ಸಂವಹನ ಕೌಶಲ್ಯಗಳನ್ನು ಬೆಳಸಿಕೊಂಡಲ್ಲಿ ಗೆಲುವು ಸಾಧ್ಯ


Team Udayavani, Apr 12, 2017, 1:14 PM IST

mys6.jpg

ತಿ.ನರಸೀಪುರ: ಸಕಾರತ್ಮಕ ಚಿಂತನೆಗಳು ಹಾಗೂ ಸಂಪರ್ಕ ಸಂವಹನ ಕೌಶಲ್ಯಗಳನ್ನು ಬೆಳೆಸಿಕೊಂಡಲ್ಲಿ ಸ್ಪರ್ಧಾತ್ಮಕ ಜಗತ್ತಿನಲ್ಲಿ ಗೆಲುವು ಕಾಣಲು ಸಾಧ್ಯ ಎಂದು ಪತ್ರಕರ್ತ ಎಂ. ಮಹದೇವ್‌ ಹೇಳಿದರು.

ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಂತಿಮ ಬಿಕಾಂ ವಿದ್ಯಾರ್ಥಿ ಗಳಿಗೆ ಕೌಶಲ್ಯಾಭಿವೃದ್ಧಿ ಕಾರ್ಯಾಗಾರದ ಸಮಾರೋಪದಲ್ಲಿ ಮಾತನಾಡಿ, ಸ್ಪರ್ಧಾತ್ಮಕ ಪ್ರಪಂಚದಲ್ಲಿ ನಾವು ವ್ಯಕ್ತಿಗಳಾಗಿ ರೂಪುಗೊಂಡು ಸಾಧನೆಯ ಹಾದಿ ಹಿಡಿಯಲು ನಮಗೆ ಕೌಶಲ್ಯಗಳು ಬಹಳ ಅಗತ್ಯ ಎಂದರು.

ಸಾಧನೆಗೆ ಮುಖ್ಯವಾಗಿ ಸಕಾರತ್ಮಕ ಆಲೋಚನೆಗಳು, ಸಂವಹನ, ಪ್ರೇರೇಪಣೆ, ನಾಯಕತ್ವ, ಸಂದರ್ಶನ ಕೌಶಲ್ಯಗಳು ಹಾಗೂ ಮಾಹಿತಿಯನ್ನು ವಿಶಾಲವಾಗಿ ಸ್ವೀಕರಿಸುವ ಮನೋಭಾವವಿರಬೇಕು. ಉತ್ತಮ ಸಂವಹನ ನಿಮಗೆ ಉದ್ಯೋಗಾವಕಾಶ ಕಲ್ಪಿಸುತ್ತದೆ ಎಂದು ತಿಳಿಸಿದರು.

ಪ್ರಾಂಶುಪಾಲರಾದ ಪೊ›. ಕೆ. ನಾಗರತ್ನಮ್ಮ ಮಾತನಾಡಿ, ಪದವಿ ಮುಗಿಸಿ ಹೊರ ಹೋಗುವ ವಿದ್ಯಾರ್ಥಿಗಳ ಭವಿಷ್ಯ ಅತಂತ್ರವಾಗದೇ ಜಾಗತಿಕ ಪ್ರಪಂಚವನ್ನು ಎದುರಿಸಲು ಅಗತ್ಯವಾದ ಮಾಹಿತಿ, ತರಬೇತಿ ನೀಡಿ ಕಳುಹಿಸುವ ಉದ್ದೇಶದಿಂದ ನಮ್ಮ ಕಾಲೇಜಿನ ಪ್ರಾಧ್ಯಾಪಕ ಪರಶಿವಮೂರ್ತಿ ಕಳೆದ ಒಂದು ವಾರದಲ್ಲಿ ವಿವಿಧ ಕೌಶಲ್ಯಗಳನ್ನು ವಿದ್ಯಾರ್ಥಿಗಳಿಗೆ ದೊರಕಿಸಿದ್ದಾರೆ. ಅವರ ಉತ್ಸಾಹ ಹಾಗೂ ಪೋ›ತ್ಸಾಹದಿಂದ ವಿದ್ಯಾರ್ಥಿಗಳು ಇಂದು ಕೀಳರಿಮೆ, ಭಯ ತೊರೆದು ಸ್ಪಷ್ಟವಾಗಿ ಮಾತನಾಡುವ ಕಲೆ ಬೆಳೆಸಿಕೊಂಡಿದ್ದಾರೆ ಎಂದು ಹೇಳಿದರು.

ತರಬೇತಿ ಪಡೆದ ವಿದ್ಯಾರ್ಥಿಗಳು ಕಾರ್ಯಾಗಾರದಲ್ಲಿ ತಮಗೆ ಸಿಕ್ಕ ತರಬೇತಿಯಿಂದಾದ ಬದಲಾವಣೆ, ವ್ಯಕಿತ್ವ ಬೆಳವಣಿಗೆಯ ಬಗ್ಗೆ ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು. ಕಾಲೇಜಿನಲ್ಲಿ ತರಬೇತಿ ನೀಡಿದ ಪ್ರಾಧ್ಯಾಪಕರಾದ ಪರಶಿವಮೂರ್ತಿ, ಪೊ›. ಪ್ರೇಮಕುಮಾರಿ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.

ಟಾಪ್ ನ್ಯೂಸ್

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-hunsur-1

Hunsur: ತಂಬಾಕು ಬೆಳೆಗಾರರ ರಕ್ಷಣೆಗೆ ಬದ್ದ: ಸಂಸದ ಯದುವೀರ್ ಒಡೆಯರ್

ಮುಡಾ ಅಧ್ಯಕ್ಷ ಕೆ.ಮರಿಗೌಡ ತಲೆದಂಡ?

MUDA Chairman: ಕೆ.ಮರಿಗೌಡ ತಲೆದಂಡ? ಇಂದು ಅಥವಾ ನಾಳೆ ರಾಜೀನಾಮೆ ನೀಡುವ ಸಾಧ್ಯತೆ

Mysuru: ದೀಪಾಲಂಕಾರ ವಿಸ್ತರಣೆ: ವಾಹನ ಸಂಚಾರ ನಿರ್ಬಂಧವೂ ಮುಂದುವರಿಕೆ

Mysuru: ದೀಪಾಲಂಕಾರ ವಿಸ್ತರಣೆ: ವಾಹನ ಸಂಚಾರ ನಿರ್ಬಂಧವೂ ಮುಂದುವರಿಕೆ

MUDA Case: ಸಾಕ್ಷ್ಯನಾಶ ಮಾಡಲು ಅದೇನು ಕೊಲೆ ಕೇಸಾ?: ಎಂ.ಲಕ್ಷ್ಮಣ್‌

MUDA Case: ಸಾಕ್ಷ್ಯನಾಶ ಮಾಡಲು ಅದೇನು ಕೊಲೆ ಕೇಸಾ?: ಎಂ.ಲಕ್ಷ್ಮಣ್‌

Mysuru: ಮರಳಿ ಕಾಡಿನತ್ತ ಪ್ರಯಾಣ ಬೆಳೆಸಿದ ಗಜಪಡೆ

Mysuru: ಮರಳಿ ಕಾಡಿನತ್ತ ಪ್ರಯಾಣ ಬೆಳೆಸಿದ ಗಜಪಡೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

3-aranthodu

Aranthodu: ಅರಮನೆಗಯ ಶಿಥಿಲಗೊಂಡ ತೂಗು ಸೇತುವೆಯಿಂದ ಕೆಳಗೆ ಬಿದ್ದು ಮೂವರಿಗೆ ಗಾಯ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.