ಅಸಮಾನತೆ ತೊಲಗಿಸಿದ ಅಂಬೇಡ್ಕರ್‌


Team Udayavani, Apr 15, 2017, 12:43 PM IST

mys3.jpg

ತಿ.ನರಸೀಪುರ: ಸ್ವಾತಂತ್ರ್ಯ ನಂತರದ ದೇಶದಲ್ಲಿನ ಸಾಮಾಜಿಕ ಅಸಮಾನತೆ ನಿವಾರಣೆ ಮಾಡಲು ಸಂವಿಧಾನದಲ್ಲಿ ಕ್ರಾಂತಿಕಾರಕ ಕಾಯ್ದೆಗಳನ್ನು ಡಾ.ಬಿ.ಆರ್‌.ಅಂಬೇಡ್ಕರ್‌ ರೂಪಿಸಿದ್ದರಿಂದ ಅಧಿಕಾರ ವಿಕೇಂದ್ರಿಕರಣ ವ್ಯವಸ್ಥೆಯಡಿ ನಾವೆಲ್ಲರೂ ಚುನಾಯಿತ ಪ್ರತಿನಿಧಿಗಳಾಗಿ ಆಯ್ಕೆಗೊಂಡಿ ದ್ದೇವೆ ಎಂದು ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಬಿ.ಮಲ್ಲೇಶ ನಾಯಕ ಹೇಳಿದರು.

ಪಟ್ಟಣದ ಪುರಸಭೆ ಆವರಣದಲ್ಲಿ ನಡೆದ ಡಾ. ಬಿ.ಆರ್‌. ಅಂಬೇಡ್ಕರ್‌ 126ನೇ ವರ್ಷದ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿ, ಜಾತಿಯತೆಯಿಂದ ಜಿಡ್ಡುಗಟ್ಟಿದ್ದ ಅಸಮಾನತೆ ವಿರುದ್ಧ ಧ್ವನಿಯೆತ್ತಿದ ಅಂಬೇಡ್ಕರ್‌ ದೇಶ ವಿದೇಶಗಳ ಪ್ರತಿಷ್ಠಿತ ವಿಶ್ವ ವಿದ್ಯಾಲಯಗಳಲ್ಲಿ ಉನ್ನತ ಶಿಕ್ಷಣ ಪಡೆದುಕೊಂಡು ಹಲವು ರಾಷ್ಟ್ರಗಳ ಸಂವಿಧಾನ ಅಧ್ಯಯನ ಮಾಡಿ, ಪ್ರಜಾಪ್ರಭುತ್ವ ರಾಷ್ಟ್ರವಾದ ಭಾರತಕ್ಕೆ ಜನಪ್ರತಿನಿಧಿಗಳ ಆಡಳಿತವನ್ನು ಜಾರಿಗೆ ತರುವಲ್ಲಿ ಸಫ‌ಲರಾದರು ಎಂದರು.

ಅಂಬೇಡ್ಕರ್‌ ಭಾವಚಿತ್ರಕ್ಕೆ ಅಧ್ಯಕ್ಷೆ ಸುಧಾ ಪುಷ್ಪನಮನ ಸಲ್ಲಿಸಿದರು. ಉಪಾಧ್ಯಕ್ಷೆ ರತ್ನಮ್ಮ, ಮುಖ್ಯಾಧಿಕಾರಿ ಎಂ.ಸಿ.ನಾಗರತ್ನ, ಕಿರಿಯ ಎಂಜಿನಿಯರ್‌ ಕೆ.ಪುರುಷೋತ್ತಮ, ಯೋಜನಾಧಿಕಾರಿ ಕೆಂಪರಾಜು, ಸದಸ್ಯರಾದ ನೈಸ್‌ ಮಹದೇವಸ್ವಾಮಿ, ರಾಘವೇಂದ್ರ, ಸಿ.ಉಮೇಶ, ಶಶಿಕಲಾ ಪ್ರಕಾಶ್‌, ಮೀನಾಕ್ಷಿ, ರಾಜಮ್ಮ, ಸಿ.ಮಹದೇವ, ಗುಲ್ಜಾರ್‌ ಖಾನ್‌, ನಾಗೇಂದ್ರ, ಆರೋಗ್ಯಾಧಿಕಾರಿ ಚೇತನ್‌ಕುಮಾರ್‌, ಸಮುದಾಯ ಸಂಘಟಕ ಮಹದೇವ, ಕಂದಾಯಾಧಿಕಾರಿ ರಾಣಿ, ಪುಟ್ಟ ಸ್ವಾಮಿ, ಕೃಷ್ಣಪ್ಪ, ಮಹಾಲಿಂಗು, ತಾರಾ, ಆಶಾ, ಚಂದ್ರು, ರವಿ ಇನ್ನಿತರರು ಹಾಜರಿದ್ದರು.

