ಪಲಿಮಾರು ಮೂಲ ಮಠದಲ್ಲಿ ಹನುಮಜ್ಜಯಂತಿ ಮಹೋತ್ಸವ


Team Udayavani, Apr 13, 2017, 3:40 PM IST

1204ra1e.jpg

ಪಡುಬಿದ್ರಿ: ಜ್ಯೋತಿಷ ಶಾಸ್ತ್ರ ಹೇಳುವವರ ಹಾವಳಿಯಿಂದಾಗಿ ಜ್ಯೋತಿಷ ಶಾಸ್ತ್ರವು ಮೌಲ್ಯ ಕಳಕೊಳ್ಳುತ್ತಿದೆ. ಯಾವುದನ್ನೂ ಅರ್ಧ ಕಲಿತು ವಿದ್ಯೆಗೆ ಅಪಚಾರವೆಸಗಬಾರದು. ಈ ನಿಟ್ಟಿನಲ್ಲಿ ಮುಂದಿನ ಪರ್ಯಾಯ ಕಾಲದಲ್ಲಿ ಪಲಿಮಾರು ಮಠದಿಂದ 16ತಿಂಗಳುಗಳ ಕಾಲ ಏಕಾದಶಿಯಂದು ನಾಡಿನ ಎಲ್ಲ ಪುರೋಹಿತರ ಸಹಕಾರದಿಂದ ಶ್ರೀಕೃಷ್ಣ ಮಠದಲ್ಲಿ ಪುರೋಹಿತ ಗೋಷ್ಠಿಗಳನ್ನು ನಡೆಸುವ ಮೂಲಕ ಹೆಚ್ಚಿನ ಸಂದೇಹಗಳನ್ನು ಪರಿಹರಿಸುವ ತಮ್ಮ ಯೋಜನೆಯನ್ನು ಶ್ರೀ ಪಲಿಮಾರು ಮಠ ಯೋಗದೀಪಿಕಾ ವಿದ್ಯಾಪೀಠ ಕುಲಪತಿ, ಭಾವೀ ಪರ್ಯಾಯ ಪೀಠಾಧಿಪತಿ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು ಹೇಳಿದ್ದಾರೆ.

ಜಗದ್ಗುರು ಶ್ರೀ ಮಧ್ವಾಚಾರ್ಯ ಮೂಲಮಹಾಸಂಸ್ಥಾನ ಶ್ರೀ ಪಲಿಮಾರು ಮೂಲ ಮಠದಲ್ಲಿನ ಶ್ರೀ ಹನುಮಜ್ಜಯಂತಿ ಮಹೋತ್ಸವದಲ್ಲಿ ಉಡುಪಿ ಶಿವಳ್ಳಿ ಬ್ರಾಹ್ಮಣಪುರೋಹಿತ ಸಂಘ ಇದರ ಸಹಯೋಗದೊಂದಿಗೆ ಷೋಡಶ ಸಂಸ್ಕಾರ ವಿಷಯಾಧಾರಿತ ಪುರೋಹಿತ ಗೋಷ್ಠಿಯ ಕಾರ್ಯಕ್ರಮದಲ್ಲಿ ತಮಿಳುನಾಡು ಶ್ರೀರಂಗಮ್‌ ಅವದಾನಿ ವೇ | ಮೂ | ಭೀಮಾಚಾರ್ಯ ಅವರಿಗೆ ಶ್ರೀರಾಜರಾಜೇಶ್ವರ ತೀರ್ಥ ಪ್ರಶಸ್ತಿಯನ್ನಿತ್ತು ಅನುಗ್ರಹಿಸಿ ಮಾತನಾಡುತ್ತಿದ್ದರು. ಅಧ್ಯಕ್ಷತೆವಹಿಸಿದ್ದ ಶ್ರೀ ಸೋದೆ ವಾದಿರಾಜ ಮಠ ಶ್ರೀ ವಿಶ್ವವಲ್ಲಭತೀರ್ಥ ಶ್ರೀಪಾದರು ಮಠ, ದೇವಸ್ಥಾನಗಳಂತಹ ಧಾರ್ಮಿಕ  ಕೇಂದ್ರಗಳಲ್ಲಿ ಆಯೋಜಿಸುವ ಪುರೋಹಿತ ಘೋಷ್ಠಿಗಳ ಮೂಲಕ ಹುಟ್ಟಿನ ಹಿಂದಿನ  ಸಂಸ್ಕಾರಗಳ ಬಗ್ಗೆ ಅರಿವು ನೀಡುವ ಹಾಗೂ ಷೋಡಶ ಸಂಸ್ಕಾರಗಳ ಬಗ್ಗೆ ಜಾಗƒತಿ  ಮೂಡುವಂತಾಗಲಿ ಎಂದರು.

