6 ಬಾರಿ ಪಕ್ಷೇತರ ಶಾಸಕ ರಾಜಾ ಭಯ್ಯಾ BJPಗೆ? ಇಂದು ಸಿಎಂ ಯೋಗಿ ಭೇಟಿ
Team Udayavani, Apr 17, 2017, 11:44 AM IST
ಲಕ್ನೋ/ಕುಂದ : ಶಾಸಕ ರಘುರಾಜ್ ಪ್ರತಾಪ್ ಸಿಂಗ್ ಅಲಿಯಾಸ್ ರಾಜಾ ಭೈಯ್ಯ ಅವರು ಬಿಜೆಪಿಯನ್ನು ಸೇರುವರೆಂಬ ಊಹಾಪೋಹಗಳು ಈಗ ಗರಿಗೆದರಿವೆ.
ಝೀ ಮೀಡಿಯಾ ವರದಿ ಪ್ರಕಾರ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಇಂದು ಸೋಮವಾರ ರಾಜಾ ಭೈಯ್ಯ ಅವರನ್ನು ಭೇಟಿಯಾಗುವ ಸಾಧ್ಯತೆ ಇದೆ.
ರಾಜಾ ಭೈಯ್ಯ ಅರು ಬಾರಿ ಉತ್ತರ ಪ್ರದೇಶದಲ್ಲಿನ ತನ್ನ ಹುಟ್ಟೂರ ಕುಂದ ಕ್ಷೇತ್ರದಿಂದ ಗೆದ್ದು ಬಂದಿರುವ ಪಕ್ಷೇತರ ಶಾಸಕರಾಗಿದ್ದಾರೆ. 2017ರ ರಾಜ್ಯ ವಿಧಾನಸಭಾ ಚುನಾವಣೆಯನ್ನು ರಾಜಾ ಭೈಯ್ನಾ ಅವರು ಬಿಜೆಪಿಯ ಜಾನಕಿ ಶರಣ್ ಅವರ ವಿರುದ್ಧ 1 ಲಕ್ಷಕ್ಕೂ ಅಧಿಕ ಮತಗಳಿಂದ ಗೆದ್ದು ಬಂದಿರುವುದು ದಾಖಲೆಯೇ ಆಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Recommendation: ನ್ಯಾ. ಸಂಜೀವ್ ಖನ್ನಾ ಸುಪ್ರೀಂಕೋರ್ಟ್ ಮುಂದಿನ ಮುಖ್ಯ ನ್ಯಾಯಮೂರ್ತಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.