Heroic dog: ತನ್ನ ಪ್ರಾಣ ಬಲಿಕೊಟ್ಟು ಒಡತಿಯನ್ನ ರಕ್ಷಿಸಿದ ಶ್ವಾನ


Team Udayavani, Apr 15, 2017, 12:36 PM IST

dogstabbed.jpg

ಮುಂಬೈ:ಶ್ವಾನಗಳು ಅತ್ಯಂತ ನಂಬಿಕೆಯ ಪ್ರಾಣಿಯಾಗಿದೆ, ಇದೀಗ ಅದು ಮತ್ತೊಮ್ಮೆ ಸಾಬೀತಾಗಿದೆ. ನೆರೆ ಮನೆಯವರ ಜಗಳದಿಂದಾಗಿ ತನ್ನ ಪ್ರಾಣವನ್ನೇ ಬಲಿಕೊಟ್ಟು ಚೂರಿ ಇರಿತದಿಂದ ಯಜಮಾನನ್ನೇ ರಕ್ಷಿಸಿರುವ ಘಟನೆ ಮುಂಬೈನ ಸೈಯನ್ ನಲ್ಲಿ ನಡೆದಿರುವುದು ಬೆಳಕಿಗೆ ಬಂದಿದೆ.

ಏನಿದು ಘಟನೆ:
ಈ ಘಟನೆ ನಡೆದದ್ದು ಮುಂಬೈನ ಮಕ್ಕಾಡಿವಾಡಾ ಪ್ರದೇಶದ ಸೈಯನ್ ಕೋಲಿವಾಡಾ ಎಂಬಲ್ಲಿ. ಮುಂಬೈ ಮಿರರ್ ವರದಿ ಪ್ರಕಾರ, ಲಕ್ಕಿ ಹಾಗೂ ಶ್ವಾನದ ಒಡತಿ ಸುಮತಿ ದೇವೇಂದ್ರ ಹಾಗೂ ಆಕೆಯ ಸಹೋದರ ಜೊತೆಗೆ ವಾಸವಾಗಿದ್ದರು. ಬೀದಿ ನಾಯಿಯನ್ನು ಸೈಯನ್ ಕೋಲಿವಾಡಾ ನಿವಾಸಿ ಸುಮತಿ ಸಾಕಿಕೊಂಡಿದ್ದರು.

ಇಲ್ಲಿನ ಕೊಳಗೇರಿ ನಿವಾಸಿ ವೆಂಕಟೇಶ್ (23) ಹಾಗೂ ಆತನ ಸಹೋದರನ ಪತ್ನಿ ರೋಸಿ(22ವರ್ಷ) ನಡುವೆ ಜಗಳ ನಡೆದಿತ್ತು. ಜಟಾಪಟಿ ವಿಕೋಪಕ್ಕೆ ತಿರುಗಿದಾಗ ರೋಸಿ ನೆರೆಮನೆ ಸುಮತಿ ಅವರ ಮನೆಯೊಳಕ್ಕೆ ಓಡಿ ಬಂದಿದ್ದಳು.

ಈ ಸಂದರ್ಭದಲ್ಲಿ ವೆಂಕಟೇಶ್ ಚೂರಿ ಹಿಡಿದು ಅವಳನ್ನು ಅಟ್ಟಿಸಿಕೊಂಡು ಸುಮತಿ ಅವರ ಮನೆಯೊಳಕ್ಕೆ ಬಂದಿದ್ದ. ಈ ಸಂದರ್ಭದಲ್ಲಿ ಸುಮತಿ ಮನೆಯಲ್ಲಿ ಒಬ್ಬಂಟಿಯಾಗಿದ್ದು, ನಾಯಿ ಜೊತೆಗಿತ್ತು. ಸಹೋದರ ಕೆಲಸಕ್ಕೆ ಹೋಗಿದ್ದು, ವಾಪಸ್ ಬಂದಿರಲಿಲ್ಲವಾಗಿತ್ತು ಎಂದು ಪೊಲೀಸ್ ಮೂಲಗಳು ತಿಳಿಸಿರುವುದಾಗಿ ವರದಿ ವಿವರಿಸಿದೆ.

ವೆಂಕಟೇಶ ಚೂರಿ ಇರಿಯಲು ಮುಂದಾದ ವೇಳೆ ರೋಸಿ ಅದರಿಂದ ತಪ್ಪಿಸಿಕೊಳ್ಳಲು ಸುಮತಿಯ ಬೆನ್ನ ಹಿಂದೆ ಬಂದು ನಿಂತಿದ್ದಳು. ಆಗ ಅಪಾಯವನ್ನರಿತ ನಾಯಿ ತನ್ನ ಒಡತಿಯ ಪ್ರಾಣ ಕಾಪಾಡಲು ವೆಂಕಟೇಶನ ಮೈಮೇಲೆ ಎರಗಿತ್ತು. ನಾಯಿ ಲಕ್ಕಿ ಆತನ ಹಿಮ್ಮಡಿ ಹಿಡಿದು ಜಗ್ಗಾಡಿತ್ತು. ಆಗ ವೆಂಕಟೇಶ್ ಚೂರಿಯನ್ನು ನಾಯಿಯ ಹೊಟ್ಟೆಗೆ ಇರಿದಿದ್ದ. ನಾಯಿ ಗಂಭೀರವಾಗಿ ಗಾಯಗೊಂಡಿತ್ತು, ಆರೋಪಿ ವೆಂಕಟೇಶ್ ಅಲ್ಲಿಂದ ಕಾಲ್ಕಿತ್ತಿದ್ದ.

