ಪತ್ನಿ ಜತೆಗಿನ ಸೆಕ್ಸ್‌ ನೇರಪ್ರಸಾರ!


Team Udayavani, Apr 14, 2017, 3:50 AM IST

13-PTI-1.jpg

ಹೈದರಾಬಾದ್‌: ಪತ್ನಿಯೊಂದಿಗಿನ ಲೈಂಗಿಕ ಕ್ರಿಯೆಯನ್ನು ಆಕೆಗೆ ಅರಿವಿಲ್ಲದಂತೆ ಪೋರ್ನ್ ವೆಬ್‌ಸೈಟ್‌ನಲ್ಲಿ ಲೈವ್‌ ಆಗಿ ಪ್ರಸಾರ ಮಾಡಿದ ಹೈದರಾಬಾದ್‌ನ ಟೆಕ್ಕಿ ಯನ್ನು ಸೈಬರ್‌ಕ್ರೈಂ ಪೊಲೀಸರು ಬಂಧಿಸಿದ್ದಾರೆ.

 ಕಳೆದ ವಾರವೇ 33 ವರ್ಷದ ಟೆಕ್ಕಿಯನ್ನು ಬಂಧಿಸಲಾಗಿದೆಯಾದರೂ, ಆತನ ಪತ್ನಿಯ ಘನತೆಗೆ ಧಕ್ಕೆ ಬರುವ ಹಿನ್ನೆಲೆಯಲ್ಲಿ ಆಕೆಯ ಮನವಿಯ ಮೇರೆಗೆ ವಿಚಾರವನ್ನು ಬಹಿರಂಗ ಮಾಡಿರಲಿಲ್ಲ ಎಂದು ಪೊಲೀಸ್‌ ಸಹಾಯಕ ಆಯುಕ್ತ ಎಸ್‌. ಜಯರಾಂ ತಿಳಿಸಿದ್ದಾರೆ.

ಬೇರೆ ಬೇರೆ ಅಶ್ಲೀಲ ವೆಬ್‌ಸೈಟ್‌ಗಳಲ್ಲಿ ತಮ್ಮ ಹಾಗೂ ಪತಿಯ ಲೈಂಗಿಕ ಕ್ರಿಯೆಗಳು ಅಪ್‌ಲೋಡ್‌ ಆಗಿರುವ ಕುರಿತು ಸಾಫ್ಟ್ಧಿವೇರ್‌ ಎಂಜಿನಿಯರ್‌ ಆಗಿರುವ ಮಹಿಳೆ ದೂರು ನೀಡಿದ್ದರು. ಅದರ ವಿಡಿಯೋ ಲಿಂಕ್‌ನ ಐಪಿ ಅಡ್ರೆಸ್‌ ಕೇರಳದ ತ್ರಿಶೂರ್‌ನಲ್ಲಿ ಪತ್ತೆಯಾಗಿತ್ತು. ಆ ಐಪಿ ಅಡ್ರೆಸ್‌ ಇರುವ ಕಂಪ್ಯೂಟರ್‌ ಮಾಲೀಕನನ್ನು ವಿಚಾರಣೆ ನಡೆಸಿದಾಗ, ತಾನು ಪೋರ್ನ್ ವೆಬ್‌ಸೈಟ್‌ನಿಂದ ಕ್ಲಿಪ್‌ ಡೌನ್‌ಲೋಡ್‌ ಮಾಡಿ, ಬೇರೆ ಸೈಟ್‌ಗಳಿಗೆ ಅಪ್‌ಲೋಡ್‌ ಮಾಡಿದ್ದೆ ಎಂದು ಒಪ್ಪಿಕೊಂಡಿದ್ದ. ಹೆಚ್ಚಿನ ತನಿಖೆ ನಡೆಸಿದಾಗ, ಆ ವಿಡಿಯೋವು ವ್ಯಕ್ತಿಯ ಬೆಡ್‌ರೂಂನಿಂದ ಲೈವ್‌ ಸ್ಟ್ರೀಮಿಂಗ್‌ ಆಗಿತ್ತು ಎಂಬ ವಿಚಾರ ಪೊಲೀಸರಿಗೆ ಗೊತ್ತಾಯಿತು.

ಕೂಡಲೇ ದೂರು ನೀಡಿದ ಮಹಿಳೆಯ ಪತಿಯ ಪ್ರೊಫೈಲ್‌, ಇಮೇಲ್‌ಗ‌ಳು, ಬ್ಯಾಂಕು ವಹಿವಾಟು, ಸಾಮಾಜಿಕ ಜಾಲತಾಣಗಳಲ್ಲಿನ ಮಾತುಕತೆಗಳನ್ನು ಪರಿಶೀಲನೆಗೆ ಒಳಪಡಿಸಲಾಯಿತು. ಇದರಿಂದ ಆತನೇ ತಪ್ಪಿತಸ್ಥ ಎಂಬುದು ಪೊಲೀಸರಿಗೆ ಮನದಟ್ಟಾಯಿತು. ಬಂಧಿಸಿ, ವಿಚಾರಣೆ ನಡೆಸಿದಾಗ ಟೆಕ್ಕಿ ತಪ್ಪೊಪ್ಪಿಕೊಂಡಿದ್ದು, ತಾನು ಬಾಲ್ಯದಿಂದಲೂ ಅಶ್ಲೀಲ ಚಿತ್ರ ವೀಕ್ಷಣೆಯ ದಾಸನಾಗಿದ್ದೆ. ನಂತರ, ಪೋರ್ನ್ ಸೈಟ್‌ಗಳಲ್ಲಿ ಅಶ್ಲೀಲ ವಿಡಿಯೋಗಳನ್ನು ಅಪ್‌ಲೋಡ್‌ ಮಾಡಿ ಹೆಚ್ಚು ಹಣ ಗಳಿಸಲು ನಿರ್ಧರಿಸಿದೆ. ಪತ್ನಿಗೆ ಗೊತ್ತಿಲ್ಲದಂತೆಯೇ ಲೈಂಗಿಕ ಕ್ರಿಯೆಯನ್ನು ಲೈವ್‌ ಸ್ಟ್ರೀಮಿಂಗ್‌ ಮಾಡಿದ್ದೆ ಎಂದಿದ್ದಾನೆ.

ಟಾಪ್ ನ್ಯೂಸ್

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು

ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು

Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್‌: ಅಶ್ವಿ‌ನಿ ವೈಷ್ಣವ್‌

Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್‌: ಅಶ್ವಿ‌ನಿ ವೈಷ್ಣವ್‌

gayakwad

ಕಾಂಗ್ರೆಸ್ ನಾಯಿ ನಮ್ಮ ಕಾರ್ಯಕ್ರಮಕ್ಕೆ ಬಂದರೆ…: ಶಿವಸೇನೆ ಶಾಸಕನ ವಿವಾದಾತ್ಮಕ ಹೇಳಿಕೆ

Kharge (2)

One Nation, One Election ಅಸಂಭವ: ಕೇಂದ್ರ ಸಂಪುಟ ನಿರ್ಧಾರಕ್ಕೆ ಖರ್ಗೆ ವಿರೋಧ

1-congress

Rahul Gandhi ವಿರುದ್ಧ ಕೇಂದ್ರ ಸಚಿವ, ಬಿಜೆಪಿಗರ ಹೇಳಿಕೆ;ದೇಶದ ವಿವಿಧೆಡೆ ಕೈ ಪ್ರತಿಭಟನೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.