ಮುಖ್ಯಪೇದೆ, ಎಎಸ್‌ಐಗೆ ಚಾರ್ಜ್‌ಶೀಟ್‌ ಹೊಣೆ


Team Udayavani, Apr 11, 2017, 12:25 PM IST

rupak.jpg

ಬೆಂಗಳೂರು: ರಾಜ್ಯ ಪೊಲೀಸ್‌ ಮಹಾನಿರ್ದೇಶಕ ರೂಪಕ್‌ ಕುಮಾರ್‌ ದತ್ತಾ ಅವರು ಸೋಮವಾರ ಮಹತ್ವದ ಆದೇಶವೊಂದನ್ನು ಹೊರಡಿಸಿದ್ದು, ಎಎಸ್‌ಐ ಹಾಗೂ ಹೆಡ್‌ಕಾನ್‌ಸ್ಟೆಬಲ್‌ಗ‌ಳಿಗೂ ಎಫ್ಐಆರ್‌ ದಾಖಲಿಸುವದರ ಜತೆಗೆ ತನಿಖೆ ನಡೆಸಿ ಚಾರ್ಜ್‌ಶೀಟ್‌ ಸಲ್ಲಿಸುವ ಹೊಣೆ ನೀಡಿದ್ದಾರೆ. 

ಈ ಹಿಂದೆ ಸಬ್‌ಇನ್ಸ್‌ಪೆಕ್ಟರ್‌ ಮತ್ತು ಅವರಿಗೂ ಮೇಲ್ಪಟ್ಟ ಅಧಿಕಾರಿಗಳಿಗೆ ಮಾತ್ರ ಚಾರ್ಜ್‌ಶೀಟ್‌ ಸಲ್ಲಿಸುವ ಅಧಿಕಾರವಿತ್ತು. ಸದ್ಯದ ಆದೇಶದ ಪ್ರಕಾರ ಠಾಣೆಯ ಎಎಸ್‌ಐ ಹಾಗೂ ಹೆಡ್‌ಕಾನ್‌ಸ್ಟೆಬಲ್‌ ಕೂಡ ಸಾಧಾರಣ ರಸ್ತೆ ಅಪಘಾತ ಹಾಗೂ ಸಣ್ಣ-ಪುಟ್ಟ ಹಲ್ಲೆ ಪ್ರಕರಣಗಳ ಪ್ರಾಥಮಿಕ ತನಿಖಾ ವರದಿ ಸಿದ್ಧಪಡಿಸಿ, ಚಾರ್ಜ್‌ಶೀಟ್‌ ಸಲ್ಲಿಸಬಹುದು. 

ಹಿರಿಯ ಅಧಿಕಾರಿಗಳ ಮೇಲೆನ ಹೊರೆ ಇಳಿಕೆ: ರಾಜ್ಯ ಪೊಲೀಸ್‌ ಇಲಾಖೆಯ ಇತಿಹಾಸದಲ್ಲೇ ಇದೊಂದು ಮಹತ್ತರ ನಿರ್ಧಾರಾಗಿದ್ದು, ಈ ಕ್ರಮದಿಂದ ಹಿರಿಯ ಅಧಿಕಾರಿಗಳ ಮೇಲಿನ ಕೆಲಸ­ದೊತ್ತಡ ಕಡಿಮೆಯಾ­ಗಲಿದೆ. ಪೊಲೀಸ್‌ ಇಲಾಖೆಯಲ್ಲಿರುವ ಶೇ.90ರಷ್ಟು ಮಂದಿ ಎಎಸ್‌ಐ ಮತ್ತು ಹೆಡ್‌ಕಾನ್‌ಸ್ಟೆಬಲ್‌ಗ‌ಳು ಪದವಿಧರರಾ­ಗಿದ್ದು, ಅವರಲ್ಲಿರುವ ಜ್ಞಾನವನ್ನು ಈ ಮೂಲಕ ಬಳಸಿಕೊಳ್ಳಲು ಸಾಧ್ಯವಿದೆ.

ಜತೆಗೆ ಹಿರಿಯ ಅಧಿಕಾರಿಗಳ ನಡುವಿನ ಅಧಿಕಾರದ ಅಂತರ ಕಡಿಮೆ ಮಾಡಲು ಮತ್ತು ಪ್ರಕರಣಗಳನ್ನು ನಿರ್ವಹಿಸುವ ಅನುಭವವನ್ನು ಹೆಚ್ಚಿಸುವ ಸಲುವಾಗಿ ಈ ನಿರ್ಧಾರಕೈಗೊಳ್ಳಲಾಗಿದೆ. ಈ ರೀತಿ ಸಿಬ್ಬಂದಿಯಲ್ಲಿ ಉತ್ತೇಜನ ನೀಡುವುದ­ರಿಂದ ಮುಂದಿನ ದಿನಗಳಲ್ಲಿ ಇಲಾಖೆ­ಯಲ್ಲಿ ದಕ್ಷ ಹಾಗೂ ಉತ್ತಮ ಅಧಿಕಾರಿ­ಗಳ ಸೇವೆ ಇಲಾಖೆಗೆ ದೊರೆಯಲಿದೆ ಎಂದು ಪೊಲೀಸ್‌ ಮಹಾನಿರ್ದೇಶಕ ಆರ್‌.ಕೆ.ದತ್ತಾ ಉದಯವಾಣಿಗೆ ತಿಳಿಸಿದರು.

