ಬದಿಯಡ್ಕ: ಎಂಡೋಸಲ್ಫಾನ್‌ ವಿಶೇಷ ವೈದ್ಯಕೀಯ ಶಿಬಿರ


Team Udayavani, Apr 11, 2017, 3:18 PM IST

endo.jpg

ಬದಿಯಡ್ಕ: ಎಂಡೋಸಲ್ಫಾನ್‌ ದುಷ್ಪರಿಣಾಮದ ಯತಾರ್ಥ ರೋಗಿಗಳ ಆಯ್ಕೆಗಾಗಿ ಬದಿಯಡ್ಕದಲ್ಲಿ ಪ್ರತ್ಯೇಕ ವೈದ್ಯಕೀಯ ಶಿಬಿರ ನಡೆಯಿತು.

ಕಾಸರಗೋಡು ಜಿಲ್ಲೆಯ 11 ಗ್ರಾಮ ಪಂಚಾಯತ್‌ಗಳಾದ ವರ್ಕಾಡಿ, ಮೀಂಜ, ಮಂಜೇಶ್ವರ, ಪೈವಳಿಕೆ, ಮಂಗಲ್ಪಾಡಿ, ಕುಂಬಳೆ, ಪುತ್ತಿಗೆ, ಎಣ್ಮಕಜೆ, ಬದಿಯಡ್ಕ, ಕುಂಬಾxಜೆ, ಬೆಳ್ಳೂರು ಪಂಚಾಯತ್‌ಗಳ ರೋಗಿಗಳಿಗಾಗಿ ಈ ಶಿಬಿರ ಆಯೋಜಿಸಲಾಗಿತ್ತು. ರೋಗಿಗಳ ಅನುಕೂಲಕ್ಕಾಗಿ ಚೀಮೇನಿ, ರಾಜಪುರಂ,  ಬದಿಯಡ್ಕ, ಬೋವಿಕ್ಕಾನ ಪೆರಿಯದಲ್ಲಿ ಶಿಬಿರ ಜರಗಿತು.

ಬದಿಯಡ್ಕದಲ್ಲಿ ನಡೆದ ಶಿಬಿರದಲ್ಲಿ 220 ಮಂದಿ ಸಹಾಯಕ ಸಿಬಂದಿ, 40 ನುರಿತ ವೈದ್ಯರ ತಂಡ ಪಾಲ್ಗೊಂಡಿದೆ. ಎನ್‌.ಎಸ್‌.ಎಸ್‌., ಕುಟುಂಬಶ್ರೀ ಘಟಕಗಳು, ವಿವಿಧ ಸಂಘಟನೆಗಳು, ಜನಪ್ರತಿನಿಧಿಗಳು ರೋಗಿಗಳ ಸಹಾಯಕ್ಕೆ ಧಾವಿಸಿ ಬರುತ್ತಿದ್ದರು. ಬದಿಯಡ್ಕದ ಸುಮಾರು 200ರಷ್ಟು ಮಂದಿ, ಎಣ್ಮಕಜೆಯ 210 ಮಂದಿ ಕುಂಬಾxಜೆಯ 150 ಮಂದಿ ಶಿಬಿರಕ್ಕೆ ಆಯ್ಕೆಯಾಗಿದ್ದರು. 

ಎಂಡೋ ಪಟ್ಟಿಯಿಂದ ಬಿಟ್ಟು ಹೋದವರು ಕೂಡ ಶಿಬಿರಕ್ಕೆ ಆಗಮಿಸಿದ್ದರು. ಅವರನ್ನು ವೈದ್ಯರು ತಪಾಸಣೆ ನಡೆಸಿದರು.
ಎಣ್ಮಕಜೆ ಪಂಚಾಯತ್‌ನ ಶೇಣಿಯಲ್ಲಿ ವಾಸವಾಗಿರುವ ಲೋಕೇಶ ಅವರ 10 ವರ್ಷದ ಪುತ್ರ ನಡೆದಾಡಲು, ಮಾತನಾಡಲೂ ಆಗದ ಸ್ಥಿತಿಯಲ್ಲಿ ರಿತೇಶ್‌ ಎಂಬ ಬಾಲಕನ ಹೆಸರು ಪಟ್ಟಿಯಲ್ಲಿ ಸೇರ್ಪಡೆಗೊಂಡಿಲ್ಲ ಎಂಬುದು ಖೇದಕರ ಸಂಗತಿಯಾಗಿದೆ. ಜನನದ ಅನಂತರ ಆರೋಗ್ಯವಾಗಿದ್ದ ರಿತೇಶ್‌ ತನ್ನ 4ನೇ ವರ್ಷದಲ್ಲಿ ಜ್ವರ ಬಂದ ಬಳಿಕ ಹಠಾತ್‌ ಅನಾರೋಗ್ಯಕ್ಕೊಳಗಾಗಿರುವನೆಂದು ತಂದೆ ಬೇಸರ ವ್ಯಕ್ತಪಡಿಸುತ್ತಿದ್ದಾರೆ.

