ್ತಿದೆ. ಹೀಗಾಗಿ ಬರಗಾಲದ ದಂತಹ ವಾತಾವರಣ ನಿರ್ಮಾಣವಾಗಿದೆ. ತಕ್ಷಣ ಎಚ್ಚೆತ್ತುಕೊಂಡು ಕೆರೆಗಳ ರಕ್ಷಣೆ ಕೈಗೊಂಡರೆ ಸಮಾಜ ಉಳಿಯಲು ಸಾಧ್ಯ ಎಂದರು. 

ಪ್ರಸಕ್ತ ವರ್ಷ 100 ಕೆರೆಗಳನ್ನು ಅಭಿವೃದ್ಧಿಪಡಿಸಲು ತೀರ್ಮಾನಿಸಿದ್ದು, ಕೆರೆ ರಕ್ಷಿಸಿ ನೀರನ್ನು ಸಂರಕ್ಷಿಸುವ ಮೂಲಕ ಗ್ರಾಮದ ಅಭಿವೃದ್ಧಿಗೆ ಸಹಕರಿಸಲಾಗುತ್ತದೆ. ಕೃಷಿ ತೋಟಗಳಿಗೆ ಅಂತರ್ಜಲದ ಮಹತ್ವದ ಬಗ್ಗೆ ಮಾಹಿತಿ ನೀಡಲಾಗುತ್ತಿದೆ. ಯೋಜನೆಯಿಂದ 10 ಲಕ್ಷ ರೂ. ಅನುದಾನ ಹಾಗೂ ಗ್ರಾಮಸ್ಥರಿಂದ 15 ಕ್ಷ ರೂ. ಸಹಕಾರದೊಂದಿಗೆ 8 ಎಕರೆಯ ಕೆರೆಯನ್ನು ಅಭಿವೃದ್ಧಿಪಡಿಸಲಾಗಿದೆ.

ಮುಂದಿನ ದಿನಗಳಲ್ಲಿ ಕೆರೆಯನ್ನು ನಿರ್ವಹಣೆ ಮಾಡುವುದರ ಕುರಿತು ಗ್ರಾಮಸ್ಥರಿಗೆ ಮಾಹಿತಿ ನೀಡಿದರು. ಜಿಪಂ ಸದಸ್ಯ ವಾಗೀಶ್‌ ಮಾಸ್ಟರ್‌ ಮಾತನಾಡಿ., ಧರ್ಮಸ್ಥಳ ಗ್ರಾಮಾಭಿವೃಧಿದ್ಧಿ ಸಂಸ್ಥೆಯು ಸಾಮಾಜಿಕ ಕಳಕಳಿ ಇಟ್ಟುಕೊಂಡು ಕಾರ್ಯ ನಿರ್ವಹಿಸುತ್ತಿರುವುದು ಶ್ಲಾಘನೀಯ. ಸ್ವಾಸ್ವೇಹಳ್ಳಿ ಏತ ನೀರಾವರಿ ಯೋಜನೆ ಮೂಲಕ ಚಿಕ್ಕಬೆನ್ನೂರುಕೆರೆಯ ನೀರು ತುಂಬಿಸುವ ಕುರಿತು ಚಿಂತನೆ ನಡೆಯುತ್ತಿದೆ ಎಂದರು.

ತಾಪಂ ಸದಸ್ಯ ಪ್ರಕಾಶ್‌, ಗ್ರಾಪಂ ಅಧ್ಯಕ್ಷೆ ನಾಗರತ್ನಮ್ಮ ಮೂರ್ತಪ್ಪ, ಕಾಂಗ್ರೆಸ್‌ ಯುವ ಮುಖಂಡ ವಡ್ನಾಳ್‌  ಜಗದೀಶ್‌, ಪ್ರಾದೇಶಿಕ ನಿರ್ದೇಶಕ ಜಯಶಂಕರ್‌ ಶರ್ಮ, ಜಿಲ್ಲಾ ರೈತ ಸಂಘದ ಅಧ್ಯಕ್ಷ ಹಾಲಪ್ಪ, ಜಿಲ್ಲಾ ನಿರ್ದೇಶಕ ಚಂದ್ರಶೇಖರ್‌, ಕೆರೆ ಅಭಿವೃದ್ಧಿ ಸಮಿತಿ ಅಧ್ಯಕ್ಷ ಚಂದ್ರೇಗೌಡ, ತಾಲೂಕು ಯೋಜನಾಧಿಧಿಕಾರಿ ಎಸ್‌. ಜನಾರ್ಧನ್‌, ಕಾಕನೂರ್‌ ನಾಗರಾಜ್‌, ಎನ್‌ .ಪಿ. ನಾಗೇಶ್‌, ಮಹಾಬಲೇಶ್ವರ್‌ ಇತರರಿದ್ದರು.  

