ಭಾರತಿರಾಜ ನನ್ನನ್ನು ನಟ ಎಂದು ಪರಿಗಣಿಸಿಲ್ಲ: ರಜನಿ
Team Udayavani, Apr 16, 2017, 12:32 PM IST
ಚೆನ್ನೈ: ತಮಿಳಿನ ಹೆಸರಾಂತ ಚಿತ್ರ ನಿರ್ದೇಶಕ ಭಾರತಿರಾಜ ನನ್ನನ್ನು ಯಾವತ್ತೂ ಒಬ್ಬ ಉತ್ತಮ ನಟ ಎಂದು ಪರಿಗಣಿಸಿಯೇ ಇಲ್ಲ. ಹೀಗೆಂದು ಸೂಪರ್ ಸ್ಟಾರ್ ರಜನಿಕಾಂತ್ ಹೇಳಿದರು.
ಆ ವೇಳೆ ಭಾರತಿರಾಜ ಕೂಡ ವೇದಿಕೆಯಲ್ಲಿದ್ದರು. ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ರಜನಿ, ನಾನು ಮತ್ತು ಭಾರತಿರಾಜ ಉತ್ತಮ ಸ್ನೇಹಿತರು. ನನ್ನ 40 ವರ್ಷಗಳ ಸುದೀರ್ಘ ವೃತ್ತಿಜೀವನದಲ್ಲಿ ನನಗೆ ಅವರಿಂದ ಕರೆ ಬಂದಿರುವುದು ಕೇವಲ ಎರಡೇ ಬಾರಿ. ಮೊದಲಿಗೆ ಅವರ ಪ್ರಥಮ ಚಿತ್ರ “16 ವಾಯಧಿನಿಲೆ’ಯಲ್ಲಿ ಅಭಿನಯಿಸಲು. ಎರಡನೆಯದು ಈ ಸಮಾರಂಭದಲ್ಲಿ ಪಾಲ್ಗೊಳ್ಳಲು. ಅವರಿಗೆ ಪತ್ರಕರ್ತರು ನನ್ನ ನಟನೆ ಕುರಿತು ಪ್ರಶ್ನೆ ಕೇಳಿದಾಗಲೆಲ್ಲಾ ಆತನೊಬ್ಬ ಉತ್ತಮ ಮನುಷ್ಯ ಎಂದು ಹೇಳುತ್ತಿದ್ದರು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Recommendation: ನ್ಯಾ. ಸಂಜೀವ್ ಖನ್ನಾ ಸುಪ್ರೀಂಕೋರ್ಟ್ ಮುಂದಿನ ಮುಖ್ಯ ನ್ಯಾಯಮೂರ್ತಿ
NDA CMs Meet: ರಾಷ್ಟ್ರದ ಅಭಿವೃದ್ಧಿಗೆ ಎನ್ಡಿಎ ಬದ್ಧ: ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.