ಪುತ್ತಿಗೆ ಪಂಚಾಯತ್‌ನ ಅಂಗಡಿಮೊಗರು ನಿವಾಸಿ ಶಿವಪ್ಪ ರೈ – ಶೀನಾ ದಂಪತಿಗಳ 4 ಮಕ್ಕಳಲ್ಲಿ ಇಬ್ಬರ ಸ್ಥಿತಿ ತೀರಾ ಚಿಂತಾಜನಕವಾಗಿದೆ. 32 ವರ್ಷದ ಚಿತ್ತರಂಜನ್‌ ಹಾಗೂ 25 ವರ್ಷದ ಅಶ್ವಿ‌ನಿಗೆ ಕೈ ಕಾಲುಗಳಿಗೆ ಬಲವಿಲ್ಲ. ಬೇರೆಯವರ ಸಹಾಯವಿಲ್ಲದೇ ಬದುಕಲಾರದ ಸ್ಥಿತಿ. ಸರಕಾರದಿಂದ ತಿಂಗಳಿಗೆ 500 ರೂಪಾಯಿಯಂತೆ ಇಬ್ಬರಿಗೆ
ಹಾಗೂ ನೋಡಿಕೊಳ್ಳುವ ಇಬ್ಬರಿಗೆ 500 ರೂ.ನಂತೆ ಒಟ್ಟು ತಿಂಗಳಿಗೆ 2,000 ರೂಪಾಯಿ ಸಹಾಯಧನ ಲಭಿಸುತ್ತದೆ.

ಶಿಬಿರದಲ್ಲಿ ಒಟ್ಟು 10 ವಿಭಾಗಗಳನ್ನು ಮಾಡಿ ತಪಾಸಣೆಗೆ ಬೇಕಾದ ವ್ಯವಸ್ಥೆ ಏರ್ಪಡಿಸಲಾಗಿತ್ತು. ಅಲ್ಲಲ್ಲಿ ಕುಡಿಯುವ ನೀರಿನ ಸೌಲಭ್ಯ, ಎಂಡೋ ಪ್ಯಾಕೇಜ್‌ನ ಅಂಬ್ಯುಲೆನ್ಸ್‌ಗಳು, ವೀಲ್‌ ಚೇರ್‌ಗಳ ವ್ಯವಸ್ಥೆಯನ್ನು ಮಾಡಲಾಗಿತ್ತು. ಕುಡಿಯಲು ಚಾ ಹಾಗೂ ತಿಂಡಿಯ ವ್ಯವಸ್ಥೆಯನ್ನೂ ಮಾಡಲಾಗಿತ್ತು.

ಟಾಪ್ ನ್ಯೂಸ್

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap ಮಂಜನಾಡಿ: ಬೈಕ್‌ಗೆ ಲಾರಿ ಢಿಕ್ಕಿ ಹೊಡೆದು ಓರ್ವ ಸಾವು

Road Mishap ಮಂಜನಾಡಿ: ಬೈಕ್‌ಗೆ ಲಾರಿ ಢಿಕ್ಕಿ ಹೊಡೆದು ಓರ್ವ ಸಾವು

Kasaragod: ತನಿಖೆಗೆ ಬಂದ ಪೊಲೀಸರಿಗೆ ಕಾರು ಢಿಕ್ಕಿ; ಆನ್‌ಲೈನ್‌ ವಂಚನೆ ಆರೋಪಿ ಪರಾರಿ

Kasaragod: ತನಿಖೆಗೆ ಬಂದ ಪೊಲೀಸರಿಗೆ ಕಾರು ಢಿಕ್ಕಿ; ಆನ್‌ಲೈನ್‌ ವಂಚನೆ ಆರೋಪಿ ಪರಾರಿ

Kasaragod ಪ್ರಸಾದ್‌ ನೇತ್ರಾಲಯ ಸೂಪರ್‌ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಆರಂಭ

Kasaragod ಪ್ರಸಾದ್‌ ನೇತ್ರಾಲಯ ಸೂಪರ್‌ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಆರಂಭ

Kasaragod: ಮನೆಗೆ ಬೆಂಕಿ ಹಚ್ಚಿ ಕೊಲೆಗೆ ಯತ್ನ: ಬಂಧನ

Kasaragod: ಮನೆಗೆ ಬೆಂಕಿ ಹಚ್ಚಿ ಕೊಲೆಗೆ ಯತ್ನ: ಬಂಧನ

Kasaragod: ವಾಯುಭಾರ ಕುಸಿತ; ಭಾರೀ ಮಳೆ ಸಾಧ್ಯತೆ 

Kasaragod: ವಾಯುಭಾರ ಕುಸಿತ; ಭಾರೀ ಮಳೆ ಸಾಧ್ಯತೆ 

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.