ಟಾಪ್ ನ್ಯೂಸ್

ಅವನು ಇಷ್ಟ ಪಟ್ಟಳನ್ನು ನಾನು ಒಪ್ಪುವೆ… ತರುಣ್‌ ಮದುವೆ ಕುರಿತು ತಾಯಿ ಮಾಲತಿ ಮಾತು

ಅವನು ಇಷ್ಟ ಪಟ್ಟಳನ್ನು ನಾನು ಒಪ್ಪುವೆ… ತರುಣ್‌ ಮದುವೆ ಕುರಿತು ತಾಯಿ ಮಾಲತಿ ಮಾತು

ಮುಂದಿನ ವರ್ಷವೇ ʼಕಲ್ಕಿ 2898 ಎಡಿʼ ಸೀಕ್ವೆಲ್ ರಿಲೀಸ್; ನಿರ್ಮಾಪಕರೇ ಕೊಟ್ರು ಸುಳಿವು

ಮುಂದಿನ ವರ್ಷವೇ ʼಕಲ್ಕಿ 2898 ಎಡಿʼ ಸೀಕ್ವೆಲ್ ರಿಲೀಸ್; ನಿರ್ಮಾಪಕರೇ ಕೊಟ್ರು ಸುಳಿವು

Bihar: ಬಿಹಾರದಲ್ಲಿ ಕುಸಿದು ಬಿದ್ದ ಮತ್ತೊಂದು ಸೇತುವೆ- 15 ದಿನಗಳಲ್ಲಿ 10 ಸೇತುವೆ ಕುಸಿತ!

Bihar: ಬಿಹಾರದಲ್ಲಿ ಕುಸಿದು ಬಿದ್ದ ಮತ್ತೊಂದು ಸೇತುವೆ- 15 ದಿನಗಳಲ್ಲಿ 10 ಸೇತುವೆ ಕುಸಿತ!

Sagara: ಗಾಳಿ ಮಳೆಯ ಆರ್ಭಟಕ್ಕೆ ಸಾಲು ಸಾಲು ವಿದ್ಯುತ್ ಕಂಬಗಳು ಧರಾಶಾಹಿ

Sagara: ಮಳೆಯ ಆರ್ಭಟಕ್ಕೆ ಸಾಲು ಸಾಲು ವಿದ್ಯುತ್ ಕಂಬಗಳು ಧರಾಶಾಹಿ

Flashing lights of vehicles; ಮೂರು ದಿನದಲ್ಲಿ 3700 ಪ್ರಕರಣ: ಅಲೋಕ್ ಕುಮಾರ್

Flashing lights of vehicles; ಮೂರು ದಿನದಲ್ಲಿ 3700 ಪ್ರಕರಣ: ಅಲೋಕ್ ಕುಮಾರ್

Rajasthan: ಚುನಾವಣೆ ವೇಳೆ ನೀಡಿದ ಭರವಸೆಯಂತೆ ಸಚಿವ ಸ್ಥಾನಕ್ಕೆ ಕಿರೋಡಿ ಲಾಲ್‌ ರಾಜೀನಾಮೆ!

Rajasthan: ಚುನಾವಣೆ ವೇಳೆ ನೀಡಿದ ಭರವಸೆಯಂತೆ ಸಚಿವ ಸ್ಥಾನಕ್ಕೆ ಕಿರೋಡಿ ಲಾಲ್‌ ರಾಜೀನಾಮೆ!

