ಮಂಜೇಶ್ವರ ಗ್ರಾ. ಪಂ. ವ್ಯಾಪ್ತಿಯಲ್ಲಿ ಮಾಲಿನ್ಯ ರಾಶಿ 


Team Udayavani, Apr 14, 2017, 2:13 PM IST

12-kbl-5.jpg

ಕುಂಬಳೆ : ಮಂಜೇಶ್ವರ ಗ್ರಾಮ ಪಂಚಾಯತ್‌ ವ್ಯಾಪ್ತಿಯ ವಿವಿಧೆಡೆಗಳಲ್ಲಿ ಮಾಲಿನ್ಯ ರಾಶಿ ತುಂಬಿ ತುಳುಕುತ್ತಿದೆ. ಹೊಸಂಗಡಿ ಬಸ್‌ ನಿಲ್ದಾಣದ ಪಕ್ಕದ ಮಂಜೇಶ್ವರ ಬಸ್‌ ನಿಲ್ದಾಣ ಪರಿಸರ ಸಹಿತ ಹಲವೆಡೆಗಳಲ್ಲಿ ಇಂತಹಾ ಮಾಲಿನ್ಯ ಕುಂಭಾರವನ್ನು ಕಾಣಬಹುದಾಗಿದೆ.ಇದು ಇಂದು ನಿನ್ನೆಯ ಕಥೆಯಲ್ಲ.ಹಲವಾರು ವರ್ಷಗಳಿಂದ ಈ ದೃಶ್ಯ ಹೆಚ್ಚಿನೆಲ್ಲಾ ಪ್ರದೇಶಗಳಲ್ಲಿ ಕಂಡು ಬರುವುದು ಸರ್ವೇ ಸಾಮಾನ್ಯವಾಗಿದೆ.

ಪ್ರಧಾನ ಮಂತ್ರಿಯವರು ದೇಶಾದ್ಯಂತ ಸ್ವತ್ಛ ಭಾರತಕ್ಕೆ ಆದ್ಯತೆ ನೀಡಿದರೂ ಇದು ಹೆಚ್ಚಿನ ಗ್ರಾಮ ಪಂಚಾಯತ್‌ಗಳಿಗೆ ಬಾಧಕವಲ್ಲವೆಂಬುದಾಗಿ ನಿರ್ಲಕ್ಷ ತಾಳಿರುವ ಆರೋಪ ಬಲವಾಗಿದೆ.ಮಂಗಲ್ಪಾಡಿ, ಕುಂಬಳೆ, ಮೊಗ್ರಾಲ್‌ ಮೊದಲಾದ ಪೇಟೆಯನ್ನು ಹೊಂದಿದ ಸ್ಥಳೀಯಾಡಳಿತೆಗಳಲ್ಲಿ ಮಾಲಿನ್ಯ ರಾಶಿಯನ್ನು ಕಾಣಬಹುದಾಗಿದೆ.

ಗ್ರಾಮ ಪಂಚಾಯತ್‌ನಲ್ಲಿ ಪೂರ್ತಿ ಶುಚೀಕರಣ ಮಾಡಿರುವುದಾಗಿ ಈ ಹಿಂದೆಯೇ ಕೇಂದ್ರ ಸರಕಾರದ ನಿರ್ಮಲ ಪುರಸ್ಕಾರ್‌ ಬಹುಮಾನವನ್ನು ಜಿಲ್ಲೆಯ ಹೆಚ್ಚಿನೆಲ್ಲಾ ಗ್ರಾ.ಪಂ. ಅಧ್ಯಕ್ಷರು ದಿಲ್ಲಿಗೆ ತೆರಳಿ ಪಡೆದಿದ್ದಾರೆ. 