ಜಿಪಂ ತಾಂತ್ರಿಕ ಉಪವಿಭಾಗ: ಪಟ್ಟಣದ ಲಿಂಕ್‌ ರಸ್ತೆಯಲ್ಲಿರುವ ಜಿಪಂ ತಾಂತ್ರಿಕ ಉಪವಿಭಾಗದ ಕಚೇರಿಯಲ್ಲೂ ಅಂಬೇಡ್ಕರ್‌ ಜಯಂತಿ ಆಚರಿಸಲಾಯಿತು. ಸಹಾಯಕ ಕಾರ್ಯಪಾಲಕ ಅಭಿಯಂತರ ಎಸ್‌.ಸಿದ್ದರಾಜು ಅಂಬೇಡ್ಕರ್‌ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು. ಎಂಜಿನಿಯರ್‌ಗಳಾದ ನಂಜುಂಡಯ್ಯ, ವಿ.ಟಿ.ಪ್ರಕಾಶ್‌, ದೇವರಾಜು, ರಾಜನಾಯಕ, ಕಚೇರಿ ಅಧೀಕ್ಷಕ ಕೆ.ಎಸ್‌. ಸಿದ್ದಲಿಂಗಮೂರ್ತಿ, ಸಿಬ್ಬಂದಿ ಚಂದ್ರಕಲಾ, ಜ್ಯೋತಿ, ಕೃಷ್ಣಮೂರ್ತಿ, ಮಹದೇವ, ಚನ್ನಮಲ್ಲು ಹಾಗೂ ಇನ್ನಿತರರು ಹಾಜರಿದ್ದರು.

ಜೆಡಿಎಸ್‌ ಕಚೇರಿಯಲ್ಲಿ ಜಯಂತಿ: ಜಾತಿ ಮುಕ್ತ ಪ್ರಬುದ್ಧ ಭಾರತದ ಪರಿಕಲ್ಪನೆ ಅಂಬೇಡ್ಕರ್‌ ಕನಸಾಗಿತ್ತು ಎಂದು ಸೋಮ ನಾಥಪುರ ಜಿಪಂ ಸದಸ್ಯ ಎಂ. ಅಶ್ವಿ‌ನ್‌ಕುಮಾರ್‌ ಹೇಳಿದರು. ಪಟ್ಟಣದ ಹೊಸ ತಿರುಮಕೂಡಲು ಕಾಲೇಜು ಜೋಡಿ ರಸ್ತೆಯಲ್ಲಿರುವ ಜಾತ್ಯತೀತ ಜನತಾದಳ ಕಚೇರಿಯಲ್ಲಿ ಅಂಬೇಡ್ಕರ್‌ ಜನ್ಮ ದಿನಾಚರಣೆ ಕಾರ್ಯ ಕ್ರಮದಲ್ಲಿ ಮಾತನಾಡಿ, ಸಮಾಜದಲ್ಲಿ ಹಾಸು ಹೊಕ್ಕಿದ್ದ ಮೇಲು ಕೀಳೆಂಬ ಭಾವನೆ ಕಿತ್ತೇಸೆದು, ಸೋದರತೆ ಸಹಬಾಳ್ವೆಯಿಂದ ಕೂಡಿದ ಸಾಮರಸ್ಯ ಸಮಾಜ ನಿರ್ಮಾಣ ಮಾಡುವ ಮಹತ್ವಕಾಂಕ್ಷೆ ಅಂಬೇಡ್ಕರ್‌ ಅವರಲ್ಲಿತ್ತು ಎಂದರು.

