ಏಕರೂಪ ತೆರಿಗೆ ಪದ್ಧತಿ ಅನುಕೂಲ


Team Udayavani, Apr 14, 2017, 1:20 PM IST

dvg5.jpg

ದಾವಣಗೆರೆ: ಭಾರತದಂತಹ ವೈವಿಧ್ಯಮಯ ದೇಶದಲ್ಲಿ ಏಕರೂಪ ತೆರಿಗೆ ಪದ್ಧತಿ ಜಾರಿ ಒಂದು ದಿಟ್ಟ ನಿರ್ಧಾರ ಆಗಿದ್ದು, ಇದರಿಂದ ಜನರಿಗೆ ಸಾಕಷ್ಟು ಅನುಕೂಲ ಆಗಲಿದೆ ಎಂದು ಕೇಂದೀÅಯ ಅಬಕಾರಿ ಮತ್ತು ಸೇವಾ ತೆರಿಗೆ ಬೆಂಗಳೂರು ವಿಭಾಗದ ಆಯುಕ್ತ ಅಮಿತ್‌ಕುಮಾರ್‌ ಸಿನ್ಹ ಹೇಳಿದ್ದಾರೆ. 

ನಗರದ ಬಾಪೂಜಿ ಎಂಬಿಎ ಕಾಲೇಜಿನಲ್ಲಿ ಗುರುವಾರ ಹಮ್ಮಿಕೊಂಡಿದ್ದ ಸರಕು ಮತ್ತು ಸೇವಾ ತೆರಿಗೆ ವಿಚಾರ ಸಂಕಿರಣದಲ್ಲಿ ಮುಖ್ಯಅತಿಥಿಯಾಗಿ ಮಾತನಾಡಿದ ಅವರು,  ವೈವಿಧ್ಯತೆ ಹೊಂದಿರುವ ಭಾರತದಂತಹ ರಾಷ್ಟ್ರದಲ್ಲಿ ಏಕರೂಪ ತೆರಿಗೆ ಆಡಳಿತ ಒಂದು ದಿಟ್ಟ ನಿರ್ಧಾರವಾಗಿದೆ. 

ಈ ಪದ್ಧತಿ ಜಾರಿಯಿಂದ ಜನತೆಗೆ ಅನೇಕ ಅನುಕೂಲಗಳು ಇವೆ. ಈ ನಿಟ್ಟಿನಲ್ಲಿ ತೆರಿಗೆದಾರರು ವಿವರವಾಗಿ ತಿಳಿದುಕೊಂಡು ಜಿಎಸ್‌ಟಿಗೆ ವರ್ಗಾವಣೆಗೊಳ್ಳುವ ಅವಶ್ಯಕತೆ ಇದೆ ಎಂದರು. ದೇಶದ ಪರೋಕ್ಷ ತೆರಿಗೆ ಸುಧಾರಣೆಯಲ್ಲಿ ಜಿಎಸ್‌ಟಿ ಒಂದು ಪ್ರಮುಖ ಹೆಜ್ಜೆಯಾಗಿದೆ.

7 ರೀತಿಯ ಕೇಂದ್ರ ಮತ್ತು 8 ರೀತಿಯ ರಾಜ್ಯ ತೆರಿಗೆಗಳು ಜಿಎಸ್‌ಟಿಗೊಳಪಟ್ಟಿದ್ದು, ಬಹುಸಂಖ್ಯಾತ ತೆರಿಗೆಗಳ ಕಡಿತ, ವಿಳಂಬವಿಲ್ಲದೆ, ಪೇಪರ್‌ ಕೆಲಸವಿಲ್ಲದೆ ಏಕರೂಪದ ಜಿಎಸ್‌ಟಿ ನೆಟ್‌ ವರ್ಕ್‌ನಲ್ಲಿ ಕೆಲಸ ಸರಾಗವಾಗಿ ಆಗುವ ಮೂಲಕ ತೆರಿಗೆದಾರರಿಗೆ ಅನುಕೂಲಕರವಾಗಿದೆ ಎಂದು ಅವರು ಹೇಳಿದರು.  

ಕೇಂದ್ರೀಯ ಅಬಕಾರಿ ಮತ್ತು ಸೇವಾ ತೆರಿಗೆ ದಾವಣಗೆರೆ ವಲಯದ ಆಯುಕ್ತ ನಾರಾಯಣ ಸ್ವಾಮಿ ಮಾತನಾಡಿ, ಜಿಎಸ್‌ಟಿ ಒಂದು ಐತಿಹಾಸಿಕ ಆರ್ಥಿಕ ಏಕೀಕರಣವಾಗಿದೆ. ತೆರಿಗೆದಾರರು ಜಿಎಸ್‌ಟಿ ಅರ್ಥೈಸಿಕೊಂಡು ಪೂರ್ವತಯಾರಿ ನಡೆಸಿ ಜಾರಿಗೊಳಿಸಿದಲ್ಲಿ ಯಾವುದೇ ತೊಂದರೆಯಾಗುವುದಿಲ್ಲ.