ಭಗವಂತನನ್ನು ಕಾಣುವಲ್ಲಿ ಸಹಕಾರಿಯಾಗುವ ಸಂಸ್ಕಾರಯುತ ಬದುಕನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೆಕು. ಪರಂಪರೆಯನ್ನು ಉಳಿಸುವ ಕೆಲಸವಾಗಲಿ. ನಮ್ಮ ವರ್ಗ ಮುಂದೆಯೂ ಸಮಜಕ್ಕೆ ಮಾರ್ಗದರ್ಶಕರಾಗುವಂತಾಗಲಿ ಎಂದು ಅದಮಾರು ಮಠ ಕಿರಿಯ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ಹೇಳಿದರು.

ಪುರೋಹಿತ ಗೋಷ್ಠಿಯ ನಿರ್ವಾಹಕ ಅಧ್ಯಕ್ಷತೆಯನ್ನು ಉಡುಪಿಯ ವಿ| ಜಿ.ಸುಬ್ರಹ್ಮಣ್ಯ ಭಟ್‌ ಅವಧಾನಿಗಳು ವಹಿಸಿದ್ದರು.ಶಿವಳ್ಳಿ ಬ್ರಾಹ್ಮಣಪುರೋಹಿತ ಸಂಘ ಅಧ್ಯಕ್ಷ ವಿ| ಅಗ್ರಹಾರ ಲಕ್ಷ್ಮೀನಾರಾಯಣ ತಂತ್ರಿ ಸ್ವಾಗತಿಸಿದರು. ವಿ| ರವೀಂದ್ರ ಹೆರ್ಗ ಪ್ರಬಂಧ ಮಂಡಿಸಿದರು. ತತ್ವ ಸಂಶೋಧನ ಸಂಸತ್‌ ನಿರ್ದೇಶಕ ಡಾ| ವಂಶೀಕೃಷ್ಣಾಚಾರ್ಯ ಪುರೋಹಿತ್‌ ನಿರೂಪಿಸಿದರು.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ganesha Chaturthi: ಆರೂರು: 35ನೇ ಸಾರ್ವಜನಿಕ ಶ್ರೀ ಗಣೇಶೋತ್ಸವ… ವಿವಿಧ ಕಾರ್ಯಕ್ರಮ

ಆರೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನ: ಸೆ.9ರಂದು ಪ್ರಥಮ ವರ್ಷದ ಲೋಬಾನ ಸೇವೆ ಹುಲಿವೇಷ ಕುಣಿತ

ವಿದೂಷಕರ ವೇಷ ಧರಿಸಿ ಸಂಗ್ರಹಿಸಿದ 14.33 ಲ.ರೂ. ಅನಾಥಾಶ್ರಮಕ್ಕೆ !

Kaup ವಿದೂಷಕರ ವೇಷ ಧರಿಸಿ ಸಂಗ್ರಹಿಸಿದ 14.33 ಲ.ರೂ. ಅನಾಥಾಶ್ರಮಕ್ಕೆ !

Ganesh Chaturthi ; ಕರಾವಳಿಯ ಮನೆಮನೆಗಳಲ್ಲಿ ಇಂದು ಗಣೇಶೋತ್ಸವ ಸಂಭ್ರಮ

Ganesh Chaturthi ; ಕರಾವಳಿಯ ಮನೆಮನೆಗಳಲ್ಲಿ ಇಂದು ಗಣೇಶೋತ್ಸವ ಸಂಭ್ರಮ

Udupi ಗೀತಾರ್ಥ ಚಿಂತನೆ-29 ಭಗವದವತಾರದ ಉದ್ದೇಶವೇನು?

Udupi ಗೀತಾರ್ಥ ಚಿಂತನೆ-29; ಭಗವದವತಾರದ ಉದ್ದೇಶವೇನು?

Karkala ಕರ್ತವ್ಯಲೋಪ, ಶಿಷ್ಟಾಚಾರ ಉಲ್ಲಂಘನೆ: ಅಂಗನವಾಡಿ ಕಾರ್ಯಕರ್ತೆ ಅಮಾನತು

Karkala ಕರ್ತವ್ಯಲೋಪ, ಶಿಷ್ಟಾಚಾರ ಉಲ್ಲಂಘನೆ: ಅಂಗನವಾಡಿ ಕಾರ್ಯಕರ್ತೆ ಅಮಾನತು

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.