Charmadi: ಭಾರಿ ಮಳೆಗೆ ಚಾರ್ಮಾಡಿ ಘಾಟಿಯ ರಸ್ತೆ, ತಡೆಗೋಡೆಯಲ್ಲಿ ಬಿರುಕು… ಕುಸಿಯುವ ಭೀತಿ

Charmadi: ಭಾರಿ ಮಳೆಗೆ ಚಾರ್ಮಾಡಿ ಘಾಟಿಯ ರಸ್ತೆ, ತಡೆಗೋಡೆಯಲ್ಲಿ ಬಿರುಕು… ಕುಸಿಯುವ ಭೀತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere: ಗ್ಯಾಸ್ ಸಿಲಿಂಡರ್ ಸ್ಫೋಟ; ಗಾಯಗೊಂಡಿದ್ದ ಇಬ್ಬರು ಮಹಿಳೆಯರು ಸಾವು

Davanagere: ಗ್ಯಾಸ್ ಸಿಲಿಂಡರ್ ಸ್ಫೋಟ; ಗಾಯಗೊಂಡಿದ್ದ ಇಬ್ಬರು ಮಹಿಳೆಯರು ಸಾವು

Davanagere; ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಐವರಿಗೆ ಗಂಭೀರ ಗಾಯ

Davanagere; ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಐವರಿಗೆ ಗಂಭೀರ ಗಾಯ

Davanagere; Protest by BJP Zilla Raitamorcha condemning the price hike

Davanagere; ಬೆಲೆ ಏರಿಕೆ ಖಂಡಿಸಿ ಬಿಜೆಪಿ ಜಿಲ್ಲಾ ರೈತಮೋರ್ಚಾದಿಂದ ಪ್ರತಿಭಟನೆ

1-sadsadasd

Congress; ಈ ಬಾರಿಯೇ ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಶಾಸಕ ಬಸವರಾಜ ವಿ.ಶಿವಗಂಗಾ

7

Honnali: ಡೆಂಘೀಗೆ ವಿದ್ಯಾರ್ಥಿನಿ ಬಲಿ

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

ಅವನು ಇಷ್ಟ ಪಟ್ಟಳನ್ನು ನಾನು ಒಪ್ಪುವೆ… ತರುಣ್‌ ಮದುವೆ ಕುರಿತು ತಾಯಿ ಮಾಲತಿ ಮಾತು

ಅವನು ಇಷ್ಟ ಪಟ್ಟಳನ್ನು ನಾನು ಒಪ್ಪುವೆ… ತರುಣ್‌ ಮದುವೆ ಕುರಿತು ತಾಯಿ ಮಾಲತಿ ಮಾತು

ಮುಂದಿನ ವರ್ಷವೇ ʼಕಲ್ಕಿ 2898 ಎಡಿʼ ಸೀಕ್ವೆಲ್ ರಿಲೀಸ್; ನಿರ್ಮಾಪಕರೇ ಕೊಟ್ರು ಸುಳಿವು

ಮುಂದಿನ ವರ್ಷವೇ ʼಕಲ್ಕಿ 2898 ಎಡಿʼ ಸೀಕ್ವೆಲ್ ರಿಲೀಸ್; ನಿರ್ಮಾಪಕರೇ ಕೊಟ್ರು ಸುಳಿವು

Bihar: ಬಿಹಾರದಲ್ಲಿ ಕುಸಿದು ಬಿದ್ದ ಮತ್ತೊಂದು ಸೇತುವೆ- 15 ದಿನಗಳಲ್ಲಿ 10 ಸೇತುವೆ ಕುಸಿತ!

Bihar: ಬಿಹಾರದಲ್ಲಿ ಕುಸಿದು ಬಿದ್ದ ಮತ್ತೊಂದು ಸೇತುವೆ- 15 ದಿನಗಳಲ್ಲಿ 10 ಸೇತುವೆ ಕುಸಿತ!

Sagara: ಗಾಳಿ ಮಳೆಯ ಆರ್ಭಟಕ್ಕೆ ಸಾಲು ಸಾಲು ವಿದ್ಯುತ್ ಕಂಬಗಳು ಧರಾಶಾಹಿ

Sagara: ಮಳೆಯ ಆರ್ಭಟಕ್ಕೆ ಸಾಲು ಸಾಲು ವಿದ್ಯುತ್ ಕಂಬಗಳು ಧರಾಶಾಹಿ

Flashing lights of vehicles; ಮೂರು ದಿನದಲ್ಲಿ 3700 ಪ್ರಕರಣ: ಅಲೋಕ್ ಕುಮಾರ್

Flashing lights of vehicles; ಮೂರು ದಿನದಲ್ಲಿ 3700 ಪ್ರಕರಣ: ಅಲೋಕ್ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.