ಜಿಎಸ್‌ಟಿ ಬಗ್ಗೆ ವಿವರವಾಗಿ ತಿಳಿದ ನಂತರ ಎಲ್ಲವೂ ಸುಲಭವಾಗುತ್ತದೆ. ಪಾರದರ್ಶಕತೆ, ತೆರಿಗೆ ಸುಧಾರಣೆ ಸೇರಿದಂತೆ ಅನೇಕ ಅನುಕೂಲಗಳು ಇವೆ ಎಂದರು. ಆಡಳಿತದಲ್ಲಿ ಪಾರದರ್ಶಕತೆ, ಸರಳ ಮತ್ತು ಸುಲಭ ತೆರಿಗೆ ವ್ಯವಸ್ಥೆ ಇದಾಗಿದೆ. ತೆರಿಗೆ ವಂಚನೆ ಕಡಿತ, ಎಲ್ಲರೂ ತೆರಿಗೆ ವ್ಯವಸ್ಥೆಗೆ ಒಳಪಡುವುದುದರಿಂದ ರಾಜ್ಯಗಳ ರಾಜಸ್ವ ಹೆಚ್ಚಿ, ಉದ್ಯೋಗಾವಕಾಶ ಹೆಚ್ಚಳ ಆಗುವುದು.

ತೆರಿಗೆ ಕಡಿತಗೊಳಿಸುವ ಸಾಧ್ಯತೆಯೂ ಇದೆ. 20 ಲಕ್ಷಗಳ ಕ್ರೋಢೀಕೃತ ವ್ಯವಹಾರಕ್ಕೆ ಜಿಎಸ್‌ಟಿ ವಿನಾಯಿತಿ ಇದ್ದು, 1.5 ಕೋಟಿಗಿಂತ ಹೆಚ್ಚಿರುವ ವ್ಯವಹಾರಗಳಲ್ಲಿ 50:50 ಅನುಪಾತದಲ್ಲಿ ರಾಜ್ಯ ಮತ್ತು ರಾಷ್ಟ್ರದ ಪಾಲು ಇರುತ್ತದೆ.  ಮದ್ಯ, ಪೆಟ್ರೋಲಿಯಂ ಗಳಂತಹ ಕೆಲ ಸರಕು ಹೊರತುಪಡಿಸಿ ಸರಕು ಮತ್ತು ಸೇವೆಗಳ ಬಹುಪಾಲು ಎಲ್ಲ ರೀತಿಯ ಪೂರೈಕೆಗಳ ಮೇಲೆ ಜಿಎಸ್‌ಟಿ ವಿಧಿಸಲಾಗುವುದು. 

ಒಂದು ಜಿಎಸ್‌ಟಿ ಯಲ್ಲಿ ಮೂರು ರೀತಿಯ ತೆರಿಗೆ ಒಳಗೊಂಡಿರುತ್ತದೆ. ತೆರಿಗೆದಾರರು ಆದಷ್ಟು ಬೇಗ ಜಿಎಸ್‌ ಟಿಗೆ ವರ್ಗಾವಣೆ ಮಾಡಿಕೊಂಡರೆ ಒಳಿತು ಎಂದು ಹೇಳಿದರು. ದಾವಣಗೆರೆ ವಲಯದ ಸಹಾಯಕ ಆಯುಕ್ತ ದ್ಯಾಮಪ್ಪ ಐರಣಿ, ಗ್ರಾಸಿಮ್‌  ಇಂಡಸ್ಟ್ರಿಯ ಉಪಾಧ್ಯಕ್ಷ ಮಹಾವೀರ ಜೈನ್‌, ಲೆಕ್ಕ ಪರಿಶೋಧಕರ ಸಂಘದ ಅಧ್ಯಕ್ಷ ಕಿರಣ್‌ ಪಾಟಿಲ್‌, ಸುದೀಂದ್ರ ರಾವ್‌ ಮತ್ತಿತರರು ಇದ್ದರು.  

ಟಾಪ್ ನ್ಯೂಸ್

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yatnal 2

Government ಪತನ ಸಂಚು ಹೇಳಿಕೆ; ದಾವಣಗೆರೆಯಲ್ಲಿ ಯತ್ನಾಳ್ ವಿರುದ್ಧ ಪ್ರಕರಣ ದಾಖಲು

accident

Davanagere; ಭೀಕರ ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃ*ತ್ಯು

Davanagere: ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತ; ಹರಿಹರ- ಹರಪನಹಳ್ಳಿ ಸಂಚಾರ ಬಂದ್

Davanagere: ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತ; ಹರಿಹರ- ಹರಪನಹಳ್ಳಿ ಸಂಚಾರ ಬಂದ್

DVG

Davanagere: ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ ಪ್ರಕರಣ​: 48 ಮಂದಿ ಆರೋಪಿಗಳಿಗೆ ಜಾಮೀನು

ವಾಲ್ಮೀಕಿ ನಿಗಮದಲ್ಲಿ ಆಗಿರುವ ಅವ್ಯವಹಾರ ಸರಿಪಡಿಸಬೇಕು: ಪ್ರಸನ್ನಾನಂದಪುರಿ ಸ್ವಾಮೀಜಿ

ವಾಲ್ಮೀಕಿ ನಿಗಮದಲ್ಲಿ ಆಗಿರುವ ಅವ್ಯವಹಾರ ಸರಿಪಡಿಸಬೇಕು: ಪ್ರಸನ್ನಾನಂದಪುರಿ ಸ್ವಾಮೀಜಿ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

3-aranthodu

Aranthodu: ಅರಮನೆಗಯ ಶಿಥಿಲಗೊಂಡ ತೂಗು ಸೇತುವೆಯಿಂದ ಕೆಳಗೆ ಬಿದ್ದು ಮೂವರಿಗೆ ಗಾಯ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.