ಭದ್ರತಾ ಪಡೆ ಜತೆಗೆ ಸಂಘರ್ಷ: 20 ಪ್ರತಿಭಟನಕಾರರಿಗೆ ಗಾಯ
Team Udayavani, Apr 15, 2017, 4:43 PM IST
ಶ್ರೀನಗರ : ದಕ್ಷಿಣ ಕಾಶ್ಮೀರದ ಪುಲ್ವಾಮಾದಲ್ಲಿ ಇಂದು ಭದ್ರತಾ ಪಡೆಗಳು ಮತ್ತು ಪ್ರತಿಭಟನಕಾರರ ನಡುವೆ ಏರ್ಪಟ್ಟ ಸಂಘರ್ಷದಲ್ಲಿ ಕನಿಷ್ಠ 20 ಮಂದಿ ಗಾಯಗೊಂಡರು.
ಪುಲ್ವಾಮಾದ ಡಿಗ್ರಿ ಕಾಲೇಜಿನ ಸಮೀಪ ಇಂದು ಮಧ್ಯಾಹ್ನ ಯುವಕರ ಗುಂಪೊಂದು ಘೋಷಣೆಗಳನ್ನು ಕೂಗುತ್ತಾ ಭದ್ರತಾ ಪಡೆಗಳ ಮೇಲೆ ಕಲ್ಲೆಸೆತಕ್ಕೆ ತೊಡಗಿತು. ಭದ್ರತಾ ಪಡೆಗಳು ಉದ್ರಿಕ್ತರನ್ನು ನಿಯಂತ್ರಿಸಲು ಮೊದಲು ಲಾಠೀ ಚಾರ್ಜ್ ಮಾಡಿದರು. ಅನಂತರದಲ್ಲಿ ಅಶ್ರು ವಾಯು ಕೋಶಗಳನ್ನು ಸಿಡಿಸಿದರು. ಈ ಸಂಘರ್ಷದಲ್ಲಿ ಸುಮಾರು 20 ಮಂದಿ ಪ್ರತಿಭಟಕಾರರು ಗಾಯಗೊಂಡರು ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಭದ್ರತಾ ಪಡೆಗಳು ಮೊದಲಲ್ಲಿ ಮುನ್ನೆಚ್ಚರಿಕೆಯ ಕ್ರಮವಾಗಿ ಗಾಳಿಯಲ್ಲಿ ಗುಂಡು ಹಾರಿಸಿದರೆಂದು ದೃಢಪಡದ ವರದಿಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Constitution ನಾಶ ಮಾಡಿ, ಶಿವಾಜಿಗೆ ತಲೆ ಬಾಗಿದರೆ ಏನು ಲಾಭ?: ರಾಹುಲ್
Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ
Meghalaya ; ಭಾರೀ ಮಳೆಗೆ ಭೂಕುಸಿತ: ಒಂದೇ ಕುಟುಂಬದ 7 ಮಂದಿ ಜೀವಂತ ಸಮಾಧಿ
J-K Election: ಚುನಾವಣೆ ಫಲಿತಾಂಶಕ್ಕೂ ಮೊದಲೇ 5 ಶಾಸಕರ ನಾಮನಿರ್ದೇಶನ: ಕಾಂಗ್ರೆಸ್ ಆಕ್ಷೇಪ
Shimla: ವಿವಾದಿತ ಮಸೀದಿಯ 3 ಅನಧಿಕೃತ ಮಹಡಿಗಳನ್ನು ಕೆಡವಲು ಆದೇಶ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.