ಎ.30ರೊಳಗೆ Self-Certified ಆಗದಿದ್ದರೆ ಬ್ಯಾಂಕ್‌ ಖಾತೆಗಳು ಬ್ಲಾಕ್‌


Team Udayavani, Apr 12, 2017, 7:34 PM IST

ಹೊಸದಿಲ್ಲಿ : 2014ರ ಜುಲೈ 1ರಿಂದ 2105ರ ಆಗಸ್ಟ್‌ 31ರ ನಡುವಿನ ಅವಧಿಯಲ್ಲಿ ಬ್ಯಾಂಕ್‌ ಖಾತೆ ತೆರೆದವರು ಎಫ್ಎಟಿಸಿಎ (ವಿದೇಶ ಖಾತೆ ತೆರಿಗೆ ಬದ್ಧತೆಯ ಕಾಯಿದೆ) ಅಡಿ 2017ರ ಎಪ್ರಿಲ್‌ 30ರ ಒಳಗೆ “ಸೆಲ್ಫ್ ಸರ್ಟಿಫಿಕೇಶನ್‌’ (ಸ್ವಯಂ ಪ್ರಮಾಣೀಕೃತ ದಾಖಲೆ) ಸಲ್ಲಿಸದಿದ್ದಲ್ಲಿ ಅಂತಹವರ ಖಾತೆಗಳನ್ನು ಬ್ಲಾಕ್‌ ಮಾಡಲಾಗುವುದು ಎಂದು ಆದಾಯ ತೆರಿಗೆ ಇಲಾಖೆ ಹೇಳಿದೆ. 

ಹೀಗೆ ಬ್ಲಾಕ್‌ ಮಾಡಲ್ಪಟ್ಟ ಖಾತೆಗಳಲ್ಲಿ ಖಾತೆದಾರರು ಅನಂತರ ಯಾವುದೇ ವಹಿವಾಟು ಮಾಡುವಂತಿಲ್ಲ ಎಂದು ಇಲಾಖೆ ಸ್ಪಷ್ಟವಾಗಿ ಹೇಳಿದೆ.

ಸೆಂಟ್ರಲ್‌ ಬೋರ್ಡ್‌ ಆಪ್‌ ಡೈರೆಕ್ಟ್ ಟ್ಯಾಕ್ಸಸ್‌ (ಸಿಬಿಡಿಟಿ) ಈ ಹೇಳಿಕೆಯನ್ನು ಪ್ರಕಟಿಸಿದೆ.

ಈ ವಿಷಯದಲ್ಲಿ ನೀವು ತಿಳಿದಿರಬೇಕಾದ ಮುಖ್ಯ ಸಂಗತಿಗಳು ಇಂತಿವೆ : 

* ಎಫ್ಎಟಿಸಿಎ ಕಾಯಿದೆಯಡಿ ಭಾರತ ಮತ್ತು ಅಮೆರಿಕ ನಡುವೆ ಹಣಕಾಸು ಮಾಹಿತಿಗಳು ತನ್ನಿಂತಾನೇ ವಿನಿಮಯಗೊಳ್ಳುತ್ತವೆ.

* 2015ರ ಆಗಸ್ಟ್‌ 31ರಿಂದ ಜಾರಿಗೆ ಬರುವಂತೆ ಈ ಕಾಯಿದೆಯಡಿ ಭಾರತ ನಡುವೆ ಒಪ್ಪಂದ ಏರ್ಪಟ್ಟಿದೆ.

* ಖಾತೆದಾರರು ತಮ್ಮ ತೆರಿಗೆ ನಿವಾಸ ದೇವ, ತೆರಿಗೆ ಗುರುತುಪತ್ರ ಸಂಖ್ಯೆ, ತಾವು ಜನಿಸಿದ ರಾಷ್ಟ್ರ, ತಮ್ಮ ಪೌರತ್ವದ ದೇಶ ಇತ್ಯಾದಿ ವಿವರಗಳನ್ನು ಕಡ್ಡಾಯವಾಗಿ ಸಲ್ಲಿಸಬೇಕಾಗುತ್ತದೆ.

