ವಿವಿಧೆಡೆ ಹನುಮ ಜಯಂತಿ ಆಚರಣೆ
Team Udayavani, Apr 12, 2017, 3:08 PM IST
ಹುಬ್ಬಳ್ಳಿ: ನಗರದ ವಿವಿಧ ಪ್ರದೇಶಗಳಲ್ಲಿ ಹಾಗೂ ದೇವಸ್ಥಾನಗಳಲ್ಲಿ ವಾಯುಪುತ್ರ ಹನುಮ ಜಯಂತಿಯನ್ನು ಮಂಗಳವಾರ ಸಂಭ್ರಮದಿಂದ ಆಚರಿಸಲಾಯಿತು.
ಹಳೇಹುಬ್ಬಳ್ಳಿಯ ಇಂಡಿಪಂಪ್ ಬಳಿ, ಅಯೋಧ್ಯಾನಗರ, ಚನ್ನಪೇಟೆ, ದಿಡ್ಡಿ ಓಣಿ, ಕಸಬಾಪೇಟೆ, ಯಲ್ಲಾಪುರ ಓಣಿ, ಮರಾಠಾ ಗಲ್ಲಿ, ಬ್ರಾಡವೇ, ವೀರಾಪುರ ರಸ್ತೆಯ ಚೋಳಿನವರ ಓಣಿ, ಸೆಟ್ಲಮೆಂಟ್, ಬಂಕಾಪುರ ಚೌಕ್, ಎಂಜಿ ಮಾರ್ಕೆಟ್, ನಾಗಶೆಟ್ಟಿಕೊಪ್ಪ, ಬೆಂಗೇರಿ,
ಹೊಸೂರ, ಅಶೋಕನಗರ, ಆದರ್ಶನಗರ, ಗೋಕುಲ ರಸ್ತೆ ಶಿವಗಿರಿ ಕಾಲೋನಿ ಸೇರಿದಂತೆ ವಿವಿಧ ಪ್ರದೇಶಗಳ ಮಾರುತಿ ದೇವಸ್ಥಾನಗಳಲ್ಲಿ ಆಂಜನೇಯ ಮೂರ್ತಿಗೆ ವಿಶೇಷ ಅಲಂಕಾರ ಮಾಡಿ ಪಂಚಾಮೃತ ಅಭಿಷೇಕ, ಕುಂಕುಮಾರ್ಚನೆ, ತೊಟ್ಟಿಧಿ ಲೋತ್ಸವ, ಮಹಾಮಂಗಳಾರತಿ ನೆರವೇರಿಸಲಾಯಿತು.
ಕಸಬಾಪೇಟೆ ಮುದಿ ಹನುಮಪ್ಪ ದೇವಸ್ಥಾನದಲ್ಲಿ ಹೋಮ-ಹವನ ಮಾಡಲಾಯಿತು. ಗದಗ ರಸ್ತೆ ಒಂಟಿ ಹನುಮಪ್ಪ ದೇವಸ್ಥಾನದಲ್ಲಿ ವಿಶೇಷ ಪೂಜೆ ನೆರವೇರಿಸಲಾಯಿತು.ನಗರದ ವಿವಿಧ ಆಂಜನೇಯ ದೇವಸ್ಥಾನಗಳಲ್ಲಿ ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಲಾಗಿತು.
ಹನುಮನ ಜಾತ್ರೋತ್ಸವ
ಕೇಶ್ವಾಪುರ ನಾಗಶೆಟ್ಟಿಕೊಪ್ಪದ ಮಾರುತಿ ದೇವಸ್ಥಾನದಲ್ಲಿ ಹಾಗೂ ಹೊಸೂರು ಹನುಮಂತ ದೇವರ ದೇವಸ್ಥಾನದಲ್ಲಿ ಹಾಗೂ ಬಂಕಾಪುರ ಚೌಕ್ನ ಮಾರುತಿ ದೇವಸ್ಥಾನದಲ್ಲಿ ಪಲ್ಲಕ್ಕಿ ಉತ್ಸವ ಹಾಗೂ ಜಾತ್ರೋತ್ಸವ ನೆರವೇರಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಪಂಚಮಸಾಲಿ ವಕೀಲರ ಪರಿಷತ್ತಿನಿಂದ ಸೆ.22ರಿಂದ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ
B.C.Road ಏನು ಅಫ್ಘಾನಿಸ್ಥಾನ,ಪಾಕಿಸ್ಥಾನದಲ್ಲಿ ಇದೆಯಾ?: ಮುತಾಲಿಕ್ ಕಿಡಿ
Hubli: ರಾಡ್ ಬಿದ್ದು ಎಎಸ್ಐ ಸಾವು ಪ್ರಕರಣದಲ್ಲಿ ಕಾಮಗಾರಿ ಕಂಪನಿಯ 11 ಜನರ ಬಂಧನ
Meet Friends: ಧಾರವಾಡದ ಹಳೆಯ ಗೆಳೆಯರ ಭೇಟಿಯಾದ ತೆಲುಗು ನಟ ಶ್ರೀಕಾಂತ್
Hubli: ಬೈಕಲ್ಲಿ ಹೋಗುತ್ತಿದ್ದಾಗ ತಲೆಗೆ ರಾಡ್ ಬಿದ್ದು ಗಾಯಗೊಂಡಿದ್ದ ಎಎಸ್ಐ ಸಾವು
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.