ಮಾನವ ಗುರಾಣಿ ಬಳಕೆ ಘಟನೆ : ಸೇನೆಯ ವಿರುದ್ಧ FIR ದಾಖಲು


Team Udayavani, Apr 17, 2017, 10:54 AM IST

Human Shield-700.JPG

ಜಮ್ಮು : ಕಳೆದ ವಾರ ಕಾಶ್ಮೀರ ಕಣಿವೆಯಲ್ಲಿ ಉಪ ಚುನಾವಣೆ ನಡೆದಿದ್ದ ಸಂದರ್ಭದಲ್ಲಿ ಭದ್ರತಾ ಪಡೆಗಳ ವಿರುದ್ಧ ಸಂಘರ್ಷಕ್ಕಿಳಿದಿದ್ದ ಪ್ರತಿಭಟನಕಾರರ ವಿರುದ್ಧ ಮಾನವ ಗುರಾಣಿಯನ್ನಾಗಿ ಜಮ್ಮು ಕಾಶ್ಮೀರದ ಪ್ರಜೆಯೊಬ್ಬನನ್ನು ತಮ್ಮ ಜೀಪಿಗೆ ಬಿಗಿದು ಕಟ್ಟಿ ಚಲಾಯಿಸುವ ಮೂಲಕ ಕ್ರೌರ್ಯ ಮೆರೆದಿದ್ದ ಭಾರತೀಯ ಸೇನೆಯ ವಿರುದ್ದ ಇದೀಗ ಎಫ್ಐಆರ್‌ ದಾಖಲಾಗಿದೆ. 

ಪ್ರತಿಭಟನಕಾರರನ್ನು ನಿಭಾಯಿಸುವಾಗ ಅತ್ಯಂತ ಗರಿಷ್ಠ ಸಂಯಮವನ್ನು ತೋರುವಂತೆ ಸರಕಾರ ಸೇನೆಯನ್ನು ಕೇಳಿಕೊಂಡಿದೆ.

ವರದಿಗಳ ಪ್ರಕಾರ ಇಂದು ಸೋಮವಾರ ಜಮ್ಮು ಕಾಶ್ಮೀರ ಪೊಲೀಸರು ಸೇನೆಯ ವಿರುದ್ಧ ಎಫ್ಐಆರ್‌ ದಾಖಲಿಸಿಕೊಂಡಿದ್ದಾರೆ. ದಕ್ಷಿಣ ಕಾಶ್ಮೀರದಲ್ಲಿನ ತಮ್ಮ ಹುಟ್ಟೂರಿಗೆ ಭೇಟಿಕೊಡುವ ಸಂದರ್ಭದಲ್ಲಿ ಪ್ರತಿಭಟನಕಾರರ ವಿರುದ್ಧ ಗರಿಷ್ಠ ತೋರುವಂತೆ ಭದ್ರತಾ ಪಡೆಗಳಿಗೆ ಸಲಹಾ ಸೂಚನೆಯನ್ನು ನಿನ್ನೆ ಭಾನುವಾರವೇ ಕೊಟ್ಟಿರುವುದಾಗಿ ಪೊಲೀಸರು ತಿಳಿಸಿದ್ದಾರೆ. 

ಕಾಶ್ಮೀರ ಪ್ರಜೆಯೊಬ್ಬನನ್ನು ಭದ್ರತಾ ಪಡೆಗಳು ಪ್ರತಿಭಟನಕಾರರನ್ನು ನಿಭಾಯಿಸುವ ಮಾನವ ಗುರಾಣಿಯಾಗಿ ಬಳಸಿಕೊಳ್ಳಲು ಆತನನ್ನು ಜೀಪಿಗೆ ಕಟ್ಟಿ ಚಲಾಯಿಸಿದ ಅತ್ಯಮಾನುಷ ಪ್ರಕರಣದ ವಿಡಿಯೋ ಕಳೆದ ವಾರ ವೈರಲ್‌ ಆಗಿತ್ತು. ಅದಕ್ಕೆ ನಾಗರಿಕ ಸಮಾಜ ಹಾಗೂ ಸರಕಾರದಿಂದ  ವ್ಯಾಪಕ ಖಂಡನೆ, ಪ್ರತಿಭಟನೆ ವ್ಯಕ್ತವಾಗಿತ್ತು. 

ಮುಖ್ಯಮಂತಿರ ಮೆಹಬೂಬ ಮುಫ್ತಿ ಅವರು ಘಟನೆಯ ಬಗ್ಗೆ  ರಾಜ್ಯ ಪೊಲೀಸರಿಂದ ವಿಸ್ತೃತ ವರದಿಯನ್ನು ಕೇಳಿದ್ದರು. ಕೇಂದ್ರ ಗೃಹ ಸಚಿವ ರಾಜನಾಥ್‌ ಸಿಂಗ್‌ ಅವರು ತಾನು ಖುದ್ದು ಈ ವಿಷಯವನ್ನು ಪರಾಮರ್ಶಿಸುವ ಭರವಸೆ ನೀಡಿದ್ದರು.

ಟಾಪ್ ನ್ಯೂಸ್

Victory is possible if CP Yogeshwar becomes candidate for Channapatna: Arvind Bellad

BJP: ಚನ್ನಪಟ್ಟಣಕ್ಕೆ ಸಿಪಿ ಯೋಗೇಶ್ವರ್ ಅಭ್ಯರ್ಥಿಯಾದರೆ ಗೆಲುವು ಸಾಧ್ಯ: ಅರವಿಂದ ಬೆಲ್ಲದ್

ESI Hospital : ಕೋಲ್ಕತ್ತಾದ ಇಎಸ್‌ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ಓರ್ವ ರೋಗಿ ಮೃತ್ಯು

ESI Hospital: ಬೆಳ್ಳಂಬೆಳಗ್ಗೆ ಇಎಸ್‌ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ರೋಗಿ ಮೃತ್ಯು

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

4-bng-crime

Bengaluru: ಪತ್ನಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ESI Hospital : ಕೋಲ್ಕತ್ತಾದ ಇಎಸ್‌ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ಓರ್ವ ರೋಗಿ ಮೃತ್ಯು

ESI Hospital: ಬೆಳ್ಳಂಬೆಳಗ್ಗೆ ಇಎಸ್‌ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ರೋಗಿ ಮೃತ್ಯು

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

6-hunsur

Hunsur: ಕ್ಷುಲ್ಲಕ ಕಾರಣಕ್ಕೆ ಚಾಕುವಿನಿಂದ ಹಲ್ಲೆ, ಆರೋಪಿ ಬಂಧನ

Victory is possible if CP Yogeshwar becomes candidate for Channapatna: Arvind Bellad

BJP: ಚನ್ನಪಟ್ಟಣಕ್ಕೆ ಸಿಪಿ ಯೋಗೇಶ್ವರ್ ಅಭ್ಯರ್ಥಿಯಾದರೆ ಗೆಲುವು ಸಾಧ್ಯ: ಅರವಿಂದ ಬೆಲ್ಲದ್

ESI Hospital : ಕೋಲ್ಕತ್ತಾದ ಇಎಸ್‌ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ಓರ್ವ ರೋಗಿ ಮೃತ್ಯು

ESI Hospital: ಬೆಳ್ಳಂಬೆಳಗ್ಗೆ ಇಎಸ್‌ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ರೋಗಿ ಮೃತ್ಯು

Bagheera movie song out

Bagheera ರುಧಿರ ಗಾನ…; ಶ್ರೀಮುರಳಿ ಸಿನಿಮಾದ ಹಾಡು ಬಂತು

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.