ತುಳುನಾಡು ಸಾಮರಸ್ಯಕ್ಕೆ ಮಾದರಿ: ಮೊಗ್ರಾಲ್‌


Team Udayavani, Apr 10, 2017, 5:36 PM IST

mogral.jpg

ಮುಳ್ಳೇರಿಯಾ: ಪರಸ್ಪರ ಅರ್ಥೈಸಿಕೊಂಡು ಗೌರವಿಸುವುದನ್ನು ರೂಢಿಸುವುದರಿಂದ ಶಾಂತಿ, ನೆಮ್ಮದಿ ನೆಲೆಗೊಳ್ಳುತ್ತದೆ. ಪ್ರಾಚೀನ ಕಾಲದಿಂದಲೂ ತುಳುನಾಡು ಸೌಹಾರ್ದ, ಸಾಮರಸ್ಯಗಳಿಗೆ ಮಾದರಿ ಯಾಗಿದ್ದು, ಆಧುನಿಕ ಯುವ ತಲೆಮಾರು ವಿದ್ಯಾಭ್ಯಾಸ, ತಂತ್ರಜ್ಞಾನಗಳ ಮರೆಯಲ್ಲಿ ಮಾನವೀಯತೆಯಂತಹ ಜೀವನ ಪಾಠಗಳನ್ನು ಮರೆಯುತ್ತಿರುವುದು ಸಲ್ಲದು. ತುಳುನಾಡಿನ ಆಚರಣೆ, ನಂಬಿಕೆಗಳು ಶಕ್ತಿಯುತವಾಗಿ ಸಮಗ್ರ ಸಮಾಜ ನಿರ್ಮಾಣದ ಗಟ್ಟಿತನವನ್ನು ಬೆಳೆಸಿವೆ ಎಂದು ಸೈಯ್ಯದ್‌ ಮೊಹಮ್ಮದ್‌ ಮದನಿ ತಂಙಳ್‌ ಅಲ್‌ ಬುಖಾರಿ ಮೊಗ್ರಾಲ್‌ ಅಭಿಪ್ರಾಯ ವ್ಯಕ್ತಪಡಿಸಿದರು.

ನೆಟ್ಟಣಿಗೆ ಮಹತೋಭಾರ ಶ್ರೀ ಮಹಾಲಿಂಗೇಶ್ವರ ಕ್ಷೇತ್ರದ ನೇತೃತ್ವದಲ್ಲಿ ಎ. 27ರಿಂದ ಮೇ 3ರ ವರೆಗೆ ನಡೆಯಲಿರುವ ವಾರ್ಷಿಕ ಶ್ರೀ ಭೂತಬಲಿ ಉತ್ಸವ, ಅತಿರುದ್ರ ಮಹಾಯಾಗ ಮತ್ತು 12 ವರ್ಷಗಳಿಗೊಮ್ಮೆ ಬಂಟಮಲೆ ವನ ಪ್ರದೇಶದಲ್ಲಿರುವ ಐತಿಹಾಸಿಕ ಜಾಂಬ್ರಿ ಗುಹಾ ಪ್ರವೇಶ ಸಮಾರಂಭದ ಅಂಗವಾಗಿ ಬೆಳ್ಳೂರು ಸಮೀಪದ ನೂಂಜ  ಮೊಹಿಯುದ್ದೀನ್‌ ಜುಮಾ ಮಸೀದಿಗೆ ನೆಟ್ಟಣಿಗೆ ಶ್ರೀ ಕ್ಷೇತ್ರದ ಆಡಳಿತ ಮೊಖೆ¤àಸರರ ಸಹಿರೈಸಿ ಅವರು ಮಾತನಾಡಿದರು.