ಯ್ನಾವ್ಯಾವ ಪ್ರಕರಣಗಳು?: ಸಾಧಾರಣ ರಸ್ತೆ ಅಪಘಾತ(ಐಪಿಸಿ 279, 377). ಹಲ್ಲೆ, ದರೋಡೆ ಪ್ರಕರಣದ ಸಂಪೂರ್ಣ ತನಿಖೆ ನಡೆಸಿ, ನ್ಯಾಯಾಲಯಕ್ಕೆ ಅವರೇ ಚಾರ್ಜ್‌ಶೀಟ್‌ ಸಲ್ಲಿಸಬಹುದಾಗಿದೆ. ಇದಕ್ಕೆ ಹಿರಿಯ ಅಧಿಕಾರಿಗಳ ಮಾಗದರ್ಶನವು ಇರಲಿದೆ. 

ಸಿಬ್ಬಂದಿಯ ಪ್ರೋತ್ಸಾಹಕ್ಕಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಹಿರಿಯ ಅಧಿಕಾರಿಗಳ ಮಾರ್ಗ­ದರ್ಶ­ನದಲ್ಲಿ ಎಎಸ್‌ಐ, ಹೆಡ್‌ಕಾನ್‌ಸ್ಟೆಬಲ್‌ಗ‌ಳು ತನಿಖೆ ನಡೆಸಿ ಚಾರ್ಜ್‌ಶೀಟ್‌ ಸಲ್ಲಿ­ಸಬಹುದು. ಇದರಿಂದ ಭವಿಷ್ಯ­ದಲ್ಲಿ ಇಲಾಖೆ ಬಹಳ ಉಪ­ಯೋಗವಾಗಲಿದೆ.
-ಆರ್‌.ಕೆ.ದತ್ತಾ, ಪೊಲೀಸ್‌ ಮಹಾನಿರ್ದೇಶಕ

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Namma Metro: ಹಳದಿ ಮಾರ್ಗ ಪೂರ್ಣಗೊಂಡಿದ್ದರೂ ಬೋಗಿಗಳ ಕೊರತೆ

Namma Metro: ಹಳದಿ ಮಾರ್ಗ ಪೂರ್ಣಗೊಂಡಿದ್ದರೂ ಬೋಗಿಗಳ ಕೊರತೆ

Kidnapping Case: ವ್ಯಕ್ತಿಯ ಅಪಹರಿಸಿ ಸುಲಿಗೆಗೈದ 8 ಮಂದಿ ಬಂಧನ

Kidnapping Case: ವ್ಯಕ್ತಿಯ ಅಪಹರಿಸಿ ಸುಲಿಗೆಗೈದ 8 ಮಂದಿ ಬಂಧನ

Younis Zaroora: ಎಂಜಿ ರಸ್ತೇಲಿ ಇನ್‌ಸ್ಟಾಗ್ರಾಮ್‌ ಸ್ಟಾರ್‌ ಯೂನಿಸ್‌ ನೋಡಲು ಕಿಕ್ಕಿರಿದ ಜನ

Younis Zaroora: ಎಂಜಿ ರಸ್ತೇಲಿ ಇನ್‌ಸ್ಟಾಗ್ರಾಮ್‌ ಸ್ಟಾರ್‌ ಯೂನಿಸ್‌ ನೋಡಲು ಕಿಕ್ಕಿರಿದ ಜನ

Private bus: ಖಾಸಗಿ ಬಸ್‌ಗಳಿಂದ ಬೇಕಾಬಿಟ್ಟಿ ದರ ವಸೂಲಿ

Private bus: ಖಾಸಗಿ ಬಸ್‌ಗಳಿಂದ ಬೇಕಾಬಿಟ್ಟಿ ದರ ವಸೂಲಿ

2-bng

Bengaluru: ನಗರದೆಲ್ಲೆಡೆ ಟ್ರಾಫಿಕ್ ಜಾಮ್‌, ಮೆಜೆಸ್ಟಿಕ್‌ ರಷ್‌! ‌

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.