ಸುಮತಿ ಕೂಡಲೇ ನಾಯಿಯನ್ನು ಸ್ಥಳೀಯ ಆಸ್ಪತ್ರೆಗೆ ಕೊಂಡೊಯ್ದಿದ್ದರು. ಆದರೆ ಅಷ್ಟರಲ್ಲೇ ಅದರ ಪ್ರಾಣ ಪಕ್ಷ ಹಾರಿ ಹೋಗಿತ್ತು. ಇದೀಗ ನನಗಾಗಿ ನನ್ನ ನಾಯಿ ಪ್ರಾಣವನ್ನೇ ತ್ಯಜಿಸಿದೆ, ಅನಾವಶ್ಯಕವಾಗಿ ನಾಯಿ ಪ್ರಾಣ ತೆಗೆದ ವೆಂಕಟೇಶನಿಗೆ ಶಿಕ್ಷೆ ಆಗಬೇಕು ಎಂಬುದು ಸುಮತಿ ಆಗ್ರಹವಾಗಿದೆ. ಬಳಿಕ ಬಂಧನಕ್ಕೀಡಾದ ವೆಂಕಟೇಶ್, ಜಾಮೀನಿನ ಮೇಲೆ ಹೊರಬಂದಿದ್ದಾನೆ.

ಟಾಪ್ ನ್ಯೂಸ್

19

Ganesh Chaturthi: ನೆನಪಿನ ಬುತ್ತಿಯಾದ ಗಣೇಶ ಹಬ್ಬ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puja Khedkar: ಐಎಎಸ್‌ ಸೇವೆಯಿಂದ ಪೂಜಾ ಖೇಡ್ಕರ್‌ ವಜಾ; ಕೇಂದ್ರ ಆದೇಶ

Puja Khedkar: ಐಎಎಸ್‌ ಸೇವೆಯಿಂದ ಪೂಜಾ ಖೇಡ್ಕರ್‌ ವಜಾ; ಕೇಂದ್ರ ಆದೇಶ

ರಸ್ತೆ ಬದಿ ನಡೆದ ಅತ್ಯಾಚಾರ ಕೃತ್ಯವನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿದ ಆಟೋ ಚಾಲಕ ಬಂಧನ

ರಸ್ತೆ ಬದಿ ನಡೆದ ಅತ್ಯಾಚಾರ ಕೃತ್ಯವನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿದ ಆಟೋ ಚಾಲಕ ಬಂಧನ

Drunk Driver: ಆಹಾರ ನೀಡಿಲ್ಲವೆಂದು ಸಿಟ್ಟಿಗೆದ್ದು ಲಾರಿಯನ್ನೇ ಹೋಟೆಲ್ ಗೆ ನುಗ್ಗಿಸಿದ ಚಾಲಕ

Drunk Driver: ಆಹಾರ ನೀಡಿಲ್ಲವೆಂದು ಸಿಟ್ಟಿಗೆದ್ದು ಲಾರಿಯನ್ನೇ ಹೋಟೆಲ್ ಗೆ ನುಗ್ಗಿಸಿದ ಚಾಲಕ

7

Crime: ಸೈನೈಡ್ ಮಿಶ್ರಿತ ಜ್ಯೂಸ್‌ ನೀಡಿ ಚಿನ್ನಾಭರಣ ಲೂಟಿ; ಲೇಡಿ ಗ್ಯಾಂಗ್‌ ಅರೆಸ್ಟ್

Jharkhand: ಆನೆ ದಾಳಿಯ ಭೀತಿ; ಒಟ್ಟಿಗೆ ಮಲಗಿದ್ದ ಮೂವರು ಮಕ್ಕಳು ಹಾವು ಕಡಿತಕ್ಕೆ ಬಲಿ

Jharkhand: ಆನೆ ದಾಳಿಯ ಭೀತಿ; ಒಟ್ಟಿಗೆ ಮಲಗಿದ್ದ ಮೂವರು ಮಕ್ಕಳು ಹಾವು ಕಡಿತಕ್ಕೆ ಬಲಿ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

19

Ganesh Chaturthi: ನೆನಪಿನ ಬುತ್ತಿಯಾದ ಗಣೇಶ ಹಬ್ಬ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.