ಆದರೆ ಆ ಬಳಿಕ ಶುಚಿತ್ವದ ಬಗ್ಗೆ ಆಡಳಿತ ಗಮನ ಹರಿಸಿಲ್ಲವಾದ ಕಾರಣ  ಮಾಲಿನ್ಯ ಸಮಸ್ಯೆ ಜಟಿಲ ವಾಗುತ್ತಿರುವ ಆರೋಪ ಕೇಳಿ ಬರುತ್ತಿದೆ. ಆದರೆ ಮಳೆಗಾಲದಲ್ಲಿ ಈ ಮಾಲಿನ್ಯ ರಾಶಿಗಳಿಂದ ಮಾರಕ ರೋಗಾಣುಗಳು ಸೃಷ್ಟಿಯಾಗುತ್ತಿದೆ.ಸೊಳ್ಳೆ ಉತ್ಪಾದನೆಯಾಗಿ ಡೆಂಗ್ಯೂ ಜ್ವರ ಇತ್ಯಾದಿ ಮಾರಕ ರೋಗಗಳು ಹರಡುತ್ತಿವೆ. 

ಸರಕಾರ ಆರೋಗ್ಯ ಇಲಾಖೆಯ ಮೂಲಕ ಸಾಕಷ್ಟು ನಿಧಿಯನ್ನು ಮಳೆಗಾಲಕ್ಕೆ ಮುನ್ನ ನೀಡುತ್ತಿದೆ.ಇದನ್ನು ಅಲ್ಲಲ್ಲಿ ಮಾಹಿತಿ ಶಿಬಿರ ನಡೆಸಿ, ಕಾಟಾಚಾರಕ್ಕೆ ಕೆಲಕಡೆ ಕೀನ್‌ ಮಾಡಿ ಫೂಟೊ ತೆಗೆಸಿ ಪತ್ರಿಕೆಗೆ ನೀಡಿ ಕೈತೊಳೆದು ಕೊಳ್ಳುವುದು ಸರ್ವೇ ಸಾಮಾನ್ಯವಾಗಿದೆ.

ಜನಸಾಮಾನ್ಯರೂ ತಮ್ಮ ಮನೆಯ ಮಾಲಿನ್ಯವನ್ನು ತಮ್ಮ ಮನೆಯ ಆವರಣದಿಂದ ಹೊರಗೆಸೆದು ಇದು ಇನ್ನು ನಮ್ಮದಲ್ಲವೆಂಬುದಾಗಿ ಭಾವಿಸುವುದರಿಂದ ಮಾಲಿನ್ಯ ಸಮಸ್ಯೆ ಮತ್ತಷ್ಟು ಉಲ್ಬಣವಾಗುತ್ತಿದೆ.
 

ಟಾಪ್ ನ್ಯೂಸ್

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

de

Kasaragod: ಬೋಟ್‌ ಮುಳುಗಡೆ; ನಾಪತ್ತೆಯಾಗಿದ್ದ ಮುಜೀಬ್‌ ಮೃತದೇಹ ಪತ್ತೆ

8

Kumbla: ಕುಸಿದು ಬೀಳುವ ಅಪಾಯದಲ್ಲಿದೆ ಉರ್ಮಿ-ಪಲ್ಲೆಕೂಡೆಲು ಕಿರು ಸೇತುವೆ

Kodagu: ತಲಕಾವೇರಿಯಲ್ಲಿ ನಿಗಧಿತ ಸಮಯಕ್ಕೆ ತೀಥ೯ರೂಪಿಣಿಯಾದ ಕಾವೇರಿ ಮಾತೆ

Kodagu: ತಲಕಾವೇರಿಯಲ್ಲಿ ನಿಗಧಿತ ಸಮಯಕ್ಕೆ ತೀಥ೯ರೂಪಿಣಿಯಾದ ಕಾವೇರಿ ಮಾತೆ

17

Kasaragod: ಜಿಲ್ಲಾ ನ್ಯಾಯಾಲಯದ ತೀರ್ಪಿನ ವಿರುದ್ಧ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ ಸರಕಾರ

courts

Kasaragod: ಕೊಲೆ ಪ್ರಕರಣ: 8 ವರ್ಷ ಕಠಿಣ ಸಜೆ, ದಂಡ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

mantrika kannada movie

Kannada Cinema; ಮಾಂತ್ರಿಕ ಆಟ ಶುರು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

3-aranthodu

Aranthodu: ಅರಮನೆಗಯ ಶಿಥಿಲಗೊಂಡ ತೂಗು ಸೇತುವೆಯಿಂದ ಕೆಳಗೆ ಬಿದ್ದು ಮೂವರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.