ಹಳಿ ತಪ್ಪಿದ ಎಕ್ಸ್ಪ್ರೆಸ್ ರೈಲು: ದುಷ್ಕೃತ್ಯ ನಡೆಸಿರುವ ಶಂಕೆ
Team Udayavani, Apr 16, 2017, 12:43 PM IST
ಹೊಸದಿಲ್ಲಿ/ಲಕ್ನೋ: ಉತ್ತರಪ್ರದೇಶದ ರಾಂಧಿಪುರದ ಸಮೀಪ ಮೀರತ್- ಲಕ್ನೋ ರಾಜ್ಯ ರಾಣಿ ಎಕ್ಸ್ಪ್ರಸ್ನ 8 ಬೋಗಿಗಳು ಶನಿವಾರ ಬೆಳಗ್ಗೆ ಹಳಿತಪ್ಪಿದ್ದು, ಕನಿಷ್ಠ ಇಬ್ಬರು ಪ್ರಯಾಣಿಕರು ಗಾಯಗೊಂಡಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಇದೊಂದು ಉದ್ದೇಶಪೂರ್ವಕವಾಗಿ ನಡೆಸಲಾಗಿರುವ ಕೃತ್ಯವೆಂದು ಕಂಡು ಬಂದಿದೆ. ಅದಕ್ಕೆ ಪೂರಕವಾಗಿ ಮೂರು ಅಡಿಗಳಷ್ಟು ರೈಲ್ವೇ ಹಳಿ ಕಿತ್ತು ಹಾಕಲಾಗಿದೆ. ಮುಂದಾಪಾಂಡೆ ಮತ್ತು ರಾಂಪುರ ರೈಲು ನಿಲ್ದಾಣಗಳ ನಡುವೆ ಬೆಳಗ್ಗೆ 8.30ರ ವೇಳೆಗೆ ಈ ಘಟನೆ ನಡೆದಿದೆ.
ಪರಿಹಾರ ಘೋಷಣೆ: ಗಂಭೀರವಾಗಿ ಗಾಯಗೊಂಡವರಿಗೆ ರೈಲ್ವೇ ಸಚಿವ ಸುರೇಶ್ ಪ್ರಭು ಹಾಗೂ ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರು ತಲಾ 50 ಸಾವಿರ ರೂ. ಪರಿಹಾರ ಘೋಷಿಸಿದ್ದಾರೆ. ಜತೆಗೆ, ಅಲ್ಪ ಪ್ರಮಾಣದ ಗಾಯಗಳಾದವರಿಗೆ ಯೋಗಿ ತಲಾ 25 ಸಾವಿರ ರೂ. ಪರಿಹಾರ ನೀಡುವುದಾಗಿ ಹೇಳಿದ್ದಾರೆ. ಸಚಿವ ಪ್ರಭು ಅವರು ಘಟನೆ ಕುರಿತು ತನಿಖೆಗೆ ಆದೇಶಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipur: ಮುಂದುವರಿದ ಹಿಂಸಾಚಾರ; ಗುಂಡಿನ ಕಾಳಗದಲ್ಲಿ ಆರು ಮಂದಿ ಸಾವು
Puja Khedkar: ಐಎಎಸ್ ಸೇವೆಯಿಂದ ಪೂಜಾ ಖೇಡ್ಕರ್ ವಜಾ; ಕೇಂದ್ರ ಆದೇಶ
ರಸ್ತೆ ಬದಿ ನಡೆದ ಅತ್ಯಾಚಾರ ಕೃತ್ಯವನ್ನು ಮೊಬೈಲ್ನಲ್ಲಿ ಚಿತ್ರೀಕರಿಸಿದ ಆಟೋ ಚಾಲಕ ಬಂಧನ
Drunk Driver: ಆಹಾರ ನೀಡಿಲ್ಲವೆಂದು ಸಿಟ್ಟಿಗೆದ್ದು ಲಾರಿಯನ್ನೇ ಹೋಟೆಲ್ ಗೆ ನುಗ್ಗಿಸಿದ ಚಾಲಕ
Crime: ಸೈನೈಡ್ ಮಿಶ್ರಿತ ಜ್ಯೂಸ್ ನೀಡಿ ಚಿನ್ನಾಭರಣ ಲೂಟಿ; ಲೇಡಿ ಗ್ಯಾಂಗ್ ಅರೆಸ್ಟ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.