* ಖಾತೆದಾರರು ಸ್ವ ಪ್ರಮಾಣೀಕೃತ ದಾಖಲೆ ಪತ್ರಗಳನ್ನು ಎ.30ರ ಒಳಗಾಗಿ ಸಲ್ಲಿಸದ ಕಾರಣಕ್ಕೆ ತಮ್ಮ ಖಾತೆ ಬ್ಲಾಕ್‌ ಆದಲ್ಲಿ, ಅದನ್ನು ಮರು ಚಾಲನೆಗೊಳಿಸಲು ಅನಂತರದಲ್ಲಿ ಅದೇ ಪ್ರಕ್ರಿಯೆಯನ್ನು ಪಾಲಿಸಬೇಕಾಗುತ್ತದೆ.

* ಮ್ಯೂಚುವಲ್‌ ಫ‌ಂಡ್‌ಗಳಿಗೆ ಮತ್ತು ಇತರ ಹಣಕಾಸು ಸಂಸ್ಥೆಗಳಿಗೆ ಕೂಡ ತಮ್ಮ ಗ್ರಾಹಕರು ಈ ನಿಯಮವನ್ನು ಪಾಲಿಸುವಂತೆ ಸೂಚಿಸಲಾಗಿದೆ.

* ಈ ಹಿಂದೆ ಈ ವಿಷಯದಲ್ಲಿ ಕೆಲವು ತಾಂತ್ರಿಕ ಅಡಚಣೆಗಳು ಕಂಡು ಬಂದುದನ್ನು ಅನುಸರಿಸಿ ತೆರಿಗೆ ಇಲಾಖೆಯು 2016 ಆಗಸ್ಟ್‌ 31ರ ಗಡುವನ್ನು ಸ್ವಯಂ ಪ್ರಮಾಣೀಕೃತ ದಾಖಲೆಗಳ ಸಲ್ಲಿಕೆಗಾಗಿ ವಿಸ್ತರಿಸಿತ್ತು.

ಟಾಪ್ ನ್ಯೂಸ್

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puja Khedkar: ಐಎಎಸ್‌ ಸೇವೆಯಿಂದ ಪೂಜಾ ಖೇಡ್ಕರ್‌ ವಜಾ; ಕೇಂದ್ರ ಆದೇಶ

Puja Khedkar: ಐಎಎಸ್‌ ಸೇವೆಯಿಂದ ಪೂಜಾ ಖೇಡ್ಕರ್‌ ವಜಾ; ಕೇಂದ್ರ ಆದೇಶ

ರಸ್ತೆ ಬದಿ ನಡೆದ ಅತ್ಯಾಚಾರ ಕೃತ್ಯವನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿದ ಆಟೋ ಚಾಲಕ ಬಂಧನ

ರಸ್ತೆ ಬದಿ ನಡೆದ ಅತ್ಯಾಚಾರ ಕೃತ್ಯವನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿದ ಆಟೋ ಚಾಲಕ ಬಂಧನ

Drunk Driver: ಆಹಾರ ನೀಡಿಲ್ಲವೆಂದು ಸಿಟ್ಟಿಗೆದ್ದು ಲಾರಿಯನ್ನೇ ಹೋಟೆಲ್ ಗೆ ನುಗ್ಗಿಸಿದ ಚಾಲಕ

Drunk Driver: ಆಹಾರ ನೀಡಿಲ್ಲವೆಂದು ಸಿಟ್ಟಿಗೆದ್ದು ಲಾರಿಯನ್ನೇ ಹೋಟೆಲ್ ಗೆ ನುಗ್ಗಿಸಿದ ಚಾಲಕ

7

Crime: ಸೈನೈಡ್ ಮಿಶ್ರಿತ ಜ್ಯೂಸ್‌ ನೀಡಿ ಚಿನ್ನಾಭರಣ ಲೂಟಿ; ಲೇಡಿ ಗ್ಯಾಂಗ್‌ ಅರೆಸ್ಟ್

Jharkhand: ಆನೆ ದಾಳಿಯ ಭೀತಿ; ಒಟ್ಟಿಗೆ ಮಲಗಿದ್ದ ಮೂವರು ಮಕ್ಕಳು ಹಾವು ಕಡಿತಕ್ಕೆ ಬಲಿ

Jharkhand: ಆನೆ ದಾಳಿಯ ಭೀತಿ; ಒಟ್ಟಿಗೆ ಮಲಗಿದ್ದ ಮೂವರು ಮಕ್ಕಳು ಹಾವು ಕಡಿತಕ್ಕೆ ಬಲಿ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.