ವರುಣ ಹೋಬಳಿ ಘಟಕದ ನೂತನ ಅಧ್ಯಕ್ಷ ಪುಟ್ಟಸ್ವಾಮಿ ಅವರಿಗೆ ನೇಮಕಾತಿ ಪತ್ರ ವಿತರಣೆ ಮಾಡಲಾಯಿತು. ವರುಣ ವಿಧಾನಸಭಾ ಕ್ಷೇತ್ರದ ಕಾರ್ಯಾಧ್ಯಕ್ಷ ಎಸ್‌.ಸತೀಶ್‌ಕುಮಾರ್‌, ಹೆಳವರಹುಂಡಿ ಮಠದ ಗುರುಸ್ವಾಮಿ ಸ್ವಾಮೀಜಿ, ರಾಜ್ಯ ಜೆಡಿಎಸ್‌ ಯುವ ಉಪಾಧ್ಯಕ್ಷ ಎಂ.ಬಾಲಕೃಷ್ಣ, ವರುಣ ಕ್ಷೇತ್ರಾಧ್ಯಕ್ಷ ತಾಯೂರು ಪ್ರಕಾಶ, ನರಸೀಪುರ ಕ್ಷೇತ್ರಾಧ್ಯಕ್ಷ ಸಿ.ಬಿ.ಹುಂಡಿ ಚಿನ್ನಸ್ವಾಮಿ, ಪ್ರಧಾನ ಕಾರ್ಯದರ್ಶಿ ಎಂ. ಶಿವಪ್ರಸಾದ್‌, ಯುವ ಅಧ್ಯಕ್ಷ ಎಂ. ಶಿವಕುಮಾರ್‌, ಜಿಲ್ಲಾ ಕಾರ್ಯದರ್ಶಿ ನಾಗಾರ್ಜುನ್‌, ಮುಖಂಡರಾದ ಎಲ್‌.ರವಿ, ತಿರುಮಕೂಡಲು ಜಯರಾಂ, ಅಬ್ದುಲ್‌ ಅತ್ತಿಕ್‌, ಅಬೀದ್‌ ಹುಸೇನ್‌, ಮೂರ್ತಿ, ಮಹದೇವಯ್ಯ, ಮಂಟೇಲಿಂಗು, ಎಂ.ರಮೇಶ್‌ ಇನ್ನಿತರರು ಹಾಜರಿದ್ದರು.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mysuru-Elephant

Mysuru Dasara: ಎರಡನೇ ತಂಡದ ಗಜಪಡೆಗೆ ತೂಕ ಪರೀಕ್ಷೆ: ಸುಗ್ರೀವ 5.2 ಟನ್‌

3-hunsur

Hunsur: ಗಣಪತಿ ಪ್ರತಿಷ್ಠಾಪನೆಗೆ ಅನುಮತಿ ಕಡ್ಡಾಯ: ಇನ್ಸ್ಪೆಕ್ಟರ್ ಮುನಿಯಪ್ಪ

CM-Siddu

Report on Corruption: ಕೋವಿಡ್‌ ಅಕ್ರಮ: ಸಂಪುಟ ಸಭೆಯಲ್ಲಿ ಚರ್ಚಿಸಿ ಕ್ರಮ: ಸಿಎಂ

Yadhuveer

Mysuru: ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆ ಅಕ್ರಮ: ಸಂಸದ ಯದುವೀರ್‌

Chamundi-Sabhe

Mysore: ಚಾಮುಂಡೇಶ್ವರಿ ದೇಗುಲ ಸಂಪ್ರದಾಯ, ಘನತೆ ಕಾಪಾಡಿ ಉನ್ನತೀಕರಿಸಿ: ಸಿದ್ದರಾಮಯ್ಯ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.