ಮಸೀದಿ ಆಡಳಿತ ಸಮಿತಿ ಅಧ್ಯಕ್ಷ ಅಬ್ದುಲ್ಲ ಬಾನಕಂಡಂ, ಉಪಾಧ್ಯಕ್ಷ ಮೊದು ಮೌಲವಿ, ಕಾರ್ಯದರ್ಶಿ ಮೂಸಾನ್‌ ನೇಜಿಕಾರ್‌, ಇಬ್ರಾಹಿಂ ಹಾಜಿ ಅಡ್ಕಾರ್ ಮಜಾಲ್‌, ಇಬ್ರಾಹಿಂ ಕಾನಂ, ನೆಟ್ಟಣಿಗೆ ಕ್ಷೇತ್ರದ ಆಡಳಿತ ಮೊಖೆ¤àಸರ ಎಂ.ದಾಮೋದರ ಮಣಿಯಾಣಿ ನಾಕೂರು, ಪ್ರವೇಶೋತ್ಸವ ಸಮಿತಿ ಸಂಚಾಲಕ ಮಾಧವ ನೆಟ್ಟಣಿಗೆ, ಸ್ವಾಗತ ಸಮಿತಿ ಸಂಚಾಲಕ ಲಕ್ಷಿನಾರಾಯಣ ರೈ, ಆಹಾರ ಸಮಿತಿ ಸಂಚಾಲಕ ಪ್ರಶಾಂತ್‌ ಭಟ್‌ ಮುಳ್ಳಂಕೊಚ್ಚಿ, ನವೀನ್‌ ಫೋಕ್ಸ್‌ ಸ್ಟಾರ್‌ ಈ ಸಂದರ್ಭ ಉಪಸ್ಥಿತರಿದ್ದರು.

ಮಸೀದಿ ಸಮಿತಿಯ ಪದಾಧಿಕಾರಿಗಳು ಜಾಂಬ್ರಿ ಗುಹಾ ಪ್ರವೇಶ ಸಹಿತ ಎಲ್ಲ ಕಾರ್ಯಕ್ರಮಗಳಿಗೆ ಪೂರ್ಣ ಬೆಂಬಲ ವ್ಯಕ್ತಪಡಿಸಿ ಅಗತ್ಯ ನೆರವು ನೀಡುವ ಭರವಸೆ ನೀಡಿ, ಹಾರೈಸಿದರು.

ಟಾಪ್ ನ್ಯೂಸ್

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

2-kulur-1

Kuloor: ಮೊಯ್ದೀನ್‌ ಬಾವಾ ಸೋದರ ಮಮ್ತಾಜ್‌ ಅಲಿ ನಾಪತ್ತೆ; ಅಪಘಾತ ಸ್ಥಿತಿಯಲ್ಲಿ ಕಾರು ಪತ್ತೆ

Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?

Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

Kumara-Parvatha

New Guideline For Trekkers: ಇಂದಿನಿಂದ ಕುಮಾರ ಪರ್ವತ ಚಾರಣಕ್ಕೆ ಅವಕಾಶ

Malpe-See-Ambulance

Tender Open: ತುರ್ತು ಸೇವೆಗೆ ಬರಲಿದೆ ಮೂರು ಸೀ ಆ್ಯಂಬುಲೆನ್ಸ್‌

Bus-Travel-1

Mangaluru: ಖಾಸಗಿ ಬಸ್ಸಿಗೆ “ಇಸ್ರೇಲ್‌’ ಹೆಸರು; ಆಕ್ಷೇಪದ ಬಳಿಕ “ಜೆರುಸಲೇಂ”!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madikeri

Madikeri: ಕುಶಾಲನಗರದಲ್ಲಿ ಕೊಡಲಿಯಿಂದ ಕಡಿದು ಇಬ್ಬರ ಕೊ*ಲೆ

dw

Kasaragod: ಸ್ಕೂಟರ್‌ನಿಂದ ರಸ್ತೆಗೆ ಬಿದ್ದ ಮಹಿಳೆಯ ಮೇಲೆ ಕಂಟೈನರ್‌ ಲಾರಿ ಹರಿದು ಸಾವು

crimebb

Kasaragod: ಅಪರಾಧ ಸುದ್ದಿಗಳು

Madikeri: ಕರಗೋತ್ಸವದ ಮೂಲಕ ಮಡಿಕೇರಿ ದಸರಾ ಸಂಭ್ರಮ ಆರಂಭ

Madikeri: ಕರಗೋತ್ಸವದ ಮೂಲಕ ಮಡಿಕೇರಿ ದಸರಾ ಸಂಭ್ರಮ ಆರಂಭ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

2-kulur-1

Kuloor: ಮೊಯ್ದೀನ್‌ ಬಾವಾ ಸೋದರ ಮಮ್ತಾಜ್‌ ಅಲಿ ನಾಪತ್ತೆ; ಅಪಘಾತ ಸ್ಥಿತಿಯಲ್ಲಿ ಕಾರು ಪತ್ತೆ

Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?

Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

Kumara-Parvatha

New Guideline For Trekkers: ಇಂದಿನಿಂದ ಕುಮಾರ ಪರ್ವತ ಚಾರಣಕ್ಕೆ ಅವಕಾಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.