ಬಾಹುಬಲಿ-2 ಬಿಡುಗಡೆಗೆ ತಡೆ ಸರಿಯಲ್ಲ: ರಾಜಮೌಳಿ
Team Udayavani, Apr 17, 2017, 10:15 AM IST
ಬೆಂಗಳೂರು: ಎ.28ಕ್ಕೆ “ಬಾಹುಬಲಿ-2′ ಸಿನೆಮಾ ತೆರೆ ಕಾಣಲಿದೆ. “ಕಟ್ಟಪ್ಪ’ ಪಾತ್ರಧಾರಿ ನಟ ಸತ್ಯರಾಜ್ ಕ್ಷಮೆ ಕೋರಬೇಕು. ಇಲ್ಲದಿದ್ದರೆ ಸಿನೆಮಾ ಬಿಡುಗಡೆಗೆ ಅವಕಾಶ ಕೊಡುವುದಿಲ್ಲ ಎಂದು ಕನ್ನಡ ಸಂಘಟನೆಗಳು ಹೇಳಿರುವುದು ಸರಿಯಲ್ಲ ಎಂದಿದ್ದಾರೆ ನಿರ್ದೇಶಕ ರಾಜಮೌಳಿ. ಸತ್ಯರಾಜ್ 9 ವರ್ಷಗಳ ಹಿಂದೆ ಆಕ್ಷೇಪಾರ್ಹ ಮಾತುಗಳನ್ನಾಡಿದ್ದರೆಂದು ಕನ್ನಡ ಸಂಘಟನೆಗಳ ಆಕ್ಷೇಪವಾಗಿದೆ.
ಸತ್ಯರಾಜ್ ಜತೆಗೆ 5 ವರ್ಷಗಳಿಂದ ಕೆಲಸ ಮಾಡಿದ್ದೇನೆ. ಅವರು ಮತ್ತೂಬ್ಬರ ಭಾವನೆಗಳಿಗೆ ಧಕ್ಕೆಯಾಗುವಂತೆ ಮಾತನಾಡುತ್ತಾರೆಂದರೆ ನಂಬಲು ಸಾಧ್ಯವಿಲ್ಲ ಎಂದಿದ್ದಾರೆ ರಾಜಮೌಳಿ. 9 ವರ್ಷಗಳ ಹಿಂದಿನ ಮಾತುಗಳ ಬಳಿಕ ಅವರ 30 ಸಿನೆಮಾಗಳು ಕರ್ನಾಟಕದಲ್ಲಿ ಬಿಡುಗಡೆಯಾಗಿವೆ. ಬಾಹುಬಲಿ 1 ಬಿಡುಗಡೆಯಾದ ಸಂದರ್ಭದಲ್ಲಿಯೂ ಆಕ್ಷೇಪಾರ್ಹ ಮಾತುಗಳ ಬಗ್ಗೆ ಯಾರೂ ಪ್ರಶ್ನಿಸಲಿಲ್ಲ. ಈಗ ಏಕಾಏಕಿ ಹಳೆಯ ವಿವಾದ ಯಾವ ಕಾರಣಕ್ಕಾಗಿ ಪ್ರಸ್ತಾವವಾಗುತ್ತಿದೆ ಎಂದು ಪ್ರಶ್ನಿಸಿದ್ದಾರೆ ರಾಜಮೌಳಿ. ಜತೆಗೆ ವಿವಾದಕ್ಕೂ ನಮಗೂ ಏನೂ ಸಂಬಂಧವಿಲ್ಲ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Koppal: ಚಿಕನ್, ಮಟನ್ ಸೆಂಟರ್ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ
Malleshwaram: ಪ್ರಕರಣದಲ್ಲಿ ಭಾಗಿಯಾಗಿದ್ದ ಕೈದಿಯಿಂದ ಹನಿಟ್ರ್ಯಾಪ್?
Caste census: ನಾಡಿದ್ದು ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ
Result: ಇಂದು ಯುಜಿನೀಟ್ ಪರಿಷ್ಕೃತ ತಾತ್ಕಾಲಿಕ ಫಲಿತಾಂಶ ಪ್ರಕಟ
MUST WATCH
ಹೊಸ ಸೇರ್ಪಡೆ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.