ನ್ಯಾಯಕ್ಕಾಗಿ ಮತಾಂತರವಾಗಿ: ತಲಾಖ್ ಸಂತ್ರಸ್ತೆಯರಿಗೆ ಹಿಂದೂ ಮಹಾಸಭಾ
Team Udayavani, Apr 14, 2017, 2:57 PM IST
ಹೊಸದಿಲ್ಲಿ: ಇಸ್ಲಾಂನಲ್ಲಿರುವ ತ್ರಿವಳಿ ತಲಾಖ್ ನಿಷೇಧ, ನಿಖಾ ಹಲಾಲಾ ಮತ್ತು ಬಹುಪತ್ನಿತ್ವದ ಕುರಿತಾಗಿ ವ್ಯಾಪಕ ಚರ್ಚೆಗಳು ನಡೆಯುತ್ತಿರುವ ವೇಳೆಯಲ್ಲೇ ಶರಿಯಾ ಕಾನೂನಿನ ಪ್ರಕಾರ ಸಂತ್ರಸ್ತೆಯರಾದ ಮಹಿಳೆಯರಿಗೆ ಮತಾಂತರ ಹೊಂದಲು ಹಿಂದೂ ಮಹಾ ಸಭಾ ಮನವಿ ಮಾಡಿದೆ.
‘ಕಾನೂನು ನಿಮಗೆ ಸಹಾಯ ಮಾಡಲು ಸಾಧ್ಯವಾಗದೆ ಇದ್ದರೆ ಅಥವಾ ಏಕರೂಪದ ಪೌರ ವ್ಯವಸ್ಥೆ ಕಾರ್ಯಗತಗೊಳಿಸಲು ವಿಫಲವಾದಲ್ಲಿ, ಸಂತ್ರಸ್ತೆಯನಿಸಿಕೊಂಡಿರುವ ಮಹಿಳೆಯರಿಗೆ ಹಿಂದೂ ಧರ್ಮಕ್ಕೆ ಸ್ವಾಗತ’ ಎಂದು ಹಿಂದೂ ಮಹಾ ಸಭಾ ಪ್ರಧಾನ ಕಾರ್ಯದರ್ಶಿ ಡಾ.ಪೂಜಾ ಶಕುನ್ ಪಾಂಡೆ ಹೇಳಿದ್ದಾರೆ.
‘ನೀವು ಬಂದು ಹಿಂದೂ ಧರ್ಮ ಸ್ವೀಕರಿಸಿದರೆ ನಾನು ಸಂತೋಷದಿಂದ ನಿಮ್ಮ ಮದುವೆಯನ್ನು ಏರ್ಪಡಿಸಿ ಕನ್ಯಾದಾನ ವನ್ನು ನಾನು ನೆರವೇರಿಸುತ್ತೇನೆ’ ಎಂದು ಪಾಂಡೆ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Recommendation: ನ್ಯಾ. ಸಂಜೀವ್ ಖನ್ನಾ ಸುಪ್ರೀಂಕೋರ್ಟ್ ಮುಂದಿನ ಮುಖ್ಯ ನ್ಯಾಯಮೂರ್ತಿ
MUST WATCH
ಹೊಸ ಸೇರ್ಪಡೆ
Aranthodu: ಅರಮನೆಗಯ ಶಿಥಿಲಗೊಂಡ ತೂಗು ಸೇತುವೆಯಿಂದ ಕೆಳಗೆ ಬಿದ್ದು ಮೂವರಿಗೆ ಗಾಯ
Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.