ವಿಮಾನದಲ್ಲಿ ದುರ್ವರ್ತನೆ ತೋರಿದ್ರೆ “ಹಾರಾಟ’ ಕಟ್
Team Udayavani, Apr 9, 2017, 3:45 AM IST
ನವದೆಹಲಿ: ವಿಮಾನಗಳಲ್ಲಿ ದುರ್ವರ್ತನೆ ತೋರುವ ಪ್ರಯಾಣಿಕರಿಗೆ ತಕ್ಕ ಪಾಠ ಕಲಿಸಲು ಚಿಂತನೆ ನಡೆಸಿರುವ ಕೇಂದ್ರ ಸರ್ಕಾರ, “ಪುಂಡ ಪ್ರಯಾಣಿಕ’ರ ಹೆಸರನ್ನು “ರಾಷ್ಟ್ರೀಯ ನೋ ಫ್ಲೈ ಪಟ್ಟಿ’ಗೆ ಸೇರಿಸಲು ಮುಂದಾಗಿದೆ.
ಈ ಕುರಿತು ಮಾಹಿತಿ ನೀಡಿರುವ ನಾಗರಿಕ ವಿಮಾನಯಾನ ಖಾತೆ ಸಹಾಯಕ ಸಚಿವ ಜಯಂತ್ ಸಿನ್ಹಾ ಅವರು ಶಿವಸೇನೆ ಸಂಸದ ರವೀಂದ್ರ ಗಾಯಕ್ವಾಡ್ ಮೇಲಿನ ನಿಷೇಧ ಹಿಂಪಡೆದ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದಾರೆ. “ವಿಮಾನಗಳಲ್ಲಿ ಅಶಿಸ್ತಿನ ವರ್ತನೆ ತೋರುವ ಮತ್ತು ಸಿಬ್ಬಂದಿಯ ಕಾರ್ಯನಿರ್ವಹಣೆಗೆ ಅಡ್ಡಿಪಡಿಸುವವರ ವಿರುದ್ಧ ಪೊಲೀಸರು ಶಿಸ್ತು ಕ್ರಮ ಕೈಗೊಳ್ಳಲಿದ್ದಾರೆ. ಜತೆಗೆ ಅಂಥವರನ್ನು “ಹಾರಾಟ ನಿಷೇಧ ಪಟ್ಟಿಗೆ’ಗೆ ಸೇರಿಸಲಾಗುತ್ತದೆ,’ ಎಂದು ಸಿನ್ಹಾ ಹೇಳಿದ್ದಾರೆ.
ನಿಷೇಧ ವಾಪಸ್: ಸಂಸದ ಗಾಯಕ್ವಾಡ್ ಮೇಲಿನ ನಿಷೇಧವನ್ನು ಏರ್ ಇಂಡಿಯಾ ಹಿಂಪಡೆದ ಬೆನ್ನಲ್ಲೇ, ಶನಿವಾರ ವಿಮಾನಯಾನ ಒಕ್ಕೂಟದ ನಾಲ್ಕು ಸದಸ್ಯ ಸಂಸ್ಥೆಗಳಾದ ಜೆಟ್ ಏರ್ವೆàಸ್, ಸ್ಪೈಸ್ಜೆಟ್, ಗೋ ಏರ್ ಮತ್ತು ಇಂಡಿಗೋ ಸಂಸ್ಥೆಗಳೂ ವಾಪಸ್ ಪಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Recommendation: ನ್ಯಾ. ಸಂಜೀವ್ ಖನ್ನಾ ಸುಪ್ರೀಂಕೋರ್ಟ್ ಮುಂದಿನ ಮುಖ್ಯ ನ್ಯಾಯಮೂರ್ತಿ
MUST WATCH
ಹೊಸ ಸೇರ್ಪಡೆ
Aranthodu: ಅರಮನೆಗಯ ಶಿಥಿಲಗೊಂಡ ತೂಗು ಸೇತುವೆಯಿಂದ ಕೆಳಗೆ ಬಿದ್ದು ಮೂವರಿಗೆ ಗಾಯ
Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.